• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ

ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ

March 17, 2025
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

July 17, 2026
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

July 16, 2026
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

July 16, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

July 16, 2026
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

July 16, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

July 16, 2026
ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

July 16, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

July 16, 2026
ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

July 16, 2026
ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

July 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ

by ಪ್ರಜಾಧ್ವನಿ ನ್ಯೂಸ್
March 17, 2025
in ಅಂತರರಾಜ್ಯ
0
ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ
50
SHARES
144
VIEWS
ShareShareShare

ಜಾತಿ ಆಧಾರಿತ ರಾಜಕೀಯದ ವಿರುದ್ಧ ಗುಡುಗಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಜಾತಿ, ಧರ್ಮ, ಭಾಷೆ ಅಥವಾ ಲಿಂಗದ ಮೇಲೆ ಯಾರೂ ತಾರತಮ್ಯ ಮಾಡಬಾರದು ಎಂದು ಹೇಳಿದ್ದಾರೆ.

ಶನಿವಾರ ನಾಗ್ಪುರದಲ್ಲಿ ಸೆಂಟ್ರಲ್ ಇಂಡಿಯಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ನ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಗಡ್ಕರಿ, “ಜೋ ಕರೇಗಾ ಜಾತ್ ಕಿ ಬಾತ್, ಉಸ್ಕೊ ಕಸ್ಕೆ ಮರುಂಗಾ ಲಾತ್ (ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ) ಎಂದರು.

ashwinistudioputtur

ಜಾಹೀರಾತು

ಯಾವುದೇ ವ್ಯಕ್ತಿ ತನ್ನ ಜಾತಿ, ಧರ್ಮ, ಭಾಷೆ ಅಥವಾ ಪಂಥದ ಕಾರಣದಿಂದ ದೊಡ್ಡವನಲ್ಲ ಎಂದು ನಾನು ನಂಬುತ್ತೇನೆ. ಆದರೆ ಗುಣಗಳಿಂದ ಆತ ದೊಡ್ಡವನಾಗುತ್ತಾನೆ. ಹೀಗಾಗಿ ನಾವು ಯಾರನ್ನೂ ಅವರ ಜಾತಿ, ಧರ್ಮ, ಲಿಂಗ ಅಥವಾ ಭಾಷೆಯ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂದು ಅವರು ಹೇಳಿದರು.

“ನಾನು ರಾಜಕೀಯದಲ್ಲಿದ್ದು, ಸಾಕಷ್ಟು ಮಾತುಗಳು ಕೇಳಿಬರುತ್ತವೆ. ಆದರೆ ನಾನು ನನ್ನ ದಾರಿಯಲ್ಲಿ ನಡೆಯುತ್ತೇನೆ. ನನಗೆ ಮತ ಹಾಕಲು ಬಯಸುವವರು ಮತ ಹಾಕಬಹುದು ಮತ್ತು ಬಯಸದಿದ್ದರೆ, ಹಾಗೆ ಮಾಡಲು ಅವರು ಸ್ವತಂತ್ರರು.

ನಾನು ನನ್ನ ತತ್ವಗಳೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ನನ್ನ ವೈಯಕ್ತಿಕ ಜೀವನದಲ್ಲಿ ಅವುಗಳನ್ನು ಅನುಸರಿಸುತ್ತೇನೆ ಎಂದರು. ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ ಗಡ್ಕರಿ, ಹಲವು ವರ್ಷಗಳ ಹಿಂದೆ ತಾವು ಶಾಸಕರಾಗಿದ್ದಾಗ ಸಮುದಾಯದ ಶಿಕ್ಷಣಕ್ಕೆ ಉತ್ತೇಜನ ನೀಡಲು ಮುಸ್ಲಿಂ ಶಿಕ್ಷಣ ಸಂಸ್ಥೆ ಇಂಜಿನಿಯರಿಂಗ್ ಕಾಲೇಜ್ ಆಗಲು ನೆರವು ನೀಡಿದ್ದಾಗಿ ತಿಳಿಸಿದರು.

 

Muliya

ಜಾಹೀರಾತು

SendShare20Share
Previous Post

ಕರ್ನಾಟಕದಲ್ಲಿ ಹೆಚ್ಚಿದ ನಕಲಿ ಸುದ್ದಿ (ಫೇಕ್ ನ್ಯೂಸ್) ಪ್ರಕರಣಗಳು

Next Post

ಹರೀಶ್ ಪೂಂಜಾಗೆ ಗೆಟ್ ಔಟ್! ಎಂದು ಹೇಳಿದ ಯು.ಟಿ ಖಾದರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹರೀಶ್ ಪೂಂಜಾಗೆ ಗೆಟ್ ಔಟ್! ಎಂದು ಹೇಳಿದ ಯು.ಟಿ ಖಾದರ್

ಹರೀಶ್ ಪೂಂಜಾಗೆ ಗೆಟ್ ಔಟ್! ಎಂದು ಹೇಳಿದ ಯು.ಟಿ ಖಾದರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..