• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ :ನಾಲ್ವರ ವಿರುದ್ಧ FIR ದಾಖಲು

ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ :ನಾಲ್ವರ ವಿರುದ್ಧ FIR ದಾಖಲು

April 19, 2025
ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

May 13, 2026
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

May 12, 2026
ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

May 12, 2026
ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

May 12, 2026
ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

May 12, 2026
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ :ನಾಲ್ವರ ವಿರುದ್ಧ FIR ದಾಖಲು

by ಪ್ರಜಾಧ್ವನಿ ನ್ಯೂಸ್
April 19, 2025
in ಕ್ರೈಮ್
0
ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ :ನಾಲ್ವರ ವಿರುದ್ಧ FIR ದಾಖಲು
66
SHARES
189
VIEWS
ShareShareShare

ಮಧ್ಯರಾತ್ರಿ ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಸದಾ ಗನ್​ ಮ್ಯಾನ್​ ಇಟ್ಕೊಂಡು ಓಡಾಡುವ ರಿಕ್ಕಿ ರೈ ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್  ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್​ ಬ್ಯುಸಿನೆಸ್​ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

Keshari Durga

ಜಾಹೀರಾತು

ಘಟನೆ ವೇಳೆ ಬಸವರಾಜ್​​ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್​ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್​ ದಾಖಲಾಗಿದೆ.

Muliya

ಜಾಹೀರಾತು

ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜುವನ್ನು ವಿಚಾರಣೆ ಮಾಡಿದ ಪೊಲೀಸ್​, ಒಂದು ಬಾರಿ ದೊಡ್ಡ ಸದ್ದು ಕೇಳಿ ಬಂತ್ತು ಎಂದಿದ್ದಾರೆ. ಹಾಗಾಗಿ ಕಾರಿಗೆ ತಗುಲಿರುವ ಗುಂಡಿನ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ.

ashwinistudioputtur

ಜಾಹೀರಾತು

Fashion street 9902633624

ಜಾಹೀರಾತು

ಭದ್ರಕೋಟೆಯಂತೆ ಇರುವ ಮುತ್ತಪ್ಪ ರೈ ಅವರ ಮನೆಯಿಂದ ಹೊರಬರ್ತಿದ್ದಂತೆ ರಸ್ತೆಯಲ್ಲಿ ಕಾರಿನ ಮೇಲೆ ಅಟ್ಯಾಕ್ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಫೈರಿಂಗ್ ಹಿಂದೆ ಭೂಗತ ಲೋಕದ ಕೈವಾಡ ಇರುವ ಶಂಕೆ ಕೂಡ ವ್ಯಕ್ತವಾಗಿದೆ. ತಂದೆಯ ಮೇಲಿನ ದ್ವೇಷ, ರಿಕ್ಕಿಯ ವೈಯಕ್ತಿಕ ದ್ವೇಷಕ್ಕೆ ಫೈರಿಂಗ್ ನಡೆದಿರುವ ಅನುಮಾನಗಳು ಹುಟ್ಟಿಕೊಂಡಿವೆ.

Sathyasayi Hospital

ಜಾಹೀರಾತು

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮನೆ ಸಿಬ್ಬಂದಿ, ಆಪ್ತರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ರಿಕ್ಕಿ ರೈ ವಿದೇಶದಿಂದ ಬಂದಿದ್ದು ಯಾವಾಗ, ವ್ಯವಹಾರಗಳೇನು? ಇತ್ತೀಚೆಗೆ ಯಾವುದಾದರೂ ವ್ಯವಹಾರದಲ್ಲಿ ಗಲಾಟೆ ಆಗಿತ್ತಾ? ರಾಮನಗರ ತಾಲೂಕಿನ ಬಿಡದಿ ಮನೆಯಲ್ಲಿ ಯಾರ್ಯಾರು ಇದ್ದಾರೆ? ರಿಕ್ಕಿ ಮನೆಗೆ ಹೊಸದಾಗಿ ಯಾರಾದರು ಕೆಲಸಕ್ಕೆ ಸೇರಿಕೊಂಡಿದ್ರಾ? ಹಳೇ ದ್ವೇಷ, ಅಸ್ತಿ ವಿವಾದ, ವ್ಯವಹಾರ ಕುರಿತು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಮಾಜಿ ಡಾನ್ ಮುತ್ತಪ್ಪ ರೈ ಸಾವಿನ ಬಳಿಕ ಆಸ್ತಿ ವಿಚಾರ ವ್ಯಾಜ್ಯವಿತ್ತು. ಮೊದಲ ಪತ್ನಿ, 2ನೇ ಪತ್ನಿ ಮಕ್ಕಳ ನಡುವೆ ಆಸ್ತಿ ವಿಚಾರಕ್ಕೆ ವ್ಯಾಜ್ಯವಿತ್ತು. ಹೀಗಾಗಿ ಆಸ್ತಿ ಭಾಗದ ವಿಚಾರವಾಗಿ ಕುಟುಂಬ ಕೋರ್ಟ್ ‌ಮೆಟ್ಟಿಲೇರಿತ್ತು. ಮುತ್ತಪ್ಪ ರೈ ಸಾವಿಗೂ ಮುನ್ನ, ಇಬ್ಬರು ಮಕ್ಕಳು, ಸಹೋದರನ ಮಗ, 2ನೇ ಪತ್ನಿ, ಮನೆ ಕೆಲಸಗಾರರು ಸೇರಿ ಎಲ್ಲರಿಗೂ ಆಸ್ತಿ ಭಾಗ ಮಾಡಿ ವಿಲ್​ ಬರೆಸಲಾಗಿತ್ತು. ಸದ್ಯ ಎಲ್ಲಾ ಆಯಾಮಗಳಲ್ಲೂ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಿಡದಿಯಲ್ಲಿ ಮುತ್ತಪ್ಪ ರೈ ಸಂಬಂಧಿ ಪ್ರಕಾಶ್ ರೈ ಹೇಳಿಕೆ ನೀಡಿದ್ದು, ರಾತ್ರಿ ವಿಚಾರ ಗೊತ್ತಾಯ್ತು, ಸೆಕ್ಯುರಿಟಿ ನನಗೆ ಫೋನ್ ಮಾಡಿದ್ದರು. ಮುತ್ತಪ್ಪ ರೈ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ. ಆಸ್ತಿ ವಿಚಾರಕ್ಕೂ ಸಂಬಂಧಿಸಿದಂತೆ ಒಂದಷ್ಟು ವಿವಾದ ಇತ್ತು. ರಿಕ್ಕಿ ಹೆಚ್ಚಿನ ಸಮಯ ಬಿಡದಿಯಲ್ಲಿ ಕಳೆಯುತ್ತಿದ್ದ. ಬೆಂಗಳೂರಿನ ಸದಾಶಿವ ನಗರದಲ್ಲೂ ರಿಕ್ಕಿ ರೈ ಮನೆ ಇದೆ. ರಾತ್ರಿ ಹೋಗುವಾಗ ಯಾರೋ ರಿಕ್ಕಿ ಮೇಲೆ ದಾಳಿ ಮಾಡಿದ್ದಾರೆ ಎಂದಿದ್ದಾರೆ.

Scafold Academy

ಜಾಹೀರಾತು

ಮುತ್ತಪ್ಪ ರೈ ಮೇಲಿನ ದ್ವೇಷ ಮಗನ ಮೇಲೂ ಇರುವ ಸಾಧ್ಯತೆ ಇದೆ. ಯಾರೋ ಟಾರ್ಗೆಟ್ ಮಾಡಿ ರಿಕ್ಕಿ ರೈ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ. ಮುತ್ತಪ್ಪ ರೈ ಇದ್ದಾಗಲೇ ರಿಕ್ಕಿ ಮೊದಲ ಪತ್ನಿಯಿಂದ ಡೈವರ್ಸ್ ಆಗಿತ್ತು. 2ನೇ ಪತ್ನಿ ವಿದೇಶದವರು, ಅವರು ಮಗು ಜತೆ ವಿದೇಶದಲ್ಲಿದ್ದಾರೆ. ರಿಕ್ಕಿ ರೈ ಕೂಡ ಹೆಚ್ಚಿನ ಸಮಯ ವಿದೇಶದಲ್ಲೇ ಕಳೆಯುತ್ತಿದ್ದರು ಎಂದು ಹೇಳಿದ್ದಾರೆ.

SendShare26Share
Previous Post

ಮೂಲ್ಕಿ ಬಪ್ಪನಾಡು ದೇವಸ್ಥಾನ ರಥೋತ್ಸವ ವೇಳೆ ಮುರಿದ ತೇರು, ಭಕ್ತಾದಿಗಳು ಪ್ರಾಣ ಅಪಾಯದಿಂದ ಪಾರು.

Next Post

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌: ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌:  ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌: ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..