• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ, ಆರು ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ

ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ, ಆರು ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ

February 20, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ, ಆರು ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ

by ಪ್ರಜಾಧ್ವನಿ ನ್ಯೂಸ್
February 20, 2025
in ಅಂತರರಾಜ್ಯ
0
ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ, ಆರು ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ

New Delhi, Feb 19 (ANI): Leader of the BJP Legislative Party Rekha Gupta calls on Delhi Lieutenant Governor Vinai Kumar Saxena to stake her claim to form the new Government of Delhi, at Raj Niwas in New Delhi on Wednesday. (ANI Photo)

49
SHARES
141
VIEWS
ShareShareShare

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇಂದು ಗುರುವಾರ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರ ಜೊತೆಗೆ ಹೊಸದಾಗಿ ಆಯ್ಕೆಯಾದ ಆರು ಶಾಸಕರು – ಪರ್ವೇಶ್ ವರ್ಮಾ, ಆಶಿಶ್ ಸೂದ್, ಪಂಕಜ್ ಸಿಂಗ್, ಮಂಜಿಂದರ್ ಸಿಂಗ್ ಸಿರ್ಸಾ, ಕಪಿಲ್ ಮಿಶ್ರಾ ಮತ್ತು ರವೀಂದರ್ ಇಂದ್ರಜ್ ಅವರು ಸಹ ನೂತನ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಮೂಲಕ ದೆಹಲಿಯಲ್ಲಿ ನಾಲ್ಕನೇ ಬಾರಿಗೆ ಮಹಿಳಾ ಶಾಸಕರೊಬ್ಬರು ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಬಿಜೆಪಿಯಿಂದ ಸುಷ್ಮಾ ಸ್ವರಾಜ್, ಕಾಂಗ್ರೆಸ್ ನಿಂದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಾರ್ಟಿಯಿಂದ ಆತಿಶಿ ದೆಹಲಿಯ ಮುಖ್ಯಮಂತ್ರಿಯಾಗಿದ್ದರು.

ದೆಹಲಿಯಲ್ಲಿ ಬಿಜೆಪಿ 26 ವರ್ಷಗಳ ನಂತರ ಅಧಿಕಾರಕ್ಕೆ ಮರಳಿದ್ದು, ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಇತರ ಹಿರಿಯ ಬಿಜೆಪಿ ನಾಯಕರು ಮತ್ತು ಎನ್‌ಡಿಎ ಮಿತ್ರಪಕ್ಷಗಳ ನಾಯಕರು ಭಾಗವಹಿಸಿದ್ದಾರೆ.

ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ 50 ವರ್ಷದ ಮೊದಲ ಬಾರಿ ಶಾಸಕಿಯಾಗಿರುವ ರೇಖಾ ಗುಪ್ತಾ ಅವರನ್ನು 8ನೇ ದೆಹಲಿ ವಿಧಾನಸಭೆಯ ನಾಯಕಿಯಾಗಿ ಆಯ್ಕೆ ಮಾಡಲಾಯಿತು.

ಪಕ್ಷದ ನಾಯಕರ ಪ್ರಕಾರ, ರೋಹಿಣಿ ಕ್ಷೇತ್ರದ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ಅವರನ್ನು ದೆಹಲಿ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ನೇಮಿಸಲಾಗಿದೆ.

ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ಹೊಸ ಸಚಿವರ ಮಂಡಳಿಯು ಇಂದು ಅಪರಾಹ್ನ 3 ಗಂಟೆ ಸುಮಾರಿಗೆ ದೆಹಲಿ ಸಚಿವಾಲಯದಲ್ಲಿ ತನ್ನ ಮೊದಲ ಸಭೆ ನಡೆಸುವ ಸಾಧ್ಯತೆಯಿದೆ. ಮಹಿಳಾ ಸಮೃದ್ಧಿ ಯೋಜನೆಯನ್ನು ಜಾರಿಗೆ ತರಬಹುದು, ಇದರ ಅಡಿಯಲ್ಲಿ ಅರ್ಹ ಮಹಿಳೆಯರು ಮಾಸಿಕ 2,500 ರೂಪಾಯಿಗಳ ಪಾವತಿಯನ್ನು ಪಡೆಯುತ್ತಾರೆ ಮತ್ತು ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ಸೌಲಭ್ಯ ಪಡೆಯುತ್ತಾರೆ.

ಫೆಬ್ರವರಿ 5 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದು ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿಯ ದಶಕದ ಆಡಳಿತವನ್ನು ಬಿಜೆಪಿ ಕೊನೆಗೊಳಿಸಿತು. 1993-98ರಲ್ಲಿ ಬಿಜೆಪಿ ಕೊನೆಯ ಬಾರಿಗೆ ದೆಹಲಿಯಲ್ಲಿ ಅಧಿಕಾರದಲ್ಲಿತ್ತು.

ಜಾಹೀರಾತು

ರೇಖಾ ಗುಪ್ತಾ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ನಿಕಟ ಸಂಬಂಧವನ್ನು ಹಂಚಿಕೊಂಡಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಅಧ್ಯಕ್ಷೆ ಮತ್ತು ನಾಗರಿಕ ಮಂಡಳಿ ಸದಸ್ಯೆಯಾಗಿರುವ ಅವರು ಮದನ್ ಲಾಲ್ ಖುರಾನಾ, ಸಾಹಿಬ್ ಸಿಂಗ್ ವರ್ಮಾ ಮತ್ತು ಸುಷ್ಮಾ ಸ್ವರಾಜ್ ನಂತರ ದೆಹಲಿಯ ನಾಲ್ಕನೇ ಬಿಜೆಪಿ ಮುಖ್ಯಮಂತ್ರಿಯಾಗಿದ್ದಾರೆ. ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಪ್ರಸ್ತುತ ಏಕೈಕ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಅವರಿಗಿದೆ.

ಈ ತಿಂಗಳ ಆರಂಭದಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅವರು ಎಎಪಿ ಅಭ್ಯರ್ಥಿ ಬಂದಾನ ಕುಮಾರಿ ಅವರನ್ನು 29,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿ ಶಾಲಿಮಾರ್ ಬಾಗ್ ಸ್ಥಾನವನ್ನು ಗೆದ್ದರು.

8722552464 Astrloger

ಜಾಹೀರಾತು

SendShare20Share
Previous Post

ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

Next Post

ಮೈಸೂರಿನ ಉದಯಗಿರಿ ಠಾಣೆ ಗಲಭೆ ಕೇಸ್‌ – ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಅರೆಸ್ಟ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೈಸೂರಿನ ಉದಯಗಿರಿ ಠಾಣೆ ಗಲಭೆ ಕೇಸ್‌ – ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಅರೆಸ್ಟ್‌

ಮೈಸೂರಿನ ಉದಯಗಿರಿ ಠಾಣೆ ಗಲಭೆ ಕೇಸ್‌ - ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಅರೆಸ್ಟ್‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..