• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

April 15, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

September 8, 2026
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

by ಪ್ರಜಾಧ್ವನಿ ನ್ಯೂಸ್
April 15, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ
48
SHARES
136
VIEWS
ShareShareShare

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು ಸಂಜೆ 4.00 ಗಂಟೆಯಿಂದ ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.

ಸಾರಿಗೆ ಬಸ್, ಆಟೋ ರಿಕ್ಷಾ ಸಂಚಾರ ಮಾರ್ಗದ ಬದಲಾವಣೆ ಮತ್ತು ಭಕ್ತಾದಿಗಳ ವಾಹನ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ (ಎ.16, 17ರಂದು) ಪುತ್ತೂರು ಉಪವಿಭಾಗದ ಪೊಲೀಸ್ ಉಪ ಅಧಿಕ್ಷಕರ ಕೋರಿಕೆಯಂತೆ ಪುತ್ತೂರು ಸಹಾಯಕ ಕಮೀಷನರ್‌ರವರು ಜಿಲ್ಲಾಧಿಕಾರಿಯವರಿಗೆ ವರದಿ ಸಲ್ಲಿಸಿದ್ದಾರೆ.

ಜಾಹೀರಾತು

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ ಬರುವ ಕಿರುವಾಳು ಬಪ್ಪಳಿಗೆಯಲ್ಲಿ ರಾಷ್ಟ್ರೀಯ ಹೆದ್ದಾರಿ-275 ತಲುಪಿ ಹೆದ್ದಾರಿ ದಾಟಿ ಹೋಗುವ ಸಮಯದಲ್ಲಿ ಸುಮಾರು 1 ಗಂಟೆ ಕಾಲ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಆಗಲಿದ್ದು ಆ ಸಮಯದಲ್ಲಿ ಸಂಪ್ಯ ಕಡೆಯಿಂದ ಮಂಗಳೂರು, ಕಬಕ ಕಡೆಗೆ ಹೋಗುವ ವಾಹನಗಳು ಅಶ್ವಿನಿ ಜಂಕ್ಷನ್-ದರ್ಬೆ ಜಂಕ್ಷನ್-ಬೆದ್ರಾಳ-ಸಾಲ್ಮರ-ಪಡೀಲ್ ಮೂಲಕ ಸಂಚರಿಸುವುದು. ಮಂಗಳೂರು-ವಿಟ್ಲ-ಕಬಕ ಕಡೆಯಿಂದ ಬರುವ ವಾಹನಗಳು ಲಿನೆಟ್ ಜಂಕ್ಷನ್-ಬೊಳುವಾರು ಜಂಕ್ಷನ್-ಪಡೀಲ್-ಕೊಟೇಚಾ ಹಾಲ್ ಕ್ರಾಸ್-ಸಾಲ್ಮರ-ಎಪಿಎಂಸಿ-ದರ್ಬೆ-ಅಶ್ವಿನಿ ಜಂಕ್ಷನ್ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.

ಎ.16 ಮತ್ತು 17ರಂದು ಸಂಜೆ 4 ಗಂಟೆಯ ನಂತರ ಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್‌ಗಳು ಎಂ.ಟಿ.ರಸ್ತೆಯ ರಸ್ತೆಯ ಮೂಲಕ ತೆರಳಿ ಮುಂದೆ ಎಡಕ್ಕೆ ತಿರುಗಿ ಪರ್ಲಡ್ಕ ಬೈಪಾಸ್ ಮೂಲಕ ತೆರಳಬೇಕು. ಕಬಕ, ಮಂಗಳೂರು ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಲಿನೆಟ್ ಜಂಕ್ಷನ್-ಬೊಳ್ವಾರು-ಪಡೀಲ್-ಕೊಟೆಚಾ ಹಾಲ್ ಕ್ರಾಸ್-ಸಾಲ್ಮರ, ಎಂಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಬರಬೇಕು. ಉಪ್ಪಿನಂಗಡಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಕೋಟೆಚಾ ಸಾಲ್ಮರ-ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಬರಬೇಕು. ಸುಳ್ಯ-ಸಂಪ್ಯ-ಮಡಿಕೇರಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಅಶ್ವಿನಿ ಜಂಕ್ಷನ್-ದರ್ಬೆ-ಅರುಣಾ ಥಿಯೇಟರ್ ಮೂಲಕ ಬಸ್ ನಿಲ್ದಾಣಕ್ಕೆ ಬರಬೇಕೆಂದು ಸೂಚಿಸಲಾಗಿದೆ.

ನೆಹರೂನಗರ, ಬೊಳುವಾರು ಕಡೆಯಿಂದ ಬರುವ ಆಟೋರಿಕ್ಷಾಗಳು ಮಯೂರ ಇನ್‌ಲ್ಯಾಂಡ್ ಬಳಿ ಪ್ರಯಾಣಿಕರನ್ನು ಇಳಿಸಿ, ಉರ್ಲಾಂಡಿ ಕ್ರಾಸ್ ಮೂಲಕ ವಾಪಸ್ಸು ಸಂಚರಿಸುವುದು. ದರ್ಬೆ ಕಡೆಯಿಂದ ಬರುವ ಆಟೋರಿಕ್ಷಾಗಳು ಎಪಿಎಂಸಿ ರಸ್ತೆಯ ಮುಖಾಂತರ ನೆಲ್ಲಿಕಟ್ಟೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಿಂದ ಗಾಂಧಿಕಟ್ಟೆ ಕಡೆಗೆ ಬಂದು ಪ್ರಯಾಣಿಕರನ್ನು ಇಳಿಸಿ, ವಾಪಾಸು ಮುಖ್ಯರಸ್ತೆಯಾಗಿ ದರ್ಬೆ ಕಡೆಗೆ ಸಂಚರಿಸುವುದು. ಪರ್ಲಡ್ಕ-ಬಪ್ಪಳಿಗೆ ಕಡೆಯಿಂದ ಬರುವ ಆಟೋರಿಕ್ಷಾಗಳು ಕಿಲ್ಲೆ ಮೈದಾನದ ಬಳಿ ಪ್ರಯಾಣಿಕರನ್ನು ಇಳಿಸಿ ವಾಪಾಸು ಸಂಚರಿಸುವುದು ಎಂದು ಸೂಚಿಸಲಾಗಿದೆ.

Muliya

ಜಾಹೀರಾತು

ಉಪ್ಪಿನಂಗಡಿ, ಕೋಡಿಂಬಾಡಿ, ಬನ್ನೂರುನಿಂದ ಬರುವ ವಾಹನಗಳು ಎಪಿಎಂಸಿ ಆವರಣ, ಕೊಂಬೆಟ್ಟು ಬೋರ್ಡ್ ಹೈಸ್ಕೂಲ್ ಮೈದಾನ. ಬಂಟರ ಭವನ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ, ಸುಳ್ಯ, ಬೆಟ್ಟಂಪಾಡಿ, ಪಾಣಾಜೆ, ಪರ್ಲಡ್ಕ, ಪುರುಷರಕಟ್ಟೆಯಿಂದ ಬರುವ ವಾಹನಗಳು ತೆಂಕಿಲ ಗೌಡ ಸಮುದಾಯ ಭವನ, ತೆಂಕಿಲ ವಿವೇಕಾನಂದ ಶಾಲಾ ಮೈದಾನ, ಕಿಲ್ಲೆ ಮೈದಾನ, ತೆಂಕಿಲ ಗೌಡ ಸಮುದಾಯ ಭವನದ ಎದುರುಗಡೆ ಇರುವ ಖಾಲಿ ಜಾಗದಲ್ಲಿ ಹಾಗೂ ವಿಟ್ಲ, ಕಬಕ, ನೆಹರೂನಗರದಿಂದ ಬರುವ ವಾಹನ ಜೈನಭವನದ ಪಾರ್ಕಿಂಗ್ ಜಾಗ, ಅಸ್ಮಿಲಾಡ್ಜ್ ಬಳಿ ಇರುವ ಖಾಲಿ ಜಾಗ, ತೆಂಕಿಲ ದರ್ಶನ್ ಹಾಲ್ ಪಕ್ಕದ ಖಾಲಿ ಜಾಗದಲ್ಲಿ ಪಾರ್ಕ್ ಮಾಡಬೇಕು ಎಂದು ಸೂಚಿಸಲಾಗಿದೆ

8722552464 Astrloger

ಜಾಹೀರಾತು

SendShare19Share
Previous Post

ಐದು ವರ್ಷದ ಬಾಲಕಿಯನ್ನು ಅಪಹರಿಸಿದ ಕೊಲೆಗೈದ ದುರುಳ : ಒತ್ತಾಯ ಬೆನ್ನಲ್ಲೇ ಆರೋಪಿ ಎನ್ಕೌಂಟರ್

Next Post

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..