• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

April 29, 2025
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 17, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

ಪುತ್ತೂರು ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಕಾಡಾನೆಗೆ ಸಿಲುಕಿ ಸಾವು

by ಪ್ರಜಾಧ್ವನಿ ನ್ಯೂಸ್
April 29, 2025
in ಕೃಷಿ, ಕ್ರೈಮ್
0
ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು
32
SHARES
92
VIEWS
ShareShareShare

ಪುತ್ತೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ.

ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕಾಡಾನೆ ದಾಳಿಯಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಸೇರಿದ ಕಣಿಯಾರು ರಬ್ಬರ್ ತೋಟದಲ್ಲಿ ನಡೆದಿದೆ. ಪುತ್ತೂರು ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಕಾಡಾನೆಗೆ ಸಿಲುಕಿ ಸಾವು ಸಂಭವಿಸಿದ್ದು,ಈ ಬೆಳವಣಿಗೆ ಅರಣ್ಯದಂಚಿನಲ್ಲಿರುವ ಕೆಲಸ ನಿರ್ವಹಿಸುವ ಜನರನ್ನು ಪ್ರಾಣಭಯದಲ್ಲಿ ಬದುಕುವಂತೆ ಮಾಡಿದೆ. ಘಟನೆಯ ಬಳಿಕ ರಬ್ಬರ್ ಪ್ಲಾಂಟೇಶನ್ ನಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ತಮಗೆ ರಕ್ಷಣೆಯನ್ನು ನೀಡಬೇಕೆಂದು ಅರಣ್ಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Poorna squash

ಜಾಹೀರಾತು

ಎಪ್ರಿಲ್ 29 ರ ಬೆಳಿಗ್ಗೆ 7.30 ಸುಮಾರಿಗೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ಕಣಿಯಾರು ರಬ್ಬರ್ ತೋಟದಲ್ಲಿ ಚೆಲ್ಲಮ್ಮ ಎನ್ನುವ ಸುಮಾರು 65 ವರ್ಷ ಪ್ರಾಯದ ವೃದ್ಧೆ ರಬ್ಬರ್ ಮರಗಳಿಂದ ರಬ್ಬರ್ ಹಾಲು ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ರಬ್ಬರ್ ಮರದ ಬಳಿ ನಿಂತು ರಬ್ಬರ್ ಹಾಲು ತೆಗೆಯಿತ್ತಿದ್ದ ವೃದ್ಧೆಯ ಮುಂದು ಬಂದು ನಿಂತ ಕಾಡಾನೆ ಆಕೆಯ ಮೇಲೆ ದಾಳಿ ಮಾಡಿದೆ. ಸೆಲ್ಲಮ್ಮ ಬೆನ್ನಿನ ಬಾಗಕ್ಕೆ ಆನೆ ತುಳಿದಿರುವ ಕಾರಣಕ್ಕೆ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೆಲ್ಲಮ್ಮ ರಬ್ಬರ್ ಟ್ಯಾಪಿಂಕ್ ಕೆಲಸಗಾರರೊಬ್ಬರ ಬದಲಿಗೆ ರಬ್ಬರ್ ಹಾಲು ತೆಗೆಯಲು ಬಂದಿದ್ದು , ಆನೆ ಆಕೆಯ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ಆನೆ‌ ದಾಳಿಯಿಂದ ಭಯಭೀತಗೊಂಡ ಕಾರ್ಮಿಕರು ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಪ್ಲಾಂಟೇಶನ್ ಬಿಟ್ಟು ಓಡಿದ್ದಾರೆ. ವೃದ್ಧೆಯಾಗಿರುವ ಕಾರಣಕ್ಕೆ ಸೆಲ್ಲಮ್ಮರಿಗೆ ಆನೆ ದಾಳಿಯಿಂದ ತಪ್ಪಿಸಲಾಗದೆ ಸಾವನ್ನಪ್ಪಿದ್ದಾರೆ. ಸಾವಿಗೀಡಾದ ಮಹಿಳೆ ಕುಟುಂಬಕ್ಕೆ ಪರಿಹಾರ ಮತ್ತು ಆಕೆಯ ಮಗನಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಟ್ಯಾಪಿಂಗ್ ಕಾರ್ಮಿಕರು ಶವವನ್ನು ಘಟನೆ ನಡೆದ ಸ್ಥಳದಲ್ಲಲೇ ಇಟ್ಟು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಉತ್ತರಕ್ಕಾಗಿ ಕಾದಿದ್ದಾರೆ. ಬೆಳಿಗ್ಗೆ 8 ಗಂಟೆಯಿಂದ ಶವವನ್ನು ಘಟನೆ ನಡೆದ ಸ್ಥಳದಲ್ಲೇ ಇಟ್ಡು, ಪುತ್ತೂರು ಶಾಸಕರು ಸುಮಾರು 1.30 ತನಕ ಬರುವ ತನಕ ಕಾದು,ಬಳಿಕ ಬಳಿಕ ಶವದ‌ ಅಂತಿಮ ವಿಧಿವಿಧಾನಗಳಿಗೆ ವ್ಯವಸ್ಥೆ ಮಾಡಲಾಗಿದೆ. ಕಳೆದ ಒಂದು ವರ್ಷದಿಂದ ಆನೆಗಳ ಹಿಂಡು ಈ ಭಾಗದಲ್ಲಿ ಓಡಾಡುತ್ತಿರುವ ಬಗ್ಗೆ ಸ್ಥಳೀಯರು ಅಂದಿನ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಸರಿಯಾದ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಘಟನೆ ನಡೆಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಕ್ಕೆ ಪರಿಹಾರ,ಸೆಲ್ಲಮ್ಮ ಕುಟುಂಬದ ಒಬ್ಬ‌‌ ಸದಸ್ಯನಿಗೆ ಕೆಲಸ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಲಾಗಿದೆ.

Muliya

ಜಾಹೀರಾತು

ಮುಂಜಾನೆ 6 ಗಂಟೆಗೆ ತಮ್ಮ ಮನೆಯಿಂದ ಸುಮಾರು 2 ಕಿಲೋಮೀಟರ್ ದೂರದ ರಬ್ಬರ್ ತೋಟಕ್ಕೆ ಕಾಡಿನ ಹಾದಿಯಲ್ಲಿ ನಡೆದು ಬರದು ಕಾರ್ಮಿಕರು ಇದೀಗ ಆನೆಯ ದಾಳಿಯ ಬಳಿಕ ತಮ್ಮ ಕೆಲಸ ನಿರ್ವಹಿಸಲೂ ಹಿಂದೇಟು ಹಾಕುತ್ತಿದ್ದಾರೆ‌. ಈ ಹಿನ್ನೆಲೆಯಲ್ಲಿ ಹಿರಿಯ ಅರಣ್ಯ ಅಧಿಕಾರಿಗಳ‌ ನಿರ್ದೇಶನದಂತೆ ಮುಂದಿನ ಒಂದು ವಾರದ ಕಾಲ ಘಟನೆ ನಡೆದ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ನಿಲ್ಲಿಸಲಾಗಿದೆ. ಕಾರ್ಮಿಕರು ರಬ್ಬರ್ ತೋಟಕ್ಕೆ ಬೆಉವ ಮೊದಲು ಅರಣ್ಯ ಸಿಬ್ಬಂದಿಗಳ ತಂಡ ತೋಟದ ವೀಕ್ಷಣೆ ನಡೆಸಿದ ಬಳಿಕವೇ ಕಾರ್ಮಿಕರು ಕೆಲಸ ನಿರ್ವಹಿಸುವುದು. ರಬ್ಬರ್ ಹಾಲು ಸಾಗಿಸಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಲು ಪುತ್ತೂರು ಶಾಸಕ ಮತ್ತು ಅಧಿಕಾರಿಗಳಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಸ್ವತಹ ಶಾಸಕರು ಕೂಡಾ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

camera center ad

ಜಾಹೀರಾತು

ಅರಣ್ಯದಂಚಿನಲ್ಲಿರುವ ಪೆರ್ಲಂಪಾಡಿ ಪ್ರದೇಶದಲ್ಲಿ ಜನವಸತಿ ಪ್ರದೇಶಗಳೂ ಹೆಚ್ಚಾಗಿದ್ದು, ಆನೆಯ ದಾಳಿ ಘಟನೆ ನಡೆದ ಬಳಿಕ ಈ ಭಾಗದಲ್ಲಿ ಇದೀಗ ಭಯದ ವಾತಾವರಣ ನಿರ್ಮಾಣಗೊಂಡಿದೆ.

vishnu studio

ಜಾಹೀರಾತು

ashwinistudioputtur

ಜಾಹೀರಾತು

SendShare13Share
Previous Post

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಟ್ರೈನಿಂಗ್, ಕೆಜಿ ಹಳ್ಳಿ- ಡಿಜೆ ಹಳ್ಳಿ ಕೇಸಿನ ಕ್ರಿಮಿನಲ್ ಶಿರಸಿಯಲ್ಲಿ ಅರೆಸ್ಟ್!

Next Post

ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..