• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

ಪುತ್ತೂರು ಜಾತ್ರೆ : ಅನ್ನಪೂರ್ಣ ಭೋಜನ ಮಂಟಪದ ಉದ್ಘಾಟನೆ. ಮೊದಲ ದಿನವೇ ದಶಸಹಸ್ರ ಭಕ್ತರಿಂದ ಅನ್ನಪ್ರಸಾದ ಸ್ವೀಕಾರ

April 11, 2025
ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

November 4, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

November 4, 2025
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

November 4, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 5, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಜಾತ್ರೆ : ಅನ್ನಪೂರ್ಣ ಭೋಜನ ಮಂಟಪದ ಉದ್ಘಾಟನೆ. ಮೊದಲ ದಿನವೇ ದಶಸಹಸ್ರ ಭಕ್ತರಿಂದ ಅನ್ನಪ್ರಸಾದ ಸ್ವೀಕಾರ

by ಪ್ರಜಾಧ್ವನಿ ನ್ಯೂಸ್
April 11, 2025
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು
44
SHARES
127
VIEWS
ShareShareShare

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆರೆಗೆ ಬಹಳ ಇತಿಹಾಸವಿದೆ. ಅನ್ನದ ಅಗಳು ಮುತ್ತಾದ ಐತಿಹ್ಯವುಳ್ಳ ಕೆರೆಯ ಪಕ್ಕದಲ್ಲೇ ಈ ಬಾರಿ ಅನ್ನಪ್ರಸಾದ ವಿತರಣೆ ನಡೆಯುತ್ತಿರುವುದು ವಿಶೇಷ. ಏ.10ರಿಂದ 20ರ ತನಕ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿತರಣೆ ಉದ್ದೇಶದಿಂದ ಏ.10ರಂದು ಧ್ವಜಾರೋಹಣ ಬಳಿಕ ಅನ್ನಪೂರ್ಣ ಭೋಜನ ಮಂಟಪವನ್ನು ಉದ್ಘಾಟಿಸಲಾಯಿತು.

ಅನ್ನಪೂರ್ಣ ಮಂಟಪವನ್ನು ಉದ್ಘಾಟಿಸಿದ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರು ಮಾತನಾಡಿ ಜಾತ್ರೆಗೆಂದು ಸಿದ್ದತೆ ಮಾಡಿದ ನೂತನ ಅನ್ನಛತ್ರದಲ್ಲಿ ಒಬ್ಬ ಭಕ್ತನಿಗೂ ದೇವರ ಅನ್ನಪ್ರಸಾದ ಸಿಗಲಿಲ್ಲ ಎಂದು ವಾಪಸ್ ಹೋಗಬಾರದು.ಹಾಗೆ ಆದರೆ ಇದರಿಂದ ದೇವರು ಕೋಪಿಷ್ಟರಾಗುತ್ತಾರೆ.ನನಗೆ ಯಾವ ರೀತಿ ನೈವೇದ್ಯ ಉಂಟೋ ಅದೇ ರೀತಿ ಬಂದ ಭಕ್ತರಿಗೂ ಪ್ರಸಾದ ಲಭಿಸಬೇಕೆಂಬುದು ದೇವರ ಇಚ್ಚೆ. ಆ ಉದ್ದೇಶದಿಂದ ಜಾತ್ರೋತ್ಸವ ಸಂದರ್ಭದಲ್ಲಿ ನಡೆಯುವ ಅನ್ನದಾನ ಅತ್ಯಂತ ಯಶಸ್ವಿಯಾಗಿ ನೆರವೇರಬೇಕು.ಅನ್ನಪೂರ್ಣೆ ನಿರಂತರ ಆಶೀರ್ವಾದ ನೀಡುತ್ತಾಳೆ ಎಂದರು.

ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ಎಲ್ಲಾ ಭಕ್ತರಿಗೂ ವ್ಯವಸ್ಥಿತ ರೀತಿಯಲ್ಲಿ ಅನ್ನದಾನ ನೀಡುವ ವ್ಯವಸ್ಥೆ ಮಾಡಲಾಗಿದೆ.ಈ ಬಾರಿ ಹೆಚ್ಚಿನ ಜಾಗ ಸಿಕ್ಕಿದ ಕಾರಣ ಇಲ್ಲಿ ಇನ್ನೂ ಒಳ್ಳೆಯ ರೀತಿಯಲ್ಲಿ ಅನ್ನದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರೆಲ್ಲರೂ ಅನ್ನಪ್ರಸಾದ ಸ್ವೀಕರಿಸಬೇಕು.ಇಲ್ಲಿ ನೂಕು ನುಗ್ಗಲು ಏನೂ ಇರುವುದಿಲ್ಲ. ನಾಲ್ಕೈದು ಕೌಂಟರ್‌ನಲ್ಲಿ ಅನ್ನಪ್ರಸಾದ ವಿತರಣೆ ಆಗಲಿದೆ. ಭಕ್ತರು ಪೂಜೆ ಪುನಸ್ಕಾರ ಮಾಡಿ ಅನ್ನಪ್ರಸಾದ ಸ್ವೀಕರಿಸಬೇಕು. ಅನ್ನಪ್ರಸಾದ ವಿತರಣೆ ಮಾಡುವವರು ನಗುಮೊಗದಿಂದ ಇರಬೇಕು. ಯಾರಿಗೂ ಏರು ಧ್ವನಿಯಲ್ಲಿ ಮಾತನಾಡಬಾರದು. ಭಕ್ತರ ಮನಸ್ಸಿಗೆ ಸಂತೃಪ್ತಿಯಾಗುವಂತೆ ಅನ್ನಸಂತರ್ಪಣೆ ಮಾಡಬೇಕು ಎಂದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಮಾತನಾಡಿ ದೇವರ ಪ್ರೇರಣೆ, ತಂತ್ರಿಯವರ ಆಶೀರ್ವಾದ, ಶಾಸಕರ ಮಾರ್ಗದರ್ಶನದಂತೆ ಜಾತ್ರೋತ್ಸವ ಯಶಸ್ವಿಯಾಗಿ ನಡೆಯಲಿದೆ. ಅದರಲ್ಲೂ ಇವತ್ತು ಅನ್ನಪ್ರಸಾದ ವಿತರಣೆಗೆ ನೂತನ ವ್ಯವಸ್ಥೆ ಕಲ್ಪಿಸಲಾಗಿದೆ. ಅದು ಕೂಡಾ ಹಿರಿಯರು ಹೇಳಿದಂತೆ ಈ ಕೆರೆಗೆ ಬಹಳ ಮಹತ್ವವಿದೆ.ಇದರ ಹಿನ್ನೆಲೆ ಎಲ್ಲರಿಗೂ ತಿಳಿದ ವಿಚಾರ.ಅಂತಹ ವ್ಯವಸ್ಥೆಯ ಉದ್ಘಾಟನೆ ಭಾಗ್ಯ ನಮಗೆ ಸಿಕ್ಕಿದೆ. ತಾಂಬೂಲ ಪ್ರಶ್ನೆಯ ಸಂದರ್ಭದಲ್ಲಿ ರಕ್ತೇಶ್ವರಿಯ ಕೋಪ ಶಮನಕ್ಕೆ ಆಕೆಯನ್ನು ಒಳಾಂಗಣದಲ್ಲಿ ತರುವ ವ್ಯವಸ್ಥೆಯನ್ನೂ ಮಾಡಲಾಯಿತು.ಅದರ ಬಳಿಕ ಹೇಗೆ ಕೆಲಸ ಆಗುತ್ತಿದೆ ಎಂಬುದೇ ಗೊತ್ತಿಲ್ಲ.ಎಲ್ಲವೂ ತನ್ನಿಂತಾನೆ ನಡೆಯುತ್ತಿದೆ.ಕೆಲಸ ಮಾಡುವ ಸಂದರ್ಭ ದಾನಿಗಳು ಜಲ್ಲಿ, ಸಿಮೆಂಟ್, ಪೈಂಟ್ ಎಲ್ಲವನ್ನೂ ನೀಡಲು ಮುಂದೆ ಬಂದಿದ್ದಾರೆ.ಭಕ್ತರೋರ್ವರು ಬೋರ್‌ವೆಲ್ ಕೂಡಾ ಕೊಡಲು ಮುಂದೆ ಬಂದಿದ್ದಾರೆ.ಇವತ್ತು ಭಕ್ತರು ಮನೆಯ ಕಾರ್ಯ ಎಂದು ಗ್ರಹಿಸಿ ಸಹಕರಿಸಿ,ಅನ್ನಪ್ರಸಾದ ಸ್ವೀಕರಿಸುವಂತೆ ಮನವಿ ಮಾಡಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ ಬಳಿಕ ನೂತನ ಅನ್ನಪೂರ್ಣ ಭೋಜನ ಮಂಟಪದ ಪಾಕಶಾಲೆಯಲ್ಲಿ ಪಲ್ಲಪೂಜೆ ನಡೆಯಿತು.ಪಲ್ಲಪೂಜೆಯ ಬಳಿಕ ಭಕ್ತರಿಗೆ ಅನ್ನಪ್ರಸಾದ ವಿತರಣೆ ನಡೆಯಿತು.ಅನ್ನಪ್ರಸಾದ ಸ್ವೀಕರಿಸಲು ನಿಂತಿದ್ದ ಭಕ್ತರ ಸರತಿ ಸಾಲುಗಳು ದೇವಳದ ಎದುರು ಭಾಗದ ಮುಖದ್ವಾರದ ತನಕ ತಲುಪಿತ್ತು.ಅನ್ನಪ್ರಸಾದ ವಿತರಣೆಗೆ ಪ್ರತ್ಯೇಕವಾಗಿ ಮೂರು ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿತ್ತು.ಎರಡನೇ ಬಾರಿ ಅನ್ನಪ್ರಸಾದ ಸ್ವೀಕರಿಸಲು ಪ್ರತ್ಯೇಕ ಕೌಂಟರ್ ಮಾಡಲಾಗಿತ್ತು.ಅಲ್ಲಿಂದ ಪಾಯಸದ ಕೌಂಟರ್ ಕೂಡಾ ಪ್ರತ್ಯೇಕವಾಗಿತ್ತು.ಮಜ್ಜಿಗೆ ವಿತರಣೆಗೂ ಪ್ರತ್ಯೇಕ ಪ್ರತ್ಯೇಕ ಕೌಂಟರ್ ಮಾಡಲಾಗಿತ್ತು.ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ ಕಾರಣ ಅನ್ನಛತ್ರ ಭಕ್ತರಿಂದ ತುಂಬಿತ್ತು.ಭಕ್ತರಿಗೆ ಸಾವಕಾಶವಾಗಿ ಅನ್ನಪ್ರಸಾದ ಸ್ವೀಕರಿಸಲು, ಕುಳಿತುಕೊಳ್ಳಲು ಆಸನದ ವ್ಯವಸ್ಥೆಯನ್ನೂ ಮಾಡಲಾಗಿತ್ತು.ವಿಚಾರಣೆ ಕೌಂಟರ್ ಕೂಡಾ ತೆರೆಯಲಾಗಿತ್ತು.ಹಿರಿಯರಿಗೆ ಮತ್ತು ಸಣ್ಣ ಮಕ್ಕಳನ್ನು ಕರೆದುಕೊಂಡು ಬಂದವರಿಗೆ ಪ್ರತ್ಯೇಕವಾಗಿ ಕುಳಿತು ಬಾಳೆಎಲೆಯಲ್ಲಿ ಅನ್ನಪ್ರಸಾದ ವಿತರಣೆ ಕಾರ್ಯ ನಡೆಯಿತು. ತಂತ್ರಿ, ವೈದಿಕರಿಗೆ ಪ್ರತ್ಯೇಕ ಕೊಠಡಿಯಲ್ಲಿ ಅನ್ನಪ್ರಸಾದ ವಿತರಣೆ ನಡೆಯಿತು. ಆಹಾರದ ಸುರಕ್ಷತೆಯ ದೃಷ್ಟಿಯಿಂದ ಅನ್ನಪ್ರಸಾದ ಬಡಿಸುವವರು ಮುಖಗವಸು, ತಲೆ ಹೊದಿಕೆ ಹಾಕಿಕೊಂಡಿದ್ದರು.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ್ ರೈ ಮೇಗಿನಗುತ್ತು, ಸಮಿತಿ ಸದಸ್ಯರಾದ ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ಮಹಾಬಲ ರೈ ವಳತ್ತಡ್ಕ, ಕೃಷ್ಣವೇಣಿ, ನಳಿನಿ ಪಿ ಶೆಟ್ಟಿ, ವಿನಯ ಸುವರ್ಣ, ದಿನೇಶ್ ಕುಲಾಲ್, ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ,ಕೋಟಿಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಪುಡಾ ಸದಸ್ಯ ನಿಹಾಲ್ ಪಿ ಶೆಟ್ಟಿ, ರೈ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ನಯನಾ ರೈ, ಜಗದೀಶ್ ಸಾಮಾನಿ, ಪಿ.ಜಿ.ಚಂದ್ರಶೇಖರ್ ರಾವ್, ಸ್ಯಾಕ್ಸೋಫೋನ್ ವಾದಕ ಪಿ.ಕೆ.ಗಣೇಶ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

 

SendShare18Share
Previous Post

ಕರಾವಳಿ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಅತೀ ದೊಡ್ಡ ಜಾತ್ರೋತ್ಸವಕ್ಕೆ ಧ್ವಜಾರೋಹಣ ಮೂಲಕ ಚಾಲನೆ

Next Post

ಶಿರಾಡಿ ಘಾಟಿ: ಜಂಟಿ ಡಿಪಿಆರ್‌ಗೆ ಸಲಹೆ, ಮಂಗಳೂರು ಮತ್ತು ಸುಬ್ರಹ್ಮಣ್ಯ ರೈಲು ಸಂಚಾರಕ್ಕೆ ಚಾಲನೆ : ಬ್ರಿಜೇಶ್ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

ಶಿರಾಡಿ ಘಾಟಿ: ಜಂಟಿ ಡಿಪಿಆರ್‌ಗೆ ಸಲಹೆ, ಮಂಗಳೂರು ಮತ್ತು ಸುಬ್ರಹ್ಮಣ್ಯ ರೈಲು ಸಂಚಾರಕ್ಕೆ ಚಾಲನೆ : ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..