• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

March 5, 2025
ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

November 5, 2025
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ತಂದೆಯಿಂದಲೇ ಪುತ್ರಿಯ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ ಆರೋಪಿ ಸೆರೆ

November 5, 2025
ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

November 5, 2025
ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

November 5, 2025
ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

November 5, 2025
ಬಿಜೆಪಿ ಪಕ್ಷದ ವರ್ಚಸ್ಸುನ್ನು ಗಣನೀಯವಾಗಿ ಹೆಚ್ಚಿಸಲು ಕಾರಣರಾದ ಅಣ್ಣಾಮಲೈ, ಹೊಸ ಪಾರ್ಟಿ ಕಟ್ಟುವ ಸುದ್ದಿ?

ಬಿಜೆಪಿ ಪಕ್ಷದ ವರ್ಚಸ್ಸುನ್ನು ಗಣನೀಯವಾಗಿ ಹೆಚ್ಚಿಸಲು ಕಾರಣರಾದ ಅಣ್ಣಾಮಲೈ, ಹೊಸ ಪಾರ್ಟಿ ಕಟ್ಟುವ ಸುದ್ದಿ?

November 5, 2025
ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

November 5, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಅನಾರೋಗ್ಯದಿಂದ ಬಳಲುತ್ತಿದ್ದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

November 5, 2025
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

November 4, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 5, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

    ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಅನಾರೋಗ್ಯದಿಂದ ಬಳಲುತ್ತಿದ್ದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

by ಪ್ರಜಾಧ್ವನಿ ನ್ಯೂಸ್
March 5, 2025
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ
33
SHARES
93
VIEWS
ShareShareShare

ಪುತ್ತೂರು : ಅವಿಭಜಿತ ದ.ಕ. ಜಿಲ್ಲೆಯಲ್ಲಿ 1987 ರಲ್ಲಿ ದ.ಕ ಜಿಲ್ಲಾ ಮಹಿಳಾ ಒಕ್ಕೂಟ ಹಾಗೂ ಪುತ್ತೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟಗಳು ಸರಕಾರದ ನಿಬಂಧನೆಯಂತೆ ಸ್ಥಾಪನೆಯಾಯಿತು. 37 ವರ್ಷಗಳ ಇತಿಹಾಸವಿರುವ ಈ ಮಹಿಳಾ ಒಕ್ಕೂಟವು ಎಲ್ಲಾ ವರ್ಗದ ಮಹಿಳೆಯರ ಜಾತಿ ಮತ ಪಕ್ಷರಹಿತವಾಗಿ ಎಲ್ಲರನ್ನು ಭಾವೈಕ್ಯದಿಂದ ಒಂದುಗೂಡಿಸಿ ಸಮಗ್ರ ಅಭಿವೃದ್ಧಿಗಾಗಿ ಕಾರ್ಯಚಟುವಟಿಕೆಗಳನ್ನು ರೂಪಿಸಿಕೊಂಡು ಅದನ್ನು ಅನುಷ್ಠಾನಗೊಳಿಸಿದ ಪರಿಣಾಮವಾಗಿ ಇಂದು ಕರಾವಳಿ ಕರ್ನಾಟಕದ ಮಹಿಳೆಯರು ಸಮಾಜದ ಮುಖ್ಯವಾಹಿನಿಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ನಮಗೆ ಅಭಿಮಾನದ ವಿಷಯವಾಗಿದೆ. ಈ ಮಹಿಳಾ ಒಕ್ಕೂಟಗಳು ಜಂಟಿಯಾಗಿ ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಶನಿವಾರ ಪುತ್ತೂರಿನ ಮಹಾಲಿಂಗೇಶ್ವರ ದೇವಾಸ್ಥಾನದ ನಟರಾಜ ವೇದಿಕೆಯಲ್ಲಿ ‘ವಿಶ್ವಮಹಿಳಾ ದಿನಾಚರಣೆ’ಯ ಅಂಗವಾಗಿ “ವಿವಿಧತೆಯಲ್ಲಿ ಏಕತೆ”ಯ ಮಹಿಳಾ ಸಂಭ್ರಮ ನಡೆಯಲಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಪ್ರಶಾಂತ್ ಮಹಲ್ ಬಳಿಯ ಮೈದಾನದಿಂದ ಹೊರಟು ದರ್ಬೆಯಾಗಿ ಮಹಿಳಾ ಜಾಥವು ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿ ಸಂಚರಿಸಿ ಮಹಾಲಿಂಗೇಶ್ವರ ದೇವಾಸ್ಥಾನದ ಆವರಣದಲ್ಲಿ ಸೇರಲಿವೆ. ಈ ಜಾಥವನ್ನು ಸಬ್ ಇನ್ಸ್‌ ಪೆಕ್ಟರ್ ಆಫ್ ಪೋಲಿಸ್‌ರಾದ ಶ್ರೀಮತಿ ಸವಿತಾ ಉದ್ಘಾಟಿಸಲಿದ್ದಾರೆ. ಎಲ್ಲಾ ತರದ ವಾಹನಗಳಿಗೆ ಮಹಿಳೆಯರೇ ಚಾಲಕ ರಾಗಿರುತ್ತಾರೆ. ಮಹಿಳಾ ಚೆಂಡೆ ತಂಡ, ವಿವಿಧತೆಯಲ್ಲಿ ಏಕತೆಯನ್ನು ಬಂದಿಸುವುವ ವೇಷ ಭೂಷಣಗಳನ್ನು ತೊಟ್ಟ ಮಹಿಳಾ ಕಲಾ ತಂಡಗಳು ಮತ್ತು ದೇಶಕ್ಕಾಗಿ, ನಾಡಿಗಾಗಿ ಹೋರಾಟ ನಡೆಸಿದ ಶೌರ್ಯ ಪ್ರದರ್ಶನವನ್ನು ಬಿಂಬಿಸುವ ಮಹಿಳೆಯರು ಜಾಥದಲ್ಲಿ ಸಾಗಲಿದ್ದಾರೆ. (ಸೈಕಲ್, ದ್ವಿಚಕ್ರವಾಹನ, ರಿಕ್ಷಾ, ಅಂಬುಲೆನ್ಸ್,ಕಾರು, ಬಸ್ಸು, ಟ್ರಕ್, ಮೊದಲಾದವುಗಳ ಚಲಾಕರು ಮಹಿಳೆಯರೇ ಆಗಿರುತ್ತಾರೆ.)

ಜಿಲ್ಲಾ ಮಟ್ಟದಿಂದ ನಡೆಯಲಿರುವ ಈ ಜಾಥದಲ್ಲಿ ಎಲ್ಲಾ ತಾಲೂಕು ಒಕ್ಕೂಟದ ಮಹಿಳಾ ಮಂಡಲಿಗಳು ಹಾಗು ಇತರ ಮಹಿಳಾ ಸಂಘಟನೆಗಳು ಭಾಗವಹಿಸಲಿದ್ದಾರೆ. “ವಿವಿಧತೆಯಲ್ಲಿ ಏಕತೆ”ಯ ಉದ್ಘಾಟನಾ ಸಮಾರಂಭಕ್ಕೆ ಉದ್ಘಾಟಕರಾಗಿ ಮಾನ್ಯ ಶಾಸಕರು ಸುಳ್ಯ ವಿಧಾನಸಭಾ ಕ್ಷೇತ್ರ, ಕು ಭಾಗೀರಥಿ ಮುರುಳ್ಳ, ಅಧ್ಯಕ್ಷತೆಯಾಗಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆಯಾದ ಶ್ರೀಮತಿ ಉಷಾ ನಾಯಕ್, ಹಾಗು ಗೌರವ ಉಪಸ್ಥಿತರಾಗಿ ಆಗಮಿಸುವ ವಿಧಾನ ಸಭಾಧ್ಯಕ್ಷರು ಮಾನ್ಯ ಶಾಸಕರು ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಅಣ್ಣು ನಾಯ್ಕ, ವಿಧಾನ ಪರಿಷತ್ ಸದಸ್ಯರು ಸನ್ಮಾನ್ಯ ಶ್ರೀ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕರು, ಸನ್ಮಾನ್ಯ ಶ್ರೀ ಸಂಜೀವ ಮಠಂದೂರು, ವ್ಯವಸ್ಥಾಪನಾ ಸಮಿತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನದ ಅಧಕ್ಷರಾದ ಸನ್ಮಾನ್ಯ ಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರು, ಶ್ರೀಮತಿ ಶಂಕುತಳಾ ಟಿ ಶೆಟ್ಟಿ, ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಉಪ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಭವಾನಿ ಪ್ರಭು, ಮಾಜಿ ಶಾಸಕರಾದ ಶ್ರೀಮತಿ ಮಲ್ಲಿಕಾ ಪ್ರಸಾದ್, ಪ್ರಗತಿ ಆಸ್ಪತ್ರೆ ಪುತ್ತೂರು ಡಾ ಸುಧಾ ಎಸ್.ರಾವ್. ಮುಂತಾದ ಗಣ್ಯರೆಲ್ಲರು ಅತಿಥಿ ಸ್ಥಾನವನ್ನು ಆಲಂಕರಿಸಲಿದ್ದಾರೆ. ಅಂದು ಜಿಲ್ಲೆಯಾದ್ಯಂತ ಎಲೆಮರೆಯ ಕಾಯಿಯಂತೆ ಸಮಾಜಕ್ಕೆ ಅನನ್ಯ ಕೊಡುಗೆ ನೀಡಿದ ಮಹಿಳೆಯರನ್ನು “ವಿವಿಧತೆಯಲ್ಲಿ ಏಕತೆ”ಯ ಮಹಿಳಾ ಸಂಭ್ರಮದಲ್ಲಿ ಕೃತಪ್ರತಪೂರ್ವಕವಾಗಿ ಅಭಿನಂದಿಸಲಾಗುವುದು.

HPR Institute Of Nursing And Paramedical Sciences & Friends Beke

ಜಾಹೀರಾತು

ವಿಶ್ವ ಮಹಿಳಾ ದಿನಾಚರಣೆಯಂದು ನಡೆಯುವ “ವಿವಿಧತೆಯಲ್ಲಿ ಏಕತೆ”ಯ ಮಹಿಳಾ ಸಂಭ್ರಮದಲ್ಲಿ ಎಲ್ಲಾ ಮಹಿಳಾ ಸಂಸ್ಥೆಗಳ ತಂಡಗಳು ಈ ಸಂಭ್ರಮದಲ್ಲಿ ಭಾಗವಹಿಸಿ ಜಾಥಕ್ಕೆ ಮೇರಗು ನೀಡಬೇಕೆಂದು ನಮ್ಮ ಆಶಯ. ಆಯ್ದ ಶ್ರೇಷ್ಠ ಮೂರು ತಂಡಗಳಿಗೆ ನಗದು ಬಹುಮಾನಗಳಿಂದ ಗೌರವಿಸಲಾಗುವುದು. ಪತ್ರಿಕಾ ಮಾಧ್ಯಮ ಹಾಗು ದೃಶ್ಯ ಮಾಧ್ಯಮದವರು ಪ್ರೋತ್ಸಾಹ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.

ದ.ಕ ಜಿಲ್ಲಾ ಒಕ್ಕೂಟದ ಗೌರವಧ್ಯಕ್ಷರಾದ ಶ್ರೀಮತಿ ಚಂಚಲಾ ತೇಜೋಮಯ, ಜಿಲ್ಲಾ ಗೌರವ ಸಲಹೆಗಾರರಾದ ಶ್ರೀಮತಿ ಪ್ರೇಮಲತಾ ರಾವ್, ಜಿಲ್ಲಾ ಕಾರ್ಯದರ್ಶಿಯಾದ ಶ್ರೀಮತಿ ರೇಷ್ಮಾ ಪುತ್ತೂರು ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಾಂತಿ ಹೆಗಡೆ ಕಾರ್ಯದರ್ಶಿಯಾದ ಶ್ರೀಮತಿ ಪೂರ್ಣಿಮಾ ಶೆಟ್ಟಿ, ಖಜಾಂಜಿ ಶ್ರೀಮತಿ ರೇಖಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

SendShare13Share
Previous Post

ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ

Next Post

ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..