• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

March 25, 2025
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

by ಪ್ರಜಾಧ್ವನಿ ನ್ಯೂಸ್
March 25, 2025
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ
92
SHARES
264
VIEWS
ShareShareShare

ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎಪ್ರಿಲ್ 10 ರಿಂದ ಪ್ರಾರಂಭಗೊಳ್ಳಲಿದೆ. ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ದೇವಳದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಇಲಾಖಾ ಅಧಿಕಾರಿಗಳ ಸಭೆ

ಸಭೆಯನ್ನುದ್ದೇಶಿಸಿ ಮಾತನಾಡಿದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ವರ್ಷದಿಂದ ವರ್ಷಕ್ಕೆ ದೇವಳದಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಾ ಸಾಗುತ್ತಿದೆ. ಈ ಬಾರಿಯ ಶಿವರಾತ್ರಿಗೂ ಹಿಂದಿಗಿಂತ ಅಧಿಕ ಭಕ್ತರು ಆಗಮಿಸಿ, ಸೇವೆ ಸಲ್ಲಿಸಿದ್ದಾರೆ. ಬ್ರಹ್ಮರಥ ಸೇವೆ ಹಿಂದೆ 48 ಇದ್ದು, ಹಿಂದಿನ ವರ್ಷ 68ಕ್ಕೆ ತಲುಪಿತ್ತು. ಈ ವರ್ಷ ಈಗಲೇ 105 ಮಂದಿ ಹೆಸರು ನೋಂದಾಯಿಸಿದ್ದಾರೆ. ಇದು 150ಕ್ಕೆ ತಲುಪುವ ಸಾಧ್ಯತೆ ಇದೆ. ಹಾಗಾಗಿ ಜಾತ್ರಾ ಗದ್ದೆಯಲ್ಲಿ ಯಾವುದೇ ರೀತಿಯ ಚಪ್ಪರ, ಶಾಮಿಯಾನ ಹಾಕುವುದಿಲ್ಲ. ಬದಲಾಗಿ ಊಟದ ವ್ಯವಸ್ಥೆ ಮನೆ ತೆರವು ಮಾಡಿರುವ ಕೆರೆ ಪಕ್ಕದ ಜಾಗದಲ್ಲಿ ಮಾಡಲಾಗುವುದು. ಈಗಾಗಲೇ ಚಪ್ಪರ ಮುಹೂರ್ತ ನಡೆದಿದ್ದು, 20 ಸಾವಿರ ಚದರ ಮೀಟರ್ ಚಪ್ಪರ ನಿರ್ಮಾಣ ಆಗಲಿದೆ ಎಂದರು.
ಜನ ಹೆಚ್ಚು ಸೇರುತ್ತಿದ್ದಂತೆ ಕಳ್ಳತನ ಪ್ರಕರಣ ನಡೆಯುವುದು ಸಾಮಾನ್ಯ. ಮೊನ್ನೆ ಒಂದು ಘಟನೆ ನಡೆದಿದೆ. ಇದರ ಬಗ್ಗೆ ಪೊಲೀಸ್ ಇಲಾಖೆ ಕಣ್ಣಿಡಬೇಕು. ಅವಶ್ಯಕ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಹಾಕಲಾಗುವುದು ಎಂದರು.

ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಕೆರೆ ಆಸುಪಾಸಿನ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ನೀಡುವುದೇ ಬೇಡ. ಆ ಜಾಗ ಹಾಗೇ ಇರಲಿ. ವಿಐಪಿಗಳಿಗೆ ಅಲ್ಲಿ ಪಾರ್ಕಿಂಗ್ ಎಂದು ಬೇಡ. ಇಲ್ಲುವರೆಗೆ ಆ ರೀತಿಯಲ್ಲಿ ಇರ್ಲಿಲ್ಲ ಎಂದ ಅವರು, ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ವಿಚಾರಿಸಿದರು.
ಉತ್ತರಿಸಿದ ಟ್ರಾಫಿಕ್ ಪಿ.ಎಸ್.ಐ. ಉದಯರವಿ, ಹಿಂದಿನ ಬಾರಿಯಂತೆ ಕೊಂಬೆಟ್ಟು, ಎಪಿಎಂಸಿ, ತೆಂಕಿಲ ಹಾಗೂ ಕಿಲ್ಲೆ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದರು.

ashwinistudioputtur

ಜಾಹೀರಾತು

8722552464 Astrloger

ಜಾಹೀರಾತು

ರಸ್ತೆ ವಿದ್ಯುತ್ ದೀಪಾಲಂಕಾರ, ಜಾತ್ರಾ ಗದ್ದೆ ವಿದ್ಯುತ್ ಸಂಪರ್ಕ, ನೆಟ್ ವರ್ಕ್ ಇಶ್ಯೂ!!
ಮೆಸ್ಕಾಂ ಪ್ರಭಾರ ಕಾರ್ಯನಿರ್ವಾಹಕ ಇಂಜಿನೀಯರ್ ರಾಮಚಂದ್ರ ಮಾತನಾಡಿ, ಜಾತ್ರಾ ಗದ್ದೆಯಲ್ಲಿ ಎಲ್ಲೆಂದರಲ್ಲಿಂದ ವಿದ್ಯುತ್ ಸಂಪರ್ಕ ಪಡೆದುಕೊಳ್ಳುತ್ತಾರೆ. ಇದು ಅವಘಡಕ್ಕೆ ಕಾರಣವಾಗಲಿದೆ. ಹಾಗಾಗಿ ಜಾತ್ರಾ ಗದ್ದೆ ಗುತ್ತಿಗೆದಾರರೇ ಸಂಪರ್ಕ ಪಡೆದುಕೊಂಡು, ಅವರು ಪ್ರತ್ಯೇಕವಾಗಿ ವಿದ್ಯುತ್ ಸಂಪರ್ಕ ನೀಡಬೇಕು. ಹಾಗೆಯೇ, ರಸ್ತೆಯಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡುವವರಿಗೆ ಇದುವರೆಗೆ ಯಾವುದೇ ಕಂಡೀಷನ್ ಹಾಕಿರಲಿಲ್ಲ. ಇದರಿಂದ ಟ್ರಿಪ್ ಸಮಸ್ಯೆ ಎದುರಾಗುತ್ತದೆ. ಆ ಸಮಯದಲ್ಲಿ ಸಮಸ್ಯೆಯ ಮೂಲ ಹುಡುಕಲು ಆಗುವುದಿಲ್ಲ. ಆದ್ದರಿಂದ ದೀಪಾಲಂಕಾರಕ್ಕೆ ಪ್ರತ್ಯೇಕ ಜನರೇಟರ್ ಅಥವಾ ಪ್ರತ್ಯೇಕ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಸೂಚಿಸಬೇಕು ಎಂದರು. ಅದೇ ರೀತಿ, ದೇವಸ್ಥಾನಕ್ಕೆ ನೀಡಿದ ವಿದ್ಯುತ್ ಸಂಪರ್ಕದಿಂದ ಯಾರೂ ವಿದ್ಯುತ್ ಪಡೆದುಕೊಳ್ಳಕು ಅವಕಾಶ ನೀಡಬಾರದು. ಓವರ್ ಲೋಡ್ ಸಮಸ್ಯೆಯನ್ನು ತಪ್ಪಿಸಲು ಈ ಕ್ರಮ ಅನಿವಾರ್ಯ ಎಂದ ಅವರು, ವಿದ್ಯುತ್ ಸಮಸ್ಯೆಯ ದೂರು ಆಲಿಸಲು ಜಾತ್ರಾ ಗದ್ದೆಯಲ್ಲಿ ನೆಟ್’ವರ್ಕ್ ಸಮಸ್ಯೆ ಎದುರಾಗುತ್ತದೆ ಎಂದು ಗಮನ ಸೆಳೆದರು.

ಬಸ್ ವ್ಯವಸ್ಥೆ:
16, 17ರಂದು ಪ್ರತಿವರ್ಷದಂತೆ ಈ ಬಾರಿಯೂ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಕೆ.ಎಸ್.ಆರ್.ಟಿ.ಸಿ. ಅಧಿಕಾರಿ ತಿಳಿಸಿದರು. ಪ್ರತಿಕ್ರಿಯಿಸಿದ ಶಾಸಕರು, ಉಳಿದ ದಿನಗಳಲ್ಲೂ ಹೆಚ್ಚುವರಿ ಬಸ್ ಹಾಕುವಂತೆ ಸೂಚಿಸಿದರು. ರಾತ್ರಿ 10 ಗಂಡೆವರೆಗೆ ಬಸ್ ವ್ಯವಸ್ಥೆ ಒದಗಿಸುವ ಬಗ್ಗೆ ತೀರ್ಮಾನಿಸಲಾಯಿತು.

Muliya

ಜಾಹೀರಾತು

ಡ್ರೋಣ್’ಗೆ ನಿರ್ಬಂಧ:
ಇತ್ತೀಚೆಗೆ ದೇವರ ಉತ್ಸವದ ವೇಳೆ ದೇವರ ಪ್ರಭಾವಳಿಗೆ ಡ್ರೋಣ್ ಅಪ್ಪಳಿಸಿದ ಘಟನೆ ನಡೆದಿದೆ. ಮಾತ್ರವಲ್ಲ, ಕೊಡಿ ಏರಿಸುವ ದಿನ ಹಾಗೂ ಬ್ರಹ್ಮರಥೋತ್ಸವದ ದಿನ ಡ್ರೋಣ್’ಗೆ ಅವಕಾಶ ಇಲ್ಲ. ಕೊಡಿ ಏರುವ ದಿನ ಗರುಡನ ಆಗಮನ ಆಗುತ್ತದೆ. ಡ್ರೋಣ್ ಬಳಸಿದರೆ ಗರುಡನ ಆಗಮನಕ್ಕೆ ತೊಂದರೆ ಆಗುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಂಜಿಗುಡ್ಡೆ ಈಶ್ವರ ಭಟ್ ಹೇಳಿದರು.

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿನಯ್ ಸುವರ್ಣ, ಪಿ.ವಿ. ದಿನೇಶ್ ಕುಲಾಲ್, ಮಹಾಬಲ ರೈ ವಳತ್ತಡ್ಕ, ಈಶ್ವರ್ ಬೇಡೆಕರ್, ಸುಭಾಶ್ ರೈ, ನಳಿನಿ‌ ಪಿ. ಶೆಟ್ಟಿ, ಕೃಷ್ಣವೇಣಿ, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಪುರಂದರ ಹೆಗ್ಡೆ, ಸಿಐ ಸುನಿಲ್ ಕುಮಾರ್, ಪಿ.ಎಸ್.ಐ. ಸೇಸಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಲೋಕೋಪಯೋಗಿ ಇಲಾಖೆಯ ಪ್ರಮೋದ್, ಕಂದಾಯ ನಿರೀಕ್ಷಕ ಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು.

ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

ಎಪ್ರಿಲ್ 10 ರಿಂದ 20 ರ ತನಕ ಈ ಜಾತ್ರೆ ನಡೆಯಲಿದ್ದು, ಈ ಬಾರಿಯೂ ಅನ್ಯಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲು ನಿರ್ಧರಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎನ್ನುವ ಮನವಿ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಹುತೇಕ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ಆ ಸಂದರ್ಭದಲ್ಲಿ ಕಾಂಗ್ರೇಸ್ ವಿರೋಧಿಸಿತ್ತು. ಹಿಂದೂಪರ ಸಂಘಟನೆಗಳ ಈ ಮನವಿಗೆ ಸ್ಪಂದಿಸಬಾರದು ಎನ್ನುವ ಒತ್ತಾಯಗಳ ನಡುವೆಯೇ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅನ್ಯಮತೀಯರ ವ್ಯಾಪಾರದ ನಿಶೇಧವನ್ನು ಈ ಬಾರಿಯೂ ಮುಂದುವರಿಸಿದ್ದಾರೆ.

ಈ ಜಾತ್ರೆಯ ದಿನಗಳಲ್ಲಿ ಕ್ಷೇತ್ರದಲ್ಲಿ ಅತೀ ಹೆಚ್ಚು ಜನ ಸೇರುವ ಕಾರಣಕ್ಕೆ ಅತೀ ಹೆಚ್ಚಿನ ವ್ಯಾಪಾರ-ವ್ಯವಹಾರದ ಕೇಂದ್ರವಾಗಿಯೂ ಬದಲಾಗುತ್ತದೆ. ಏಲಂ ಪ್ರಕ್ರಿಯೆಯ ಮೂಲಕ ಅಂಗಡಿಗಳ ಏಲಂ ಪ್ರಕ್ರಿಯೆಗಳು ಇಲ್ಲಿ ನಡೆಯುತ್ತಿದ್ದು, ಈ ಬಾರಿ ಏಲಂ ಪ್ರಕ್ರಿಯೆಯಲ್ಲೂ ಹಲವು ಮಾರ್ಪಾಡುಗಳನ್ನು ತರಲು ಉದ್ಧೇಶಿಸಲಾಗಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಈ ನಿರ್ಧಾರವನ್ನು ಹಿಂದೂಪರ ಸಂಘಟನೆಗಳು ಸ್ಚಾಗತಿಸಿವೆ. ಆದರೆ ವ್ಯವಸ್ಥಾಪನಾ ಸಮಿತಿ ಮತ್ತು ಶಾಸಕರ ಈ ನಡೆಗೆ ಅಸಮಾಧಾನವೂ ಕೇಳಿಬರಲಾರಂಭಿಸಿದೆ.

 

SendShare37Share
Previous Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಅನ್ನಪ್ರಸಾದ ವಿತರಣೆ

Next Post

ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕೃತಿ ದಹನಕ್ಕೆ ಪೊಲೀಸರ ಅಡ್ಡಿ – ಪೋಲೀಸರ ವಿರುದ್ಧ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ   ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕೃತಿ ದಹನಕ್ಕೆ ಪೊಲೀಸರ ಅಡ್ಡಿ – ಪೋಲೀಸರ ವಿರುದ್ಧ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ

ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕೃತಿ ದಹನಕ್ಕೆ ಪೊಲೀಸರ ಅಡ್ಡಿ – ಪೋಲೀಸರ ವಿರುದ್ಧ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..