• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ನಗರ ಯೋಜನಾ ಪ್ರಾಧಿಕಾರದ (ಪುಡಾ) ಅಧ್ಯಕ್ಷರಾಗಿ ಅಮಳ ರಾಮಚಂದ್ರ

ಪುತ್ತೂರು ನಗರ ಯೋಜನಾ ಪ್ರಾಧಿಕಾರದ (ಪುಡಾ) ಅಧ್ಯಕ್ಷರಾಗಿ ಅಮಳ ರಾಮಚಂದ್ರ

March 14, 2025
ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

June 30, 2025
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

June 30, 2025
ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

June 30, 2025
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

June 30, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

June 30, 2025
ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

June 30, 2025
ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

June 27, 2025
ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

June 30, 2025
ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

June 25, 2025
ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

June 25, 2025
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

June 23, 2025
ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

June 23, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 1, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

    ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

    ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

    ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

    ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

    ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

    ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

    ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ನಗರ ಯೋಜನಾ ಪ್ರಾಧಿಕಾರದ (ಪುಡಾ) ಅಧ್ಯಕ್ಷರಾಗಿ ಅಮಳ ರಾಮಚಂದ್ರ

by ಪ್ರಜಾಧ್ವನಿ ನ್ಯೂಸ್
March 14, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ನಗರ ಯೋಜನಾ ಪ್ರಾಧಿಕಾರದ (ಪುಡಾ) ಅಧ್ಯಕ್ಷರಾಗಿ ಅಮಳ ರಾಮಚಂದ್ರ
24
SHARES
68
VIEWS
ShareShareShare

ಪುತ್ತೂರು:  ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ)ದ ಅಧ್ಯಕ್ಷರಾಗಿ ಅಮಳ ರಾಮಚಂದ್ರ ಅವರನ್ನು ಸರಕಾರ ನೇಮಕಗೊಳಿಸಿದೆ.

ಪುತ್ತೂರು ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ೧೯೬೧ರ ಕಲಂ ೪(ಸಿ)ರ ಉಪಕಲಂ ೩(೧)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಅಮಳ ರಾಮಚಂದ್ರ ಅವರನ್ನು ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಳಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ (ಅಭಿವೃದ್ಧಿ, ಪ್ರಾಧಿಕಾರ ಮತ್ತು ನಗರ ಯೋಜನಾ(ಸೇ) ಲತಾ ಕೆ.ಅವರು ಮಾ.13ರಂದು ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಕೆಪಿಸಿಸಿ ವಕ್ತಾರರಾಗಿರುವ ಅಮಳ ರಾಮಚಂದ್ರ ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಮುಖ ಭಾಷಣಗಾರರೂ ಆಗಿರುವ ಅಮಳ ರಾಮಚಂದ್ರ ಅವರು ಪಕ್ಷದ ಯೋಜನೆ, ಸಿದ್ದಾಂತ, ಕಾರ್ಯಕ್ರಮಗಳನ್ನು ಪ್ರಬಲವಾಗಿ ಸಮರ್ಥಿಸುವ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

Akshaya College Puttur

ಜಾಹೀರಾತು

ಮೂಲತ: ಕೊಳ್ತಿಗೆ ಗ್ರಾಮದ ಅಮಳ ನಿವಾಸಿಯಾಗಿದ್ದು ಪ್ರಗತಿಪರ ಕೃಷಿಕರೂ ಆಗಿರುವ ರಾಮಚಂದ್ರ ಅವರು ಪ್ರಸ್ತುತ ಇಲ್ಲಿನ ನೆಲ್ಲಿಕಟ್ಟೆಯಲ್ಲಿ ವಾಸವಾಗಿದ್ದಾರೆ. ಸುಳ್ಯದ ಎನ್‌ಎಂಸಿಯಲ್ಲಿ ಬಿಎಸ್ಸಿ ಪದವಿ ಶಿಕ್ಷಣ ಪಡೆದಿರುವ ಅಮಳ ರಾಮಚಂದ್ರ ಅವರು, ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪಧಿಸಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.

ಪದವಿ ಶಿಕ್ಷಣದ ಬಳಿಕ ಕೃಷಿಯೆಡೆಗೆ ಆಸಕ್ತಿ ತೋರಿದ್ದ ಇವರು ಆರಂಭದಲ್ಲಿ ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ಕೊಳ್ತಿಗೆ ಗ್ರಾಮ ಪಂಚಾಯತ್‌ನ ಬಿಜೆಪಿ ಬೆಂಬಲಿತ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಇವರು ಪುತ್ತೂರು ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆ ನಿಭಾಯಿಸಿದ್ದರು. ೨೦೦೮ರಲ್ಲಿ ನಡೆದ ವಿಧಾನ ಸಭಾ ಚುನಾವಣೆ ಸಂದರ್ಭ ಶಕುಂತಳಾ ಶೆಟ್ಟಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಣೆಯಾಗಿ ಅವರು ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪಧಿಸಿದ್ದ ಸಂದರ್ಭ ಸ್ವಾಭಿಮಾನಿ ವೇದಿಕೆ ರಚನೆಯಾಗುವಲ್ಲಿ ಅಮಳ ಅವರು ಪ್ರಮುಖ ಪಾತ್ರ ವಹಿಸಿದ್ದರಲ್ಲದೆ ಸ್ವಾಭಿಮಾನಿ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಆ ಬಳಿಕ ಶಕುಂತಳಾ ಟಿ.ಶೆಟ್ಟಿಯವರು ಕಾಂಗ್ರೆಸ್ ಸೇರ್ಪಡೆಗೊಂಡಾಗ ಅವರೊಂದಿಗೆ ಅಮಳ ರಾಮಚಂದ್ರ ಅವರೂ ಕಾಂಗ್ರೆಸ್‌ಗೆ ಸೇರಿದರು. ಕೊಳ್ತಿಗೆ ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಸಂಘಟನಾ ಕಾರ್ಯದರ್ಶಿಯಾಗಿ, ಸತತ ಮೂರು ಅವಧಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಯೂ ಇವರು ಸೇವೆ ಸಲ್ಲಿಸಿದ್ದರು. ಎಂ.ಬಿ.ವಿಶ್ವನಾಥ ರೈಯವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬ್ಲಾಕ್ ಕಾಂಗ್ರೆಸ್ ವಕ್ತಾರರಾಗಿಯೂ ಕಾರ್ಯನಿರ್ವಹಿಸಿದ್ದರು. ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಅಮಳ ಅವರು ಪ್ರಸ್ತುತ ಮಾನವ ಬಂಧುತ್ವ ವೇದಿಕೆಯ ಪುತ್ತೂರು ಘಟಕದ ಪ್ರಧಾನ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಳ್ತಿಗೆ ಸೌಹಾರ್ದ ಸಮಿತಿಯ ಕಾರ್ಯಾಧ್ಯಕ್ಷರಾಗಿಯೂ ಇವರು ಕಾರ್ಯನಿರ್ವಹಿಸುತ್ತಿದ್ದಾರೆ.

 

HPR Institute Of Nursing And Paramedical Sciences & Friends Beke

ಜಾಹೀರಾತು

ಜಾಹೀರಾತು

SendShare10Share
Previous Post

ಪುತ್ತೂರಿ ನಲ್ಲಿ ಹೆಚ್ಚುತಿದೆ ಕಳವು, ದರೋಡೆ ಪ್ರಕರಣ : ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

Next Post

ಪುತ್ತೂರು ನಂದಿ ರಥಯಾತ್ರೆ ಸಂಚಾನಲನಾ ಸಮಿತಿ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ನಂದಿ ರಥಯಾತ್ರೆ ಸಂಚಾನಲನಾ ಸಮಿತಿ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ

ಪುತ್ತೂರು ನಂದಿ ರಥಯಾತ್ರೆ ಸಂಚಾನಲನಾ ಸಮಿತಿ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..