• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ 12 ಮಂದಿ ಗಾಯ

ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ 12 ಮಂದಿ ಗಾಯ

April 25, 2025
ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

November 23, 2025
ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

November 22, 2025
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

November 22, 2025
ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಯತ್ನಾಳ್

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಯತ್ನಾಳ್

November 22, 2025
ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

November 22, 2025
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ಸೋರಿಕೆ: ಇಬ್ಬರು ದೇಶ ದ್ರೋಹಿಗಳ ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ಸೋರಿಕೆ: ಇಬ್ಬರು ದೇಶ ದ್ರೋಹಿಗಳ ಬಂಧನ

November 22, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

November 22, 2025
ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

November 21, 2025
ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

November 21, 2025
ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

November 21, 2025
ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

November 21, 2025
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

November 21, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 24, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

    ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

    ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

    ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

    ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

    ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ 12 ಮಂದಿ ಗಾಯ

ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

by ಪ್ರಜಾಧ್ವನಿ ನ್ಯೂಸ್
April 25, 2025
in ಕ್ರೈಮ್
0
ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ 12 ಮಂದಿ ಗಾಯ
170
SHARES
487
VIEWS
ShareShareShare

ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ  ಶಿವಮೊಗ್ಗದ  ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತ ದುರ್ದೈವಿ. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ.

ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

ಮೃತ ಮಂಜುನಾಥ್​ ಪತ್ನಿ ಪಲ್ಲವಿ, ಏಪ್ರಿಲ್​ 19ರಂದು ಪ್ರವಾಸಕ್ಕೆ ಬಂದಿದ್ವಿ. ನನ್ನ ಕಣ್ಣೆದುರಿಗೆ ನನ್ನ ಪತಿ ಮೃತಪಟ್ಟಿದ್ದಾರೆ. ನನ್ನ ಗಂಡನನ್ನ ಸಾಯಿಸಿ ನನ್ನ ಮಗನಿಗೆ ಬೈದು ಹಲ್ಲೆ ಮಾಡಿದ್ದಾರೆ. ನನ್ನ, ನನ್ನ ಮಗನನ್ನೂ ಕೊಂದು ಬಿಡು ಎಂದು ಹೇಳಿದ್ವಿ. ನಿನ್ನ ಕೊಲ್ಲಲ್ಲ ಹೋಗಿ ಮೋದಿಗೆ ಹೇಳು ಎಂದು ಹೇಳಿದರು. ನನ್ನ ಪತಿ ಕೊಂದು ಉಗ್ರರು ಅಲ್ಲೇ ಓಡಾಡುತ್ತಿದ್ದರು ಎಂದು ಹೇಳಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಮಂಜುನಾಥ್​ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ಶಿವಮೊಗ್ಗದ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು, ಮಂಜುನಾಥ್​ ಪತ್ನಿ ಪಲ್ಲವಿಯವರು ಮಲ್ನಾಡ್ ಅಡಕೆ ಮಾರ್ಕೆಟಿಂಗ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್​ನ ಬೀರೂರು ಬ್ರ್ಯಾಂಚ್​ನಲ್ಲಿ ಮ್ಯಾನೇಜರ್ ಆಗಿದ್ದಾರೆ.

ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಐದಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಇದುವರೆಗೆ ಕೇವಲ ಇಬ್ಬರ ಸಾವಿನ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಘಟನೆ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಪ್ರಧಾನಿ ಮೋದಿಯವರು ಗೃಹ ಸಚಿವ ಅಮಿತ್‌ ಶಾ ಅವರ ಜೊತೆ ಮಾತನಾಡಿದ್ದು, ಕೂಡಲೇ ಕಾಶ್ಮೀರಕಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ. ಇನ್ನು, ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆಗೆ ತೆರಳಿದ್ದ ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಶ್ರೀನಗರಕ್ಕೆ ವಾಪಸ್‌ ಆಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬ ಸದಸ್ಯರೊಂದಿಗೆ ನನ್ನ ಆಲೋಚನೆಗಳು ಇವೆ. ಈ ಭೀಕರ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ. ಮತ್ತು ದುಷ್ಕರ್ಮಿಗಳ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಟನೆಯ ಬಗ್ಗೆ ವಿವರಿಸಲಾಯಿತು ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಲಾಯಿತು. ಎಲ್ಲಾ ಸಂಸ್ಥೆಗಳೊಂದಿಗೆ ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸುತ್ತೇವೆ.” ಎಂದಿದ್ದಾರೆ.

SendShare68Share
Previous Post

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌: ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ

Next Post

ಪಾಕ್‌ ಸೇನೆಯ ನಂಬಿಕಸ್ಥ ಹಿಂದೂಗಳ ನರಮೇಧ ಮಾಡಿದ ದಾಳಿಯ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಾಕ್‌ ಸೇನೆಯ ನಂಬಿಕಸ್ಥ ಹಿಂದೂಗಳ ನರಮೇಧ ಮಾಡಿದ ದಾಳಿಯ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್!

ಪಾಕ್‌ ಸೇನೆಯ ನಂಬಿಕಸ್ಥ ಹಿಂದೂಗಳ ನರಮೇಧ ಮಾಡಿದ ದಾಳಿಯ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..