• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಎಂಟು ತಿಂಗಳಲ್ಲೇ 18 ವರ್ಷಗಳ ಬೇಡಿಕೆಯನ್ನು ಈಡೇರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ.   ಅದೇನೂ ಬೇಡಿಕೆ ಇಲ್ಲಿದೆ ಸಂಪೂರ್ಣ ವರದಿ…?

ಮಂಗಳೂರು: ಎಂಟು ತಿಂಗಳಲ್ಲೇ 18 ವರ್ಷಗಳ ಬೇಡಿಕೆಯನ್ನು ಈಡೇರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ. ಅದೇನೂ ಬೇಡಿಕೆ ಇಲ್ಲಿದೆ ಸಂಪೂರ್ಣ ವರದಿ…?

February 25, 2025
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

June 24, 2026
ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಾಲಿವುಡ್‍ನ ಬಾದ್ ಶಾ, ಕಿಂಗ್ ಖಾನ್ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ

June 24, 2026
ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್ – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

June 24, 2026
ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

June 24, 2026
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು: ಎಂಟು ತಿಂಗಳಲ್ಲೇ 18 ವರ್ಷಗಳ ಬೇಡಿಕೆಯನ್ನು ಈಡೇರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ. ಅದೇನೂ ಬೇಡಿಕೆ ಇಲ್ಲಿದೆ ಸಂಪೂರ್ಣ ವರದಿ…?

by ಪ್ರಜಾಧ್ವನಿ ನ್ಯೂಸ್
February 25, 2025
in ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಎಂಟು ತಿಂಗಳಲ್ಲೇ 18 ವರ್ಷಗಳ ಬೇಡಿಕೆಯನ್ನು ಈಡೇರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ.   ಅದೇನೂ ಬೇಡಿಕೆ ಇಲ್ಲಿದೆ ಸಂಪೂರ್ಣ ವರದಿ…?
921
SHARES
2.6k
VIEWS
ShareShareShare

ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಿಸಿದ ರೈಲ್ವೆ ಮಂಡಳಿ

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಅವಿರತ ಪ್ರಯತ್ನಕ್ಕೆ ಈಡೇರಿದ ಕರಾವಳಿಗರ ಬಹುಕಾಲದ ರೈಲ್ವೆ ಬೇಡಿಕೆ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಅವಿರತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ಲಭಿಸಿದ್ದು, ದಶಕಗಳ ಪ್ರಮುಖ ಬೇಡಿಕೆಯಾಗಿರುವ ಮಂಗಳೂರು-ಕಬಕ ಪ್ಯಾಸೆಂಜರ್‌ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಇದರಿಂದ ಇನ್ನುಮುಂದೆ ಮಂಗಳೂರು-ಪುತ್ತೂರು-ಸುಬ್ರಹ್ಮಣ್ಯ ನಡುವೆ ಪ್ರತಿದಿನ ಸಂಚರಿಸುವ ಪ್ರಯಾಣಿಕರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗುವ ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಹೊಸ ವೇಳಾಪಟ್ಟಿ ಪ್ರಕಾರ ಮಂಗಳೂರು ಸೆಂಟ್ರಲ್‌-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್‌ ರೈಲು(56625) ಮುಂಜಾನೆ 4 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ ಮುಂಜಾನೆ 5.18ಕ್ಕೆ ತಲುಪಲಿದೆ. ಅಲ್ಲಿ ಅದು 2 ನಿಮಿಷ ನಿಲುಗಡೆಯಾಗಿ ಬೆಳಗ್ಗೆ 6.30ಕ್ಕೆ ಸುಬ್ರಹ್ಮಣ್ಯ ರಸ್ತೆಗೆ ಬಂದು ತಲುಪಲಿದೆ. ಅದೇರೀತಿ ಸುಬ್ರಹ್ಮಣ್ಯ-ಮಂಗಳೂರು(56626) ಪ್ಯಾಸೆಂಜರ್‌ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.

ಇನ್ನೊಂದೆಡೆ, ಮಂಗಳೂರು ಸೆಂಟ್ರಲ್‌-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್‌ ರೈಲು(56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. ಬಳಿಕ ಎರಡು ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ರಸ್ತೆಗೆ ತಲುಪಲಿದೆ. ಹಾಗೆಯೇ, ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್‌ ರೈಲು(56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ ಅಲ್ಲಿ 2 ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್‌ ತಲುಪಲಿದೆ. ನೈಋತ್ಯ ರೈಲ್ವೆ ಹಾಗೂ ದಕ್ಷಿಣ ರೈಲ್ವೆಯು ಅನುಕೂಲತೆ ಪರಿಶೀಲಿಸಿ ಆದಷ್ಟು ಬೇಗ ಈ ರೈಲು ವಿಸ್ತರಣೆ ಸೇವೆಯನ್ನು ಆರಂಭಿಸುವಂತೆ ರೈಲ್ವೆ ಮಂಡಳಿಯು ತನ್ನ ಆದೇಶದಲ್ಲಿ ಸೂಚಿಸಿದೆ.

*ಸಂತಸ ವ್ಯಕ್ತಪಡಿಸಿದ ಕ್ಯಾ. ಚೌಟ*
ಈ ರೈಲು ವಿಸ್ತರಣೆಗೆ ಮಂಜೂರಾತಿ ಲಭಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು, ಮಂಗಳೂರು ಸೆಂಟ್ರಲ್‌-ಕಬಕ ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಿರುವುದಕ್ಕೆ ರೈಲ್ವೆ ಸಚಿವರಾದ ಅಶ್ವಿನ್‌ ವೈಷ್ಣವ್‌ ಹಾಗೂ ರೈಲ್ವೆ ರಾಜ್ಯ ಖ್ಯಾತೆ ಸಚಿವರಾದ ವಿ. ಸೋಮಣ್ಣ ಹಾಗೂ ರೈಲ್ವೆ ಮಂಡಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸೇವೆಯನ್ನು ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಜನರು-ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಬ್ರಹ್ಮಣ್ಯ ರಸ್ತೆ ಸ್ಟೇಷನ್‌ಗೆ ವಿಸ್ತರಿಸಬೇಕೆಂಬುದು ಸುಮಾರು ಎರಡು ದಶಕಗಳ ಬೇಡಿಕೆಯಾಗಿತ್ತು. ಸಂಸದನಾದ ಬಳಿಕ ನಡೆದ ಸಂಸತ್ತಿನ ಮೊದಲ ಅಧಿವೇಶನದಲ್ಲೇ ಈ ರೈಲು ವಿಸ್ತರಣೆ ಬೇಡಿಕೆಯನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿ ರೈಲ್ವೆ ಸಚಿವರ ಗಮನಸೆಳೆದಿದ್ದೆ. ಇತ್ತೀಚೆಗಷ್ಟೇ ರೈಲ್ವೆ ಮಂಡಳಿ ಅಧ್ಯಕ್ಷರನ್ನು ಖುದ್ದು ಭೇಟಿಯಾಗಿ ಈ ಪ್ಯಾಸೆಂಜರ್‌ ರೈಲನ್ನು ಆದಷ್ಟು ಬೇಗ ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದ್ದೆ. ಇದೀಗ ಕರಾವಳಿ ರೈಲ್ವೆ ಯಾತ್ರಿಕರ ಅನುಕೂಲಕರವಾಗುವಂತೆ ಬಹುಬೇಡಿಕೆಯಾಗಿರುವ ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್‌ ಟ್ರೈನ್‌ ಅನ್ನು ಸುಬ್ರಹ್ಮಣ್ಯ ರಸ್ತೆವರೆಗೆ ವಿಸ್ತರಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಕೂಡ ರೈಲ್ವೆ ಮಂಡಳಿ ಪ್ರಕಟಿಸಿರುವುದು ನಮ್ಮ ಜಿಲ್ಲೆಯ ಜನತೆ ಹಾಗೂ ಸಂಸದನ ನೆಲೆಯಲ್ಲಿ ನಮ್ಮೆಲ್ಲರ ಸಾಂಘಿಕ ಪ್ರಯತ್ನಕ್ಕೆ ಸಂದ ಜಯ ಎಂದು ಕ್ಯಾ. ಚೌಟ ಹೇಳಿದ್ದಾರೆ.

ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಿರುವುದರಿಂದ ಪ್ರಮುಖವಾಗಿ ಕರಾವಳಿಯ ಇತರೆಡೆಗಳಿಂದ ಹಾಗೂ ಹೊರ ಊರುಗಳಿಗೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗುವ ಯಾತ್ರಾರ್ಥಿಗಳಿಗೆ ಬಹಳ ಅನುಕೂಲವಾಗಲಿದೆ. ಅಷ್ಟೇಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಪುತ್ತೂರು-ಬಂಟ್ವಾಳ ಕಡೆಯಿಂದ ಹಾಗೂ ಇತ್ತ ಮಂಗಳೂರು ಕಡೆಯಿಂದ ಪುತ್ತೂರು-ಸುಬ್ರಹ್ಮಣ್ಯ-ಪುತ್ತೂರು ಕಡೆಗೆ ಉದ್ಯೋಗದ ನಿಮಿತ್ತ ಮತ್ತು ಕಲಿಕೆಗಾಗಿ ಪ್ರತಿದಿನ ಓಡಾಡುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಹೆಚ್ಚಿನ ಪ್ರಯೋಜನವಾಗಲಿದೆ. ಇದರಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೂ ಹೆಚ್ಚಿನ ಉತ್ತೇಜನ ದೊರೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಿಲ್ಲೆಯ ಪ್ರಮುಖ ಬೇಡಿಕೆಗೆ ಆದ್ಯತೆ ಮೇರೆಗೆ ಸ್ಪಂದಿಸಿರುವುದಕ್ಕೆ ಇದೊಂದು ನಿದರ್ಶನವಾಗಿದೆ. ಹೀಗಾಗಿ, ದಕ್ಷಿಣ ಕನ್ನಡದ ಸಮಸ್ತ ಜನತೆ ಹಾಗೂ ಹೊರ ಊರಿನ ನಾಗರಿಕರು ಹೊಸದಾಗಿ ವಿಸ್ತರಣೆಯಾಗುತ್ತಿರುವ ಈ ಪ್ಯಾಸೆಂಜರ್‌ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳಬಹುದೆಂದು ಕ್ಯಾ. ಚೌಟ ಅವರು ತಿಳಿಸಿದ್ದಾರೆ.

*ಬಾಕ್ಸ್‌*
*ಕ್ಯಾ. ಚೌಟ ಪ್ರಯತ್ನದಿಂದ ಈಡೇರಿದ ಬಹುಕಾಲದ ರೈಲು ಬೇಡಿಕೆ*

ಮಂಗಳೂರು-ಕಬಕ-ಪುತ್ತೂರು ರೈಲನ್ನು ಸುಬ್ರಹ್ಮಣ್ಯ ರಸ್ತೆವರೆಗೆ ವಿಸ್ತರಿಸಬೇಕೆಂಬುದು ಇಂದು-ನಿನ್ನೆಯ ಬೇಡಿಕೆಯಾಗಿರಲಿಲ್ಲ. ಸುಮಾರು ಎರಡು ದಶಕದಿಂದಲೂ ಜಿಲ್ಲೆಯ ಬಹುಬೇಡಿಕೆಯ ಈ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕೆಂದು ಜಿಲ್ಲೆಯ ರೈಲು ಪ್ರಯಾಣಿಕರು ಹಾಗೂ ಸುಬ್ರಹ್ಮಣ್ಯಕ್ಕೆ ಬಂದು ಹೋಗುವ ಯಾತ್ರಾರ್ಥಿಗಳ ಒತ್ತಾಸೆಯಾಗಿತ್ತು. ಈ ಬೇಡಿಕೆಯನ್ನು ಈಡೇರಿಸುವುದಕ್ಕೆ ಕ್ಯಾ. ಚೌಟ ಅವರು ಕೂಡ ಸಂಸದರಾದ ಕೂಡಲೇ ಹೆಚ್ಚಿನ ಮುತುವರ್ಜಿ ವಹಿಸಿದ್ದು, ತಮ್ಮ ಚೊಚ್ಚಲ ಅದಿವೇಶನದಲ್ಲೇ ರೈಲು ವಿಸ್ತರಣೆ ಬಗ್ಗೆ ಸದನದ ಗಮನಕ್ಕೆ ತಂದಿದ್ದರು. ರೈಲ್ವೆ ಸಚಿವರಾದ ಅಶ್ವಿನ್‌ ವೈಷ್ಣವ್‌ ಅವರು ಕೂಡ ಬೇಡಿಕೆ ಈಡೇರಿಸುವ ಭರವಸೆ ಕೊಟ್ಟಿದ್ದರು. ಈ ನಡುವೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳೂರಿಗೆ ದಕ್ಷಿಣ ಕನ್ನಡದ ಪ್ರಮುಖ ರೈಲ್ವೆ ಬೇಡಿಕೆಗಳ ಬಗ್ಗೆ ಚರ್ಚಿಸುವುದಕ್ಕೆ ಬಂದಾಗಲೂ ಸಂಸದ ಕ್ಯಾ. ಚೌಟ ಅವರು ಖುದ್ದು ಮನವಿ ಸಲ್ಲಿಸಿದ್ದರು. ಇದೀಗ ರೈಲ್ವೆ ಸಚಿವಾಲಯ ಹಾಗೂ ರೈಲ್ವೆ ಮಂಡಳಿ ಅಧಿಕಾರಿಗಳ ಸಹಕಾರದಿಂದ ಕರಾವಳಿಗರ ಪ್ರಮುಖ ಬೇಡಿಕೆ ಈಡೇರುವುದು ಗಮನಾರ್ಹ.

SendShare368Share
Previous Post

ಪೊಲೀಸ್ ಪೋಕ್ಸೋ ಕೇಸ್ – ಬೇಲಿಯೇ ಎದ್ದು ಹೊಲ ಮೇಯ್ದ ಕಥೆ : ದೂರು ನೀಡಲು ಹೋದ ಬಾಲಕಿಯನ್ನು ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೆಡೆ ಶಿವರಾತ್ರಿ ಸಂಭ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೆಡೆ ಶಿವರಾತ್ರಿ ಸಂಭ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..