• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೊಲೀಸರು ಹುಡುಕಾಟ: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ

ಪೊಲೀಸರು ಹುಡುಕಾಟ: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ

March 9, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕಾಸರಗೋಡು

ಪೊಲೀಸರು ಹುಡುಕಾಟ: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ

by ಪ್ರಜಾಧ್ವನಿ ನ್ಯೂಸ್
March 9, 2025
in ಕಾಸರಗೋಡು, ಕ್ರೈಮ್
0
ಪೊಲೀಸರು ಹುಡುಕಾಟ: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ
226
SHARES
646
VIEWS
ShareShareShare

ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ  ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42),  15ವರ್ಷದ ವಿದ್ಯಾರ್ಥಿನಿ ಗುರುತು ಪತ್ತೆಯಾಗಿಲ್ಲ ಮೃತರು.

ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ನಿವಾಸಿಗಳಾದ ಪ್ರದೀಪ್ ಮತ್ತು ಅಪ್ರಾಪ್ತ ವಿದ್ಯಾರ್ಥಿನಿ ನಾಪತ್ತೆಯಾಗಿದ್ದರು. ಅದೇ ದಿನ ನಾಪತ್ತೆ ಬಗ್ಗೆ ಕುಂಬಳೆ ಪೊಲೀಸರಿಗೆ ಅಪ್ರಾಪ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದರೂ ಇಬ್ಬರೂ ಪತ್ತೆಯಾಗಿರಲಿಲ್ಲ. ಇಬ್ಬರ ಮೊಬೈಲ್ ಫೋನ್‌ಗಳು ಮಂಡೆಕಾಪು ಬಳಿ ಸ್ವಿಚ್ ಆಫ್ ಆಗಿರುವುದು ತನಿಖೆಯಲ್ಲಿ ಗೊತ್ತಾಗಿದೆ.

ಇದರ ಆಧಾರದ ಮೇಲೆ ಡ್ರೋನ್ ಹಾಗೂ ಪೊಲೀಸ್ ಶ್ವಾನ ಬಳಸಿ ಶೋಧ ನಡೆಸಲಾಗಿತ್ತು. ಆದರೂ ಇಬ್ಬರ ಬಗ್ಗೆ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಅಪ್ರಾಪ್ತೆ ಪತ್ತೆಯಾಗದ ಹಿನ್ನೆಲೆಯಲ್ಲಿ ಪೋಷಕರು ಹೈಕೋರ್ಟ್ ಮೊರೆ ಹೋಗಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಇಂದು ಸ್ಥಳೀಯರ ನೆರವಿನೊಂದಿಗೆ ಇಬ್ಬರ ಮನೆಯ ಸಮೀಪ ಹುಡುಕಾಟ ಮಾಡಲಾಗಿದೆ.

ಎಕರೆಗಟ್ಟಲೆ ಹರಡಿರುವ ಅಕೇಶಿಯಾ ಅರಣ್ಯದಲ್ಲಿ ಶೋಧ ನಡೆಸಿದ ವೇಳೆ ಒಂದೇ ಮರಕ್ಕೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಒಂದು ಚಾಕು ಮತ್ತು ಎರಡು ಮೊಬೈಲ್ ಫೋನ್‌ಗಳು ಪತ್ತೆ‌ಯಾಗಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare90Share
Previous Post

ಪುತ್ತೂರು: ಮೆಡಿಕಲ್‌ ಕಾಲೇಜು ಮಂಜೂರು: ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರುವ ನಿರೀಕ್ಷೆ ಆಸ್ಪತ್ರೆ ಮೇಲ್ದರ್ಜೆಗೆ 250 ಕೋ.ರೂ.ಪ್ರಸ್ತಾವನೆ

Next Post

ಬಿಜೆಪಿ ಸಂಸದ ತೇಜಸ್ವಿ ಸೂರ್ಯ-ಶಿವಶ್ರೀ ಮದ್ವೆ ಆರತಕ್ಷತೆ ಗಣ್ಯಾತಿಗಣ್ಯರ ಶುಭ ಹಾರೈಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಜೆಪಿ ಸಂಸದ ತೇಜಸ್ವಿ ಸೂರ್ಯ-ಶಿವಶ್ರೀ ಮದ್ವೆ ಆರತಕ್ಷತೆ ಗಣ್ಯಾತಿಗಣ್ಯರ ಶುಭ ಹಾರೈಕೆ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ-ಶಿವಶ್ರೀ ಮದ್ವೆ ಆರತಕ್ಷತೆ ಗಣ್ಯಾತಿಗಣ್ಯರ ಶುಭ ಹಾರೈಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..