• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

March 5, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

by ಪ್ರಜಾಧ್ವನಿ ನ್ಯೂಸ್
March 5, 2025
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ
36
SHARES
103
VIEWS
ShareShareShare

ಪುತ್ತೂರು : ಅವಿಭಜಿತ ದ.ಕ. ಜಿಲ್ಲೆಯಲ್ಲಿ 1987 ರಲ್ಲಿ ದ.ಕ ಜಿಲ್ಲಾ ಮಹಿಳಾ ಒಕ್ಕೂಟ ಹಾಗೂ ಪುತ್ತೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟಗಳು ಸರಕಾರದ ನಿಬಂಧನೆಯಂತೆ ಸ್ಥಾಪನೆಯಾಯಿತು. 37 ವರ್ಷಗಳ ಇತಿಹಾಸವಿರುವ ಈ ಮಹಿಳಾ ಒಕ್ಕೂಟವು ಎಲ್ಲಾ ವರ್ಗದ ಮಹಿಳೆಯರ ಜಾತಿ ಮತ ಪಕ್ಷರಹಿತವಾಗಿ ಎಲ್ಲರನ್ನು ಭಾವೈಕ್ಯದಿಂದ ಒಂದುಗೂಡಿಸಿ ಸಮಗ್ರ ಅಭಿವೃದ್ಧಿಗಾಗಿ ಕಾರ್ಯಚಟುವಟಿಕೆಗಳನ್ನು ರೂಪಿಸಿಕೊಂಡು ಅದನ್ನು ಅನುಷ್ಠಾನಗೊಳಿಸಿದ ಪರಿಣಾಮವಾಗಿ ಇಂದು ಕರಾವಳಿ ಕರ್ನಾಟಕದ ಮಹಿಳೆಯರು ಸಮಾಜದ ಮುಖ್ಯವಾಹಿನಿಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ನಮಗೆ ಅಭಿಮಾನದ ವಿಷಯವಾಗಿದೆ. ಈ ಮಹಿಳಾ ಒಕ್ಕೂಟಗಳು ಜಂಟಿಯಾಗಿ ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಶನಿವಾರ ಪುತ್ತೂರಿನ ಮಹಾಲಿಂಗೇಶ್ವರ ದೇವಾಸ್ಥಾನದ ನಟರಾಜ ವೇದಿಕೆಯಲ್ಲಿ ‘ವಿಶ್ವಮಹಿಳಾ ದಿನಾಚರಣೆ’ಯ ಅಂಗವಾಗಿ “ವಿವಿಧತೆಯಲ್ಲಿ ಏಕತೆ”ಯ ಮಹಿಳಾ ಸಂಭ್ರಮ ನಡೆಯಲಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಪ್ರಶಾಂತ್ ಮಹಲ್ ಬಳಿಯ ಮೈದಾನದಿಂದ ಹೊರಟು ದರ್ಬೆಯಾಗಿ ಮಹಿಳಾ ಜಾಥವು ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿ ಸಂಚರಿಸಿ ಮಹಾಲಿಂಗೇಶ್ವರ ದೇವಾಸ್ಥಾನದ ಆವರಣದಲ್ಲಿ ಸೇರಲಿವೆ. ಈ ಜಾಥವನ್ನು ಸಬ್ ಇನ್ಸ್‌ ಪೆಕ್ಟರ್ ಆಫ್ ಪೋಲಿಸ್‌ರಾದ ಶ್ರೀಮತಿ ಸವಿತಾ ಉದ್ಘಾಟಿಸಲಿದ್ದಾರೆ. ಎಲ್ಲಾ ತರದ ವಾಹನಗಳಿಗೆ ಮಹಿಳೆಯರೇ ಚಾಲಕ ರಾಗಿರುತ್ತಾರೆ. ಮಹಿಳಾ ಚೆಂಡೆ ತಂಡ, ವಿವಿಧತೆಯಲ್ಲಿ ಏಕತೆಯನ್ನು ಬಂದಿಸುವುವ ವೇಷ ಭೂಷಣಗಳನ್ನು ತೊಟ್ಟ ಮಹಿಳಾ ಕಲಾ ತಂಡಗಳು ಮತ್ತು ದೇಶಕ್ಕಾಗಿ, ನಾಡಿಗಾಗಿ ಹೋರಾಟ ನಡೆಸಿದ ಶೌರ್ಯ ಪ್ರದರ್ಶನವನ್ನು ಬಿಂಬಿಸುವ ಮಹಿಳೆಯರು ಜಾಥದಲ್ಲಿ ಸಾಗಲಿದ್ದಾರೆ. (ಸೈಕಲ್, ದ್ವಿಚಕ್ರವಾಹನ, ರಿಕ್ಷಾ, ಅಂಬುಲೆನ್ಸ್,ಕಾರು, ಬಸ್ಸು, ಟ್ರಕ್, ಮೊದಲಾದವುಗಳ ಚಲಾಕರು ಮಹಿಳೆಯರೇ ಆಗಿರುತ್ತಾರೆ.)

8722552464 Astrloger

ಜಾಹೀರಾತು

ಜಿಲ್ಲಾ ಮಟ್ಟದಿಂದ ನಡೆಯಲಿರುವ ಈ ಜಾಥದಲ್ಲಿ ಎಲ್ಲಾ ತಾಲೂಕು ಒಕ್ಕೂಟದ ಮಹಿಳಾ ಮಂಡಲಿಗಳು ಹಾಗು ಇತರ ಮಹಿಳಾ ಸಂಘಟನೆಗಳು ಭಾಗವಹಿಸಲಿದ್ದಾರೆ. “ವಿವಿಧತೆಯಲ್ಲಿ ಏಕತೆ”ಯ ಉದ್ಘಾಟನಾ ಸಮಾರಂಭಕ್ಕೆ ಉದ್ಘಾಟಕರಾಗಿ ಮಾನ್ಯ ಶಾಸಕರು ಸುಳ್ಯ ವಿಧಾನಸಭಾ ಕ್ಷೇತ್ರ, ಕು ಭಾಗೀರಥಿ ಮುರುಳ್ಳ, ಅಧ್ಯಕ್ಷತೆಯಾಗಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆಯಾದ ಶ್ರೀಮತಿ ಉಷಾ ನಾಯಕ್, ಹಾಗು ಗೌರವ ಉಪಸ್ಥಿತರಾಗಿ ಆಗಮಿಸುವ ವಿಧಾನ ಸಭಾಧ್ಯಕ್ಷರು ಮಾನ್ಯ ಶಾಸಕರು ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಅಣ್ಣು ನಾಯ್ಕ, ವಿಧಾನ ಪರಿಷತ್ ಸದಸ್ಯರು ಸನ್ಮಾನ್ಯ ಶ್ರೀ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕರು, ಸನ್ಮಾನ್ಯ ಶ್ರೀ ಸಂಜೀವ ಮಠಂದೂರು, ವ್ಯವಸ್ಥಾಪನಾ ಸಮಿತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನದ ಅಧಕ್ಷರಾದ ಸನ್ಮಾನ್ಯ ಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರು, ಶ್ರೀಮತಿ ಶಂಕುತಳಾ ಟಿ ಶೆಟ್ಟಿ, ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಉಪ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಭವಾನಿ ಪ್ರಭು, ಮಾಜಿ ಶಾಸಕರಾದ ಶ್ರೀಮತಿ ಮಲ್ಲಿಕಾ ಪ್ರಸಾದ್, ಪ್ರಗತಿ ಆಸ್ಪತ್ರೆ ಪುತ್ತೂರು ಡಾ ಸುಧಾ ಎಸ್.ರಾವ್. ಮುಂತಾದ ಗಣ್ಯರೆಲ್ಲರು ಅತಿಥಿ ಸ್ಥಾನವನ್ನು ಆಲಂಕರಿಸಲಿದ್ದಾರೆ. ಅಂದು ಜಿಲ್ಲೆಯಾದ್ಯಂತ ಎಲೆಮರೆಯ ಕಾಯಿಯಂತೆ ಸಮಾಜಕ್ಕೆ ಅನನ್ಯ ಕೊಡುಗೆ ನೀಡಿದ ಮಹಿಳೆಯರನ್ನು “ವಿವಿಧತೆಯಲ್ಲಿ ಏಕತೆ”ಯ ಮಹಿಳಾ ಸಂಭ್ರಮದಲ್ಲಿ ಕೃತಪ್ರತಪೂರ್ವಕವಾಗಿ ಅಭಿನಂದಿಸಲಾಗುವುದು.

ವಿಶ್ವ ಮಹಿಳಾ ದಿನಾಚರಣೆಯಂದು ನಡೆಯುವ “ವಿವಿಧತೆಯಲ್ಲಿ ಏಕತೆ”ಯ ಮಹಿಳಾ ಸಂಭ್ರಮದಲ್ಲಿ ಎಲ್ಲಾ ಮಹಿಳಾ ಸಂಸ್ಥೆಗಳ ತಂಡಗಳು ಈ ಸಂಭ್ರಮದಲ್ಲಿ ಭಾಗವಹಿಸಿ ಜಾಥಕ್ಕೆ ಮೇರಗು ನೀಡಬೇಕೆಂದು ನಮ್ಮ ಆಶಯ. ಆಯ್ದ ಶ್ರೇಷ್ಠ ಮೂರು ತಂಡಗಳಿಗೆ ನಗದು ಬಹುಮಾನಗಳಿಂದ ಗೌರವಿಸಲಾಗುವುದು. ಪತ್ರಿಕಾ ಮಾಧ್ಯಮ ಹಾಗು ದೃಶ್ಯ ಮಾಧ್ಯಮದವರು ಪ್ರೋತ್ಸಾಹ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.

ದ.ಕ ಜಿಲ್ಲಾ ಒಕ್ಕೂಟದ ಗೌರವಧ್ಯಕ್ಷರಾದ ಶ್ರೀಮತಿ ಚಂಚಲಾ ತೇಜೋಮಯ, ಜಿಲ್ಲಾ ಗೌರವ ಸಲಹೆಗಾರರಾದ ಶ್ರೀಮತಿ ಪ್ರೇಮಲತಾ ರಾವ್, ಜಿಲ್ಲಾ ಕಾರ್ಯದರ್ಶಿಯಾದ ಶ್ರೀಮತಿ ರೇಷ್ಮಾ ಪುತ್ತೂರು ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಾಂತಿ ಹೆಗಡೆ ಕಾರ್ಯದರ್ಶಿಯಾದ ಶ್ರೀಮತಿ ಪೂರ್ಣಿಮಾ ಶೆಟ್ಟಿ, ಖಜಾಂಜಿ ಶ್ರೀಮತಿ ರೇಖಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

SendShare14Share
Previous Post

ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ

Next Post

ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..