• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌:  ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌: ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ

April 22, 2025
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 22, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

January 22, 2026
ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 21, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

January 21, 2026
ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

January 21, 2026
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

January 21, 2026
ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

January 20, 2026
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌: ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ

ರಿಕ್ಕಿ ರೈ ಆಪ್ತನಿಂದ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ

by ಪ್ರಜಾಧ್ವನಿ ನ್ಯೂಸ್
April 22, 2025
in ಕ್ರೈಮ್, ಬೆಂಗಳೂರು
0
ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌:  ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ
118
SHARES
336
VIEWS
ShareShareShare

ಪುತ್ತೂರು: ಖ್ಯಾತ ಉದ್ಯಮಿಯಾಗಿದ್ದ ಮಾಜಿ ಡಾನ್ ಪುತ್ತೂರು ಮೂಲದ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿದಂತೆ ನಾಲ್ವರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.

ಸದ್ಯ ಜರ್ಮನಿಯಲ್ಲಿರುವ ಅನುರಾಧ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅಲ್ಲಿಂದಲೇ ತಮ್ಮ ವಕೀಲರ ಮೂಲಕ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.ಈ ಹಿಂದೆ ಮುತ್ತಪ್ಪ ರೈಯವರ ಆಪ್ತನಾಗಿದ್ದ ರಾಕೇಶ್ ಮಲ್ಲಿ ಈ ಪ್ರಕರಣದ ಒಂದನೇ ಆರೋಪಿಯಾಗಿದ್ದು ರಿಯಲ್ ಎಸ್ಟೇಟ್ ಉದ್ಯಮಿಗಳಾಗಿರುವ ನಿತೀಶ್ ಶೆಟ್ಟಿ ಹಾಗೂ ವೈದ್ಯನಾಥನ್ ಮೂರು,ನಾಲ್ಕನೇ ಆರೋಪಿಗಳಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಅನುರಾಧ ಏ.14ರಂದೇ ವಿದೇಶಕ್ಕೆ ತೆರಳಿದ್ದಾರೆಂದು ತಿಳಿದು ಬಂದಿದೆ.ಅನುರಾಧ ಬಳಸುತ್ತಿದ್ದ ಸಿಮ್‌ನ ಆಧಾರದಲ್ಲಿ ಪೊಲೀಸರು ವಿಳಾಸ ಹುಡುಕಿ ಆಕೆಗೆ ನೋಟೀಸ್ ನೀಡಲೆಂದು ಅಲ್ಲಿಗೆ ತೆರಳಿದ್ದರು.ಆದರೆ ಸಿಮ್ ಕಾರ್ಡ್‌ಗೆ ವಿಳಾಸ ನೀಡಲಾಗಿದ್ದ ಮನೆಯನ್ನು ಅನುರಾಧ ಅಮೇರಿಕ ಮೂಲದ ವ್ಯಕ್ತಿಗೆ ಮಾರಾಟ ಮಾಡಿದ್ದ ವಿಚಾರ ಈವೇಳೆ ತಿಳಿದು ಬಂದಿದೆ.ಇದು,ಮೊದಲೇ ಪ್ಲ್ಯಾನ್ ಮಾಡಿ ಅನುರಾಧ ಮನೆ ಮಾರಾಟ ಮಾಡಿದ್ದರಾ ಎಂಬ ಅನುಮಾನಕ್ಕೂ ಕಾರಣಾಗಿದೆ.

ರಿಕ್ಕಿ ರೈ ಆಪ್ತನಿಂದ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ

ರಿಕ್ಕಿ ರೈ ಅಪೇಕ್ಷೆ ಮೇರೆಗೆ, ಅವರ ಆಪ್ತರೋರ್ವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.21ರಂದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನೆರವೇರಿಸಿದ್ದಾರೆ

‘ಮಹಾಲಿಂಗೇಶ್ವರ ಕಾಪಾಡು’.. ರಿಕ್ಕಿ ರೈ ಬಾಯಲ್ಲಿ ಬಂದ ಮಾತು ‘ಮಹಾಲಿಂಗೇಶ್ವರ ಕಾಪಾಡು’..ಇದು ತನ್ನ ಮೇಲೆ ಫೈರಿಂಗ್ ಆದ ತಕ್ಷಣ ರಿಕ್ಕಿ ರೈ ಅವರ ಬಾಯಿಂದ ಬಂದ ಮಾತು.ನಿಜವಾಗಿಯೂ ಅವರನ್ನು ಕಾಪಾಡಿದ್ದು ಪುತ್ತೂರು ಮಹಾಲಿಂಗೇಶ್ವರ ಎಂದು ಅವರ ಆಪ್ತರು ಹೇಳಿಕೊಳ್ಳುತ್ತಿದ್ದಾರೆ. ಪಾತಕಿಯ ಗುಂಡು ತಾಗಿದ್ದು ರಿಕ್ಕಿ ರೈ ಅವರ ಮೂಗಿನ ತುದಿಗೆ,ಅಲ್ಲಿಂದ ಹಣೆಗೆ ಇದ್ದದು ಒಂದು ಬೆರಳಿನಷ್ಟು ಅಂತರ.ಅಲ್ಲಿಂದ ಎದೆ ಭಾಗಕ್ಕೆ ಇದ್ದದು ಕೇವಲ ಕೆಲವೇ ಇಂಚಿನ ವ್ಯತ್ಯಾಸ.ಶೂಟ್ ಮಾಡಿದಾತ ಶಾರ್ಪ್ ಪ್ರೊಫೆಷನಲ್ ಶೂಟರ್ ಎಂದು ಪೊಲೀಸರ ಮಾಹಿತಿ.ಹೀಗಿದ್ದರೂ ರಿಕ್ಕಿ ರೈಯವರನ್ನು ಆ ಮಹಾಲಿಂಗೇಶ್ವರನೇ ಕಾಪಾಡಿದ್ದು ಎನ್ನುತ್ತಾರೆ  ಅವರ ಆಪ್ತ ವಲಯದವರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

ರಿಕ್ಕಿ ರೈಯವರ ತಂದೆ ಎನ್.ಮುತ್ತಪ್ಪ ರೈಯವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪರಮ ಭಕ್ತರಾಗಿದ್ದರು.ಅವರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮರಥವನ್ನು ಸಮರ್ಪಣೆ ಮಾಡಿದ್ದರು.ಏ.17ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ನಡೆದಿತ್ತು.ಬ್ರಹ್ಮರಥೋತ್ಸವದಂದು ಮಧ್ಯಾಹ್ನ ಮುತ್ತಪ್ಪ ರೈ ಹೆಸರಿನಲ್ಲಿ ಅವರ ಕುಟುಂಬಸ್ಥರು ಪ್ರತಿ ವರ್ಷ ಅನ್ನದಾನ ಸೇವೆ ಮಾಡುತ್ತಾ ಬಂದಿರುತ್ತಾರೆ.

ಬ್ರಹ್ಮರಥೋತ್ಸದ ಮರುದಿನ ರಿಕ್ಕಿ ರೈಯವರ ಮೇಲೆ ಫೈರಿಂಗ್ ನಡೆದಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.ಮಹಾಲಿಂಗೇಶ್ವರನ ಪರಮ ಭಕ್ತರಾಗಿದ್ದು ಎಲ್ಲೇ ಹೋದರೂ ಮಹಾಲಿಂಗೇಶ್ವರನ ಸ್ಮರಣೆಯನ್ನು ತಪ್ಪದೇ ಮಾಡುತ್ತಿದ್ದ ಮುತ್ತಪ್ಪ ರೈ ಅವರ ಮಗನನ್ನು ಆ ಮಹಾಲಿಂಗೇಶ್ವರನೇ ಕಾಪಾಡಿದ್ದು ಎಂದು ನಂಬಿರುವ ಆಪ್ತ ವಲಯ ಅದೇ ಕಾರಣಕ್ಕಾಗಿ ರಿಕ್ಕಿ ರೈಯವರ ಹೆಸರಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ,ರಿಕ್ಕಿ ರೈಯವರು ಬೇಗ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Muliya

ಜಾಹೀರಾತು

ಪ್ರಕರಣದ ಮೊದಲ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ರಾಕೇಶ್ ಮಲ್ಲಿ ಅವರನ್ನು ಮಂಗಳವಾರ ಬಿಡದಿ ಠಾಣೆಯಲ್ಲಿ ತನಿಖಾಧಿಕಾರಿಗಳು ವಿಚಾರಣೆ ನಡೆಸಿದರು.ಪೊಲೀಸರ ನೋಟಿಸ್ ಹಿನ್ನೆಲೆಯಲ್ಲಿ ರಾಕೇಶ್ ಅವರು, ತಮ್ಮ ವಕೀಲರೊಂದಿಗೆ ಮಧ್ಯಾಹ್ನ ವಿಚಾರಣೆಗೆ ಹಾಜರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ಡಿವೈಎಸ್ಪಿಗಳು ಮತ್ತು ಇನ್ಸ್‌ಪೆಕ್ಟರ್ ಗಳನ್ನು ಒಳಗೊಂಡ ತಂಡ ರಾಕೇಶ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿತು.

camera center ad

ಜಾಹೀರಾತು

SendShare47Share
Previous Post

ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ :ನಾಲ್ವರ ವಿರುದ್ಧ FIR ದಾಖಲು

Next Post

ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ 12 ಮಂದಿ ಗಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ 12 ಮಂದಿ ಗಾಯ

ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ 12 ಮಂದಿ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..