• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್

February 28, 2025
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 16, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 16, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

March 12, 2026
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

March 12, 2026
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

March 12, 2026
300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

March 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಳ್ಳಾಲ

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್

by ಪ್ರಜಾಧ್ವನಿ ನ್ಯೂಸ್
February 28, 2025
in ಉಳ್ಳಾಲ, ಕ್ರೈಮ್
0
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಪ್ರಮುಖ ಸೂತ್ರಧಾರರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್
63
SHARES
181
VIEWS
ShareShareShare

ಮಂಗಳೂರು: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್ ಎಂಬಾತನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬಂಧ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಅಪರಾಧ ಹಿನ್ನೆಲೆ ಹೊಂದಿದ್ದು, ಈ ಹಿಂದೆ ಅನೇಕ ಪ್ರಕರಣಗಳಲ್ಲಿ ಶಾಮೀಲಾಗಿದ್ದ. ಆದರೆ, ಹೆಚ್ಚಿನವು ವಿಫಲ ಯತ್ನಗಳಾಗಿದ್ದವು ಎಂಬುದು ಇದೀಗ ತಿಳಿದುಬಂದಿದೆ.

camera center ad

ಜಾಹೀರಾತು

ಖತರ್ನಾಕ್ ಭಾಸ್ಕರ್ ಬೆಳ್ಚಪಾಡ ಒಬ್ಬ ನತದೃಷ್ಟ ಕಳ್ಳ. ಶ್ರೀಮಂತನಾಗುವ ಕನಸು ಹೊತ್ತು ವಿಫಲನಾದವ. ಶ್ರೀಮಂತನಾಗಬೇಕು ಎಂಬ ಕನಸು ಹೊತ್ತು ಈತ ಮಾಡಿದ ಬಹುತೇಕ ಎಲ್ಲ ದರೋಡೆಯೂ ವಿಫಲವಾಗಿದ್ದವು ಎಂಬುದು ಗೊತ್ತಾಗಿದೆ. ಕೋಟೆಕಾರು ಬ್ಯಾಂಕ್ ದರೋಡೆಯ ಕಿಂಗ್​ಪಿನ್ ಕೂಡ ಈತನೇ ಆಗಿದ್ದ.

Muliya

ಜಾಹೀರಾತು

ಭಾಸ್ಕರ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲ ಮೂಲದವನು. 2000 ನೇ ಇಸವಿಯಲ್ಲಿ ಊರು ಬಿಟ್ಟು ಮುಂಬೈ ಸೇರಿದ್ದ. 25 ವರ್ಷದಿಂದ ಮುಂಬೈನಲ್ಲೇ ವಾಸವಿದ್ದ. ಮೊದಲಿಗೆ ಮುಂಬೈನ ಸಣ್ಣ ಸಣ್ಣ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಏಕಾಏಕಿ ಶ್ರೀಮಂತನಾಗಬೇಕು ಎಂಬ ಹಂಬಲದಿಂದ ಅಪರಾಧ ಜಗತ್ತಿಗೆ ಎಂಟ್ರಿಯಾಗಿದ್ದ.

2011ರಲ್ಲಿ ನ್ದೆಹಲಿಯಲ್ಲಿ ಮೊದಲ ಬಾರಿ ದರೋಡೆಗೆ ಸ್ಕೆಚ್ ಹಾಕಿದ್ದ. ಆದರೆ ದರೋಡೆ ವೇಳೆಯೇ ಅರೆಸ್ಟ್ ಆಗಿ ತಿಹಾರ್ ಜೈಲು ಸೇರಿದ್ದ. ಮೂರು ವರ್ಷ ತಿಹಾರ್ ಜೈಲಲ್ಲಿ ಕಂಬಿ ಎಣಿಕೆ‌ ಮಾಡಿದ್ದ. ಈ ವೇಳೆ ಸಾಕಷ್ಟು ನಟೋರಿಯಸ್ ಕ್ರಿಮಿನಲ್​ಗಳ ಸಂಪರ್ಕವಾಗಿತ್ತು. ಜೈಲಿನಿಂದ ಹೊರ ಬಂದ ಬಳಿಕ ಮತ್ತೆ ಶ್ರೀಮಂತನಾಗುವುದಕ್ಕಾಗಿ ಮತ್ತ ದರೋಡೆಯ ಮಾರ್ಗ ಹಿಡಿದಿದ್ದ. ಗುಜರಾತ್​​ನಲ್ಲೂ ಈತ ದರೋಡೆಗೆ ಸ್ಕೆಚ್ ಹಾಕಿದ್ದ ಎನ್ನಲಾಗಿದೆ.

ದೊಡ್ಡ ಆಭರಣ ಮಳಿಗೆ, ಫೈನಾನ್ಸ್ ಕಂಪೆನಿಗಳೇ ಭಾಸ್ಕರ್ ಟಾರ್ಗೆಟ್ ಆಗಿರುತ್ತಿದ್ದವು. ಬೇರೆ ಕುಖ್ಯಾತ ದರೋಡೆಕೊರರ ತಂಡದ ಮೂಲಕ ಈತ ದರೋಡೆ ಮಾಡಿಸುತ್ತಿದ್ದ. 2021ರಲ್ಲಿ ಮುಂಬೈ ಸಿಐಡಿ ಕ್ರೈಮ್ ಬ್ರಾಂಚ್​ನಿಂದ ಶಸಸ್ತ್ರ ಕಾಯ್ದೆಯಡಿ ಮತ್ತೆ ಬಂಧನವಾಗಿತ್ತು. ಆ ಬಳಿಕ ನೇಪಾಳಿ ಗ್ಯಾಂಗ್ ಜೊತೆ ಮಂಗಳೂರಿನ ಉಳ್ಳಾಲದಲ್ಲಿ ದರೋಡೆಗೆ ಸಂಚು ಹೂಡಿದ್ದ. ದರೋಡೆಗೆ ಯತ್ನಿಸಿದ ಸಂದರ್ಭದಲ್ಲಿ ಆ ಗ್ಯಾಂಗ್ ಜೊತೆ ಮತ್ತೆ ಭಾಸ್ಕರ್ ಅರೆಸ್ಟ್ ಆಗಿದ್ದ. ಮತ್ತೆ ಕೊಣಾಜೆಯ ಕಳ್ಳತನ ಯತ್ನದಲ್ಲೂ ಭಾಸ್ಕರ್ ಮೇಲೆ ಕೇಸ್ ದಾಖಲಾಗಿತ್ತು. ಯಾವುದೇ ದರೋಡೆ ಯತ್ನದಲ್ಲೂ ಯಶಸ್ಸು ಕಾಣದೆ ನಿರಾಸೆಗೊಂಡಿದ್ದ. ಶ್ರೀಮಂತನಾಗುವ ಆತನ ಕನಸು ಪದೆ ಪದೆ ಭಗ್ನವಾಗುತ್ತಿತ್ತು.

ಏತನ್ಮಧ್ಯೆ, ಭಾಸ್ಕರ್​ಗೆ ಕಾಸರಗೋಡಿನ ಕರೀಂ ಎಂಬಾತನ ಜೊತೆ ಪರಿಚಯವಾಗಿದೆ. ಕರೀಂ ಮುಖಾಂತರ ಕೋಟೆಕಾರು ಸುತ್ತಮುತ್ತಲಿನ ನಿವಾಸಿ ನಜೀರ್ ಎಂಬಾತನನ್ನು ಸಂಪರ್ಕ ಮಾಡಿದ್ದಾರೆ. ಜೀವನದಲ್ಲಿ ಏನೂ ಸಿಗಲಿಲ್ಲ ಎಂದು ನಜೀರ್ ಜೊತೆ ಭಾಸ್ಕರ್ ಬೇಸರ ತೋಡಿಕೊಂಡಿದ್ದ. ಈ ವೇಳೆ ನಜೀರ್, ಕೋಟೆಕಾರು ಬ್ಯಾಂಕ್ ಡಕಾಯಿತಿ ಬಗ್ಗೆ ಪ್ಲಾನ್ ನೀಡಿದ್ದ. ಐದೂವರೆ ತಿಂಗಳ ಹಿಂದೆ ಕೋಟೆಕಾರು ಮಾಡೂರಿಗೆ ಬಂದು ಭಾಸ್ಕರ್ ದರೋಡೆಗೆ ಸ್ಕೆಚ್ ಹಾಕಿದ್ದ. ಮಾಡೂರು-ಬೀರಿಯಲ್ಲಿ ಸಿಕ್ಕಿ ಚರ್ಚೆ ಮಾಡಿ, ಬಳಿಕ ಮತ್ತೊಮ್ಮೆ ಬಂದು ಬ್ಲೂ ಪ್ರಿಂಟ್ ರೆಡಿ ಮಾಡಿಕೊಂಡಿತ್ತು ಭಾಸ್ಕರ್ ಅಂಡ್ ಟೀಂ.

ಕೋಟೆಕಾರ್ ಬ್ಯಾಂಕ್​​ನಲ್ಲಿ ಯಾವಾಗಲೂ 20 ಕೆಜಿಗಿಂತ ಹೆಚ್ಚು ಚಿನ್ನವಿರುತ್ತದೆ ಎಂದು ನಜೀರ್ ಮಾಹಿತಿ ನೀಡಿದ್ದ. ಮಹಿಳಾ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ಇರುತ್ತಾರೆ. ಕೆಸಿ ರೋಡ್​ನಲ್ಲಿ ಶುಕ್ರವಾರ ಪ್ರಾರ್ಥನೆ ಸಮಯದಲ್ಲಿ ಯಾರು ಇರುವುದಿಲ್ಲ ಎಂದು ನಜೀರ್ ಮಾಹಿತಿ ನೀಡಿದ್ದ. ಯಾರಿಗೆ ದರೋಡೆಯ ಸುಪಾರಿ ನೀಡೋದು ಎಂದು ಚಿಂತಿಸಿದ ವೇಳೆ ಮುರುಗನ್ ಡಿ ಹೆಸರು ಮುನ್ನಲೆಗೆ ಬಂದಿತ್ತು. ನಂತರ ಭಾಸ್ಕರ್ ಹಾಗು ನಜೀರ್ ಜತೆಯಾಗಿ ಮುರುಗನ್ ಡಿ ಸಂಪರ್ಕಿಸಿದ್ದರು. ಆತನಿಗೆ ದರೋಡೆಯ ಜವಾಬ್ದಾರಿ‌ ವಹಿಸಲಾಗಿತ್ತು. ತನ್ನ ನಿಜವಾದ ಹೆಸರು ಮರೆಮಾಚಿ ಶಶಿ ತೆವರ್ ಎಂದು ಭಾಸ್ಕರ್ ಮಾತುಕತೆ ನಡೆಸಿದ್ದ.

Poorna squash

ಜಾಹೀರಾತು

ಪ್ರಕರಣ ಸಂಬಂಧ ಈಗಾಗಲೇ ಪ್ರಮುಖ ಇಬ್ಬರು ಸೂತ್ರಧಾರರು ಸೇರಿ 6 ಜನರ ಬಂಧನವಾಗಿದೆ. ಇನ್ನಿಬ್ಬರ ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದೆ. ಭಾಸ್ಕರ್ ಯಾವಾಗಲೂ ದರೋಡೆಗೆ ಒಂದೇ ತಂಡವನ್ನು ಬಳಸಿಕೊಳ್ಳುತ್ತಿರಲಿಲ್ಲ ಎಂಬುದೂ ತನಿಖೆಯಿಂದ ಗೊತ್ತಾಗಿದೆ.

ashwinistudioputtur

ಜಾಹೀರಾತು

 

vishnu studio

ಜಾಹೀರಾತು

SendShare25Share
Previous Post

ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ: ಕೇಂದ್ರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸುತ್ತೇವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..