• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಾಕ್‌ ಸೇನೆಯ ನಂಬಿಕಸ್ಥ ಹಿಂದೂಗಳ ನರಮೇಧ ಮಾಡಿದ ದಾಳಿಯ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್!

ಪಾಕ್‌ ಸೇನೆಯ ನಂಬಿಕಸ್ಥ ಹಿಂದೂಗಳ ನರಮೇಧ ಮಾಡಿದ ದಾಳಿಯ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್!

April 23, 2025
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪಾಕ್‌ ಸೇನೆಯ ನಂಬಿಕಸ್ಥ ಹಿಂದೂಗಳ ನರಮೇಧ ಮಾಡಿದ ದಾಳಿಯ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್!

by ಪ್ರಜಾಧ್ವನಿ ನ್ಯೂಸ್
April 23, 2025
in ಕ್ರೈಮ್
0
ಪಾಕ್‌ ಸೇನೆಯ ನಂಬಿಕಸ್ಥ ಹಿಂದೂಗಳ ನರಮೇಧ ಮಾಡಿದ ದಾಳಿಯ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್!
169
SHARES
483
VIEWS
ShareShareShare

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ  ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ  ಹಿಂದೂಗಳ ನರಮೇಧ ಮಾಡಿದ ಕೃತ್ಯದ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್  ಎನ್ನುವುದು ದೃಢಪಟ್ಟಿದೆ.

ಈ ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ. ಲಷ್ಕರ್‌ ಸಂಘಟನೆಯ ಟಾಪ್‌ ಕಮಾಂಡರ್‌ ಆಗಿರುವ ಸೈಫುಲ್ಲಾ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಇಬ್ಬರು ಈ ಕೃತ್ಯದ ಹಿಂದೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

camera center ad

ಜಾಹೀರಾತು

ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ  ಸೂತ್ರಧಾರ ಹಫೀಜ್ ಸಯೀದ್‌ ಆಪ್ತ ವ್ಯಕ್ತಿಯಾಗಿದ್ದಾನೆ. ಯಾವಾಗಲೂ ಐಷಾರಾಮಿ ಕಾರುಗಳಲ್ಲಿ ಪ್ರಯಾಣಿಸುವ ಈತನಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದಿರುವ ಲಷ್ಕರ್‌ ಉಗ್ರರು ಭದ್ರತೆ ನೀಡುತ್ತಾರೆ.

ಯಾವಾಗಲೂ ಭಾರತದ ವಿರುದ್ಧವೇ ಕೆಲಸ ಮಾಡವುದರಿಂದ ಸೇನಾ ಅಧಿಕಾರಿಗಳ  ಜೊತೆಗೂ ಈತ ಉತ್ತಮ ಸಂಬಂಧ ಹೊಂದಿದ್ದಾನೆ. ಎರಡು ತಿಂಗಳ ಹಿಂದೆ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಪಂಜಾಬ್‌ನ ಕಂಗನ್‌ಪುರಕ್ಕೆ ಭೇಟಿ ನೀಡಿದ್ದ. ಕಂಗನ್‌ಪುರದಲ್ಲಿ ಪಾಕ್‌ ಸೇನೆಯ ದೊಡ್ಡ ಬೆಟಾಲಿಯನ್‌ ನೆಲೆಗೊಂಡಿದೆ. ಪಾಕಿಸ್ತಾನ ಸೇನೆಯ ಕರ್ನಲ್ ಜಾಹಿದ್ ಜರೀನ್ ಭಾರತದ ವಿರುದ್ಧ ಜಿಹಾದಿ ಭಾಷಣ ಮಾಡಲು ಈತನನ್ನು ಕರೆಸಿದ್ದ.ಭಾಷಣದಲ್ಲಿ ಪಾಕಿಸ್ತಾನ ಸೇನೆಯನ್ನು ಭಾರತದ ವಿರುದ್ಧದ ಕೃತ್ಯಕ್ಕೆ ಪ್ರಚೋದಿಸಿದ್ದ.

Poorna squash

ಜಾಹೀರಾತು

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಭಾರತದ ವಿರುದ್ಧ ವಿಷಕಾರಿದ್ದ. ಇಂದು ಫೆಬ್ರವರಿ 2, 2025. ಕಾಶ್ಮೀರವನ್ನು ವಶಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಮುಂಬರುವ ದಿನಗಳಲ್ಲಿ ನಮ್ಮ ಮುಜಾಹಿದ್ದೀನ್ ದಾಳಿ ತೀವ್ರಗೊಳ್ಳಲಿದೆ. ಫೆಬ್ರವರಿ 2, 2026 ರೊಳಗೆ ಕಾಶ್ಮೀರ ಸ್ವತಂತ್ರವಾಗಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಭರವಸೆ ನೀಡಿದ್ದ.

ಈ ಸಭೆಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಪಾಕಿಸ್ತಾನ ಸೇನೆ ಜಂಟಿಯಾಗಿ ಆಯೋಜಿಸಿದ್ದವು. ಈತನ ಭಾಷಣ ಕೇಳಲು ಹೆಚ್ಚಿನ ಸಂಖ್ಯೆಯಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಭಯೋತ್ಪಾದಕರು ಸೇರಿದ್ದರು.

ಗುಪ್ತಚರ ವರದಿಯ ಪ್ರಕಾರ, ಕಳೆದ ವರ್ಷ ಅಬೋಟಾಬಾದ್ ಕಾಡುಗಳಲ್ಲಿ ಆಯೋಜಿಸಲಾದ ಭಯೋತ್ಪಾದಕ ಶಿಬಿರದಲ್ಲಿ ನೂರಾರು ಪಾಕಿಸ್ತಾನಿ ಹುಡುಗರು ಭಾಗವಹಿಸಿದ್ದರು. ಇದನ್ನು ಲಷ್ಕರ್-ಎ-ತೈಬಾದ ರಾಜಕೀಯ ವಿಭಾಗ ಪಿಎಂಎಂಎಲ್ ಮತ್ತು ಎಸ್‌ಎಂಎಲ್ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲೂ ಸೈಫುಲ್ಲಾ ಖಾಲಿದ್ ಭಾಗವಹಿಸಿದ್ದ. ಈ ಶಿಬಿರದಿಂದ ಭಯೋತ್ಪಾದಕ ದಾಳಿಗಳಿಗೆ ಹುಡುಗರನ್ನು ಆಯ್ಕೆ ಮಾಡಲಾಗಿತ್ತು. ಇಲ್ಲಿಯೂ ಸಹ ಸೈಫುಲ್ಲಾ ಅಲ್ಲಿದ್ದ ಹುಡುಗರನ್ನು ಭಾರತದ ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಮೂಲಕ ಪ್ರಚೋದಿಸಿದ್ದ.

Muliya

ಜಾಹೀರಾತು

ಈ ಹುಡುಗರಿಗೆ ಭಯೋತ್ಪಾದಕ ತರಬೇತಿ ನೀಡಿದ ನಂತರ ಅವರನ್ನು ಪಾಕಿಸ್ತಾನಿ ಸೇನೆಯ ಸಹಾಯದಿಂದ ಭಾರತದ ಒಳಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಆಗಸ್ಟ್ 5, 2019 ರಂದು, ಸಂವಿಧಾನವನ್ನು ತಿದ್ದುಪಡಿ ಮಾಡುವ ಮೂಲಕ ಜಮ್ಮು ಮತ್ತು ಕಾಶ್ಮೀರದಿಂದ ವಿಧಿ 370 ಮತ್ತು 35A ಅನ್ನು ತೆಗೆದುಹಾಕಲಾಯಿತು. ಇದರ ನಂತರ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ಒಳಗೊಳ್ಳಲು ಐಎಸ್ಐ ಟಿಆರ್ಎಫ್ ಅಂದರೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಅನ್ನು ರಚಿಸಿದೆ.

ashwinistudioputtur

ಜಾಹೀರಾತು

SendShare68Share
Previous Post

ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ 12 ಮಂದಿ ಗಾಯ

Next Post

ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..