• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

February 27, 2025
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

by ಪ್ರಜಾಧ್ವನಿ ನ್ಯೂಸ್
February 27, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಉಪ್ಪಿನಂಗಡಿ, ಕ್ರೀಡೆ, ಧಾರ್ಮಿಕ
0
ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ
24
SHARES
68
VIEWS
ShareShareShare

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು, ಸುಳ್ಯ, ಬಂಟ್ವಾಳ ಹಾಗೂ ಉಪ್ಪಿನಂಗಡಿ ತಾಲ್ಲೂಕಿನ ಯೋಗ ಬಂಧುಗಳ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆಯ ಕಾರ್ಯಕ್ರಮವನ್ನು ದಿನಾಂಕ 26 ಫೆಬ್ರವರಿ 2025 ರಂದು ಹಮ್ಮಿಕೊಳ್ಳಲಾಗಿತ್ತು.

ಬೆಳಗ್ಗೆ ದೇವಸ್ಥಾನದ ಕಾಳಿಕಾಂಬಾ ವೇದಿಕೆಯಲ್ಲಿ 4.45ರ ವೇಳೆಗೆ ಆರಂಭವಾದ ಕಾರ್ಯಕ್ರಮದ ಭಜನೆಯನ್ನು ಯೋಗಬಂಧುಗಳಾದ ಗಾಯತ್ರಿ, ಚಂದ್ರಾವತಿ ರೈ, ವಿಮಲಾ, ಪದ್ಮಾವತಿ, ಚಂದ್ರಾವತಿ, ಮೋಹಿನಿ ಹಾಗೂ ದಯಾನಂದ, ಅಮೃತ ವಚನ ವಾಚನವನ್ನು ಸುನೀತಾ ಹಾಗೂ ಪಂಚಾಗ ಪಠಣವನ್ನು ರಾಜೇಂದ್ರ ಭಟ್ ಅವರು ನಿರ್ವಹಿಸಿದರು.

vishnu studio

ಜಾಹೀರಾತು

ಮಾನಸಿಕ ಸಿದ್ಧತೆಯಿಂದ ಯೋಗ ಗಣಪತಿ ನಮಸ್ಕಾರದ ಅವಧಿಯಲ್ಲಿ ವಿವರಣೆಯನ್ನು ಶ್ರೀಯುತ ಆರ್ ಜೆ ಬಿರಾದಾರ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೇತ್ರಾವತಿ ವಲಯ ಶಿಕ್ಷಣ ಪ್ರಮುಖರು ಚೊಕ್ಕವಾಗಿ ನಿರ್ವಹಿಸಿದರೆ ಪ್ರಾತ್ಯಕ್ಷಿಕೆಯಲ್ಲಿ ಯೋಗಬಂಧುಗಳಾದ ಆಶಾ , ಸಂದೇಶ್, ಅನಿತಾ ಹಾಗೂ ನಾರಾಯಣ ಇವರು ಸಹಕರಿಸಿದರು.

ನಂತರ ಸಾಮೂಹಿಕ ಯೋಗ ಶಿವನಮಸ್ಕಾರದ ಆರಂಭಪೂರ್ವ ದೀಪ ಪ್ರಜ್ವಲನೆಯನ್ನು ಮಂಗಳಾರತಿಯ ಆರತಿಯನ್ನು ಬೆಳಗುವುದರೊಂದಿಗೆ ಮಧುಸೂಧನ ಕಲ್ಲೂರಾಯ, ಅರ್ಚಕರು, ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ಉಪ್ಪಿನಂಗಡಿ ಇವರು ನೆರವೇರಿಸಿದರು. ,ಶ್ರೀಯುತ ರವೀಶ್, ಪ್ರಾಂತ ಪ್ರಮುಖರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ರಾಧಾಕೃಷ್ಣ ನಾಯ್ಕ್, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರವಿ ಬಿ ಸ್, ವೃತ್ತನಿರೀಕ್ಷಕರು, ಉಪ್ಪಿನಂಗಡಿ, ಲೋಕೇಶ್ ಬೆತ್ತೋಡಿ, ಅಧ್ಯಕ್ಷರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಪುತ್ತೂರು ತಾಲ್ಲೂಕು, ಗೋಕುಲನಾಥ್, ನಿಕಟಪೂರ್ವ ಸಂಚಾಲಕರು, ನೇತ್ರಾವತಿ ವಲಯ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀಮತಿ ಗೀತಾ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕದ್ರಿ ಇದರ ಮಾರ್ಗದರ್ಶಕರು, ಶ್ರೀಯುತ ಆನಂದ, ಮಾರ್ಗದರ್ಶಕರು, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಉಪ್ಪಿನಂಗಡಿ ತಾಲ್ಲೂಕು, ಶ್ರೀಯುತ ಸಂತೋಷ್ ಕುಮಾರ್, ಸಂಚಾಲಕರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಉಪ್ಪಿನಂಗಡಿ ತಾಲ್ಲೂಕು ಇವರುಗಳು ಜೊತೆಗೂಡಿ ನೆರವೇರಿಸಿದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಉಪ್ಪಿನಂಗಡಿ, ಸಹಸ್ರಲಿಂಗೇಶ್ವರ ಶಾಖೆಯ ಯೋಗ ಶಿಕ್ಷಕರಾದ ಶ್ರೀಯುತ ಗೋವಿಂದ ಪ್ರಸಾದ ಅವರು ಬೌದ್ದಿಕ್ ನೀಡುತ್ತಾ ಕ್ಷೇತ್ರದ ಐತಿಹ್ಯವನ್ನು ವಿವರಿಸುವುದರ ಜೊತೆಗೆ ಉತ್ತಮವಾದ ಯೋಗ ಬಂಧುಗಳು ಹೇಗೆ ಸಂಸ್ಕಾರಯುತವಾದ ಬದುಕನ್ನು ಯೋಗದ ಜೊತೆಗೆ ಕಟ್ಟಬೇಕು ಎನ್ನುವುದನ್ನು ಉದಾಹರಣೆ ಸಹಿತ ವಿವರಿಸಿದರು.

Keshari Durga

ಜಾಹೀರಾತು

4 ಆವೃತ್ತಿಗಳಲ್ಲಿ 11 ಬಾರಿ ಯೋಗ ಶಿವನಮಸ್ಕಾರವನ್ನು ನಡೆಸುವಾಗ ವಿವರಣೆಯಲ್ಲಿ ಶಿಕ್ಷಕರಾದ ಸತ್ಯಶಂಕರ, ಶಿವಣ್ಣ, ಶರ್ಮಿಳಾ ಹಾಗೂ ಮೋಹನ್ ನಿರ್ವಹಿಸಿದರೆ, ಪ್ರಾತ್ಯಕ್ಷಿಕೆಯಲ್ಲಿ ವಿಜೇತ, ಸಂಜೀವ, ಭಾರತೀ, ಗಂಗಾಧರ, ಸುಧಾ, ಮುತ್ತಪ್ಪ, ಕೋಮಲ, ವಿನಯ್, ಸುಂದರಿ, ಪದ್ಮನಾಭ, ಸೌಮ್ಯ, ಭುಜಂಗ, ಜಯಂತಿ, ಪ್ರೀತೇಶ್, ಶಶಿ ಮತ್ತು ಶಿವಪ್ರಸಾದ್ ಸಹಕರಿಸಿದರು.

ಅಗ್ನಿಹೋತ್ರವನ್ನು ಸಹಸ್ರಲಿಂಗೇಶ್ವರ ಶಾಖೆ, ಉಪ್ಪಿನಂಗಡಿಯ ಯೋಗ ಬಂಧು ರಾಜೇಂದ್ರ ಭಟ್ ದಂಪತಿಗಳು ನಡೆಸಿದರೆ, ಯೋಗ ಸಂಕಲ್ಪವನ್ನು ಹಾಗೂ ಶಿಕ್ಷಣದ ಮಾರ್ಗದರ್ಶನವನ್ನು ಶ್ರೀಯುತ ಪ್ರದೀಪ್ ಹಾಗೂ ಕೃಷ್ಣಪ್ಪ, ತಾಲ್ಲೂಕು ಶಿಕ್ಷಣ ಪ್ರಮುಖರು ನಿರ್ವಹಿಸಿದರು.

Poorna squash

ಜಾಹೀರಾತು

ಆರೋಗ್ಯಪೂರ್ಣ ವ್ಯಾಯಾಮಗಳ ನಂತರ ಬಳಲಿದ ದೇಹ ಹಾಗೂ ಮನಸ್ಸುಗಳನ್ನು ಬೆಸೆಯುವ ಶವಾಸನ /ಅಮೃತಾಸನವನ್ನು ತನ್ನ ಮಂತ್ರಮುಗ್ಧ ವಿವರಣೆಗಳ ಮೂಲಕ ಶ್ರೀಯುತ ರವೀಶ್, ಪ್ರಾಂತ ಪ್ರಮುಖರು (ಸೇವಾವಿಭಾಗ) ಅವರು ನಿರ್ವಹಿಸಿದರೆ ಪ್ರಾತ್ಯಕ್ಷಿಕೆಯಲ್ಲಿ ಚಂದ್ರಾವತಿ ರೈ, ಮೋಹನ್, ಶಶಿಕಲಾ ಮತ್ತು ಗಿರೀಶ್ ಅವರು ತೊಡಗಿಕೊಂಡರು.

ನಂತರ ನಡೆದ ಶಿವಾಷ್ಟೋತ್ತರ ಶತನಾಮಾವಳಿ ಮಂತ್ರ ಪಠಣವನ್ನು ಸಹಸ್ರಲಿಂಗೇಶ್ವರ ಶಾಖೆ, ಉಪ್ಪಿನಂಗಡಿಯ ಯೋಗ ಬಂಧುಗಳಾದ ವೀಣಾ, ರಾಜೇಂದ್ರ ಭಟ್ ದಂಪತಿಗಳು ಮತ್ತು ಗಾಣಿಗ ಭವನ ಶಾಖೆ, ರಾಮನಗರ, ಉಪ್ಪಿನಂಗಡಿಯ ಪುಟಾಣಿ ಯೋಗಬಂಧುಗಳು ನಡೆಸಿಕೊಟ್ಟರು.

ಕಾರ್ಯಕ್ರಮದ ನಿರೂಪಣೆಯನ್ನು ಕೊಯಿಲ ಸದಾಶಿವ ಶಾಖೆಯ ಯೋಗ ಶಿಕ್ಷಕರಾದ ಚೇತನ್ ಅವರು ಯತೋಚಿತವಾಗಿ ನಡೆಸಿದರೆ ಕಾರ್ಯಕ್ರಮದ ವಂದನಾರ್ಪಣೆಯನ್ನು ಮುರಳಿ ಮೋಹನ, ತಾಲ್ಲೂಕು ವರದಿ ಪ್ರಮುಖರು, ನಡೆಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು, ಸುಳ್ಯ, ಬಂಟ್ವಾಳ, ಉಪ್ಪಿನಂಗಡಿ ತಾಲ್ಲೂಕಿನ 225 ಯೋಗ ಬಂಧುಗಳು ಹಾಗೂ 135 ಯೋಗೇತರ ಬಂಧುಗಳು ಭಾಗವಹಿಸಿದ್ದರು. ಪ್ರಸಾದ ಸೇವನೆಯೊಂದಿಗೆ ಕೊನೆಗೊಂಡ ಕಾರ್ಯಕ್ರಮ 07.05ರ ವೇಳೆಗೆ ಸಂಪೂರ್ಣಗೊಂಡಿತು.

Muliya

ಜಾಹೀರಾತು

SendShare10Share
Previous Post

ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

Next Post

ಕೊನೆ ದಿನ ತ್ರಿವೇಣಿ ಸಂಗಮದಲ್ಲಿ 1.44 ಕೋಟಿ ಭಕ್ತರ ಪುಣ್ಯಸ್ನಾನ: ಮಹಾ ಕುಂಭಮೇಳಕ್ಕೆ ಅಧಿಕೃತ ತೆರೆ: ಇದುವರೆಗೆ ದಾಖಲೆಯ 66.21 ಕೋಟಿ ಜನರಿಂದ ಪುಣ್ಯ ಸ್ನಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸನಾತನ ಧರ್ಮ ಭಾರತದ ಆತ್ಮ  ಯುಪಿ ಸಿಎಂ ಯೋಗಿ ಆದಿತ್ಯನಾಥ್‌

ಕೊನೆ ದಿನ ತ್ರಿವೇಣಿ ಸಂಗಮದಲ್ಲಿ 1.44 ಕೋಟಿ ಭಕ್ತರ ಪುಣ್ಯಸ್ನಾನ: ಮಹಾ ಕುಂಭಮೇಳಕ್ಕೆ ಅಧಿಕೃತ ತೆರೆ: ಇದುವರೆಗೆ ದಾಖಲೆಯ 66.21 ಕೋಟಿ ಜನರಿಂದ ಪುಣ್ಯ ಸ್ನಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..