• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮತ್ತೊಂದು “ಕಾಂತಾರ” ಆಗಲಿದೆಯೇ..?          ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ಆರಾಧನೆಗೆ “ಎಸ್ಇಝಡ್ ” ಬ್ರೇಕ್ – ಪ್ರತಿಭಟನೆಗೆ ಸಿದ್ಧತೆ!

ಮತ್ತೊಂದು “ಕಾಂತಾರ” ಆಗಲಿದೆಯೇ..? ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ಆರಾಧನೆಗೆ “ಎಸ್ಇಝಡ್ ” ಬ್ರೇಕ್ – ಪ್ರತಿಭಟನೆಗೆ ಸಿದ್ಧತೆ!

February 28, 2025
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 17, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

March 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮತ್ತೊಂದು “ಕಾಂತಾರ” ಆಗಲಿದೆಯೇ..? ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ಆರಾಧನೆಗೆ “ಎಸ್ಇಝಡ್ ” ಬ್ರೇಕ್ – ಪ್ರತಿಭಟನೆಗೆ ಸಿದ್ಧತೆ!

ಕಾಂತಾರ ಸಿನಿಮಾ ಮಾದರಿ ದೈವಾರಾಧನೆಗೆ ತಡೆ ಭಕ್ತರಿಂದ ಆರೋಪ

by ಪ್ರಜಾಧ್ವನಿ ನ್ಯೂಸ್
February 28, 2025
in ಜಿಲ್ಲೆ, ದಕ್ಷಿಣ ಕನ್ನಡ, ಧಾರ್ಮಿಕ, ಸಾಂಸ್ಕೃತಿಕ
0
ಮತ್ತೊಂದು “ಕಾಂತಾರ” ಆಗಲಿದೆಯೇ..?          ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ಆರಾಧನೆಗೆ “ಎಸ್ಇಝಡ್ ” ಬ್ರೇಕ್ – ಪ್ರತಿಭಟನೆಗೆ ಸಿದ್ಧತೆ!
91
SHARES
259
VIEWS
ShareShareShare

ಮಂಗಳೂರು : ಕಾಂತಾರ ಸಿನಿಮಾ ಮಾದರಿಯಲ್ಲಿ, ಮಂಗಳೂರು ಎಸ್ ಇ ಝಡ್ ಸಂಸ್ಥೆಯು ತುಳುನಾಡಿನ ಪ್ರಧಾನವಾದ ದೈವಾರಾಧನೆಗೆ ತಡೆಯೋಡ್ಡಿದೆ ಎಂಬ ಆರೋಪ ಭಕ್ತರಿಂದ ಕೇಳಿಬಂದಿದೆ .
ಸುಮಾರು 800 ವರ್ಷಗಳ ಇತಿಹಾಸ ಇರುವ ಮಂಗಳೂರು ಹೊರವಲಯದ ಬಜೆಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದ ಜಾಗವು, ಸದ್ಯ ಎಸ್ ಇ ಝಡ್ ಒಳಗೆ ಇರುವುದರಿಂದ, ಮುಂದಕ್ಕೆ ದೈವಕ್ಕೆ ದೀಪ, ಹೂವು, ನೀರು ಇಡಲು ಅವಕಾಶ ಇಲ್ಲ ಎಂದು ಹೇಳುವ ಮೂಲಕ ಎಸ್ ಇ ಝಡ್ ಹೊಸ ವಿವಾದ ಸೃಷ್ಟಿಸಿದೆ.
ನೆಲ್ಲಿದಡಿಗುತ್ತಿನವರು ಹಾಗೂ ಸ್ಥಳೀಯರು ಎಸ್ ಇ ಝಡ್ ಅಧಿಕಾರಿಗಳ ಗಮನಕ್ಕೆ ತಂದು, ಈ ದೇವಸ್ಥಾನದಲ್ಲಿ ಸೇವಾ ಕಾರ್ಯದಲ್ಲಿ ಭಾಗವಹಿಸುವುದು ಕ್ರಮ. ಫೆ. 12ರಂದು ಸಂಕ್ರಮಣ ಸೇವೆ ಮಾಡಲು ತೆರಳಲು ಮನವಿ ಪತ್ರ ನೀಡುವ ವೇಳೆ ಇದು ಕೊನೆಯ ಅವಕಾಶ, ಮುಂದೆ ಅವಕಾಶ ಇಲ್ಲ ಎಂದು ಎಸ್ ಇ ಝಡ್ ಅಧಿಕಾರಿಗಳು ತಿಳಿಸಿದ್ದಾರೆ. ಇದು ಭಕ್ತಾದಿಗಳ ಆಕ್ಷೇಪಕ್ಕೆ ಕಾರಣವಾಗಿದೆ.

Muliya

ಜಾಹೀರಾತು

ವಿವಾದವೇನು?
ಮಂಗಳೂರು ಎಸ್ ಇ ಝಡ್ ಕಂಪನಿಯು ಭೂಸ್ವಾಧೀನದ ವೇಳೆ ನೆಲ್ಲಿದಡಿ ಗುತ್ತಿನ 22 ಮನೆಗಳ ಸ್ಥಳಾಂತರ ಮಾಡಲು ಮನವೊಲಿಸುವ ಸಂದರ್ಭ ಸ್ಥಳ ಮಹಿಮೆಯನ್ನು ಹೊಂದಿದ್ದ ದೈವ ಕಾಂತೇರಿ ಜುಮಾದಿ ಸ್ಥಾನವನ್ನು ಅಲ್ಲೇ ಉಳಿಸುವ ಬಗ್ಗೆ ನಿರ್ಧಾರವಾಗಿತ್ತು. ದೈವಕ್ಕೆ ನಿತ್ಯ ದೀಪ, ಹೂವು ನೀರು ಸಮರ್ಪಣೆ, ಸಂಕ್ರಮಣ, ದೀಪಾವಳಿ, ಚೌತಿ, ಅಷ್ಟಮಿ, ಬಂಡಿ ಉತ್ಸವ ನೇಮ ಸಹಿತ ವಿವಿಧ ಸಂದರ್ಭ ದೈವದ ಕಾರ್ಯಕ್ಕೆ ಕಾಂತೇರಿ ಜುಮಾದಿ ಸ್ಥಾನಕ್ಕೆ ಹೋಗಿ ಬರಲು ಆವಕಾಶ ನೀಡುವ ಬಗ್ಗೆ ಆಗ ತೀರ್ಮಾನಿಸಲಾಗಿತ್ತು. 2016ರಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಇಂತಹುದೇ ತೀರ್ಮಾನ ಮಾಡಲಾಗಿತ್ತು. ಅದರಂತೆ ಅಧಿಕಾರಿಗಳ ಅನುಮತಿ ಪಡೆದು ಪೂಜಾ ಕಾರ್ಯ ನಡೆಸಲಾಗುತ್ತಿತ್ತು.

ಸುಮಾರು 800 ವರ್ಷಗಳ ಇತಿಹಾಸ ಇರುವ ತುಳುನಾಡಿನ ಕಾರಣಿಕ ಶಕ್ತಿ.

ashwinistudioputtur

ಜಾಹೀರಾತು

2006ರಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಸರಕಾರದಿಂದ ಬಜ್ಪೆ, ಬಾಳ, ಕುತ್ತೆತ್ತೂರು, ಪೆರ್ಮುದೆ, ಕಳವಾರು ಗ್ರಾಮದ ಸಾವಿರಾರು ಎಕ್ರೆ ಪ್ರದೇಶ ಭೂಸ್ವಾಧೀನವಾಗಿತ್ತು. ಸಮೃದ್ಧ ಗದ್ದೆಗಳು, ಸಾವಿರಾರು ನಾಗಬನಗಳು, ಬ್ರಹ್ಮ ಸ್ಥಾನಗಳು, ದೈವದ ಗುಡಿಗಳು, ಕೆರೆ, ತೊರೆ, ಶಾಲೆ, ಚರ್ಚು, ಮಸೀದಿ, ಸಾವಿರಾರು ಮನೆಗಳು ಭೂ ಸ್ವಾಧೀನಕ್ಕೆ ನೆಲಸಮವಾಗಿತ್ತು. ಆದರೆ 800 ವರ್ಷಗಳ ಇತಿಹಾಸವಿದ್ದ ನೆಲ್ಲಿದಡಿಗುತ್ತಿನ ದೈವಸ್ಥಾನವನ್ನು ಮುಟ್ಟಲಾಗಲಿಲ್ಲ. ನೆಲ್ಲಿದಡಿಗುತ್ತಿನ ಪೂರ್ತಿ ಜಾಗವನ್ನು ಕಂಪನಿ ಬರೆಸಿಕೊಂಡರು ದೈವಸ್ಥಾನವನ್ನು ತೆರೆವು ಮಾಡಲು ಆಗಲಿಲ್ಲ. ” ಯಾವುದೇ ಕಾರಣಕ್ಕೂ ಈ ಮಣ್ಣನ್ನು ನಾನು ಬಿಡುವುದಿಲ್ಲ ” ಹಿಂದೂ ದೈವ ನುಡಿದ ಕಾರಣ ಸಾವಿರಾರು ಎಕ್ರೆ ಕೈಗಾರಿಕಾ ಪ್ರದೇಶದಲ್ಲಿ ಕಾಂತೇರಿ ಜುಮಾದಿ ದೈವದ ದೈವಸ್ಥಾನವು ಈಗಲೂ ಇದೆ..

ಈ ಕ್ಷೇತ್ರದಲ್ಲಿನ ಬಾವಿ ಅತ್ಯಂತ ಪವಿತ್ರ ಎಂಬ ನಂಬಿಕೆ ಈಗಲೂ ಇದೆ.
ವಿಷಕ್ಕೆ ಮದ್ದು ನೀಡುವ ಶಕ್ತಿಯಿರುವ ಬಾವಿಯೆಂದು ಎಂಬುದು ಇತಿಹಾಸ. ದೈವಸ್ಥಾನವನ್ನು ಸ್ಥಳಾಂತರಿಸುವುದಿದ್ದರೆ ಈ ಬಾವಿಯನ್ನು ಸ್ಥಳಾಂತರಿಸಬೇಕು ಎಂಬುದು ದೈವದ ನುಡಿಯಾಗಿದೆ.

Poorna squash

ಜಾಹೀರಾತು

ಪ್ರತಿಭಟನೆಗೆ ಸಜ್ಜು.

ದೈವಾರದಾನೆಗೆ ಆಕ್ಷೇಪ ಮಾಡಿದ್ದನ್ನು ದೈವಾರಾಧಕರು ಮತ್ತು ಸಹಸ್ರಾರು ಭಕ್ತರು ಆಕ್ಷೇಪಿಸಿದ್ದು ಸ್ಥಳೀಯವಾಗಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ವಿಚಾರ ವಿವಿಧ ಕಡೆಗಳಲ್ಲಿ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಮೀನಾಕ್ಷಿ ಶೇರಾವತ್ ಅವರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಕ್ಷೇತ್ರದ ಉಳಿವಿಗೆ ಎಲ್ಲರೂ ಜೊತೆಯಾಗಿ ನಿಂತು ಪ್ರತಿಭಟಿನೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

camera center ad

ಜಾಹೀರಾತು

vishnu studio

ಜಾಹೀರಾತು

SendShare36Share
Previous Post

ಈಶಾ ಫೌಂಡೇಶನ್ ಮಹಾಶಿವರಾತ್ರಿಯ ಕಾರ್ಯಕ್ರಮದಲ್ಲಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ

Next Post

ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ: ಕೇಂದ್ರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸುತ್ತೇವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ: ಕೇಂದ್ರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸುತ್ತೇವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ: ಕೇಂದ್ರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸುತ್ತೇವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..