• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ

ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ

March 17, 2025
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ

by ಪ್ರಜಾಧ್ವನಿ ನ್ಯೂಸ್
March 17, 2025
in ಅಂತರರಾಜ್ಯ
0
ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ
49
SHARES
140
VIEWS
ShareShareShare

ಜಾತಿ ಆಧಾರಿತ ರಾಜಕೀಯದ ವಿರುದ್ಧ ಗುಡುಗಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಜಾತಿ, ಧರ್ಮ, ಭಾಷೆ ಅಥವಾ ಲಿಂಗದ ಮೇಲೆ ಯಾರೂ ತಾರತಮ್ಯ ಮಾಡಬಾರದು ಎಂದು ಹೇಳಿದ್ದಾರೆ.

ಶನಿವಾರ ನಾಗ್ಪುರದಲ್ಲಿ ಸೆಂಟ್ರಲ್ ಇಂಡಿಯಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ನ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಗಡ್ಕರಿ, “ಜೋ ಕರೇಗಾ ಜಾತ್ ಕಿ ಬಾತ್, ಉಸ್ಕೊ ಕಸ್ಕೆ ಮರುಂಗಾ ಲಾತ್ (ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ) ಎಂದರು.

camera center ad

ಜಾಹೀರಾತು

ಯಾವುದೇ ವ್ಯಕ್ತಿ ತನ್ನ ಜಾತಿ, ಧರ್ಮ, ಭಾಷೆ ಅಥವಾ ಪಂಥದ ಕಾರಣದಿಂದ ದೊಡ್ಡವನಲ್ಲ ಎಂದು ನಾನು ನಂಬುತ್ತೇನೆ. ಆದರೆ ಗುಣಗಳಿಂದ ಆತ ದೊಡ್ಡವನಾಗುತ್ತಾನೆ. ಹೀಗಾಗಿ ನಾವು ಯಾರನ್ನೂ ಅವರ ಜಾತಿ, ಧರ್ಮ, ಲಿಂಗ ಅಥವಾ ಭಾಷೆಯ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂದು ಅವರು ಹೇಳಿದರು.

“ನಾನು ರಾಜಕೀಯದಲ್ಲಿದ್ದು, ಸಾಕಷ್ಟು ಮಾತುಗಳು ಕೇಳಿಬರುತ್ತವೆ. ಆದರೆ ನಾನು ನನ್ನ ದಾರಿಯಲ್ಲಿ ನಡೆಯುತ್ತೇನೆ. ನನಗೆ ಮತ ಹಾಕಲು ಬಯಸುವವರು ಮತ ಹಾಕಬಹುದು ಮತ್ತು ಬಯಸದಿದ್ದರೆ, ಹಾಗೆ ಮಾಡಲು ಅವರು ಸ್ವತಂತ್ರರು.

ನಾನು ನನ್ನ ತತ್ವಗಳೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ನನ್ನ ವೈಯಕ್ತಿಕ ಜೀವನದಲ್ಲಿ ಅವುಗಳನ್ನು ಅನುಸರಿಸುತ್ತೇನೆ ಎಂದರು. ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ ಗಡ್ಕರಿ, ಹಲವು ವರ್ಷಗಳ ಹಿಂದೆ ತಾವು ಶಾಸಕರಾಗಿದ್ದಾಗ ಸಮುದಾಯದ ಶಿಕ್ಷಣಕ್ಕೆ ಉತ್ತೇಜನ ನೀಡಲು ಮುಸ್ಲಿಂ ಶಿಕ್ಷಣ ಸಂಸ್ಥೆ ಇಂಜಿನಿಯರಿಂಗ್ ಕಾಲೇಜ್ ಆಗಲು ನೆರವು ನೀಡಿದ್ದಾಗಿ ತಿಳಿಸಿದರು.

ashwinistudioputtur

ಜಾಹೀರಾತು

 

Poorna squash

ಜಾಹೀರಾತು

Muliya

ಜಾಹೀರಾತು

SendShare20Share
Previous Post

ಕರ್ನಾಟಕದಲ್ಲಿ ಹೆಚ್ಚಿದ ನಕಲಿ ಸುದ್ದಿ (ಫೇಕ್ ನ್ಯೂಸ್) ಪ್ರಕರಣಗಳು

Next Post

ಹರೀಶ್ ಪೂಂಜಾಗೆ ಗೆಟ್ ಔಟ್! ಎಂದು ಹೇಳಿದ ಯು.ಟಿ ಖಾದರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹರೀಶ್ ಪೂಂಜಾಗೆ ಗೆಟ್ ಔಟ್! ಎಂದು ಹೇಳಿದ ಯು.ಟಿ ಖಾದರ್

ಹರೀಶ್ ಪೂಂಜಾಗೆ ಗೆಟ್ ಔಟ್! ಎಂದು ಹೇಳಿದ ಯು.ಟಿ ಖಾದರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..