• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಸ್‌ -ಆಟೋ ರಿಕ್ಷಾ ನಡುವೆ ಅಪಘಾತ : ಮಹಿಳೆ-ಮಗು ಮೃತ್ಯು ನಾಲ್ವರಿಗೆ ಗಾಯ

ಬಸ್‌ -ಆಟೋ ರಿಕ್ಷಾ ನಡುವೆ ಅಪಘಾತ : ಮಹಿಳೆ-ಮಗು ಮೃತ್ಯು ನಾಲ್ವರಿಗೆ ಗಾಯ

March 3, 2025
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

February 10, 2026
ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

February 10, 2026
ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

February 10, 2026
ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

February 10, 2026
ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

February 10, 2026
ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

February 10, 2026
ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

February 10, 2026
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬಸ್‌ -ಆಟೋ ರಿಕ್ಷಾ ನಡುವೆ ಅಪಘಾತ : ಮಹಿಳೆ-ಮಗು ಮೃತ್ಯು ನಾಲ್ವರಿಗೆ ಗಾಯ

by ಪ್ರಜಾಧ್ವನಿ ನ್ಯೂಸ್
March 3, 2025
in ಕ್ರೈಮ್, ಪುತ್ತೂರು
0
ಬಸ್‌ -ಆಟೋ ರಿಕ್ಷಾ ನಡುವೆ ಅಪಘಾತ : ಮಹಿಳೆ-ಮಗು ಮೃತ್ಯು ನಾಲ್ವರಿಗೆ ಗಾಯ
201
SHARES
573
VIEWS
ShareShareShare

ಪುತ್ತೂರು: ಬಸ್‌ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.2ರಂದು ಸಂಜೆ ನೆಹರುನಗರ ಮಂಜಲ್ಪಡ್ಪು ಮಧ್ಯೆ ಪೆಟ್ರೋಲ್ ಪಂಪ್ ಬಳಿ ನಡೆದಿದ್ದು, ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಮಹಿಳೆ ಮತ್ತು ಮಗು ಮೃತಪಟ್ಟು ನಾಲ್ವರಿಗೆ ಗಾಯಗೊಂಡಿದ್ದಾರೆ.

Muliya

ಜಾಹೀರಾತು

ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಮೇಸಿ ಮಹಮ್ಮದ್‌ರವರ ಪತ್ನಿ ಜಮೀಲಾ (52ವ.) ಹಾಗೂ ಮೊಮ್ಮಗ ತಬ್ಸೀರ್(4 ವ.) ಮೃತಪಟ್ಟವರು. ಆಟೋದಲ್ಲಿದ್ದ ಸಂಬಂಧಿಕೆ ಬಲ್ಕೀಸ್, ಬಾಲಕಿ ಜಾಹಿದಾ, ಚಾಲಕ ಮೊಹಮ್ಮದ್ ಮತ್ತು ಮಗುವೊಂದು ಗಾಯಗೊಂಡಿದ್ದು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ. ಮಹಮ್ಮದ್ ಎಂಬವರು ರಿಕ್ಷಾವನ್ನು ಕುಂಬ್ರ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಪುತ್ತೂರು ನೆಹರುನಗರ ಸಮೀಪ ವಿರುದ್ದ ದಿಕ್ಕಿನಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ ನಡುವೆ ಈ ಅಪಘಾತ ನಡೆದಿದೆ. ಸಿಸಿ ಟಿ.ವಿ.ಯಲ್ಲಿ ಅಪಘಾತದ ದೃಶ್ಯ ದಾಖಲೆಯಾಗಿದೆ. ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

Poorna squash

ಜಾಹೀರಾತು

 

ashwinistudioputtur

ಜಾಹೀರಾತು

camera center ad

ಜಾಹೀರಾತು

SendShare80Share
Previous Post

ಬೆಂಗಳೂರಿನಲ್ಲಿ ಒಬ್ಬ ರಾಯಲ್ ಎನ್ ಫೀಲ್ಡ್ ಬೈಕ್ ಗಳ ಖತರ್ನಾಕ್ ಕಳ್ಳ.

Next Post

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದಲ್ಲಿ ಶಾಸಕರ ಜತೆ ಪ್ರತ್ಯೇಕ ಸಭೆ: ಡಿ.ಸಿ.ಎಂ ಡಿ.ಕೆ. ಶಿವಕುಮಾರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದಲ್ಲಿ ಶಾಸಕರ ಜತೆ ಪ್ರತ್ಯೇಕ ಸಭೆ: ಡಿ.ಸಿ.ಎಂ ಡಿ.ಕೆ. ಶಿವಕುಮಾರ್

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದಲ್ಲಿ ಶಾಸಕರ ಜತೆ ಪ್ರತ್ಯೇಕ ಸಭೆ: ಡಿ.ಸಿ.ಎಂ ಡಿ.ಕೆ. ಶಿವಕುಮಾರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..