• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರವೀಣ್  ನೆಟ್ಟಾರು ಕೊಲೆ ಆರೋಪಿಗಳಿಗೆ ಟ್ರೈನಿಂಗ್, ಕೆಜಿ ಹಳ್ಳಿ- ಡಿಜೆ ಹಳ್ಳಿ ಕೇಸಿನ ಕ್ರಿಮಿನಲ್ ಶಿರಸಿಯಲ್ಲಿ ಅರೆಸ್ಟ್!

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಟ್ರೈನಿಂಗ್, ಕೆಜಿ ಹಳ್ಳಿ- ಡಿಜೆ ಹಳ್ಳಿ ಕೇಸಿನ ಕ್ರಿಮಿನಲ್ ಶಿರಸಿಯಲ್ಲಿ ಅರೆಸ್ಟ್!

April 29, 2025
ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

February 16, 2026
ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

February 14, 2026
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

February 12, 2026
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

February 12, 2026
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

February 10, 2026
ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

February 10, 2026
ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

February 10, 2026
ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

February 10, 2026
ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

February 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, February 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕಾರವಾರ

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಟ್ರೈನಿಂಗ್, ಕೆಜಿ ಹಳ್ಳಿ- ಡಿಜೆ ಹಳ್ಳಿ ಕೇಸಿನ ಕ್ರಿಮಿನಲ್ ಶಿರಸಿಯಲ್ಲಿ ಅರೆಸ್ಟ್!

by ಪ್ರಜಾಧ್ವನಿ ನ್ಯೂಸ್
April 29, 2025
in ಕಾರವಾರ, ಕ್ರೈಮ್
0
ಪ್ರವೀಣ್  ನೆಟ್ಟಾರು ಕೊಲೆ ಆರೋಪಿಗಳಿಗೆ ಟ್ರೈನಿಂಗ್, ಕೆಜಿ ಹಳ್ಳಿ- ಡಿಜೆ ಹಳ್ಳಿ ಕೇಸಿನ ಕ್ರಿಮಿನಲ್ ಶಿರಸಿಯಲ್ಲಿ ಅರೆಸ್ಟ್!
133
SHARES
381
VIEWS
ShareShareShare

ಕಾರವಾರ :  ಬೆಂಗಳೂರಿನ ಕೆಜಿ ಹಳ್ಳಿ- ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದು ನಿಷೇಧಿತ ಪಿಎಫ್‌ಐ ಸಂಘಟನೆಯ ಉತ್ತರ ಕನ್ನಡ ಜಿಲ್ಲೆಯ ಅಧ್ಯಕ್ಷನಾಗಿದ್ದಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸೀಕ್ರೆಟ್ ಟ್ರೈನಿಂಗ್ ನೀಡಿದ್ದ ಆರೋಪದಲ್ಲಿ ಎನ್ಐಎ ದಾಖಲಿಸಿದ ದೇಶದ್ರೋಹದ ಪ್ರಕರಣ ಎದುರಿಸುತ್ತಿದ್ದರೂ ಆರು ವರ್ಷಗಳಿಂದ ತಲೆಮರೆಸಿಕೊಂಡೇ ಓಡಾಡುತ್ತಿದ್ದ ಕುಖ್ಯಾತ ಆರೋಪಿ ಮೌಸೀನ್ ಶುಕೂರ್ ಹೊನ್ನಾವರ್ ಎಂಬಾತನನ್ನು ಶಿರಸಿ ಪೊಲೀಸರು ಕಡೆಗೂ ಬಲೆಗೆ ಕೆಡವಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಹೊನ್ನಾವರ್ ಬಂಧಿತ ಆರೋಪಿ. ಬೆಂಗಳೂರಿನ ಕೆಜಿ ಹಳ್ಳಿ- ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದರೂ, ಶಿರಸಿ, ಕಾರವಾರ, ಹೈದ್ರಾಬಾದ್ ಅಂತ ತಲೆಮರೆಸಿಕೊಂಡೇ ಓಡಾಡುತ್ತಿದ್ದ. ಈ ಹಿಂದೆ ಶಿರಸಿ ತಾಲೂಕು ಘಟಕದಲ್ಲಿ ಪಿಎಫ್ಐ ಅಧ್ಯಕ್ಷನಾಗಿದ್ದ ಮೌಸೀನ್ ಆನಂತರ ಉತ್ತರ ಕನ್ನಡ ಜಿಲ್ಲಾಧ್ಯಕ್ಷನಾಗಿ ಹಲವಾರು ಯುವಕರನ್ನು ನಿಷೇಧಿತ ಸಂಘಟನೆಗೆ ಸೇರಿಸಿಕೊಂಡಿದ್ದ. ಅದಕ್ಕೂ ಹಿಂದೆ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ದಾಖಲಾಗಿದ್ದ ಅಸ್ಲಾಂ ಎಂಬಾತನ ಕೊಲೆ ಪ್ರಕರಣ, ಅನೀಸ್ ತಹಶೀಲ್ದಾರ್ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ.

ashwinistudioputtur

ಜಾಹೀರಾತು

ಶಿರಸಿ ಡಿವೈಎಸ್‌ಪಿ ಕೆ.ಎಲ್‌. ಗಣೇಶ್ ನೇತೃತ್ವದಲ್ಲಿ ಪೊಲೀಸರು ಖಚಿತ ಮಾಹಿತಿಯೊಂದಿಗೆ ಈತನ ಬೆನ್ನು ಬಿದ್ದು ಇದೀಗ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಕುಟುಂಬದ ಜೊತೆಗೆ ತಿರುಗಾಟಕ್ಕೆ ಹೋಗಿದ್ದಾಗ ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಹಲವು ವಾರಂಟ್ ಇದ್ದರೂ ಹಾಜರಾಗದೆ ತಪ್ಪಿಸಿಕೊಂಡಿದ್ದ. ಪಿಎಫ್ಐ ಬ್ಯಾನ್ ಆದಬಳಿಕವೂ ಈತ ಗುಪ್ತವಾಗಿ ಬೇರೆ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಮಾಹಿತಿ ಕೇಂದ್ರ ಗುಪ್ತಚರ ಇಲಾಖೆಗೆ ಸಿಕ್ಕಿತ್ತು. ಅಲ್ಲದೆ, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಸೂದ್ ಅಂಗಡಿ ವಿಟ್ಲ ಬಳಿಯ ಮಿತ್ತೂರಿನ ಹಾಲ್ ಒಂದರಲ್ಲಿ ನಡೆಸುತ್ತಿದ್ದ ಪಿಎಫ್ಐ ಸರ್ವಿಸ್ ಟೀಮಿನ ಟ್ರೈನಿಂಗಲ್ಲೂ ಪಾಲ್ಗೊಂಡಿದ್ದ. ಈ ಬಗ್ಗೆ ಎನ್ಐಎ ದಾಖಲಿಸಿದ ಪ್ರಕರಣದಲ್ಲಿಯೂ ಈತನ ಹೆಸರು ಸೇರಿಸಲಾಗಿತ್ತು. ಈ ನಡುವೆ, 4-5 ಬಾರಿ ಪಾಕಿಸ್ತಾನಕ್ಕೂ ಹೋಗಿ ಬಂದಿದ್ದ ಎನ್ನಲಾಗಿದೆ.

camera center ad

ಜಾಹೀರಾತು

ವಿಚಿತ್ರ ಅಂದರೆ, ಆರೋಪಿ ಮೌಸೀನ್ ಭಯೋತ್ಪಾದನಾ ಚಟುವಟಿಕೆ ಪ್ರಕರಣಗಳಲ್ಲಿ ಭಾಗಿಯಾಗಿರೋದು ತಿಳಿದಿದ್ರೂ ಆತನ ಕುಟುಂಬ ಮಾಹಿತಿ ಬಚ್ಚಿಟ್ಟಿತ್ತು. ಎನ್‌ಐಎ, ಐಬಿ ಹಾಗೂ ಇತರ ಇಂಟೆಲಿಜೆನ್ಸ್ ತಂಡಗಳು ಮನೆಗೆ ತೆರಳಿ ವಿಚಾರಣೆ ನಡೆಸಿದ್ದಾಗಲೂ ಮಾಹಿತಿ ನೀಡದೆ ಮರೆಮಾಚಿದ್ದರು. ಹೀಗಾಗಿ ಶಿರಸಿ ಪೊಲೀಸರು ಈಗ ಆತನ ತಾಯಿ ರಿಹಾನ, ಸಹೋದರರಾದ ಅಬ್ದುಲ್ ಶುಕೂರ್, ಅಬ್ದುಲ್ ರಜಾಕ್, ಇಜಾಜ್ ಶುಕುರ್ ಹಾಗೂ ಭಾಮೈದ ಮಹಮ್ಮದ್ ಸೊಹೈಲ್ ಕರೀಂ ಸಾಬ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಕುಟುಂಬದ ಸುಮಾರು 29 ಜನರನ್ನು ವಿಚಾರಣೆ ನಡೆಸಿದ್ದಾರೆ. ಆರೋಪಿ ಶುಕೂರ್ ಹೈದಾರಾಬಾದ್‌ನಲ್ಲಿ ಇದ್ದುಕೊಂಡು ಕೆಲವೊಮ್ಮೆ ಪೊಲೀಸರು ಹಾಗೂ ಗುಪ್ತಚರ ಇಲಾಖೆಯ ಕಣ್ಣು ತಪ್ಪಿಸಿ ಶಿರಸಿಗೆ ಬಂದು ಹೋಗುತ್ತಿದ್ದ. ಇದೇ ಕಾರಣದಿಂದ ಶಿರಸಿಯ ತನ್ನ ಪತ್ನಿಗೆ ಕೇವಲ ಆರು ವರ್ಷಗಳಲ್ಲಿ ಐದು ಮಕ್ಕಳನ್ನೂ ಕರುಣಿಸಿದ್ದಾನೆ.

ಪ್ರವೀಣ್ ನೆಟ್ಟಾರು ಕೇಸು ಸೇರಿದಂತೆ ಭಯೋತ್ಪಾದಕ ಕೃತ್ಯಗಳಲ್ಲಿ ಶುಕೂರ್ ಕೈವಾಡ ಇದ್ದುದರಿಂದ ಎನ್‌ಐಎ ಮತ್ತು ಕೇಂದ್ರ ಗುಪ್ತಚರ ಇಲಾಖೆಗಳು ಹುಡುಕಾಡುತ್ತಿದ್ದವು. ಇದೀಗ ಆರೋಪಿ ಬಂಧನ ಆಗಿರುವುದರಿಂದ ಎನ್‌ಐಎ ಹಾಗೂ ಐಬಿ ವಿಚಾರಣೆಗೆ ಒಳಪಡಿಸಲಿವೆ.

Poorna squash

ಜಾಹೀರಾತು

Muliya

ಜಾಹೀರಾತು

SendShare53Share
Previous Post

ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

Next Post

ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..