• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ. ಉಡುಪಿ ರಾಜ್ಯಕ್ಕೆ ಪ್ರಥಮ, ದ ಕ ದ್ವಿತೀಯ ಸ್ಥಾನಕ್ಕೆ.ಬಳ್ಳಾರಿಯ ಸಂಜನಾ ಬಾಯಿ ರಾಜ್ಯಕ್ಕೆ ‌ಪ್ರಥಮ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ. ಉಡುಪಿ ರಾಜ್ಯಕ್ಕೆ ಪ್ರಥಮ, ದ ಕ ದ್ವಿತೀಯ ಸ್ಥಾನಕ್ಕೆ.ಬಳ್ಳಾರಿಯ ಸಂಜನಾ ಬಾಯಿ ರಾಜ್ಯಕ್ಕೆ ‌ಪ್ರಥಮ

April 8, 2025
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

February 4, 2026
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ. ಉಡುಪಿ ರಾಜ್ಯಕ್ಕೆ ಪ್ರಥಮ, ದ ಕ ದ್ವಿತೀಯ ಸ್ಥಾನಕ್ಕೆ.ಬಳ್ಳಾರಿಯ ಸಂಜನಾ ಬಾಯಿ ರಾಜ್ಯಕ್ಕೆ ‌ಪ್ರಥಮ

by ಪ್ರಜಾಧ್ವನಿ ನ್ಯೂಸ್
April 8, 2025
in ಉದ್ಯೋಗ - ಶಿಕ್ಷಣ
0
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ. ಉಡುಪಿ ರಾಜ್ಯಕ್ಕೆ ಪ್ರಥಮ, ದ ಕ ದ್ವಿತೀಯ ಸ್ಥಾನಕ್ಕೆ.ಬಳ್ಳಾರಿಯ ಸಂಜನಾ ಬಾಯಿ ರಾಜ್ಯಕ್ಕೆ ‌ಪ್ರಥಮ
103
SHARES
295
VIEWS
ShareShareShare

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.

camera center ad

ಜಾಹೀರಾತು

ಇಂದು ಶಾಲಾ ಶಿಕ್ಷಣಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದರು. ಉಡುಪಿ ಜಿಲ್ಲೆ 93.90 ರಷ್ಟು ಫಲಿತಾಂಶದ ಮೂಲಕ ಪ್ರಥಮ ಸ್ಥಾನದಲ್ಲಿದೆ. ಯಾದಗಿರಿ ಕೊನೆ ಸ್ಥಾನ ಗಳಿಸಿದೆ. ಮಧ್ಯಾಹ್ನ 1.30ರ ಬಳಿಕ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆ ಕೊಟ್ಟೂರು ಪಿಯುಸಿ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಬಾಯಿ 600ಕ್ಕೆ 596 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಕನ್ನಡದ ಎಕ್ಸ್​ಪರ್ಟ್​ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಗೆ ಮೊದಲ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿಯಾಗಿದ್ದಾರೆ. 600 ಕ್ಕೆ ‌ 599 ಅಂಕಗಳನ್ನು ಪಡೆದಿದ್ದಾರೆ.ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು, 600 ಕ್ಕೆ ‌597 ಅಂಕ ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಉಡುಪಿ ಜಿಲ್ಲೆ ಶೇಕಡಾ 93.90, ದಕ್ಷಿಣ ಕನ್ನಡ ಜಿಲ್ಲೆ 93.57, ಬೆಂಗಳೂರು ದಕ್ಷಿಣ 85.36, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ, ಬೆಂಗಳೂರು ಉತ್ತರ 83.31, ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶದೊಂದಿಗೆ ಐದನೇ ಸ್ಥಾನದಲ್ಲಿದೆ.

ಉಡುಪಿ ಜಿಲ್ಲೆ ಶೇಕಡಾ 93.90, ದಕ್ಷಿಣ ಕನ್ನಡ ಜಿಲ್ಲೆ 93.57ರಷ್ಟು ಫಲಿತಾಂಶ, ಬೆಂಗಳೂರು ದಕ್ಷಿಣ 85.36, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ, ಬೆಂಗಳೂರು ಉತ್ತರ 83.31, ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶ, ಶಿವಮೊಗ್ಗ ಜಿಲ್ಲೆ 79.91, ಬೆಂಗಳೂರು ಗ್ರಾಮಾಂತರ ಜಿಲ್ಲೆ 79.70, ಚಿಕ್ಕಮಗಳೂರು ಜಿಲ್ಲೆ 79.56, ಹಾಸನ ಜಿಲ್ಲೆ 77.56ರಷ್ಟು ಫಲಿತಾಂಶ, ಚಿಕ್ಕಬಳ್ಳಾಪುರ ಜಿಲ್ಲೆ 75.80, ಮೈಸೂರು ಜಿಲ್ಲೆ 74.30ರಷ್ಟು ಫಲಿತಾಂಶ, ಚಾಮರಾಜನಗರ ಜಿಲ್ಲೆ 73.97, ಮಂಡ್ಯ ಜಿಲ್ಲೆ 73.27ರಷ್ಟು ಫಲಿತಾಂಶ, ಬಾಗಲಕೋಟೆ ಜಿಲ್ಲೆ 72.83, ಕೋಲಾರ ಜಿಲ್ಲೆ 72.45ರಷ್ಟು ಫಲಿತಾಂಶ, ಧಾರವಾಡ ಜಿಲ್ಲೆ 72.32, ತುಮಕೂರು ಜಿಲ್ಲೆ 72.02ರಷ್ಟು ಫಲಿತಾಂಶ, ರಾಮನಗರ ಜಿಲ್ಲೆ 69.71, ದಾವಣಗೆರೆ ಜಿಲ್ಲೆ 69.45ರಷ್ಟು ಫಲಿತಾಂಶ, ಹಾವೇರಿ ಜಿಲ್ಲೆ 76.56, ಬೀದರ್ ಜಿಲ್ಲೆ 67.31ರಷ್ಟು ಫಲಿತಾಂಶ ಬಂದಿದೆ.

ಕೊಪ್ಪಳ ಜಿಲ್ಲೆ 67.20, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 66.76ರಷ್ಟು ಫಲಿತಾಂಶ, ಗದಗ ಜಿಲ್ಲೆ 66.64, ಬೆಳಗಾವಿ ಜಿಲ್ಲೆ 65.37ರಷ್ಟು ಫಲಿತಾಂಶ, ಬಳ್ಳಾರಿ ಜಿಲ್ಲೆ 64.41, ಚಿತ್ರದುರ್ಗ ಜಿಲ್ಲೆ 59.87ರಷ್ಟು ಫಲಿತಾಂಶ, ವಿಜಯಪುರ ಜಿಲ್ಲೆ 58.81, ರಾಯಚೂರು ಜಿಲ್ಲೆ 58.75ರಷ್ಟು ಫಲಿತಾಂಶ ಕಲಬುರಗಿ ಜಿಲ್ಲೆ 55.70, ಯಾದಗಿರಿ ಜಿಲ್ಲೆ 48.45ರಷ್ಟು ಫಲಿತಾಂಶ ಬಂದಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದು, ಆ ಪೈಕಿ 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ.  3,45,694 ಬಾಲಕಿಯರು ಪರೀಕ್ಷೆ ಬರೆದಿದ್ದರು ಅದರಲ್ಲಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಪಿಯುಸಿ ಫಲಿತಾಂಶವನ್ನು karresults.nic.inನಲ್ಲಿ ಮಧ್ಯಾಹ್ನ 1.30ರ ಬಳಿಕ ವೀಕ್ಷಿಸಬಹುದು. ಫಲಿತಾಂಶದ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಹಾಗೂ ಪರೀಕ್ಷೆ – 3 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಮತ್ತೊಮ್ಮೆ ಪ್ರಯತ್ನ ಮಾಡಲು ಸಹಕಾರಿಯಾಗಲಿದೆ.

Muliya

ಜಾಹೀರಾತು

ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು SMS ಮತ್ತು ಡಿಜಿಲಾಕರ್ ಮೂಲಕವೂ ಪಡೆಯಬಹುದು. 2025ರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕರ್ನಾಟಕ ಮಂಡಳಿಯು ಮಾರ್ಚ್ 1 ರಿಂದ ಮಾರ್ಚ್ 20ರವರೆಗೆ ನಡೆಸಿತು. ಕರ್ನಾಟಕ ಮಂಡಳಿಯ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರಾಜ್ಯದಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಸಲಾಯಿತು.

SendShare41Share
Previous Post

ಖಾಸಗಿ ಸಂಸ್ಥೆಯಲ್ಲಿ ಡೆಲಿವರಿ ಸಿಬ್ಬಂದಿ ಕೆಲಸ ಮಾಡುತ್ತಿದ್ದ ಸಂದೀಪ್ ಹೃದಯಾಘಾತಕ್ಕೆ ಬಲಿ

Next Post

ಶಾಕಿಂಗ್ ವಿಚಾರ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ: ಸಚಿವ ಗುಂಡೂರಾವ್​

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಾಕಿಂಗ್ ವಿಚಾರ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ: ಸಚಿವ ಗುಂಡೂರಾವ್​

ಶಾಕಿಂಗ್ ವಿಚಾರ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ: ಸಚಿವ ಗುಂಡೂರಾವ್​

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..