• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

February 27, 2025
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

August 24, 2026
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

August 24, 2026
ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

August 24, 2026
ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

August 24, 2026
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

August 24, 2026
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

August 24, 2026
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

August 24, 2026
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

August 24, 2026
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

by ಪ್ರಜಾಧ್ವನಿ ನ್ಯೂಸ್
February 27, 2025
in ಕ್ರೀಡೆ, ಪುತ್ತೂರು
0
ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ
45
SHARES
129
VIEWS
ShareShareShare

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಆಶೀರ್ವಾದಗಳಿಂದ, ಪದ್ಮವಿಭೂಷಣ ರಾಜರ್ಷಿ ಡಾ। ವೀರೇಂದ್ರ ಹೆಗ್ಗಡೆಯವರು (ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ) ಇವರ ಶುಭಾಶೀರ್ವಾದಗಳೊಂದಿಗೆ, ಸನ್ಮಾನ್ಯ ವಿನಯ ಕುಮಾರ್ ಸೊರಕೆ ಮಾಜಿ ನಗರಾಭಿವೃದ್ಧಿ ಸಚಿವರು ಕರ್ನಾಟಕ ಸರಕಾರ ಇವರ ಗೌರವಾಧ್ಯಕ್ಷತೆಯಲ್ಲಿ, ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಕೆ. ಎಸ್. ಇವರ ಗೌರವ ಸಂಚಾಲಕತ್ವದಲ್ಲಿ ಶ್ರೀಮತಿ ಶಕುಂತಳಾ ಟಿ. ಶೆಟ್ಟಿ ಮಾಜಿ ಶಾಸಕರು ಇವರ ಮಾರ್ಗದರ್ಶನ ದಲ್ಲಿ ಊರ ಪರವೂರ ಸರ್ವ ಕಂಬಳಾಭಿಮಾನಿಗಳ ಪ್ರೋತ್ಸಾಹದೊಂದಿಗೆ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳವು ದಿನಾಂಕ: 01.03.2025ನೇ ಶನಿವಾರ ಬೆಳಿಗ್ಗೆ 10.15ರ ಶುಭಮುಹೂರ್ತದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ದೈವಾಂಶ ಸಂಭೂತರು. ಪುಣ್ಯ ಪುರುಷರು, ಆರಾಧ್ಯ ಮೂರ್ತಿಗಳು ಆಗಿರುವಂತಹ ಕೋಟಿ ಚೆನ್ನಯರ ಹೆಸರಿನ ಜೋಡು ಕರೆಯಲ್ಲಿ ಸಂಪ್ರದಾಯಬದ್ಧವಾಗಿ ಅತಿಥಿ ಅಭ್ಯಾಗತರ ಉಪಸ್ಥಿತಿಯಲ್ಲಿ, ಶಾಸ್ತೋಕ್ತವಾಗಿ ಉದ್ಘಾಟನೆಗೊಳ್ಳಲಿದೆ.

ಕರಾವಳಿ ಕರ್ನಾಟಕದ ರೈತಾಪಿ ವರ್ಗದ ಅವಿಭಾಜ್ಯ ಅಂಗ ಕಂಬಳ. ಸುಮಾರು 800 ವರ್ಷಗಳಿಂದಲೂ ಕಂಬಳ ಎನ್ನುವ ಕೋಣಗಳ ಓಟದ ಕ್ರೀಡೆಯು ಮೂಲತಃ ಒಂದು ಜಾನಪದ ಕಲೆ. ಹಳ್ಳಿಯ ಭೂ ಮಾಲೀಕ ಮತ್ತು ದುಡಿಯುವ ರೈತರ ನಡುವಿನ ಸಾಂಸ್ಕೃತಿಕ ಬೆಸುಗೆಯಲ್ಲಿ ಸಾಮರಸ್ಯಕ್ಕೆ ರಾಜಾಶ್ರಯ ನೀಡಿ ಪ್ರೋತ್ಸಾಹಿಸಿದ ರಾಜ ಮನೆತನ ನಮ್ಮ ಜಿಲ್ಲೆಯಲ್ಲಿದೆ. ದೇವರ ಕಂಬಳ, ರಾಜರ ಕಂಬಳ, ಗುತ್ತು, ಭಾವಗಳ ಕಂಬಳ ನವೀನ ರೂಪ ಪಡೆದು ಸಾರ್ವಜನಿಕ ಕಂಬಳವಾಗಿ ರೂಪುಗೊಳ್ಳುತ್ತಿದೆ.

ಅಂದು (1993) ಕೀರ್ತಿಶೇಷ ಜಯಂತ ರೈಯವರು ಅಂದಿನ ಶಾಸಕರಾದ ಮಾಜಿ ನಗರಾಭಿವೃದ್ಧಿ ಸಚಿವರಾದ ಶ್ರೀ ವಿನಯ ಕುಮಾರ್ ಸೊರಕೆ ಮತ್ತು ಸರ್ವ ಕಂಬಳಾಭಿಮಾನಿಗಳ ಸಹಕಾರ ಪಡೆದು ಪ್ರಾರಂಭಿಸಿದ ಈ ಕಂಬಳವು 31 ವರ್ಷಗಳನ್ನು ಪೂರೈಸಿ 32ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಎನ್ನುವುದು ಸಂತೋಷದ ವಿಚಾರ. ಈ ಮೊದಲು ಕೂಡ ದೇವರಮಾರು ಗದ್ದೆಯಲ್ಲಿ ಕಂಬಳ ನಡೆಯುತ್ತಿತ್ತು ಎಂಬುದನ್ನು ಇತಿಹಾಸದಿಂದ ಮತ್ತು ಹಿರಿಯರಿಂದ ತಿಳಿದುಕೊಂಡಿದ್ದೇವೆ.

ಕಂಬಳದ ಸಭಾ ಕಾರ್ಯಕ್ರಮವು ಸಂಜೆ ಗಂಟೆ 6.00ರಿಂದ ಕೀರ್ತಿಶೇಷ ಜಯಂತ ರೈ ವೇದಿಕೆಯಲ್ಲಿ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ವಹಿಸಲಿರುವರು. ಕಾರ್ಯಕ್ರಮದಲ್ಲಿ ಗೌರವಾನ್ವಿತರಾದ ಯು. ಟಿ. ಖಾದ‌ರ್ ವಿಧಾನ ಸಭಾಧ್ಯಕ್ಷರು ಕರ್ನಾಟಕ ಸರಕಾರ ಇವರ ಗೌರವ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ಡಾ| ಪರಮೇಶ್ವರ್ ಗೃಹ ಸಚಿವರು. ಶ್ರೀ ದಿನೇಶ್ ಗುಂಡೂರಾವ್ ಜಿಲ್ಲಾ ಉಸ್ತುವಾರಿ ಸಚಿವರು ದಕ್ಷಿಣಕನ್ನಡ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು. ಶ್ರೀ ಸಂತೋಷ್ ಲಾಡ್ ಕಾರ್ಮಿಕ ಸಚಿವರು, ಕರ್ನಾಟಕ ಸರಕಾರ. ಕ್ಯಾ। ಬ್ರಿಜೇಶ್ ಚೌಟ ಸಂಸದರು ಮಂಗಳೂರು, ಶ್ರೀ ಪ್ರಕಾಶ್ ಶೆಟ್ಟಿ ಚೇರ್‌ಮನ್ ಎಂ.ಆರ್.ಜಿ. ಗ್ರೂಪ್ಸ್ ಬೆಂಗಳೂರು, ಶ್ರೀ ರವಿ ಗಾಣಿಗ ಶಾಸಕರು ಮಂಡ್ಯ (ವಿಧಾನ ಪರಿಷತ್) ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್, ಶ್ರೀ ಮಂಜುನಾಥ್ ಭಂಡಾರಿ ಸದಸ್ಯರು ವಿಧಾನ ಪರಿಷತ್, ಶ್ರೀ ರಾಜೇಶ್ ನಾಯ್ಡ್ ಉಳಿಪಾಡಿಗುತ್ತು, ಶಾಸಕರು ಬಂಟ್ವಾಳ, ಶ್ರೀ ಬಿ. ‘ರಮಾನಾಥ ರೈ ಮಾಜಿ ಸಚಿವರು, ಶ್ರೀ ಹರೀಶ್ ಪೂಂಜ ಶಾಸಕರು ಬೆಳ್ತಂಗಡಿ, ಶ್ರೀ ನಳಿನ್ ಕುಮಾರ್ ಕಟೀಲ್ ಮಾಜಿ ಸಂಸದರು ಮಂಗಳೂರು, ಕುಮಾರಿ ಭಾಗೀರಥಿ ಮುರುಳ್ಯ ಶಾಸಕರು ಸುಳ್ಯ, ಶ್ರೀ ಐವನ್ ಡಿಸೋಜ. ಸದಸ್ಯರು ವಿಧಾನ ಪರಿಷತ್, ಕಿಶೋರ್ ಕುಮಾರ್ ಬೊಟ್ಯಾಡಿ, ವಿಧಾನ ಪರಿಷತ್ ಸದಸ್ಯರು, ಶ್ರೀ ಅಭಯಚಂದ್ರ ಜೈನ್ ಮಾಜಿ ಸಚಿವರು ಮುಂತಾದ ಭಾಗವಹಿಸಲಿರುವರು. ಗಣ್ಯಾತಿಗಣ್ಯರು

Muliya

ಜಾಹೀರಾತು

ಸಭಾ ಕಾರ್ಯಕ್ರಮದಲ್ಲಿ ಅನೇಕ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನವಿದ್ದು ಡಾ| ಅಗರಿ ನವೀನ್ ಭಂಡಾರಿ ಮಾಜಿ ನಿರ್ದೇಶಕರು, ಆರ್.ಬಿ.ಐ. ಉತ್ತರ ವಲಯ, ಶ್ರೀ ಸುರೇಶ್ ಭಟ್ ಬಲ್ನಾಡು. ಕೃಷಿ ತಜ್ಞರು. ರೆ| ಫಾ| ವಿಜಯ ಹಾರ್ವಿನ್ (ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರ). ಶ್ರೀ ಹರಿಪ್ರಸಾದ್ ರೈ ಸಂಸ್ಥಾಪಕರು ಹೆಚ್. ಪಿ.ಆರ್. ನರ್ಸಿಂಗ್ ಕಾಲೇಜು. ಸಾಲೆತ್ತೂರು ಪಂಜರಕೋಡಿ ಮಹಮ್ಮದ್ ಕುಂಞ ‘ (ಕಂಬಳ ಕ್ಷೇತ್ರ), ಬಾಳೆಪುಣಿ ಸಂಕ ಇದು ಕುಂಜಿ ಬ್ಯಾರಿ (ಕಂಬಳ ಕ್ಷೇತ್ರ) ಶ್ರೀ ವಿನ್ಸೆಂಟ್ ಫೆರ್ನಾಂಡಿಸ್ ಸನ್ಮಾನ ನಡೆಯಲಿದೆ.

ವಿನೂತನವಾಗಿ ಆಧುನಿಕ
ತಂತ್ರಜ್ಞಾನದೊಂದಿಗೆ ‘ಲೇಸರ್ ಫಿನಿಶಿಂಗ್’ ವ್ಯವಸ್ಥೆ ಶ್ರೀಘ್ರು ತೀರ್ಪು ನೀಡುವುದಕ್ಕಾಗಿ ಮಾಡಲಾಗುತ್ತಿದೆ.

8722552464 Astrloger

ಜಾಹೀರಾತು

ಈ ಬಾರಿ ವಿಶೇಷವಾಗಿ “ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ” ನಡೆಯಲಿದೆ.

ಕಂಬಳಕ್ಕೆ ಆರು ವಿಭಾಗಗಳ ಕೋಣಗಳು ಭಾಗವಹಿಸಲಿದ್ದು, ಕನೆಹಲಗೆ, ಅಡ್ಡಹಲಗೆ, ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ. ನೇಗಿಲು ಕಿರಿಯ ವಿಭಾಗದ ಸ್ಪರ್ಧೆಗಳಿದ್ದು, ಹಿರಿಯ ವಿಭಾಗದ ಪ್ರಥಮ ವಿಜೇತ ಕೋಣಗಳಿಗೆ 2 ಪವನ್ ಚಿನ್ (16ಗ್ರಾಂ) ದ್ವಿತೀಯ ವಿಜೇತ ಕೋಣಗಳಿಗೆ 1 ಪವನ್ ಚಿನ್ನ (8 ಗ್ರಾಂ) ಬಹುಮಾನ ಹಾಗೂ ಕಿರಿಯ ವಿಭಾಗಕ್ಕೆ ಪ್ರಥಮ 1 ಪವನ್ ಹಾಗೂ ದ್ವಿತೀಯ ½ ಪವನ್ ಚಿನ್ನದ ಬಹುಮಾನ ವಿಜೇತ ಕೋಣಗಳ ಓಟಗಾರರಿಗೂ ಪ್ರೋತ್ಸಾಹಕ ಬಹುಮಾನವಿದೆ. ಅಲ್ಲದೆ ವಿಜೇತ ಕೋಣಗಳ ಮಾಲಿಕರಿಗೆ ಚಿನ್ನದೊಂದಿಗೆ ವಿಶೇಷ ಕೋಟಿಚೆನ್ನಯ ಟ್ರೋಫಿ ನೀಡಿ ಗೌರವಿಸಲಾಗುವುದು. ಭಾಗವಹಿಸುವ ಕೋಣಗಳಿಗೆ ಸುಸಜ್ಜಿತ ಬ್ಯಾಂಕ್‌ನೊಂದಿಗೆ ನೀರಿನ ವ್ಯವಸ್ಥೆ ಮಾಡಿರುತ್ತೇವೆ. ಅಲ್ಲದೇ ಹೊನಲು ಬೆಳಕಿನ ವ್ಯವಸ್ಥೆ, ಸುಸಜ್ಜಿತ ಪ್ರೇಕ್ಷಕರ ಚಪ್ಪರ, ವೀಕ್ಷಕ ಮಹಿಳೆಯರಿಗೆ ಪ್ರತ್ಯೇಕ ಗ್ಯಾಲರಿ, ಆಕರ್ಷಕ ವೇದಿಕೆ, ಮನಮೆಚ್ಚುವ ವೀಕ್ಷಕ ವಿವರಣೆ. ಉತ್ತಮ ಕರೆ ನಿರ್ಮಾಣ, ಕರೆಗೆ ಶುದ್ಧ ನೀರಿನ ವ್ಯವಸ್ಥೆ. ಸುಸಜ್ಜಿತ ಸ್ಟಾಲ್‌ಗಳು, ಕೋಣಗಳ ಯಜಮಾನರಿಗೆ ಪ್ರತ್ಯೇಕ ಚಪ್ಪರದ ವ್ಯವಸ್ಥೆ ವರ್ಷಕ್ಕೊಂದು ಹೊಸತನದ ಸೇರ್ಪಡೆಯೊಂದಿಗೆ ಕಂಬಳ ಕ್ಷೇತ್ರದಲ್ಲೇ ಶ್ರೇಷ್ಠ ಕಂಬಳ ಎಂಬ ಹೆಸರನ್ನು ಪಡೆದಿದ್ದು, ಜಾತಿ, ಧರ್ಮಗಳ ಬೇಧವಿಲ್ಲದೆ ಲಕ್ಷಾಂತರ ಜನರು ಭಾಗವಹಿಸುವ ಏಕೈಕ ಕ್ರೀಡೆ ಪುತ್ತೂರು ಕಂಬಳ.

ಕಂಬಳವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅವಿರತ ಶ್ರಮವಹಿಸಿ ದುಡಿಯುವ ನೂರಾರು ಕೆಂಪು ಮುಂಡಾಸಿನ ಸ್ವಯಂ ಸೇವಕರ ತಂಡವಿದ್ದು. ಕೋಟಿ-ಚೆನ್ನಯ ಜೋಡುಕರೆ ಸಮಿತಿಯ ಸದಸ್ಯರ ಅಪಾರ ಸೇವೆಯು ಕಂಬಳ ನಡೆಯಲು ಸಹಕಾರಿಯಾಗಿದೆ. ಅಲ್ಲದೇ ತೀರ್ಪುಗಾರ ಮಂಡಳಿಯವರ ಅಪಾರ ಅನುಭವ. ಅನೇಕ ಮಾರ್ಗದರ್ಶಕರ ಹಿತನುಡಿ, ಕಂಬಳದ ಅಭಿಮಾನಿಗಳ ಸರ್ವ ಪ್ರೋತ್ಸಾಹದೊಂದಿಗೆ ಕಂಬಳ ನಡೆದುಕೊಂಡು ಬರುತ್ತಿದೆ.

SendShare18Share
Previous Post

35 ರ ಮಹಿಳೆಯೋರ್ವರು 14 ರ ಬಾಲಕನೊಂದಿಗೆ ಪರಾರಿ – ಮಹಿಳೆ ವಿರುದ್ಧ ಅಪಹರಣ ಪ್ರಕರಣ ದಾಖಲು

Next Post

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..