• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ

ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ

March 5, 2025
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 22, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

January 22, 2026
ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 21, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

January 21, 2026
ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

January 21, 2026
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

January 21, 2026
ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

January 20, 2026
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, January 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ

by ಪ್ರಜಾಧ್ವನಿ ನ್ಯೂಸ್
March 5, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ
43
SHARES
123
VIEWS
ShareShareShare

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್ ನಿರ್ಮಾಣವಾಗಲಿದ್ದು ಇದಕ್ಕಾಗಿ 8 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.

camera center ad

ಜಾಹೀರಾತು

Muliya

ಜಾಹೀರಾತು

ಮುಂಡೂರು ಗ್ರಾಮದಲ್ಲಿ ಸುಮಾರು 5.40 ಎಕ್ರೆ ಜಾಗದಲ್ಲಿ ಈ ಬೃಹತ್ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಮತ್ತು ಚಾಲನ ತರಬೇತಿ ಕೇಂದ್ರ ಇಲ್ಲಿ ನಿರ್ಮಾಣವಾಗಲಿದೆ.ತನ್ನ ಕನಸಿನ ಕೂಸಾದ ಈ ಯೋಜನೆಯನ್ನು ತಾನೇ ಸ್ವಯಂ ಮುತುವರ್ಜಿವಹಿಸಿ ಪುತ್ತೂರಿಗೆ ತರುವಲ್ಲಿ ಶಾಸಕ ಅಶೋಕ್‌ ಕುಮಾರ್‌ ಯಶಸ್ವಿಯಾಗಿದ್ದರು.ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಅಲೆವೂರು ಗ್ರಾಮದಲ್ಲಿ ನಿರ್ಮಾಣವಾಗಬೇಕಿದ್ದ ಈ ಟ್ರ್ಯಾಕ್ ಅಲ್ಲಿ ಜಾಗದ ಕೊರತೆಯಿಂದ ಮತ್ತು ಅಲ್ಲಿ ಗುರುತಿಸಲಾಗಿದ್ದ ಜಾಗವು ಡೀಮ್ಡ್ ಫಾರೆಸ್ಟ್ ಆಗಿರುವ ಕಾರಣ ಅಲ್ಲಿ ಯೋಜನೆಯನ್ನು ಕೈಬಿಡಲಾಗಿತ್ತು. ಈ ವಿಚಾರ ಶಾಸಕ ಅಶೋಕ್ ರೈ ಗಮನಕ್ಕೆ ಬಂದ ತಕ್ಷಣ ಅದನ್ನು ಪುತ್ತೂರಿಗೆ ವರ್ಗಾಯಿಸಿದ್ದರು. ತಾನೇ ಖುದ್ದಾಗಿ ಮುಂಡೂರು ಗ್ರಾಮಕ್ಕೆ ಭೇಟಿ ನೀಡಿ ಜಾಗವನ್ನು ಹುಡುಕಿದ್ದರು. ಇದೀಗ ಅದೇ ಜಾಗದಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್ ನಿರ್ಮಾಣವಾಗಲಿರುವುದು ಅಭಿವೃದ್ದಿ ಹೊಂದುತ್ತಿರುವ ಪುತ್ತೂರಿನ ಹಿರಿಮೆಯನ್ನು ಹೆಚ್ಚಿಸಿದೆ.

ಮುಂಡೂರಿನಲ್ಲಿ ನಿರ್ಮಾಣವಾಗಲಿರುವ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ಮತ್ತು ವಿಟ್ಲ ಭಾಗದ ಪ್ರಮುಖ ಕೇಂದ್ರವಾಗಲಿದೆ. ಈ ಹಿಂದೆ ಉಳ್ಳಾಲದಲ್ಲಿರುವ ಸೆನ್ಸಾರ್ ಆರ್‌ಟಿಒ ಕೇಂದ್ರಕ್ಕೆ ಈ ತಾಲೂಕಿನ ವಾಹನ ಚಾಲಕ ಮಾಲಕರು ತೆರಳಬೇಕಿತ್ತು. ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿಯೇ ಎಲ್ಲಾ ಸೌಲಭ್ಯಗಳು ದೊರೆಯಲಿದೆ.

ಇದರ ಕಾಮಗಾರಿ ಶೀಘ್ರವೇ ಪ್ರಾರಂಭವಾಗಲಿದೆ. ಸರಕಾರದಿಂದ ಮೊದಲ ಕಂತಿನ ಅನುದಾನ 8 ಕೋಟಿ ಬಿಡುಗಡೆಯಾಗಿದೆ. ಕಾಮಗಾರಿ ಸಮರೋಪಾದಿಯಲ್ಲಿ ನಡೆದು ಶೀಘ್ರವೇ ಲೋಕಾರ್ಪಣೆ ಕಾರ್ಯ ನಡೆಯಲಿದೆ.

ಈ ಟ್ರ್ಯಾಕ್ ಪ್ರಾರಂಭವಾದಲ್ಲಿ ಸ್ಥಳೀಯವಾಗಿ 100 ಮಂದಿಗೆ ಉದ್ಯೋಗ ಸೃಷ್ಟಿಯಾಗಲಿದ್ದು , ಮುಂಡೂರು ಭಾಗದ ರಸ್ತೆಗಳ ಅಭಿವೃದ್ದಿಯಾಗಲಿದೆ. ದಿನವೊಂದಕ್ಕೆ ನೂರಾರು ವಾಹನಗಳು ಈ ಭಾಗಕ್ಕೆ ಸಂಚಾರ ಮಾಡಲಿರುವ ಕಾರಣ ಮುಂಡೂರು ಗ್ರಾಮ ಅಭಿವೃಧ್ದಿಯಾಗಲಿದೆ.

ಮುಂಡೂರಿನಲ್ಲಿ 5.40 ಎಕ್ರೆ ಜಾಗದಲ್ಲಿ ಈ ಸೆನ್ಸಾರ್‌ ಆರ್‌ಟಿಒ ಟ್ರ್ಯಾಕ್ ನಿರ್ಮಾಣವಾಗಲಿದೆ. 100 ಮಂದಿಗೆ ಉದ್ಯೋಗ ಕೂಡಾ ದೊರೆಯಲಿದೆ. ಈ ಟ್ರ್ಯಾಕನ್ನು ಇಲ್ಲಿಗೆ ತರುವಲ್ಲಿ ಅತ್ಯಂತ ಶ್ರಮವಹಿಸಿದ್ದೇನೆ. ಈ ಹಿಂದೆ ಉಳ್ಳಾಲದಲ್ಲಿ ಮಾತ್ರ ಈ ಕಚೇರಿ ಇತ್ತು , ನಾಲ್ಕು ತಾಲೂಕಿನ ವಾಹನ ಚಾಲಕ ಮಾಲಕರು ಉಳ್ಳಾಲಕ್ಕೆ ತೆರಳಬೇಕಾದ ಅನಿವಾರ್ಯತೆ ಇತ್ತು ಇನ್ನು ಎಲ್ಲವೂ ಪುತ್ತೂರಿನಲ್ಲೇ ಆಗಲಿದೆ. ಮುಂಡೂರು ಗ್ರಾಮಕ್ಕೆ ತೆರಳುವ ರಸ್ತೆಯೂ ಚತುಷ್ಪಥವಾಗಲಿದೆ. ಈ ಒಂದು ಯೋಜನೆಯು ಪುತ್ತೂರನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದರಲ್ಲಿ ಸಂಶಯವೇ ಇಲ್ಲ. ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು

ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare17Share
Previous Post

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದಲ್ಲಿ ಶಾಸಕರ ಜತೆ ಪ್ರತ್ಯೇಕ ಸಭೆ: ಡಿ.ಸಿ.ಎಂ ಡಿ.ಕೆ. ಶಿವಕುಮಾರ್

Next Post

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ' ಅಂಗವಾಗಿ "ವಿವಿಧತೆಯಲ್ಲಿ ಏಕತೆ" ಮಹಿಳಾ ಸಂಭ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..