• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೌಜನ್ಯ ನ್ಯಾಯಕ್ಕಾಗಿ, ಸಭೆ ಮತ್ತು ಪ್ರತಿಭಟನೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್!

ಸೌಜನ್ಯ ನ್ಯಾಯಕ್ಕಾಗಿ, ಸಭೆ ಮತ್ತು ಪ್ರತಿಭಟನೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್!

March 18, 2025
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

January 30, 2026
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

January 30, 2026
ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

January 30, 2026
ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

January 29, 2026
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

January 30, 2026
ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

January 29, 2026
ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

January 29, 2026
ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

January 29, 2026
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

January 29, 2026
ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

January 29, 2026
ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

January 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

    ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

    ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸೌಜನ್ಯ ನ್ಯಾಯಕ್ಕಾಗಿ, ಸಭೆ ಮತ್ತು ಪ್ರತಿಭಟನೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್!

by ಪ್ರಜಾಧ್ವನಿ ನ್ಯೂಸ್
March 18, 2025
in ಕ್ರೈಮ್, ಜಿಲ್ಲೆ, ದಕ್ಷಿಣ ಕನ್ನಡ, ಬೆಂಗಳೂರು, ರಾಜ್ಯ
0
ಸೌಜನ್ಯ ನ್ಯಾಯಕ್ಕಾಗಿ, ಸಭೆ ಮತ್ತು ಪ್ರತಿಭಟನೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್!
156
SHARES
446
VIEWS
ShareShareShare

ಬೆಂಗಳೂರು : ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ.
ಸಾಹಿತಿ-ಚಿಂತಕ- ಹೋರಾಟಗಾರರ ಸಮಾಲೋಚನಾ ಸಭೆಯ ಸಂಚಾಲಕರದಲ್ಲೊಬ್ಬರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯಭಾಸ್ಕರ್ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಪಿಟೀಷನ್ ಸಲ್ಲಿಸಿದ್ದರು. ರಿಟ್ ಪಿಟೀಷನ್ ಅರ್ಜಿಯ ವಿಚಾರಣೆ ನಡೆಸಿದ ಜಸ್ಟಿಸ್ ಎಂ ನಾಗಪ್ರಸನ್ನ “ಪೊಲೀಸರು , ಸರ್ಕಾರ ಸಭೆಯನ್ನು, ಪ್ರತಿಭಟನೆಯನ್ನು ತಡೆಯುವಂತಿಲ್ಲ. ಆದರೆ ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ತೆಗೆದುಕೊಳ್ಳಬಹುದು. ಪ್ರತಿಭಟನೆಗಳನ್ನು ಊಹೆಯ ಆಧಾರದಲ್ಲಿ ತಡೆಯುವಂತಿಲ್ಲ” ಎಂದು ಆದೇಶ ನೀಡಿದ್ದಾರೆ.

camera center ad

ಜಾಹೀರಾತು

ಸೌಜನ್ಯ ನ್ಯಾಯಕ್ಕಾಗಿ ಮತ್ತು ಊಳಿಗಮಾನ್ಯ ಧರ್ಪ ವಿರೋಧಿಸಿ ಸಾಹಿತಿಗಳು-ಚಿಂತಕರು-ಹೋರಾಟಗಾರರ ಸಮಾಲೋಚನಾ ಸಭೆಯ ಆಯೋಜಕರಿಗೆ ಶೇಷಾದ್ರಿಪುರ ಪೊಲೀಸರು 17.03.2025 ರಂದು ರಾತ್ರಿ 10:22 ಕ್ಕೆ ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದರು. ಹೈಕೋರ್ಟ್ ರಿಟ್ ಅರ್ಜಿ ಆದೇಶದ ಪ್ರಕಾರ ಜಸ್ಟಿಸ್ ಫಾರ್ ಸೌಜನ್ಯ ಹೆಸರಿನಲ್ಲಿ ಯಾರೂ ಯಾವುದೇ ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಒಂದು ವೇಳೆ ಸಭೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ನೋಟಿಸ್ ನಲ್ಲಿ ಉಲ್ಲೇಖಿಸಿದ್ದರು.

Poorna squash

ಜಾಹೀರಾತು

ಶೇಷಾದ್ರಿಪುರ ಪೊಲೀಸ್ ಠಾಣೆಯ ನೋಟಿಸನ್ನು ಮೀರಿ ಸಭೆ ನಡೆಸಿದರೆ, ಅಥವಾ ಸಭೆ ನಡೆಸಲು ಸಭಾಂಗಣ ನೀಡಿದರೆ ಬಂಧಿಸುವುದಾಗಿ ಪೊಲೀಸರು ದೂರವಾಣಿಯಲ್ಲಿ ಸಂಘಟಕರಿಗೆ ಹೇಳಿದ್ದರು ಎಂದು ಹೋರಾಟಗಾರರ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾರೆ. ಪೊಲೀಸರು ಕಾನೂನು ಬಾಹಿರವಾಗಿ ನೀಡಲಾದ ವಾಟ್ಸಪ್ ನೋಟಿಸ್ ಹೋರಾಟಗಾರರ ಮೂಲಭೂತ ಹಕ್ಕುಗಳನ್ನು ಕಸಿದಿದೆ. ಪೊಲೀಸರ ಈ ಕ್ರಮ ವಿಕೃತ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.

ashwinistudioputtur

ಜಾಹೀರಾತು

ಸೌಜನ್ಯ ನ್ಯಾಯಕ್ಕಾಗಿ ನಡೆಸುತ್ತಿರುವ ಸಮಾಲೋಚನಾ ಸಭೆಯು ಕಚೇರಿಯೊಳಗೆ ನಡೆಯುತ್ತಿರುವ ಸಭೆಯಾಗಿದೆ. ಪ್ರತಿಭಟನೆಯಲ್ಲದೇ ಇದ್ದರೂ ದುರುದ್ದೇಶಪೂರ್ವಕವಾಗಿ ನೋಟಿಸ್ ನಲ್ಲಿ ಪ್ರತಿಭಟನೆ ಎಂದು ಉಲ್ಲೇಖಿಸಲಾಗಿದೆ. ಪೊಲೀಸರು ಒಳಾಂಗಣ ಚಟುವಟಿಕೆಯನ್ನು ನಿಯಂತ್ರಿಸುವಂತಿಲ್ಲ. ಸಮಾಲೋಚನಾ ಸಭೆಯು ಪ್ರತಿಭಟನೆ ಅಲ್ಲದೇ ಇರುವುದರಿಂದ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ನೋಟಿಸ್ ನೀಡಿದ್ದಾರೆ ಎನ್ನುವುದು ಸ್ಪಷ್ಟವಿದೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್ ರಿಟ್ ಅದೇಶವು (WP No : 19382/2023) ಕೇವಲ ಆ ಸದ್ರಿ ರಿಟ್ ನ ವಾದಿ- ಪ್ರತಿವಾದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಹೈಕೋರ್ಟ್ ರಿಟ್ ನ ಅಂತಿಮ ತೀರ್ಪು ಬರದೇ ಇರುವುದರಿಂದ ಹೈಕೋರ್ಟ್ ಆದೇಶವು ಪ್ರತಿವಾದಿಗಳಿಗಲ್ಲದೇ ಬೇರೆಯವರಿಗೆ ಅನ್ವಯಿಸುವುದಿಲ್ಲ. ಆದರೆ ಪೊಲೀಸರು ಹೈಕೋರ್ಟ್ ರಿಟ್ ಅದೇಶದ ಪ್ರತಿವಾದಿಯಲ್ಲದ ಹೋರಾಟಗಾರರನ್ನು ಸಭೆ ನಡೆಸದಂತೆ ತಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್ ನ ರಿಟ್ ಆದೇಶದಲ್ಲಿ “9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಅಥವಾ ಯಾವುದೇ ವ್ಯಕ್ತಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿದರೆ ಅಥವಾ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಅದು ಕಾನೂನಿಗೆ ಅನುಸಾರವಾಗಿ ಅಪರಾಧವಾಗಿದೆ. ಮತ್ತು ಆ ನಿಟ್ಟಿನಲ್ಲಿ 9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಮಾಡಿದ ಯಾವುದೇ ಕ್ರಮದಿಂದ ಬಾಧಿತರಾದ ಯಾವುದೇ ವ್ಯಕ್ತಿ ಆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕಾನೂನಿನ ಪ್ರಕಾರ ತಕ್ಷಣವೇ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯವಾಗಿದೆ.” ಎಂದು ಹೇಳಲಾಗಿದೆ. ಆದರೆ ಹೈಕೋರ್ಟ್ ರಿಟ್ ನಲ್ಲಿರುವ ಪ್ರತಿವಾದಿಗಳಲ್ಲದ ವ್ಯಕ್ತಿಗಳು ಶೇಷಾದ್ರಿಪುರಂ ಎಐಟಿಯುಸಿ ಸಭಾಂಗಣದಲ್ಲಿ ಸಭೆ ನಡೆಯುವುದಕ್ಕೂ ಮೊದಲೇ, ಯಾರೂ ದೂರು ನೀಡದೆಯೇ ಪೊಲೀಸರು ಕಾರ್ಯಕ್ರಮ ನಿಲ್ಲಿಸುವಂತೆ ನೋಟಿಸ್ ನೀಡಿದ್ದಾರೆ.

ಶೇಷಾದ್ರಿಪುರ ಪೊಲೀಸರ ನೋಟಿಸ್ ಮತ್ತು ಬಂಧನದ ಬೆದರಿಕೆಯು ಸಂವಿಧಾನದ ಆರ್ಟಿಕಲ್ 19(1)(a) ಮತ್ತು 19(1)(b) ಅಡಿಯಲ್ಲಿ ಸಾಹಿತಿ-ಚಿಂತಕ- ಹೋರಾಟಗಾರರ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರ ಪರವಾಗಿ ಹೈಕೋರ್ಟ್ ಗೆ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿಯವರು ಸಲ್ಲಿಸಿರುವ ರಿಟ್ ನಲ್ಲಿ ಹೇಳಲಾಗಿದೆ.

Muliya

ಜಾಹೀರಾತು

SendShare62Share
Previous Post

ಬ್ಯಾಂಕ್‌ ಸಾಲ ಮರುಪಾವತಿಯಾಗದ ಹಿನ್ನೆಲೆ ಬೈಪಾಸ್ ರಸ್ತೆಯ ಅಶ್ಮಿ ಕಂಫರ್ಟ್‌ಗೆ ಬೀಗ ಜಡಿದು ಮುಟ್ಟುಗೋಲು

Next Post

ಮಾರ್ಚ್ 22ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಕಾರ್ಯಕ್ರಮ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾರ್ಚ್ 22ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಕಾರ್ಯಕ್ರಮ.

ಮಾರ್ಚ್ 22ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಕಾರ್ಯಕ್ರಮ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..