• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

February 20, 2025
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

September 8, 2026
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

September 8, 2026
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

September 8, 2026
ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

September 8, 2026
ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

September 7, 2026
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

September 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

by ಪ್ರಜಾಧ್ವನಿ ನ್ಯೂಸ್
February 20, 2025
in ಧಾರ್ಮಿಕ, ಪುತ್ತೂರು, ಬಂಟ್ವಾಳ
0
ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ
74
SHARES
211
VIEWS
ShareShareShare

ಪುತ್ತೂರು:ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಮತ್ತು ಅತ್ತೆಜಾಲು ಸ್ಥಳದಲ್ಲಿ ಅತೀ ಪುರಾತನವಾಗಿ ಆರಾಧಿಸಿಕೊಂಡು ಬಂದಿರತಕ್ಕಂತಹ ಭಂಡಾರದ ಮನೆ ಮತ್ತು ದೈವಗಳ ಗುಡಿಮಾಡಗಳು ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ಜೀರ್ಣೋದ್ಧಾರಗೊಂಡು, ಫೆ. 21ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ
ಸಪರಿವಾರ ಶ್ರೀ ವ್ಯಾಘ್ರ ಚಾಮುಂಡಿ, ಉಳ್ಳಾಕ್ಲು, ಕೊರತಿದೈವ ಮತ್ತು ಗುಳಿಗ ದೈವ ಹಾಗೂ ನಾಗ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು.
ಬೆಳಿಗ್ಗೆ ದೇವತಾಪ್ರಾರ್ಥನೆ, ಆಚಾರ್ಯವರಣೆ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ,ಸಾನಿಧ್ಯ ಕಲಶ ಪೂಜೆ, ಕಲಶಾಭಿಷೇಕ, ತಂಬಿಲ ಸೇವೆ, ನಾಗಬನದಲ್ಲಿ ತಂಬಿಲ ಸೇವೆ, ಮಂಗಳಾರತಿ, ಮಧ್ಯಾಹ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ, ಅಧ್ಯಕ್ಷ ಕಿರಣ್ ಶೆಟ್ಟಿ ಮುಂಡವಿನಕೋಡಿ ಪೆರ್ನೆರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಜಾಹೀರಾತು

SendShare30Share
Previous Post

ಉಪ್ಪಿನಂಗಡಿ:7ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

Next Post

ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..