• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್

February 28, 2025
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಳ್ಳಾಲ

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್

by ಪ್ರಜಾಧ್ವನಿ ನ್ಯೂಸ್
February 28, 2025
in ಉಳ್ಳಾಲ, ಕ್ರೈಮ್
0
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್
64
SHARES
183
VIEWS
ShareShareShare

ಮಂಗಳೂರು: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್ ಎಂಬಾತನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬಂಧ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಅಪರಾಧ ಹಿನ್ನೆಲೆ ಹೊಂದಿದ್ದು, ಈ ಹಿಂದೆ ಅನೇಕ ಪ್ರಕರಣಗಳಲ್ಲಿ ಶಾಮೀಲಾಗಿದ್ದ. ಆದರೆ, ಹೆಚ್ಚಿನವು ವಿಫಲ ಯತ್ನಗಳಾಗಿದ್ದವು ಎಂಬುದು ಇದೀಗ ತಿಳಿದುಬಂದಿದೆ.

ಖತರ್ನಾಕ್ ಭಾಸ್ಕರ್ ಬೆಳ್ಚಪಾಡ ಒಬ್ಬ ನತದೃಷ್ಟ ಕಳ್ಳ. ಶ್ರೀಮಂತನಾಗುವ ಕನಸು ಹೊತ್ತು ವಿಫಲನಾದವ. ಶ್ರೀಮಂತನಾಗಬೇಕು ಎಂಬ ಕನಸು ಹೊತ್ತು ಈತ ಮಾಡಿದ ಬಹುತೇಕ ಎಲ್ಲ ದರೋಡೆಯೂ ವಿಫಲವಾಗಿದ್ದವು ಎಂಬುದು ಗೊತ್ತಾಗಿದೆ. ಕೋಟೆಕಾರು ಬ್ಯಾಂಕ್ ದರೋಡೆಯ ಕಿಂಗ್​ಪಿನ್ ಕೂಡ ಈತನೇ ಆಗಿದ್ದ.

ಭಾಸ್ಕರ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲ ಮೂಲದವನು. 2000 ನೇ ಇಸವಿಯಲ್ಲಿ ಊರು ಬಿಟ್ಟು ಮುಂಬೈ ಸೇರಿದ್ದ. 25 ವರ್ಷದಿಂದ ಮುಂಬೈನಲ್ಲೇ ವಾಸವಿದ್ದ. ಮೊದಲಿಗೆ ಮುಂಬೈನ ಸಣ್ಣ ಸಣ್ಣ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಏಕಾಏಕಿ ಶ್ರೀಮಂತನಾಗಬೇಕು ಎಂಬ ಹಂಬಲದಿಂದ ಅಪರಾಧ ಜಗತ್ತಿಗೆ ಎಂಟ್ರಿಯಾಗಿದ್ದ.

2011ರಲ್ಲಿ ನ್ದೆಹಲಿಯಲ್ಲಿ ಮೊದಲ ಬಾರಿ ದರೋಡೆಗೆ ಸ್ಕೆಚ್ ಹಾಕಿದ್ದ. ಆದರೆ ದರೋಡೆ ವೇಳೆಯೇ ಅರೆಸ್ಟ್ ಆಗಿ ತಿಹಾರ್ ಜೈಲು ಸೇರಿದ್ದ. ಮೂರು ವರ್ಷ ತಿಹಾರ್ ಜೈಲಲ್ಲಿ ಕಂಬಿ ಎಣಿಕೆ‌ ಮಾಡಿದ್ದ. ಈ ವೇಳೆ ಸಾಕಷ್ಟು ನಟೋರಿಯಸ್ ಕ್ರಿಮಿನಲ್​ಗಳ ಸಂಪರ್ಕವಾಗಿತ್ತು. ಜೈಲಿನಿಂದ ಹೊರ ಬಂದ ಬಳಿಕ ಮತ್ತೆ ಶ್ರೀಮಂತನಾಗುವುದಕ್ಕಾಗಿ ಮತ್ತ ದರೋಡೆಯ ಮಾರ್ಗ ಹಿಡಿದಿದ್ದ. ಗುಜರಾತ್​​ನಲ್ಲೂ ಈತ ದರೋಡೆಗೆ ಸ್ಕೆಚ್ ಹಾಕಿದ್ದ ಎನ್ನಲಾಗಿದೆ.

ದೊಡ್ಡ ಆಭರಣ ಮಳಿಗೆ, ಫೈನಾನ್ಸ್ ಕಂಪೆನಿಗಳೇ ಭಾಸ್ಕರ್ ಟಾರ್ಗೆಟ್ ಆಗಿರುತ್ತಿದ್ದವು. ಬೇರೆ ಕುಖ್ಯಾತ ದರೋಡೆಕೊರರ ತಂಡದ ಮೂಲಕ ಈತ ದರೋಡೆ ಮಾಡಿಸುತ್ತಿದ್ದ. 2021ರಲ್ಲಿ ಮುಂಬೈ ಸಿಐಡಿ ಕ್ರೈಮ್ ಬ್ರಾಂಚ್​ನಿಂದ ಶಸಸ್ತ್ರ ಕಾಯ್ದೆಯಡಿ ಮತ್ತೆ ಬಂಧನವಾಗಿತ್ತು. ಆ ಬಳಿಕ ನೇಪಾಳಿ ಗ್ಯಾಂಗ್ ಜೊತೆ ಮಂಗಳೂರಿನ ಉಳ್ಳಾಲದಲ್ಲಿ ದರೋಡೆಗೆ ಸಂಚು ಹೂಡಿದ್ದ. ದರೋಡೆಗೆ ಯತ್ನಿಸಿದ ಸಂದರ್ಭದಲ್ಲಿ ಆ ಗ್ಯಾಂಗ್ ಜೊತೆ ಮತ್ತೆ ಭಾಸ್ಕರ್ ಅರೆಸ್ಟ್ ಆಗಿದ್ದ. ಮತ್ತೆ ಕೊಣಾಜೆಯ ಕಳ್ಳತನ ಯತ್ನದಲ್ಲೂ ಭಾಸ್ಕರ್ ಮೇಲೆ ಕೇಸ್ ದಾಖಲಾಗಿತ್ತು. ಯಾವುದೇ ದರೋಡೆ ಯತ್ನದಲ್ಲೂ ಯಶಸ್ಸು ಕಾಣದೆ ನಿರಾಸೆಗೊಂಡಿದ್ದ. ಶ್ರೀಮಂತನಾಗುವ ಆತನ ಕನಸು ಪದೆ ಪದೆ ಭಗ್ನವಾಗುತ್ತಿತ್ತು.

ಜಾಹೀರಾತು

ಏತನ್ಮಧ್ಯೆ, ಭಾಸ್ಕರ್​ಗೆ ಕಾಸರಗೋಡಿನ ಕರೀಂ ಎಂಬಾತನ ಜೊತೆ ಪರಿಚಯವಾಗಿದೆ. ಕರೀಂ ಮುಖಾಂತರ ಕೋಟೆಕಾರು ಸುತ್ತಮುತ್ತಲಿನ ನಿವಾಸಿ ನಜೀರ್ ಎಂಬಾತನನ್ನು ಸಂಪರ್ಕ ಮಾಡಿದ್ದಾರೆ. ಜೀವನದಲ್ಲಿ ಏನೂ ಸಿಗಲಿಲ್ಲ ಎಂದು ನಜೀರ್ ಜೊತೆ ಭಾಸ್ಕರ್ ಬೇಸರ ತೋಡಿಕೊಂಡಿದ್ದ. ಈ ವೇಳೆ ನಜೀರ್, ಕೋಟೆಕಾರು ಬ್ಯಾಂಕ್ ಡಕಾಯಿತಿ ಬಗ್ಗೆ ಪ್ಲಾನ್ ನೀಡಿದ್ದ. ಐದೂವರೆ ತಿಂಗಳ ಹಿಂದೆ ಕೋಟೆಕಾರು ಮಾಡೂರಿಗೆ ಬಂದು ಭಾಸ್ಕರ್ ದರೋಡೆಗೆ ಸ್ಕೆಚ್ ಹಾಕಿದ್ದ. ಮಾಡೂರು-ಬೀರಿಯಲ್ಲಿ ಸಿಕ್ಕಿ ಚರ್ಚೆ ಮಾಡಿ, ಬಳಿಕ ಮತ್ತೊಮ್ಮೆ ಬಂದು ಬ್ಲೂ ಪ್ರಿಂಟ್ ರೆಡಿ ಮಾಡಿಕೊಂಡಿತ್ತು ಭಾಸ್ಕರ್ ಅಂಡ್ ಟೀಂ.

ಕೋಟೆಕಾರ್ ಬ್ಯಾಂಕ್​​ನಲ್ಲಿ ಯಾವಾಗಲೂ 20 ಕೆಜಿಗಿಂತ ಹೆಚ್ಚು ಚಿನ್ನವಿರುತ್ತದೆ ಎಂದು ನಜೀರ್ ಮಾಹಿತಿ ನೀಡಿದ್ದ. ಮಹಿಳಾ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ಇರುತ್ತಾರೆ. ಕೆಸಿ ರೋಡ್​ನಲ್ಲಿ ಶುಕ್ರವಾರ ಪ್ರಾರ್ಥನೆ ಸಮಯದಲ್ಲಿ ಯಾರು ಇರುವುದಿಲ್ಲ ಎಂದು ನಜೀರ್ ಮಾಹಿತಿ ನೀಡಿದ್ದ. ಯಾರಿಗೆ ದರೋಡೆಯ ಸುಪಾರಿ ನೀಡೋದು ಎಂದು ಚಿಂತಿಸಿದ ವೇಳೆ ಮುರುಗನ್ ಡಿ ಹೆಸರು ಮುನ್ನಲೆಗೆ ಬಂದಿತ್ತು. ನಂತರ ಭಾಸ್ಕರ್ ಹಾಗು ನಜೀರ್ ಜತೆಯಾಗಿ ಮುರುಗನ್ ಡಿ ಸಂಪರ್ಕಿಸಿದ್ದರು. ಆತನಿಗೆ ದರೋಡೆಯ ಜವಾಬ್ದಾರಿ‌ ವಹಿಸಲಾಗಿತ್ತು. ತನ್ನ ನಿಜವಾದ ಹೆಸರು ಮರೆಮಾಚಿ ಶಶಿ ತೆವರ್ ಎಂದು ಭಾಸ್ಕರ್ ಮಾತುಕತೆ ನಡೆಸಿದ್ದ.

ಪ್ರಕರಣ ಸಂಬಂಧ ಈಗಾಗಲೇ ಪ್ರಮುಖ ಇಬ್ಬರು ಸೂತ್ರಧಾರರು ಸೇರಿ 6 ಜನರ ಬಂಧನವಾಗಿದೆ. ಇನ್ನಿಬ್ಬರ ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದೆ. ಭಾಸ್ಕರ್ ಯಾವಾಗಲೂ ದರೋಡೆಗೆ ಒಂದೇ ತಂಡವನ್ನು ಬಳಸಿಕೊಳ್ಳುತ್ತಿರಲಿಲ್ಲ ಎಂಬುದೂ ತನಿಖೆಯಿಂದ ಗೊತ್ತಾಗಿದೆ.

 

8722552464 Astrloger

ಜಾಹೀರಾತು

SendShare26Share
Previous Post

ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ: ಕೇಂದ್ರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸುತ್ತೇವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..