• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

February 20, 2025
ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

November 24, 2025
ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

November 24, 2025
ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

November 24, 2025
ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

November 24, 2025
ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

November 24, 2025
ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

November 24, 2025
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

November 24, 2025
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

November 24, 2025
ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

November 23, 2025
ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

November 22, 2025
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

November 22, 2025
ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಯತ್ನಾಳ್

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಯತ್ನಾಳ್

November 22, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 25, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

    ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

    ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

    ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

    ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

    ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

    ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

    ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

    ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

    ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

    ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

    ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

    ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

    ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

    ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

    ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

    ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

by ಪ್ರಜಾಧ್ವನಿ ನ್ಯೂಸ್
February 20, 2025
in ಧಾರ್ಮಿಕ, ಪುತ್ತೂರು, ಬಂಟ್ವಾಳ
0
ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ
71
SHARES
202
VIEWS
ShareShareShare

ಪುತ್ತೂರು:ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಮತ್ತು ಅತ್ತೆಜಾಲು ಸ್ಥಳದಲ್ಲಿ ಅತೀ ಪುರಾತನವಾಗಿ ಆರಾಧಿಸಿಕೊಂಡು ಬಂದಿರತಕ್ಕಂತಹ ಭಂಡಾರದ ಮನೆ ಮತ್ತು ದೈವಗಳ ಗುಡಿಮಾಡಗಳು ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ಜೀರ್ಣೋದ್ಧಾರಗೊಂಡು, ಫೆ. 21ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ
ಸಪರಿವಾರ ಶ್ರೀ ವ್ಯಾಘ್ರ ಚಾಮುಂಡಿ, ಉಳ್ಳಾಕ್ಲು, ಕೊರತಿದೈವ ಮತ್ತು ಗುಳಿಗ ದೈವ ಹಾಗೂ ನಾಗ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು.
ಬೆಳಿಗ್ಗೆ ದೇವತಾಪ್ರಾರ್ಥನೆ, ಆಚಾರ್ಯವರಣೆ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ,ಸಾನಿಧ್ಯ ಕಲಶ ಪೂಜೆ, ಕಲಶಾಭಿಷೇಕ, ತಂಬಿಲ ಸೇವೆ, ನಾಗಬನದಲ್ಲಿ ತಂಬಿಲ ಸೇವೆ, ಮಂಗಳಾರತಿ, ಮಧ್ಯಾಹ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ, ಅಧ್ಯಕ್ಷ ಕಿರಣ್ ಶೆಟ್ಟಿ ಮುಂಡವಿನಕೋಡಿ ಪೆರ್ನೆರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare28Share
Previous Post

ಉಪ್ಪಿನಂಗಡಿ:7ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

Next Post

ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..