• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್

February 28, 2025
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

December 22, 2025
ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

December 22, 2025
ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ  ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

December 22, 2025
ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.)  ‌‌ಪುತ್ತೂರು ವಲಯ ಪದಪ್ರದಾನ

ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.) ‌‌ಪುತ್ತೂರು ವಲಯ ಪದಪ್ರದಾನ

December 22, 2025
ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕುಂತೂರು ಕೋಡ್ಲ ನಿವಾಸಿ ರವಿ ಪೂಜಾರಿ ಆಯ್ಕೆ

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕುಂತೂರು ಕೋಡ್ಲ ನಿವಾಸಿ ರವಿ ಪೂಜಾರಿ ಆಯ್ಕೆ

December 22, 2025
ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

December 22, 2025
ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

December 19, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

December 18, 2025
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

December 17, 2025
ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

December 17, 2025
ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

December 17, 2025
ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

December 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 23, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ  ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

    ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.)  ‌‌ಪುತ್ತೂರು ವಲಯ ಪದಪ್ರದಾನ

    ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.) ‌‌ಪುತ್ತೂರು ವಲಯ ಪದಪ್ರದಾನ

    ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

    ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಳ್ಳಾಲ

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್

by ಪ್ರಜಾಧ್ವನಿ ನ್ಯೂಸ್
February 28, 2025
in ಉಳ್ಳಾಲ, ಕ್ರೈಮ್
0
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್
61
SHARES
175
VIEWS
ShareShareShare

ಮಂಗಳೂರು: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್ ಎಂಬಾತನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬಂಧ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಅಪರಾಧ ಹಿನ್ನೆಲೆ ಹೊಂದಿದ್ದು, ಈ ಹಿಂದೆ ಅನೇಕ ಪ್ರಕರಣಗಳಲ್ಲಿ ಶಾಮೀಲಾಗಿದ್ದ. ಆದರೆ, ಹೆಚ್ಚಿನವು ವಿಫಲ ಯತ್ನಗಳಾಗಿದ್ದವು ಎಂಬುದು ಇದೀಗ ತಿಳಿದುಬಂದಿದೆ.

ಖತರ್ನಾಕ್ ಭಾಸ್ಕರ್ ಬೆಳ್ಚಪಾಡ ಒಬ್ಬ ನತದೃಷ್ಟ ಕಳ್ಳ. ಶ್ರೀಮಂತನಾಗುವ ಕನಸು ಹೊತ್ತು ವಿಫಲನಾದವ. ಶ್ರೀಮಂತನಾಗಬೇಕು ಎಂಬ ಕನಸು ಹೊತ್ತು ಈತ ಮಾಡಿದ ಬಹುತೇಕ ಎಲ್ಲ ದರೋಡೆಯೂ ವಿಫಲವಾಗಿದ್ದವು ಎಂಬುದು ಗೊತ್ತಾಗಿದೆ. ಕೋಟೆಕಾರು ಬ್ಯಾಂಕ್ ದರೋಡೆಯ ಕಿಂಗ್​ಪಿನ್ ಕೂಡ ಈತನೇ ಆಗಿದ್ದ.

ಭಾಸ್ಕರ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲ ಮೂಲದವನು. 2000 ನೇ ಇಸವಿಯಲ್ಲಿ ಊರು ಬಿಟ್ಟು ಮುಂಬೈ ಸೇರಿದ್ದ. 25 ವರ್ಷದಿಂದ ಮುಂಬೈನಲ್ಲೇ ವಾಸವಿದ್ದ. ಮೊದಲಿಗೆ ಮುಂಬೈನ ಸಣ್ಣ ಸಣ್ಣ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಏಕಾಏಕಿ ಶ್ರೀಮಂತನಾಗಬೇಕು ಎಂಬ ಹಂಬಲದಿಂದ ಅಪರಾಧ ಜಗತ್ತಿಗೆ ಎಂಟ್ರಿಯಾಗಿದ್ದ.

camera center ad

ಜಾಹೀರಾತು

2011ರಲ್ಲಿ ನ್ದೆಹಲಿಯಲ್ಲಿ ಮೊದಲ ಬಾರಿ ದರೋಡೆಗೆ ಸ್ಕೆಚ್ ಹಾಕಿದ್ದ. ಆದರೆ ದರೋಡೆ ವೇಳೆಯೇ ಅರೆಸ್ಟ್ ಆಗಿ ತಿಹಾರ್ ಜೈಲು ಸೇರಿದ್ದ. ಮೂರು ವರ್ಷ ತಿಹಾರ್ ಜೈಲಲ್ಲಿ ಕಂಬಿ ಎಣಿಕೆ‌ ಮಾಡಿದ್ದ. ಈ ವೇಳೆ ಸಾಕಷ್ಟು ನಟೋರಿಯಸ್ ಕ್ರಿಮಿನಲ್​ಗಳ ಸಂಪರ್ಕವಾಗಿತ್ತು. ಜೈಲಿನಿಂದ ಹೊರ ಬಂದ ಬಳಿಕ ಮತ್ತೆ ಶ್ರೀಮಂತನಾಗುವುದಕ್ಕಾಗಿ ಮತ್ತ ದರೋಡೆಯ ಮಾರ್ಗ ಹಿಡಿದಿದ್ದ. ಗುಜರಾತ್​​ನಲ್ಲೂ ಈತ ದರೋಡೆಗೆ ಸ್ಕೆಚ್ ಹಾಕಿದ್ದ ಎನ್ನಲಾಗಿದೆ.

ದೊಡ್ಡ ಆಭರಣ ಮಳಿಗೆ, ಫೈನಾನ್ಸ್ ಕಂಪೆನಿಗಳೇ ಭಾಸ್ಕರ್ ಟಾರ್ಗೆಟ್ ಆಗಿರುತ್ತಿದ್ದವು. ಬೇರೆ ಕುಖ್ಯಾತ ದರೋಡೆಕೊರರ ತಂಡದ ಮೂಲಕ ಈತ ದರೋಡೆ ಮಾಡಿಸುತ್ತಿದ್ದ. 2021ರಲ್ಲಿ ಮುಂಬೈ ಸಿಐಡಿ ಕ್ರೈಮ್ ಬ್ರಾಂಚ್​ನಿಂದ ಶಸಸ್ತ್ರ ಕಾಯ್ದೆಯಡಿ ಮತ್ತೆ ಬಂಧನವಾಗಿತ್ತು. ಆ ಬಳಿಕ ನೇಪಾಳಿ ಗ್ಯಾಂಗ್ ಜೊತೆ ಮಂಗಳೂರಿನ ಉಳ್ಳಾಲದಲ್ಲಿ ದರೋಡೆಗೆ ಸಂಚು ಹೂಡಿದ್ದ. ದರೋಡೆಗೆ ಯತ್ನಿಸಿದ ಸಂದರ್ಭದಲ್ಲಿ ಆ ಗ್ಯಾಂಗ್ ಜೊತೆ ಮತ್ತೆ ಭಾಸ್ಕರ್ ಅರೆಸ್ಟ್ ಆಗಿದ್ದ. ಮತ್ತೆ ಕೊಣಾಜೆಯ ಕಳ್ಳತನ ಯತ್ನದಲ್ಲೂ ಭಾಸ್ಕರ್ ಮೇಲೆ ಕೇಸ್ ದಾಖಲಾಗಿತ್ತು. ಯಾವುದೇ ದರೋಡೆ ಯತ್ನದಲ್ಲೂ ಯಶಸ್ಸು ಕಾಣದೆ ನಿರಾಸೆಗೊಂಡಿದ್ದ. ಶ್ರೀಮಂತನಾಗುವ ಆತನ ಕನಸು ಪದೆ ಪದೆ ಭಗ್ನವಾಗುತ್ತಿತ್ತು.

ಏತನ್ಮಧ್ಯೆ, ಭಾಸ್ಕರ್​ಗೆ ಕಾಸರಗೋಡಿನ ಕರೀಂ ಎಂಬಾತನ ಜೊತೆ ಪರಿಚಯವಾಗಿದೆ. ಕರೀಂ ಮುಖಾಂತರ ಕೋಟೆಕಾರು ಸುತ್ತಮುತ್ತಲಿನ ನಿವಾಸಿ ನಜೀರ್ ಎಂಬಾತನನ್ನು ಸಂಪರ್ಕ ಮಾಡಿದ್ದಾರೆ. ಜೀವನದಲ್ಲಿ ಏನೂ ಸಿಗಲಿಲ್ಲ ಎಂದು ನಜೀರ್ ಜೊತೆ ಭಾಸ್ಕರ್ ಬೇಸರ ತೋಡಿಕೊಂಡಿದ್ದ. ಈ ವೇಳೆ ನಜೀರ್, ಕೋಟೆಕಾರು ಬ್ಯಾಂಕ್ ಡಕಾಯಿತಿ ಬಗ್ಗೆ ಪ್ಲಾನ್ ನೀಡಿದ್ದ. ಐದೂವರೆ ತಿಂಗಳ ಹಿಂದೆ ಕೋಟೆಕಾರು ಮಾಡೂರಿಗೆ ಬಂದು ಭಾಸ್ಕರ್ ದರೋಡೆಗೆ ಸ್ಕೆಚ್ ಹಾಕಿದ್ದ. ಮಾಡೂರು-ಬೀರಿಯಲ್ಲಿ ಸಿಕ್ಕಿ ಚರ್ಚೆ ಮಾಡಿ, ಬಳಿಕ ಮತ್ತೊಮ್ಮೆ ಬಂದು ಬ್ಲೂ ಪ್ರಿಂಟ್ ರೆಡಿ ಮಾಡಿಕೊಂಡಿತ್ತು ಭಾಸ್ಕರ್ ಅಂಡ್ ಟೀಂ.

ಕೋಟೆಕಾರ್ ಬ್ಯಾಂಕ್​​ನಲ್ಲಿ ಯಾವಾಗಲೂ 20 ಕೆಜಿಗಿಂತ ಹೆಚ್ಚು ಚಿನ್ನವಿರುತ್ತದೆ ಎಂದು ನಜೀರ್ ಮಾಹಿತಿ ನೀಡಿದ್ದ. ಮಹಿಳಾ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ಇರುತ್ತಾರೆ. ಕೆಸಿ ರೋಡ್​ನಲ್ಲಿ ಶುಕ್ರವಾರ ಪ್ರಾರ್ಥನೆ ಸಮಯದಲ್ಲಿ ಯಾರು ಇರುವುದಿಲ್ಲ ಎಂದು ನಜೀರ್ ಮಾಹಿತಿ ನೀಡಿದ್ದ. ಯಾರಿಗೆ ದರೋಡೆಯ ಸುಪಾರಿ ನೀಡೋದು ಎಂದು ಚಿಂತಿಸಿದ ವೇಳೆ ಮುರುಗನ್ ಡಿ ಹೆಸರು ಮುನ್ನಲೆಗೆ ಬಂದಿತ್ತು. ನಂತರ ಭಾಸ್ಕರ್ ಹಾಗು ನಜೀರ್ ಜತೆಯಾಗಿ ಮುರುಗನ್ ಡಿ ಸಂಪರ್ಕಿಸಿದ್ದರು. ಆತನಿಗೆ ದರೋಡೆಯ ಜವಾಬ್ದಾರಿ‌ ವಹಿಸಲಾಗಿತ್ತು. ತನ್ನ ನಿಜವಾದ ಹೆಸರು ಮರೆಮಾಚಿ ಶಶಿ ತೆವರ್ ಎಂದು ಭಾಸ್ಕರ್ ಮಾತುಕತೆ ನಡೆಸಿದ್ದ.

ಪ್ರಕರಣ ಸಂಬಂಧ ಈಗಾಗಲೇ ಪ್ರಮುಖ ಇಬ್ಬರು ಸೂತ್ರಧಾರರು ಸೇರಿ 6 ಜನರ ಬಂಧನವಾಗಿದೆ. ಇನ್ನಿಬ್ಬರ ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದೆ. ಭಾಸ್ಕರ್ ಯಾವಾಗಲೂ ದರೋಡೆಗೆ ಒಂದೇ ತಂಡವನ್ನು ಬಳಸಿಕೊಳ್ಳುತ್ತಿರಲಿಲ್ಲ ಎಂಬುದೂ ತನಿಖೆಯಿಂದ ಗೊತ್ತಾಗಿದೆ.

 

SendShare24Share
Previous Post

ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ: ಕೇಂದ್ರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸುತ್ತೇವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..