• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ಬಾಲಕಿಯನ್ನು ಪುಸಲಾಯಿಸಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

March 12, 2025
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬಾಲಕಿಯನ್ನು ಪುಸಲಾಯಿಸಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

by ಪ್ರಜಾಧ್ವನಿ ನ್ಯೂಸ್
March 12, 2025
in ಕ್ರೈಮ್
0
ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ
52
SHARES
149
VIEWS
ShareShareShare

ಬೆಳಗಾವಿ: ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿರುವ ಘಟನೆ ಬೆಳಗಾವಿಯ ಕುಲಗೋಡ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದು ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯವಾಗಿದೆ. ಬಾಲಕಿ ಬಾಣಂತಿಯಾದ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಪ್ರಕರಣದಡಿಯಲ್ಲಿ ಆರೋಪಿ ಬಸಪ್ಪ ಅಡಿವೆಪ್ಪ ಹಳ್ಳೂರ್(32) ಎನ್ನುವಾತನನ್ನು ಬಂಧಿಸಿದ್ದಾರೆ.

ಟ್ರ್ಯಾಕ್ಟರ್ ಡ್ರೈವರ್ ಆಗಿರುವ ಬಸಪ್ಪ ಅಡಿವೆಪ್ಪ ಹಳ್ಳೂರ ಎಂಬಾತನಿಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳು ಸಹ ಇವೆ. ಆದರೂ ಸಹ ಬಸಪ್ಪ ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ನಿರಂತರವಾಗಿ ದೈಹಿಕ ಸಂಪರ್ಕ ಬೆಳಸಿದ್ದಾನೆ. ಪರಿಣಾಮ ಬಾಲಕಿ ಇದೀಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ

HPR Institute Of Nursing And Paramedical Sciences & Friends Beke

ಜಾಹೀರಾತು

ಆರೋಗ್ಯ ಮತ್ತು ದೇಹದಲ್ಲಿ ಕೊಂಚ ವ್ಯತ್ಯಾಸ ಕಂಡು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಗೊತ್ತಾಗುತ್ತಿದ್ದಂತೆಯೇ ಆಕೆ ಪೋಷಕರು ಶಾಕ್ ಆಗಿದ್ದಾರೆ.  ಬಳಿಕ ಬಾಲಕಿ ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು ಆರೋಪಿ ಬಸಪ್ಪ ಅಡಿವೆಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

 

SendShare21Share
Previous Post

ಪುತ್ತೂರು ಜಾತ್ರೆ – ಸಾಂಸ್ಕೃತಿಕ ಕಾರ್ಯಕ್ರಮ ನೋಂದಾವಣೆಗೆ ಅರ್ಜಿ ಆಹ್ವಾನ

Next Post

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..