• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮೆಡಿಕಲ್‌ ಕಾಲೇಜು ಮಂಜೂರು: ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರುವ ನಿರೀಕ್ಷೆ ಆಸ್ಪತ್ರೆ ಮೇಲ್ದರ್ಜೆಗೆ 250 ಕೋ.ರೂ.ಪ್ರಸ್ತಾವನೆ

ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ ಹಿನ್ನೆಲೆ – ಸೇಡಿಯಾಪುನಲ್ಲಿ ಕಾದಿರಿಸಿದ ಜಾಗಕ್ಕೆ ಆರೋಗ್ಯ ಇಲಾಖೆ ಎಇಇ ಭೇಟಿ

March 24, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ ಹಿನ್ನೆಲೆ – ಸೇಡಿಯಾಪುನಲ್ಲಿ ಕಾದಿರಿಸಿದ ಜಾಗಕ್ಕೆ ಆರೋಗ್ಯ ಇಲಾಖೆ ಎಇಇ ಭೇಟಿ

by ಪ್ರಜಾಧ್ವನಿ ನ್ಯೂಸ್
March 24, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಮೆಡಿಕಲ್‌ ಕಾಲೇಜು ಮಂಜೂರು: ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರುವ ನಿರೀಕ್ಷೆ ಆಸ್ಪತ್ರೆ ಮೇಲ್ದರ್ಜೆಗೆ 250 ಕೋ.ರೂ.ಪ್ರಸ್ತಾವನೆ
64
SHARES
182
VIEWS
ShareShareShare

ಪುತ್ತೂರು: ಪುತ್ತೂರಿಗೆ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಘೋಷಣೆಯಾದ ಮರುದಿನವೇ ಬೆಂಗಳೂರಿನ ನಮ್ಮ ಕೇಂದ್ರ ಕಚೇರಿಯಿಂದ ಆದೇಶ ಬಂದಿದೆ. ಈ ಹಿನ್ನಲೆಯಲ್ಲಿ ಸೇಡಿಯಾಪು ಬಳಿಯ 40 ಎಕರೆ ಪ್ರದೇಶವನ್ನು ಜಿಪಿಎಸ್ ಮೂಲಕ ಪರಿಶೀಲನೆ ನಡೆಸಲಿದ್ದೇವೆ. ಪ್ರಥಮ ಹಂತದಲ್ಲಿ 25ಸಾವಿರದಿಂದ 30 ಸಾವಿರ ಚದರ ಮೀಟರ್ ವ್ಯಾಪ್ತಿಯಲ್ಲಿ ಮೊದಲ ಹಂತದ ಅಭಿವೃದ್ಧಿ ಕಾರ್ಯನಡೆಯಲಿದೆ. 300 ಬೆಡ್ ಹಾಗೂ 250 ವಿದ್ಯಾರ್ಥಿಗಳ ವ್ಯವಸ್ಥೆಗೆ ಪೂರಕವಾಗಿ ನಡೆಯಲಿದೆ. ಪ್ರಸ್ತುತ ನಾವು ವರದಿ ತಯಾರಿಸಿ ಸರ್ಕಾರಕ್ಕೆ ನೀಡಲಿದ್ದೇವೆ ಎಂದು ಆರೋಗ್ಯ ಇಲಾಖೆಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಗುರುಪ್ರಸಾದ್ ತಿಳಿಸಿದರು.

Keshari Durga

ಜಾಹೀರಾತು

ಭಾನುವಾರ ಪುತ್ತೂರು ಸೇಡಿಯಾಪು ಬಳಿಯಲ್ಲಿ ಮೆಡಿಕಲ್ ಕಾಲೇಜಿಗೆ ಕಾಯ್ದಿರಿಸಿದ ಜಾಗದ ಪರಿಶೀಲನೆ ಸಂದರ್ಭ ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ನಡೆದ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಇರುವ ತಾಲೂಕು ಆಸ್ಪತ್ರೆಯ ಕಟ್ಟಡಗಳು ಹಳೆಯದಾಗಿವೆ. 4ಸಾವಿರ ಚದರ ಮೀ ನಷ್ಟು ಚಿಕ್ಕ ಜಾಗದಲ್ಲಿರುವ ಜಾಗದಲ್ಲಿ ಐಪಿಎಚ್‌ಎಸ್ ಹಾಗೂ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಅಸಾಧ್ಯವಾಗಿದೆ. ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದ ಗೈಡ್‌ಲೆನ್ಸ್ ಪ್ರಕಾರ ಇಲ್ಲಿ ಮಾಡಲು ಸಾಧ್ಯವೇ ಇಲ್ಲ. ಹಾಗಾಗಿ ಸೇಡಿಯಾಪು ಬಳಿಯ ಹೊಸ ಜಾಗದಲ್ಲೇ ಆಸ್ಪತ್ರೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಇಲ್ಲಿನ ಪ್ರಾಕೃತಿಕ ಪರಿಸರವನ್ನು ಆದಷ್ಟು ಉಳಿಸಿಕೊಂಡು ಆಸ್ಪತ್ರೆಯ ನಿರ್ಮಾಣಕ್ಕೆ ಚಿಂತನೆ ಮಾಡಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ್ ರೈ ಅವರು ಮೆಡಿಕಲ್ ಕಾಲೇಜು ಜಿಲ್ಲಾ ಮಟ್ಟಕ್ಕೆ ಮಾತ್ರ ಬರುವುದು. ತಾಲೂಕು ಕೇಂದ್ರಕ್ಕೆ ಯಾವತ್ತೂ ಬರುವುದಿಲ್ಲ ಎಂಬ ಮಾತುಗಳು ಸಾಕಷ್ಟು ಕೇಳಿಬಂದಿದ್ದವು. ಆದರೆ ಸತತ ಪ್ರಯತ್ನಕ್ಕೆ ಬಜೆಟಿನಲ್ಲಿ ಬೆಲೆ ಬಂದಿದೆ. ಟೀಕೆಗಳು ಸಹಜ ಆದರೆ ಈ ಟೀಕೆಗಳಿಗೆ ನಾನು ಕೆಲಸದ ಮೂಲಕವೇ ಉತ್ತರ ನೀಡುತ್ತೇನೆ. ಪ್ರಸ್ತುತ ಇಲ್ಲಿಗೆ ಅಗಮಿಸಿರುವ ಆರೋಗ್ಯ ಇಲಾಖೆಯ ಇಂಜಿಯರ್ ಗಳು ಸರ್ಕಾರದ ಸೂಚನೆ ಮೇರೆಗೆ ಬಂದಿದ್ದಾರೆ. ಗೊಂದಲ ಸೃಷ್ಟಿಸಿದವರಿಗೆ ಅತೀ ಶೀಘ್ರದಲ್ಲಿ ಉತ್ತರ ದೊರೆಯಲಿದೆ. ಮುಂದಿನ ವಾರ ಆರ್ಕಿಟೆಕ್ ಗಳು ಬರಲಿದ್ದಾರೆ. ಡಿಪಿಆರ್ ಮಾಡಿ ಮಾಸ್ಟರ್ ಪ್ಲಾನ್ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವ ಕಾರ್ಯ ನಡೆಯಲಿದೆ. 20 ಎಕರೆ ಪ್ರದೇಶ ಮೆಡಿಕಲ್ ಕಾಲೇಜಿಗೆ ಬೇಕಾಗುತ್ತದೆ. ಉಳಿದ ಜಾಗದಲ್ಲಿ ಮುಂದೆ ಆರ್ಯುವೇದಿಕ್ ಕಾಲೇಜು, ನರ್ಸಿಂಗ್ ಕಾಲೇಜು ಕೂಡಾ ಮಾಡಲು ಅನುಕೂಲವಾಗಬಹುದು. ಮೆಡಿಕಲ್-ಎನಿಮಲ್ ಹಬ್ ಮಾಡುವ ಚಿಂತನೆಯೂ ಇದೆ ಎಂದ ಅವರು ಮುಖ್ಯಮಂತ್ರಿಯವರನ್ನು ಕರೆದು ಶಿಲಾನ್ಯಾಸ ಮಾಡಲಾಗುವುದು ಎಂದು ತಿಳಿಸಿದರು.

ashwinistudioputtur

ಜಾಹೀರಾತು

Fashion street 9902633624

ಜಾಹೀರಾತು

Scafold Academy

ಜಾಹೀರಾತು

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಮಾತನಾಡಿ, ಪುತ್ತೂರಿಗೆ ಮೆಡಿಕಲ್ ಕಾಲೇಜು ತರಲು ದೊಡ್ಡ ಮಟ್ಟದ ಶ್ರಮಪಟ್ಟಿರುವ ಶಾಸಕ ಅಶೋಕ್ ರೈ ಹಾಗೂ ನಮ್ಮ ಬೇಡಿಕೆಗೆ ಅಸ್ತು ಅಂದಿರುವ ಮುಖ್ಯಮಂತ್ರಿಯವರಿಗೆ ಅಭಿನಂದನೆಗಳು. ಸೇಡಿಯಾಪು ಮೆಡಿಕಲ್ ಕಾಲೇಜಿಗೆ ಸೂಕ್ತ ಜಾಗ. ಎಲ್ಲಾ ಭಾಗಗಳಿಂದಲೂ ಇಲ್ಲಿಗೆ ರಸ್ತೆ ಸಂಪರ್ಕಗಳಿವೆ. ಇಲ್ಲಿ ೩೦೦ ಬೆಡ್ ಆಸ್ಪತ್ರೆಯಾದರೆ ೪ ತಾಲೂಕುಗಳ ಜನತೆಗೂ ಅನುಕೂಲವಾಗಲಿದೆ ಎಂದರು.

camera center ad

ಜಾಹೀರಾತು

Muliya

ಜಾಹೀರಾತು

ಮೆಡಿಕಲ್ ಕಾಲೇಜಿಗೆ ಸ್ಥಳದಾನಿಯಾಗಿರುವ ವಿಶ್ವಪ್ರಸಾದ್ ಸೇಡಿಯಾಪು ಅವರು ಮಾತನಾಡಿ, ಈ ಗುಡ್ಡದಲ್ಲಿ ಸಾಕಷ್ಟು ನೇರಳೆ ಮರಗಳಿವೆ. 100 ಹೆಚ್ಚು ವರ್ಷ ಆಯುಷ್ಯದ ಮಾವಿನ ಮರಗಳಿವೆ. ಇವುಗಳನ್ನು ಉಳಿಸುವ ಕೆಲಸವಾಗಬೇಕು. ಅಲ್ಲಲ್ಲಿ ನೀರಿನ ಸೆಲೆಗಳಿವೆ. ಹಾಗಾಗಿ ಭೂ ಅಗೆತ ಕಡಿಮೆ ಮಾಡಬೇಕು. ರಾಷ್ಟಿçÃಯ ಹೆದ್ದಾರಿಯ ಪೆರ್ನೆಯಿಂದ ರಸ್ತೆ ಸಂಪರ್ಕ ಇದೆ. ಪುತ್ತೂರು ಕೇಂದ್ರದಿದ ಬನ್ನೂರು ಮೂಲಕ ಇಲ್ಲಿಗೆ ಕೇವಲ 3 ಕಿಮೀ ದೂರ ಮಾತ್ರ ಇದೆ. ಕೋಡಿಂಬಾಡಿಯಿದಲೂ ರಸ್ತೆ ವ್ಯವಸ್ಥೆಗೆ ಅನುಕೂಲ ಇದೆ ಎಂದರು.

ಪುತ್ತೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಪೂಡಾ ಅಧ್ಯಕ್ಷ ಅಮಲ ರಾಮಚಂದ್ರ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಎಂಎಸ್ ಮಹಮ್ಮದ್, ವರ್ತಕ ಸಂಘದ ಪ್ರಧಾನ ಕಾರ್ಯದರ್ಶಿ ಮನೋಜ್, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಮತ್ತಿತರರು ಮಾತನಾಡಿದರು.

Poorna squash

ಜಾಹೀರಾತು

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಪದ್ಮನಾಭ ಪೂಜಾರಿ ಸಣ್ಣಗುತ್ತು, ಕೆ. ಪಿ. ಆಳ್ವ, ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ , ಜಾಗ ದಾನಿ ಸೇಡಿಯಾಪು ಜನಾರ್ಧನ ಭಟ್, ಪುತ್ತೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿನಯ ಸುವರ್ಣ ಮತ್ತು ಈಶ್ವರ ಬೇಡೇಕರ್, ಆರೋಗ್ಯ ಇಲಾಖೆಯ ಸಹಾಯಕ ಇಂಜಿನಿಯ್ ಸುಧಾಕರ್, ಪೂಡಾ ಸದಸ್ಯ ನಿಹಾಲ್ ರೈ ಮತ್ತಿತರರು ಇದ್ದರು.

SendShare26Share
Previous Post

ಪುತ್ತೂರು ಆಟೋ ಡ್ರೈವರ್ ಪುತ್ರನಾ ಐಪಿಎಲ್ ನಲ್ಲಿ ಸಕತ್ ಮಿಂಚಿಂಗ್

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಅನ್ನಪ್ರಸಾದ ವಿತರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಅನ್ನಪ್ರಸಾದ ವಿತರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..