• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ

April 21, 2024
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 20, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

July 17, 2026
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

July 17, 2026
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

July 16, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

July 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ

by ಪ್ರಜಾಧ್ವನಿ ನ್ಯೂಸ್
April 21, 2024
in ಪ್ರಾದೇಶಿಕ, ಮಂಗಳೂರು
0
ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ
48
SHARES
138
VIEWS
ShareShareShare

ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಗೆ ಬೃಹತ್ ಹೂಮಾಲೆಯ ಸ್ವಾಗತ

ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ಅಬ್ಬಕ್ಕ ಸರ್ಕಲ್ ವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ ನಡೆಸಿತು.

ತುಳು ಸೊಗಡಿನ ಹುಲಿ ಕುಣಿತ, ಗೊಂಬೆ ಕುಣಿತದೊಂದಿಗೆ ಅದ್ದೂರಿ ಮೆರವಣಿಗೆ ಸಾಗಿದರೆ ಅಭ್ಯರ್ಥಿ ಸೇರಿದಂತೆ ಪ್ರಮುಖರು ತೆರೆದ ವಾಹನದಲ್ಲಿ ನಿಂತು, ಮತದಾರರು, ಕಾರ್ಯಕರ್ತರತ್ತ ಕೈಬೀಸಿದರು.

ಮಲಯಾಳಕೋಡಿ ಶ್ರೀ ಮಲಯಾಳ ಚಾಮುಂಡಿ ಬಂಟ ಮುಂಡತ್ತಾಯ ದೈವಸ್ಥಾನ ಹಾಗೂ ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಧ್ಯಾನ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ, ರೋಡ್ ಶೋಗೆ ಚಾಲನೆ ನೀಡಲಾಯಿತು.

ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ ಬಳಿ ಕ್ರೇನ್ ಮೂಲಕ ಬೃಹತ್ ಹೂಮಾಲೆಯನ್ನು ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ‌ ಹಾಕಲಾಯಿತು. ನಂತರ ಅಬ್ಬಕ್ಕ ವೃತ್ತದವರೆಗೆ ರೋಡ್ ಶೋ ಮುಂದುವರಿಯಿತು.

ಮಾಜಿ ಸಿಎಂ ವೀರಪ್ಪ ಮೊಯಿಲಿ, ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಸಿನಿಮಾ ನಟಿ ಕಾವ್ಯಾ ಶಾ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ರಾಜೀವ್ ಗಾಂಧಿ ವೈದ್ಯಕೀಯ ವಿವಿ ಸಿಂಡಿಕೇಟ್ ಸದಸ್ಯ ಯು.ಟಿ. ಇಫ್ತಿಕರ್ ಫರೀದ್, ಮಹಿಳಾ ಕಾಂಗ್ರೆಸ್ ಜಿಲ್ಲಾದ್ಯಕ್ಷೆ ಶಾರ್ಲೆಟ್ ಪಿಂಟೋ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳ್ಯಾರ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಪ್ರಮುಖರಾದ ಕೃಪಾ ಆಳ್ವಾ ಮೊದಲಾದವರು ಉಪಸ್ಥಿತರಿದ್ದರು.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare19Share
Previous Post

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಟ್ಟು ಆಸ್ತಿ ಎಷ್ಟು ಗೊತ್ತಾ?

Next Post

ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಪತ್ರ ಬರೆದ ಪ್ರಧಾನಿ ಮೋದಿ

ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಪತ್ರ ಬರೆದ ಪ್ರಧಾನಿ ಮೋದಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..