• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಲಿತ ಸಂಘದ ಅಧ್ಯಕ್ಷನಿಂದ ದೈವನ‌ರ್ತಕನಿಗೆ ಬೆದರಿಕೆ; ಹಣ ವಸೂಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ

ದಲಿತ ಸಂಘದ ಅಧ್ಯಕ್ಷನಿಂದ ದೈವನ‌ರ್ತಕನಿಗೆ ಬೆದರಿಕೆ; ಹಣ ವಸೂಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ

February 21, 2025
ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್​​

ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್​​

January 24, 2026
ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

January 24, 2026
ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

January 23, 2026
ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

January 24, 2026
ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

January 23, 2026
ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

January 23, 2026
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 25, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

January 22, 2026
ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 24, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

January 25, 2026
ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

January 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, January 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

    ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

    ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

    ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

    ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

    ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

    ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

    ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ದಲಿತ ಸಂಘದ ಅಧ್ಯಕ್ಷನಿಂದ ದೈವನ‌ರ್ತಕನಿಗೆ ಬೆದರಿಕೆ; ಹಣ ವಸೂಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ

by ಪ್ರಜಾಧ್ವನಿ ನ್ಯೂಸ್
February 21, 2025
in ಕ್ರೈಮ್, ವಿಟ್ಲ
0
ದಲಿತ ಸಂಘದ ಅಧ್ಯಕ್ಷನಿಂದ ದೈವನ‌ರ್ತಕನಿಗೆ ಬೆದರಿಕೆ; ಹಣ ವಸೂಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
66
SHARES
189
VIEWS
ShareShareShare

ವಿಟ್ಲ: ದೈವ ನರ್ತಕನನ್ನು ಬೆದರಿಸಿ, ಹಣ ಮತ್ತು ಚೆಕ್‌ ವಸೂಲಿ ಮಾಡಿದ ಬಗ್ಗೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಂಟ್ವಾಳ ಎಡಿಷನಲ್‌ ಸಿವಿಲ್‌ ಜಡ್ಜ್ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯ ಆದೇಶಿಸಿದೆ.

ವಿಟ್ಲದ ದ.ಕ. ಜಿಲ್ಲಾ ದಲಿತ ಸಂಘದ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು ಮತ್ತು ವಿಟ್ಲದ ನೆಕ್ಕರೆಕಾಡು ನಿವಾಸಿ ಕಮಲಾ ವಿರುದ್ದ ಎಫ್‌ಐಆರ್‌ ದಾಖಲಿಸುವಂತೆ ಕೋರ್ಟ್‌ ಸೂಚಿಸಿದೆ. ಸಂತ್ರಸ್ತ ಆನಂದ ಸುರುಳಿಮೂಲೆ ವಿಟ್ಲ ಠಾಣೆಗೆ ದೂರು ನೀಡಿದಾಗ ಸ್ಪಂದಿಸದ ಹಿನ್ನೆಲೆಯಲ್ಲಿ ವಕೀಲ ಶಿವಾನಂದ ವಿಟ್ಲ ಮೂಲಕ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ನಲಿಕೆ ಸಮುದಾಯಕ್ಕೆ ಸೇರಿದ ವಿಟ್ಲ ಸುರುಳಿಮೂಲೆ ನಿವಾಸಿ ಆನಂದ ದೈವ ನರ್ತನೆಯ ಜತೆಗೆ ನಾಟಿ ವೈದ್ಯ ಹಾಗೂ ಜೋತಿಷಿ ವೃತ್ತಿಯನ್ನು ಮಾಡುತ್ತಿದ್ದರು. ಕಮಲಾ ಸಮಸ್ಯೆಯ ಪರಿಹಾರಕ್ಕಾಗಿ ಆನಂದ ಅವರ ಬಳಿ ಬಂದಿದ್ದು, ಈ ವೇಳೆ ಅವರು ಬಾಧೆ ತೆಗೆಯಲು ಪೂಜೆ ಮಾಡುವಂತೆ ಸೂಚಿಸಿ ಅದರ ವೆಚ್ಚ 15 ಸಾವಿರ ರೂ. ನೀಡಬೇಕೆಂದು ತಿಳಿಸಿದ್ದರು. ಪೂಜೆ ಮಾಡಿದ ಅನಂತರ ಆ ಮಹಿಳೆ ಮತ್ತು ಅವಳ ಪತಿ ಬಾಲಕೃಷ್ಣ ಪೂಜೆಯ ಹಣವನ್ನು 1 ತಿಂಗಳಲ್ಲಿ ಪಾವತಿಸುತ್ತೇವೆ ಎಂದು ಹೇಳಿ ಕೊಟ್ಟಿಲ್ಲ. ಹಣದ ಬಗ್ಗೆ ವಿಚಾರಿಸಿದಾಗ, ನನ್ನಲ್ಲಿ ಹಣ ಕೇಳಿದರೆ ನಿನ್ನ ಮೇಲೆ ಅತ್ಯಾಚಾರದ ಕೇಸು ದಾಖಲಿಸುವುದಾಗಿ ಬೆದರಿಸಿದ್ದಾರೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

SendShare26Share
Previous Post

ಏರುತ್ತಿರುವ ತಾಪಮಾನದಿಂದಾಗಿ ಎಳನೀರು ಬೆಲೆ ಗಗನಮುಖಿ: ಈ ಬೇಸಿಗೆಯಲ್ಲಿ 70 ರೂ ದಾಟಬಹುದು!

Next Post

ಎಂಆರ್‌ಪಿಎಲ್‌ ಗುತ್ತಿಗೆ ಕಾರ್ಮಿಕರ ಅಹವಾಲು ಆಲಿಸಿದ ಸಂಸದರು: ಕಾರ್ಮಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಮಾರ್ಗ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕ್ಯಾ. ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಂಆರ್‌ಪಿಎಲ್‌ ಗುತ್ತಿಗೆ ಕಾರ್ಮಿಕರ ಅಹವಾಲು ಆಲಿಸಿದ ಸಂಸದರು: ಕಾರ್ಮಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಮಾರ್ಗ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕ್ಯಾ. ಚೌಟ

ಎಂಆರ್‌ಪಿಎಲ್‌ ಗುತ್ತಿಗೆ ಕಾರ್ಮಿಕರ ಅಹವಾಲು ಆಲಿಸಿದ ಸಂಸದರು: ಕಾರ್ಮಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಮಾರ್ಗ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕ್ಯಾ. ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..