• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

February 27, 2025
ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

June 21, 2025
ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

June 21, 2025
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

June 21, 2025
ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

June 20, 2025
ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

June 20, 2025
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

June 18, 2025
ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

June 17, 2025
ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

June 17, 2025
ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

June 17, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷ ಭಾಷಣ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ ; ಗೃಹ ಸಚಿವರಿಗೆ ಪತ್ರ

June 17, 2025
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

June 17, 2025
ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

June 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 21, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

    ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

    ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

    ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

    ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

    ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

    ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

    ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

by ಪ್ರಜಾಧ್ವನಿ ನ್ಯೂಸ್
February 27, 2025
in ಕ್ರೀಡೆ, ಪುತ್ತೂರು
0
ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ
41
SHARES
116
VIEWS
ShareShareShare

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಆಶೀರ್ವಾದಗಳಿಂದ, ಪದ್ಮವಿಭೂಷಣ ರಾಜರ್ಷಿ ಡಾ। ವೀರೇಂದ್ರ ಹೆಗ್ಗಡೆಯವರು (ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ) ಇವರ ಶುಭಾಶೀರ್ವಾದಗಳೊಂದಿಗೆ, ಸನ್ಮಾನ್ಯ ವಿನಯ ಕುಮಾರ್ ಸೊರಕೆ ಮಾಜಿ ನಗರಾಭಿವೃದ್ಧಿ ಸಚಿವರು ಕರ್ನಾಟಕ ಸರಕಾರ ಇವರ ಗೌರವಾಧ್ಯಕ್ಷತೆಯಲ್ಲಿ, ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಕೆ. ಎಸ್. ಇವರ ಗೌರವ ಸಂಚಾಲಕತ್ವದಲ್ಲಿ ಶ್ರೀಮತಿ ಶಕುಂತಳಾ ಟಿ. ಶೆಟ್ಟಿ ಮಾಜಿ ಶಾಸಕರು ಇವರ ಮಾರ್ಗದರ್ಶನ ದಲ್ಲಿ ಊರ ಪರವೂರ ಸರ್ವ ಕಂಬಳಾಭಿಮಾನಿಗಳ ಪ್ರೋತ್ಸಾಹದೊಂದಿಗೆ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳವು ದಿನಾಂಕ: 01.03.2025ನೇ ಶನಿವಾರ ಬೆಳಿಗ್ಗೆ 10.15ರ ಶುಭಮುಹೂರ್ತದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ದೈವಾಂಶ ಸಂಭೂತರು. ಪುಣ್ಯ ಪುರುಷರು, ಆರಾಧ್ಯ ಮೂರ್ತಿಗಳು ಆಗಿರುವಂತಹ ಕೋಟಿ ಚೆನ್ನಯರ ಹೆಸರಿನ ಜೋಡು ಕರೆಯಲ್ಲಿ ಸಂಪ್ರದಾಯಬದ್ಧವಾಗಿ ಅತಿಥಿ ಅಭ್ಯಾಗತರ ಉಪಸ್ಥಿತಿಯಲ್ಲಿ, ಶಾಸ್ತೋಕ್ತವಾಗಿ ಉದ್ಘಾಟನೆಗೊಳ್ಳಲಿದೆ.

ಕರಾವಳಿ ಕರ್ನಾಟಕದ ರೈತಾಪಿ ವರ್ಗದ ಅವಿಭಾಜ್ಯ ಅಂಗ ಕಂಬಳ. ಸುಮಾರು 800 ವರ್ಷಗಳಿಂದಲೂ ಕಂಬಳ ಎನ್ನುವ ಕೋಣಗಳ ಓಟದ ಕ್ರೀಡೆಯು ಮೂಲತಃ ಒಂದು ಜಾನಪದ ಕಲೆ. ಹಳ್ಳಿಯ ಭೂ ಮಾಲೀಕ ಮತ್ತು ದುಡಿಯುವ ರೈತರ ನಡುವಿನ ಸಾಂಸ್ಕೃತಿಕ ಬೆಸುಗೆಯಲ್ಲಿ ಸಾಮರಸ್ಯಕ್ಕೆ ರಾಜಾಶ್ರಯ ನೀಡಿ ಪ್ರೋತ್ಸಾಹಿಸಿದ ರಾಜ ಮನೆತನ ನಮ್ಮ ಜಿಲ್ಲೆಯಲ್ಲಿದೆ. ದೇವರ ಕಂಬಳ, ರಾಜರ ಕಂಬಳ, ಗುತ್ತು, ಭಾವಗಳ ಕಂಬಳ ನವೀನ ರೂಪ ಪಡೆದು ಸಾರ್ವಜನಿಕ ಕಂಬಳವಾಗಿ ರೂಪುಗೊಳ್ಳುತ್ತಿದೆ.

ಜಾಹೀರಾತು

ಅಂದು (1993) ಕೀರ್ತಿಶೇಷ ಜಯಂತ ರೈಯವರು ಅಂದಿನ ಶಾಸಕರಾದ ಮಾಜಿ ನಗರಾಭಿವೃದ್ಧಿ ಸಚಿವರಾದ ಶ್ರೀ ವಿನಯ ಕುಮಾರ್ ಸೊರಕೆ ಮತ್ತು ಸರ್ವ ಕಂಬಳಾಭಿಮಾನಿಗಳ ಸಹಕಾರ ಪಡೆದು ಪ್ರಾರಂಭಿಸಿದ ಈ ಕಂಬಳವು 31 ವರ್ಷಗಳನ್ನು ಪೂರೈಸಿ 32ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಎನ್ನುವುದು ಸಂತೋಷದ ವಿಚಾರ. ಈ ಮೊದಲು ಕೂಡ ದೇವರಮಾರು ಗದ್ದೆಯಲ್ಲಿ ಕಂಬಳ ನಡೆಯುತ್ತಿತ್ತು ಎಂಬುದನ್ನು ಇತಿಹಾಸದಿಂದ ಮತ್ತು ಹಿರಿಯರಿಂದ ತಿಳಿದುಕೊಂಡಿದ್ದೇವೆ.

ಕಂಬಳದ ಸಭಾ ಕಾರ್ಯಕ್ರಮವು ಸಂಜೆ ಗಂಟೆ 6.00ರಿಂದ ಕೀರ್ತಿಶೇಷ ಜಯಂತ ರೈ ವೇದಿಕೆಯಲ್ಲಿ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ವಹಿಸಲಿರುವರು. ಕಾರ್ಯಕ್ರಮದಲ್ಲಿ ಗೌರವಾನ್ವಿತರಾದ ಯು. ಟಿ. ಖಾದ‌ರ್ ವಿಧಾನ ಸಭಾಧ್ಯಕ್ಷರು ಕರ್ನಾಟಕ ಸರಕಾರ ಇವರ ಗೌರವ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ಡಾ| ಪರಮೇಶ್ವರ್ ಗೃಹ ಸಚಿವರು. ಶ್ರೀ ದಿನೇಶ್ ಗುಂಡೂರಾವ್ ಜಿಲ್ಲಾ ಉಸ್ತುವಾರಿ ಸಚಿವರು ದಕ್ಷಿಣಕನ್ನಡ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು. ಶ್ರೀ ಸಂತೋಷ್ ಲಾಡ್ ಕಾರ್ಮಿಕ ಸಚಿವರು, ಕರ್ನಾಟಕ ಸರಕಾರ. ಕ್ಯಾ। ಬ್ರಿಜೇಶ್ ಚೌಟ ಸಂಸದರು ಮಂಗಳೂರು, ಶ್ರೀ ಪ್ರಕಾಶ್ ಶೆಟ್ಟಿ ಚೇರ್‌ಮನ್ ಎಂ.ಆರ್.ಜಿ. ಗ್ರೂಪ್ಸ್ ಬೆಂಗಳೂರು, ಶ್ರೀ ರವಿ ಗಾಣಿಗ ಶಾಸಕರು ಮಂಡ್ಯ (ವಿಧಾನ ಪರಿಷತ್) ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್, ಶ್ರೀ ಮಂಜುನಾಥ್ ಭಂಡಾರಿ ಸದಸ್ಯರು ವಿಧಾನ ಪರಿಷತ್, ಶ್ರೀ ರಾಜೇಶ್ ನಾಯ್ಡ್ ಉಳಿಪಾಡಿಗುತ್ತು, ಶಾಸಕರು ಬಂಟ್ವಾಳ, ಶ್ರೀ ಬಿ. ‘ರಮಾನಾಥ ರೈ ಮಾಜಿ ಸಚಿವರು, ಶ್ರೀ ಹರೀಶ್ ಪೂಂಜ ಶಾಸಕರು ಬೆಳ್ತಂಗಡಿ, ಶ್ರೀ ನಳಿನ್ ಕುಮಾರ್ ಕಟೀಲ್ ಮಾಜಿ ಸಂಸದರು ಮಂಗಳೂರು, ಕುಮಾರಿ ಭಾಗೀರಥಿ ಮುರುಳ್ಯ ಶಾಸಕರು ಸುಳ್ಯ, ಶ್ರೀ ಐವನ್ ಡಿಸೋಜ. ಸದಸ್ಯರು ವಿಧಾನ ಪರಿಷತ್, ಕಿಶೋರ್ ಕುಮಾರ್ ಬೊಟ್ಯಾಡಿ, ವಿಧಾನ ಪರಿಷತ್ ಸದಸ್ಯರು, ಶ್ರೀ ಅಭಯಚಂದ್ರ ಜೈನ್ ಮಾಜಿ ಸಚಿವರು ಮುಂತಾದ ಭಾಗವಹಿಸಲಿರುವರು. ಗಣ್ಯಾತಿಗಣ್ಯರು

ಸಭಾ ಕಾರ್ಯಕ್ರಮದಲ್ಲಿ ಅನೇಕ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನವಿದ್ದು ಡಾ| ಅಗರಿ ನವೀನ್ ಭಂಡಾರಿ ಮಾಜಿ ನಿರ್ದೇಶಕರು, ಆರ್.ಬಿ.ಐ. ಉತ್ತರ ವಲಯ, ಶ್ರೀ ಸುರೇಶ್ ಭಟ್ ಬಲ್ನಾಡು. ಕೃಷಿ ತಜ್ಞರು. ರೆ| ಫಾ| ವಿಜಯ ಹಾರ್ವಿನ್ (ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರ). ಶ್ರೀ ಹರಿಪ್ರಸಾದ್ ರೈ ಸಂಸ್ಥಾಪಕರು ಹೆಚ್. ಪಿ.ಆರ್. ನರ್ಸಿಂಗ್ ಕಾಲೇಜು. ಸಾಲೆತ್ತೂರು ಪಂಜರಕೋಡಿ ಮಹಮ್ಮದ್ ಕುಂಞ ‘ (ಕಂಬಳ ಕ್ಷೇತ್ರ), ಬಾಳೆಪುಣಿ ಸಂಕ ಇದು ಕುಂಜಿ ಬ್ಯಾರಿ (ಕಂಬಳ ಕ್ಷೇತ್ರ) ಶ್ರೀ ವಿನ್ಸೆಂಟ್ ಫೆರ್ನಾಂಡಿಸ್ ಸನ್ಮಾನ ನಡೆಯಲಿದೆ.

Akshaya College Puttur

ಜಾಹೀರಾತು

ವಿನೂತನವಾಗಿ ಆಧುನಿಕ
ತಂತ್ರಜ್ಞಾನದೊಂದಿಗೆ ‘ಲೇಸರ್ ಫಿನಿಶಿಂಗ್’ ವ್ಯವಸ್ಥೆ ಶ್ರೀಘ್ರು ತೀರ್ಪು ನೀಡುವುದಕ್ಕಾಗಿ ಮಾಡಲಾಗುತ್ತಿದೆ.

ಈ ಬಾರಿ ವಿಶೇಷವಾಗಿ “ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ” ನಡೆಯಲಿದೆ.

ಕಂಬಳಕ್ಕೆ ಆರು ವಿಭಾಗಗಳ ಕೋಣಗಳು ಭಾಗವಹಿಸಲಿದ್ದು, ಕನೆಹಲಗೆ, ಅಡ್ಡಹಲಗೆ, ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ. ನೇಗಿಲು ಕಿರಿಯ ವಿಭಾಗದ ಸ್ಪರ್ಧೆಗಳಿದ್ದು, ಹಿರಿಯ ವಿಭಾಗದ ಪ್ರಥಮ ವಿಜೇತ ಕೋಣಗಳಿಗೆ 2 ಪವನ್ ಚಿನ್ (16ಗ್ರಾಂ) ದ್ವಿತೀಯ ವಿಜೇತ ಕೋಣಗಳಿಗೆ 1 ಪವನ್ ಚಿನ್ನ (8 ಗ್ರಾಂ) ಬಹುಮಾನ ಹಾಗೂ ಕಿರಿಯ ವಿಭಾಗಕ್ಕೆ ಪ್ರಥಮ 1 ಪವನ್ ಹಾಗೂ ದ್ವಿತೀಯ ½ ಪವನ್ ಚಿನ್ನದ ಬಹುಮಾನ ವಿಜೇತ ಕೋಣಗಳ ಓಟಗಾರರಿಗೂ ಪ್ರೋತ್ಸಾಹಕ ಬಹುಮಾನವಿದೆ. ಅಲ್ಲದೆ ವಿಜೇತ ಕೋಣಗಳ ಮಾಲಿಕರಿಗೆ ಚಿನ್ನದೊಂದಿಗೆ ವಿಶೇಷ ಕೋಟಿಚೆನ್ನಯ ಟ್ರೋಫಿ ನೀಡಿ ಗೌರವಿಸಲಾಗುವುದು. ಭಾಗವಹಿಸುವ ಕೋಣಗಳಿಗೆ ಸುಸಜ್ಜಿತ ಬ್ಯಾಂಕ್‌ನೊಂದಿಗೆ ನೀರಿನ ವ್ಯವಸ್ಥೆ ಮಾಡಿರುತ್ತೇವೆ. ಅಲ್ಲದೇ ಹೊನಲು ಬೆಳಕಿನ ವ್ಯವಸ್ಥೆ, ಸುಸಜ್ಜಿತ ಪ್ರೇಕ್ಷಕರ ಚಪ್ಪರ, ವೀಕ್ಷಕ ಮಹಿಳೆಯರಿಗೆ ಪ್ರತ್ಯೇಕ ಗ್ಯಾಲರಿ, ಆಕರ್ಷಕ ವೇದಿಕೆ, ಮನಮೆಚ್ಚುವ ವೀಕ್ಷಕ ವಿವರಣೆ. ಉತ್ತಮ ಕರೆ ನಿರ್ಮಾಣ, ಕರೆಗೆ ಶುದ್ಧ ನೀರಿನ ವ್ಯವಸ್ಥೆ. ಸುಸಜ್ಜಿತ ಸ್ಟಾಲ್‌ಗಳು, ಕೋಣಗಳ ಯಜಮಾನರಿಗೆ ಪ್ರತ್ಯೇಕ ಚಪ್ಪರದ ವ್ಯವಸ್ಥೆ ವರ್ಷಕ್ಕೊಂದು ಹೊಸತನದ ಸೇರ್ಪಡೆಯೊಂದಿಗೆ ಕಂಬಳ ಕ್ಷೇತ್ರದಲ್ಲೇ ಶ್ರೇಷ್ಠ ಕಂಬಳ ಎಂಬ ಹೆಸರನ್ನು ಪಡೆದಿದ್ದು, ಜಾತಿ, ಧರ್ಮಗಳ ಬೇಧವಿಲ್ಲದೆ ಲಕ್ಷಾಂತರ ಜನರು ಭಾಗವಹಿಸುವ ಏಕೈಕ ಕ್ರೀಡೆ ಪುತ್ತೂರು ಕಂಬಳ.

ಕಂಬಳವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅವಿರತ ಶ್ರಮವಹಿಸಿ ದುಡಿಯುವ ನೂರಾರು ಕೆಂಪು ಮುಂಡಾಸಿನ ಸ್ವಯಂ ಸೇವಕರ ತಂಡವಿದ್ದು. ಕೋಟಿ-ಚೆನ್ನಯ ಜೋಡುಕರೆ ಸಮಿತಿಯ ಸದಸ್ಯರ ಅಪಾರ ಸೇವೆಯು ಕಂಬಳ ನಡೆಯಲು ಸಹಕಾರಿಯಾಗಿದೆ. ಅಲ್ಲದೇ ತೀರ್ಪುಗಾರ ಮಂಡಳಿಯವರ ಅಪಾರ ಅನುಭವ. ಅನೇಕ ಮಾರ್ಗದರ್ಶಕರ ಹಿತನುಡಿ, ಕಂಬಳದ ಅಭಿಮಾನಿಗಳ ಸರ್ವ ಪ್ರೋತ್ಸಾಹದೊಂದಿಗೆ ಕಂಬಳ ನಡೆದುಕೊಂಡು ಬರುತ್ತಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare16Share
Previous Post

35 ರ ಮಹಿಳೆಯೋರ್ವರು 14 ರ ಬಾಲಕನೊಂದಿಗೆ ಪರಾರಿ – ಮಹಿಳೆ ವಿರುದ್ಧ ಅಪಹರಣ ಪ್ರಕರಣ ದಾಖಲು

Next Post

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..