• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಏ.24ರಿಂದ ಏ.26ರವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿ

ಏ.24ರಿಂದ ಏ.26ರವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿ

April 20, 2024
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಏ.24ರಿಂದ ಏ.26ರವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿ

by ಪ್ರಜಾಧ್ವನಿ ನ್ಯೂಸ್
April 20, 2024
in ಪ್ರಾದೇಶಿಕ, ರಾಜ್ಯ
0
ಏ.24ರಿಂದ ಏ.26ರವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿ
55
SHARES
157
VIEWS
ShareShareShare

5ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ:

ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.ಚುನಾವಣಾ ಅಭ್ಯರ್ಥಿ ಯಾ ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ.ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ.

ಮತಗಟ್ಟೆಗಳ 200 ಮೀ. ವ್ಯಾಪ್ತಿಯಲ್ಲಿ ಪ್ರಚಾರ ನಿಷೇಧ:

ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಽಸಿದೆ.ಮತದಾನದ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ.

ಸ್ಪೋಟಕ ವಸ್ತು ಕೊಂಡೊಯ್ಯುವಂತಿಲ್ಲ:

ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಧ್ವನಿವರ್ಧಕ ಬಳಸುವಂತಿಲ್ಲ ಪ್ರತಿಕೃತಿ ದಹಿಸುವಂತಿಲ್ಲ:

ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಅಥವಾ ದಹನ ಮಾಡುವುದನ್ನು ಪ್ರತಿಬಂಽಸಲಾಗಿದೆ.ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿನ್ಹೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಅಥವಾ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಥ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ.ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು,ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ.

ಮದುವೆ, ಧಾರ್ಮಿಕ ಮೆರವಣಿಗೆಯಲ್ಲೂ ನೀತಿ ಸಂಹಿತೆ ಉಲ್ಲಂಘನೆಯಾಗಬಾರದು:

ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸುವುದು.ಮೇಲ್ಕಂಡ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ.ಮೇಲ್ಕಂಡ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು.

HPR Institute Of Nursing And Paramedical Sciences & Friends Beke

ಜಾಹೀರಾತು

ಇದೂ ಗಮನದಲ್ಲಿರಲಿ:

ಮತದಾನದ ದಿನದಿಂದ ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್,ಕೋಡ್ರ್ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ(ಚುನಾವಣಾ ಕಾರ್ಯದಲ್ಲಿ ನಿರತರಾಗಿರುವ ಅಽಕಾರಿಗಳು ಸಿಬ್ಬಂದಿಗಳು ಹೊರತುಪಡಿಸಿ).ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಬ್ಯಾನರ್ ಅಥವಾ ಇನ್ನೂ ಬಳಸುವಂತಿಲ್ಲ.

ಕಲ್ಯಾಣ ಮಂಟಪಗಳು/ಸಮುದಾಯ ಭವನಗಳು/ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SendShare22Share
Previous Post

ಕಡಬ, ಪುತ್ತೂರು ತಾಲೂಕಿನ 43ರೈತರ ಸಹಿತ ದ.ಕ.ಜಿಲ್ಲೆಯ 196 ಮಂದಿಗೆ ಆಯುಧ ಠೇವಣಿಯಿಂದ ವಿನಾಯಿತಿ

Next Post

ಮಂಗಳೂರು ಮಾಜಿ ಮೇಯರ್ ಕವಿತಾ ಪೂಜಾರಿ ಬಿಜೆಪಿ ಸೇರ್ಪಡೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು ಮಾಜಿ ಮೇಯರ್ ಕವಿತಾ ಪೂಜಾರಿ  ಬಿಜೆಪಿ ಸೇರ್ಪಡೆ.

ಮಂಗಳೂರು ಮಾಜಿ ಮೇಯರ್ ಕವಿತಾ ಪೂಜಾರಿ ಬಿಜೆಪಿ ಸೇರ್ಪಡೆ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..