• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

April 15, 2025
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

January 31, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

January 30, 2026
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

January 30, 2026
ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

January 30, 2026
ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

January 29, 2026
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

January 30, 2026
ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

January 29, 2026
ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

January 29, 2026
ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

January 29, 2026
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

January 29, 2026
ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

January 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, February 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

by ಪ್ರಜಾಧ್ವನಿ ನ್ಯೂಸ್
April 15, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ
46
SHARES
131
VIEWS
ShareShareShare

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು ಸಂಜೆ 4.00 ಗಂಟೆಯಿಂದ ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.

ashwinistudioputtur

ಜಾಹೀರಾತು

ಸಾರಿಗೆ ಬಸ್, ಆಟೋ ರಿಕ್ಷಾ ಸಂಚಾರ ಮಾರ್ಗದ ಬದಲಾವಣೆ ಮತ್ತು ಭಕ್ತಾದಿಗಳ ವಾಹನ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ (ಎ.16, 17ರಂದು) ಪುತ್ತೂರು ಉಪವಿಭಾಗದ ಪೊಲೀಸ್ ಉಪ ಅಧಿಕ್ಷಕರ ಕೋರಿಕೆಯಂತೆ ಪುತ್ತೂರು ಸಹಾಯಕ ಕಮೀಷನರ್‌ರವರು ಜಿಲ್ಲಾಧಿಕಾರಿಯವರಿಗೆ ವರದಿ ಸಲ್ಲಿಸಿದ್ದಾರೆ.

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ ಬರುವ ಕಿರುವಾಳು ಬಪ್ಪಳಿಗೆಯಲ್ಲಿ ರಾಷ್ಟ್ರೀಯ ಹೆದ್ದಾರಿ-275 ತಲುಪಿ ಹೆದ್ದಾರಿ ದಾಟಿ ಹೋಗುವ ಸಮಯದಲ್ಲಿ ಸುಮಾರು 1 ಗಂಟೆ ಕಾಲ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಆಗಲಿದ್ದು ಆ ಸಮಯದಲ್ಲಿ ಸಂಪ್ಯ ಕಡೆಯಿಂದ ಮಂಗಳೂರು, ಕಬಕ ಕಡೆಗೆ ಹೋಗುವ ವಾಹನಗಳು ಅಶ್ವಿನಿ ಜಂಕ್ಷನ್-ದರ್ಬೆ ಜಂಕ್ಷನ್-ಬೆದ್ರಾಳ-ಸಾಲ್ಮರ-ಪಡೀಲ್ ಮೂಲಕ ಸಂಚರಿಸುವುದು. ಮಂಗಳೂರು-ವಿಟ್ಲ-ಕಬಕ ಕಡೆಯಿಂದ ಬರುವ ವಾಹನಗಳು ಲಿನೆಟ್ ಜಂಕ್ಷನ್-ಬೊಳುವಾರು ಜಂಕ್ಷನ್-ಪಡೀಲ್-ಕೊಟೇಚಾ ಹಾಲ್ ಕ್ರಾಸ್-ಸಾಲ್ಮರ-ಎಪಿಎಂಸಿ-ದರ್ಬೆ-ಅಶ್ವಿನಿ ಜಂಕ್ಷನ್ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.

Muliya

ಜಾಹೀರಾತು

ಎ.16 ಮತ್ತು 17ರಂದು ಸಂಜೆ 4 ಗಂಟೆಯ ನಂತರ ಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್‌ಗಳು ಎಂ.ಟಿ.ರಸ್ತೆಯ ರಸ್ತೆಯ ಮೂಲಕ ತೆರಳಿ ಮುಂದೆ ಎಡಕ್ಕೆ ತಿರುಗಿ ಪರ್ಲಡ್ಕ ಬೈಪಾಸ್ ಮೂಲಕ ತೆರಳಬೇಕು. ಕಬಕ, ಮಂಗಳೂರು ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಲಿನೆಟ್ ಜಂಕ್ಷನ್-ಬೊಳ್ವಾರು-ಪಡೀಲ್-ಕೊಟೆಚಾ ಹಾಲ್ ಕ್ರಾಸ್-ಸಾಲ್ಮರ, ಎಂಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಬರಬೇಕು. ಉಪ್ಪಿನಂಗಡಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಕೋಟೆಚಾ ಸಾಲ್ಮರ-ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಬರಬೇಕು. ಸುಳ್ಯ-ಸಂಪ್ಯ-ಮಡಿಕೇರಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಅಶ್ವಿನಿ ಜಂಕ್ಷನ್-ದರ್ಬೆ-ಅರುಣಾ ಥಿಯೇಟರ್ ಮೂಲಕ ಬಸ್ ನಿಲ್ದಾಣಕ್ಕೆ ಬರಬೇಕೆಂದು ಸೂಚಿಸಲಾಗಿದೆ.

camera center ad

ಜಾಹೀರಾತು

ನೆಹರೂನಗರ, ಬೊಳುವಾರು ಕಡೆಯಿಂದ ಬರುವ ಆಟೋರಿಕ್ಷಾಗಳು ಮಯೂರ ಇನ್‌ಲ್ಯಾಂಡ್ ಬಳಿ ಪ್ರಯಾಣಿಕರನ್ನು ಇಳಿಸಿ, ಉರ್ಲಾಂಡಿ ಕ್ರಾಸ್ ಮೂಲಕ ವಾಪಸ್ಸು ಸಂಚರಿಸುವುದು. ದರ್ಬೆ ಕಡೆಯಿಂದ ಬರುವ ಆಟೋರಿಕ್ಷಾಗಳು ಎಪಿಎಂಸಿ ರಸ್ತೆಯ ಮುಖಾಂತರ ನೆಲ್ಲಿಕಟ್ಟೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಿಂದ ಗಾಂಧಿಕಟ್ಟೆ ಕಡೆಗೆ ಬಂದು ಪ್ರಯಾಣಿಕರನ್ನು ಇಳಿಸಿ, ವಾಪಾಸು ಮುಖ್ಯರಸ್ತೆಯಾಗಿ ದರ್ಬೆ ಕಡೆಗೆ ಸಂಚರಿಸುವುದು. ಪರ್ಲಡ್ಕ-ಬಪ್ಪಳಿಗೆ ಕಡೆಯಿಂದ ಬರುವ ಆಟೋರಿಕ್ಷಾಗಳು ಕಿಲ್ಲೆ ಮೈದಾನದ ಬಳಿ ಪ್ರಯಾಣಿಕರನ್ನು ಇಳಿಸಿ ವಾಪಾಸು ಸಂಚರಿಸುವುದು ಎಂದು ಸೂಚಿಸಲಾಗಿದೆ.

ಉಪ್ಪಿನಂಗಡಿ, ಕೋಡಿಂಬಾಡಿ, ಬನ್ನೂರುನಿಂದ ಬರುವ ವಾಹನಗಳು ಎಪಿಎಂಸಿ ಆವರಣ, ಕೊಂಬೆಟ್ಟು ಬೋರ್ಡ್ ಹೈಸ್ಕೂಲ್ ಮೈದಾನ. ಬಂಟರ ಭವನ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ, ಸುಳ್ಯ, ಬೆಟ್ಟಂಪಾಡಿ, ಪಾಣಾಜೆ, ಪರ್ಲಡ್ಕ, ಪುರುಷರಕಟ್ಟೆಯಿಂದ ಬರುವ ವಾಹನಗಳು ತೆಂಕಿಲ ಗೌಡ ಸಮುದಾಯ ಭವನ, ತೆಂಕಿಲ ವಿವೇಕಾನಂದ ಶಾಲಾ ಮೈದಾನ, ಕಿಲ್ಲೆ ಮೈದಾನ, ತೆಂಕಿಲ ಗೌಡ ಸಮುದಾಯ ಭವನದ ಎದುರುಗಡೆ ಇರುವ ಖಾಲಿ ಜಾಗದಲ್ಲಿ ಹಾಗೂ ವಿಟ್ಲ, ಕಬಕ, ನೆಹರೂನಗರದಿಂದ ಬರುವ ವಾಹನ ಜೈನಭವನದ ಪಾರ್ಕಿಂಗ್ ಜಾಗ, ಅಸ್ಮಿಲಾಡ್ಜ್ ಬಳಿ ಇರುವ ಖಾಲಿ ಜಾಗ, ತೆಂಕಿಲ ದರ್ಶನ್ ಹಾಲ್ ಪಕ್ಕದ ಖಾಲಿ ಜಾಗದಲ್ಲಿ ಪಾರ್ಕ್ ಮಾಡಬೇಕು ಎಂದು ಸೂಚಿಸಲಾಗಿದೆ

Poorna squash

ಜಾಹೀರಾತು

SendShare18Share
Previous Post

ಐದು ವರ್ಷದ ಬಾಲಕಿಯನ್ನು ಅಪಹರಿಸಿದ ಕೊಲೆಗೈದ ದುರುಳ : ಒತ್ತಾಯ ಬೆನ್ನಲ್ಲೇ ಆರೋಪಿ ಎನ್ಕೌಂಟರ್

Next Post

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..