• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

March 5, 2025
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

March 24, 2026
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 24, 2026
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

March 24, 2026
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

by ಪ್ರಜಾಧ್ವನಿ ನ್ಯೂಸ್
March 5, 2025
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ
36
SHARES
102
VIEWS
ShareShareShare

ಪುತ್ತೂರು : ಅವಿಭಜಿತ ದ.ಕ. ಜಿಲ್ಲೆಯಲ್ಲಿ 1987 ರಲ್ಲಿ ದ.ಕ ಜಿಲ್ಲಾ ಮಹಿಳಾ ಒಕ್ಕೂಟ ಹಾಗೂ ಪುತ್ತೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟಗಳು ಸರಕಾರದ ನಿಬಂಧನೆಯಂತೆ ಸ್ಥಾಪನೆಯಾಯಿತು. 37 ವರ್ಷಗಳ ಇತಿಹಾಸವಿರುವ ಈ ಮಹಿಳಾ ಒಕ್ಕೂಟವು ಎಲ್ಲಾ ವರ್ಗದ ಮಹಿಳೆಯರ ಜಾತಿ ಮತ ಪಕ್ಷರಹಿತವಾಗಿ ಎಲ್ಲರನ್ನು ಭಾವೈಕ್ಯದಿಂದ ಒಂದುಗೂಡಿಸಿ ಸಮಗ್ರ ಅಭಿವೃದ್ಧಿಗಾಗಿ ಕಾರ್ಯಚಟುವಟಿಕೆಗಳನ್ನು ರೂಪಿಸಿಕೊಂಡು ಅದನ್ನು ಅನುಷ್ಠಾನಗೊಳಿಸಿದ ಪರಿಣಾಮವಾಗಿ ಇಂದು ಕರಾವಳಿ ಕರ್ನಾಟಕದ ಮಹಿಳೆಯರು ಸಮಾಜದ ಮುಖ್ಯವಾಹಿನಿಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ನಮಗೆ ಅಭಿಮಾನದ ವಿಷಯವಾಗಿದೆ. ಈ ಮಹಿಳಾ ಒಕ್ಕೂಟಗಳು ಜಂಟಿಯಾಗಿ ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಶನಿವಾರ ಪುತ್ತೂರಿನ ಮಹಾಲಿಂಗೇಶ್ವರ ದೇವಾಸ್ಥಾನದ ನಟರಾಜ ವೇದಿಕೆಯಲ್ಲಿ ‘ವಿಶ್ವಮಹಿಳಾ ದಿನಾಚರಣೆ’ಯ ಅಂಗವಾಗಿ “ವಿವಿಧತೆಯಲ್ಲಿ ಏಕತೆ”ಯ ಮಹಿಳಾ ಸಂಭ್ರಮ ನಡೆಯಲಿದೆ.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ಅಂದು ಬೆಳಿಗ್ಗೆ 9 ಗಂಟೆಗೆ ಪ್ರಶಾಂತ್ ಮಹಲ್ ಬಳಿಯ ಮೈದಾನದಿಂದ ಹೊರಟು ದರ್ಬೆಯಾಗಿ ಮಹಿಳಾ ಜಾಥವು ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿ ಸಂಚರಿಸಿ ಮಹಾಲಿಂಗೇಶ್ವರ ದೇವಾಸ್ಥಾನದ ಆವರಣದಲ್ಲಿ ಸೇರಲಿವೆ. ಈ ಜಾಥವನ್ನು ಸಬ್ ಇನ್ಸ್‌ ಪೆಕ್ಟರ್ ಆಫ್ ಪೋಲಿಸ್‌ರಾದ ಶ್ರೀಮತಿ ಸವಿತಾ ಉದ್ಘಾಟಿಸಲಿದ್ದಾರೆ. ಎಲ್ಲಾ ತರದ ವಾಹನಗಳಿಗೆ ಮಹಿಳೆಯರೇ ಚಾಲಕ ರಾಗಿರುತ್ತಾರೆ. ಮಹಿಳಾ ಚೆಂಡೆ ತಂಡ, ವಿವಿಧತೆಯಲ್ಲಿ ಏಕತೆಯನ್ನು ಬಂದಿಸುವುವ ವೇಷ ಭೂಷಣಗಳನ್ನು ತೊಟ್ಟ ಮಹಿಳಾ ಕಲಾ ತಂಡಗಳು ಮತ್ತು ದೇಶಕ್ಕಾಗಿ, ನಾಡಿಗಾಗಿ ಹೋರಾಟ ನಡೆಸಿದ ಶೌರ್ಯ ಪ್ರದರ್ಶನವನ್ನು ಬಿಂಬಿಸುವ ಮಹಿಳೆಯರು ಜಾಥದಲ್ಲಿ ಸಾಗಲಿದ್ದಾರೆ. (ಸೈಕಲ್, ದ್ವಿಚಕ್ರವಾಹನ, ರಿಕ್ಷಾ, ಅಂಬುಲೆನ್ಸ್,ಕಾರು, ಬಸ್ಸು, ಟ್ರಕ್, ಮೊದಲಾದವುಗಳ ಚಲಾಕರು ಮಹಿಳೆಯರೇ ಆಗಿರುತ್ತಾರೆ.)

ಜಿಲ್ಲಾ ಮಟ್ಟದಿಂದ ನಡೆಯಲಿರುವ ಈ ಜಾಥದಲ್ಲಿ ಎಲ್ಲಾ ತಾಲೂಕು ಒಕ್ಕೂಟದ ಮಹಿಳಾ ಮಂಡಲಿಗಳು ಹಾಗು ಇತರ ಮಹಿಳಾ ಸಂಘಟನೆಗಳು ಭಾಗವಹಿಸಲಿದ್ದಾರೆ. “ವಿವಿಧತೆಯಲ್ಲಿ ಏಕತೆ”ಯ ಉದ್ಘಾಟನಾ ಸಮಾರಂಭಕ್ಕೆ ಉದ್ಘಾಟಕರಾಗಿ ಮಾನ್ಯ ಶಾಸಕರು ಸುಳ್ಯ ವಿಧಾನಸಭಾ ಕ್ಷೇತ್ರ, ಕು ಭಾಗೀರಥಿ ಮುರುಳ್ಳ, ಅಧ್ಯಕ್ಷತೆಯಾಗಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆಯಾದ ಶ್ರೀಮತಿ ಉಷಾ ನಾಯಕ್, ಹಾಗು ಗೌರವ ಉಪಸ್ಥಿತರಾಗಿ ಆಗಮಿಸುವ ವಿಧಾನ ಸಭಾಧ್ಯಕ್ಷರು ಮಾನ್ಯ ಶಾಸಕರು ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಅಣ್ಣು ನಾಯ್ಕ, ವಿಧಾನ ಪರಿಷತ್ ಸದಸ್ಯರು ಸನ್ಮಾನ್ಯ ಶ್ರೀ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕರು, ಸನ್ಮಾನ್ಯ ಶ್ರೀ ಸಂಜೀವ ಮಠಂದೂರು, ವ್ಯವಸ್ಥಾಪನಾ ಸಮಿತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನದ ಅಧಕ್ಷರಾದ ಸನ್ಮಾನ್ಯ ಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರು, ಶ್ರೀಮತಿ ಶಂಕುತಳಾ ಟಿ ಶೆಟ್ಟಿ, ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಉಪ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಭವಾನಿ ಪ್ರಭು, ಮಾಜಿ ಶಾಸಕರಾದ ಶ್ರೀಮತಿ ಮಲ್ಲಿಕಾ ಪ್ರಸಾದ್, ಪ್ರಗತಿ ಆಸ್ಪತ್ರೆ ಪುತ್ತೂರು ಡಾ ಸುಧಾ ಎಸ್.ರಾವ್. ಮುಂತಾದ ಗಣ್ಯರೆಲ್ಲರು ಅತಿಥಿ ಸ್ಥಾನವನ್ನು ಆಲಂಕರಿಸಲಿದ್ದಾರೆ. ಅಂದು ಜಿಲ್ಲೆಯಾದ್ಯಂತ ಎಲೆಮರೆಯ ಕಾಯಿಯಂತೆ ಸಮಾಜಕ್ಕೆ ಅನನ್ಯ ಕೊಡುಗೆ ನೀಡಿದ ಮಹಿಳೆಯರನ್ನು “ವಿವಿಧತೆಯಲ್ಲಿ ಏಕತೆ”ಯ ಮಹಿಳಾ ಸಂಭ್ರಮದಲ್ಲಿ ಕೃತಪ್ರತಪೂರ್ವಕವಾಗಿ ಅಭಿನಂದಿಸಲಾಗುವುದು.

camera center ad

ಜಾಹೀರಾತು

ವಿಶ್ವ ಮಹಿಳಾ ದಿನಾಚರಣೆಯಂದು ನಡೆಯುವ “ವಿವಿಧತೆಯಲ್ಲಿ ಏಕತೆ”ಯ ಮಹಿಳಾ ಸಂಭ್ರಮದಲ್ಲಿ ಎಲ್ಲಾ ಮಹಿಳಾ ಸಂಸ್ಥೆಗಳ ತಂಡಗಳು ಈ ಸಂಭ್ರಮದಲ್ಲಿ ಭಾಗವಹಿಸಿ ಜಾಥಕ್ಕೆ ಮೇರಗು ನೀಡಬೇಕೆಂದು ನಮ್ಮ ಆಶಯ. ಆಯ್ದ ಶ್ರೇಷ್ಠ ಮೂರು ತಂಡಗಳಿಗೆ ನಗದು ಬಹುಮಾನಗಳಿಂದ ಗೌರವಿಸಲಾಗುವುದು. ಪತ್ರಿಕಾ ಮಾಧ್ಯಮ ಹಾಗು ದೃಶ್ಯ ಮಾಧ್ಯಮದವರು ಪ್ರೋತ್ಸಾಹ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.

Muliya

ಜಾಹೀರಾತು

Poorna squash

ಜಾಹೀರಾತು

ದ.ಕ ಜಿಲ್ಲಾ ಒಕ್ಕೂಟದ ಗೌರವಧ್ಯಕ್ಷರಾದ ಶ್ರೀಮತಿ ಚಂಚಲಾ ತೇಜೋಮಯ, ಜಿಲ್ಲಾ ಗೌರವ ಸಲಹೆಗಾರರಾದ ಶ್ರೀಮತಿ ಪ್ರೇಮಲತಾ ರಾವ್, ಜಿಲ್ಲಾ ಕಾರ್ಯದರ್ಶಿಯಾದ ಶ್ರೀಮತಿ ರೇಷ್ಮಾ ಪುತ್ತೂರು ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಾಂತಿ ಹೆಗಡೆ ಕಾರ್ಯದರ್ಶಿಯಾದ ಶ್ರೀಮತಿ ಪೂರ್ಣಿಮಾ ಶೆಟ್ಟಿ, ಖಜಾಂಜಿ ಶ್ರೀಮತಿ ರೇಖಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

vishnu studio

ಜಾಹೀರಾತು

SendShare14Share
Previous Post

ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ

Next Post

ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..