• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

April 29, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

ಪುತ್ತೂರು ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಕಾಡಾನೆಗೆ ಸಿಲುಕಿ ಸಾವು

by ಪ್ರಜಾಧ್ವನಿ ನ್ಯೂಸ್
April 29, 2025
in ಕೃಷಿ, ಕ್ರೈಮ್
0
ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು
32
SHARES
92
VIEWS
ShareShareShare

ಪುತ್ತೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ.

Keshari Durga

ಜಾಹೀರಾತು

ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕಾಡಾನೆ ದಾಳಿಯಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಸೇರಿದ ಕಣಿಯಾರು ರಬ್ಬರ್ ತೋಟದಲ್ಲಿ ನಡೆದಿದೆ. ಪುತ್ತೂರು ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಕಾಡಾನೆಗೆ ಸಿಲುಕಿ ಸಾವು ಸಂಭವಿಸಿದ್ದು,ಈ ಬೆಳವಣಿಗೆ ಅರಣ್ಯದಂಚಿನಲ್ಲಿರುವ ಕೆಲಸ ನಿರ್ವಹಿಸುವ ಜನರನ್ನು ಪ್ರಾಣಭಯದಲ್ಲಿ ಬದುಕುವಂತೆ ಮಾಡಿದೆ. ಘಟನೆಯ ಬಳಿಕ ರಬ್ಬರ್ ಪ್ಲಾಂಟೇಶನ್ ನಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ತಮಗೆ ರಕ್ಷಣೆಯನ್ನು ನೀಡಬೇಕೆಂದು ಅರಣ್ಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Muliya

ಜಾಹೀರಾತು

Fashion street 9902633624

ಜಾಹೀರಾತು

ಎಪ್ರಿಲ್ 29 ರ ಬೆಳಿಗ್ಗೆ 7.30 ಸುಮಾರಿಗೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ಕಣಿಯಾರು ರಬ್ಬರ್ ತೋಟದಲ್ಲಿ ಚೆಲ್ಲಮ್ಮ ಎನ್ನುವ ಸುಮಾರು 65 ವರ್ಷ ಪ್ರಾಯದ ವೃದ್ಧೆ ರಬ್ಬರ್ ಮರಗಳಿಂದ ರಬ್ಬರ್ ಹಾಲು ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ರಬ್ಬರ್ ಮರದ ಬಳಿ ನಿಂತು ರಬ್ಬರ್ ಹಾಲು ತೆಗೆಯಿತ್ತಿದ್ದ ವೃದ್ಧೆಯ ಮುಂದು ಬಂದು ನಿಂತ ಕಾಡಾನೆ ಆಕೆಯ ಮೇಲೆ ದಾಳಿ ಮಾಡಿದೆ. ಸೆಲ್ಲಮ್ಮ ಬೆನ್ನಿನ ಬಾಗಕ್ಕೆ ಆನೆ ತುಳಿದಿರುವ ಕಾರಣಕ್ಕೆ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೆಲ್ಲಮ್ಮ ರಬ್ಬರ್ ಟ್ಯಾಪಿಂಕ್ ಕೆಲಸಗಾರರೊಬ್ಬರ ಬದಲಿಗೆ ರಬ್ಬರ್ ಹಾಲು ತೆಗೆಯಲು ಬಂದಿದ್ದು , ಆನೆ ಆಕೆಯ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ಆನೆ‌ ದಾಳಿಯಿಂದ ಭಯಭೀತಗೊಂಡ ಕಾರ್ಮಿಕರು ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಪ್ಲಾಂಟೇಶನ್ ಬಿಟ್ಟು ಓಡಿದ್ದಾರೆ. ವೃದ್ಧೆಯಾಗಿರುವ ಕಾರಣಕ್ಕೆ ಸೆಲ್ಲಮ್ಮರಿಗೆ ಆನೆ ದಾಳಿಯಿಂದ ತಪ್ಪಿಸಲಾಗದೆ ಸಾವನ್ನಪ್ಪಿದ್ದಾರೆ. ಸಾವಿಗೀಡಾದ ಮಹಿಳೆ ಕುಟುಂಬಕ್ಕೆ ಪರಿಹಾರ ಮತ್ತು ಆಕೆಯ ಮಗನಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಟ್ಯಾಪಿಂಗ್ ಕಾರ್ಮಿಕರು ಶವವನ್ನು ಘಟನೆ ನಡೆದ ಸ್ಥಳದಲ್ಲಲೇ ಇಟ್ಟು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಉತ್ತರಕ್ಕಾಗಿ ಕಾದಿದ್ದಾರೆ. ಬೆಳಿಗ್ಗೆ 8 ಗಂಟೆಯಿಂದ ಶವವನ್ನು ಘಟನೆ ನಡೆದ ಸ್ಥಳದಲ್ಲೇ ಇಟ್ಡು, ಪುತ್ತೂರು ಶಾಸಕರು ಸುಮಾರು 1.30 ತನಕ ಬರುವ ತನಕ ಕಾದು,ಬಳಿಕ ಬಳಿಕ ಶವದ‌ ಅಂತಿಮ ವಿಧಿವಿಧಾನಗಳಿಗೆ ವ್ಯವಸ್ಥೆ ಮಾಡಲಾಗಿದೆ. ಕಳೆದ ಒಂದು ವರ್ಷದಿಂದ ಆನೆಗಳ ಹಿಂಡು ಈ ಭಾಗದಲ್ಲಿ ಓಡಾಡುತ್ತಿರುವ ಬಗ್ಗೆ ಸ್ಥಳೀಯರು ಅಂದಿನ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಸರಿಯಾದ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಘಟನೆ ನಡೆಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಕ್ಕೆ ಪರಿಹಾರ,ಸೆಲ್ಲಮ್ಮ ಕುಟುಂಬದ ಒಬ್ಬ‌‌ ಸದಸ್ಯನಿಗೆ ಕೆಲಸ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಲಾಗಿದೆ.

Scafold Academy

ಜಾಹೀರಾತು

ಮುಂಜಾನೆ 6 ಗಂಟೆಗೆ ತಮ್ಮ ಮನೆಯಿಂದ ಸುಮಾರು 2 ಕಿಲೋಮೀಟರ್ ದೂರದ ರಬ್ಬರ್ ತೋಟಕ್ಕೆ ಕಾಡಿನ ಹಾದಿಯಲ್ಲಿ ನಡೆದು ಬರದು ಕಾರ್ಮಿಕರು ಇದೀಗ ಆನೆಯ ದಾಳಿಯ ಬಳಿಕ ತಮ್ಮ ಕೆಲಸ ನಿರ್ವಹಿಸಲೂ ಹಿಂದೇಟು ಹಾಕುತ್ತಿದ್ದಾರೆ‌. ಈ ಹಿನ್ನೆಲೆಯಲ್ಲಿ ಹಿರಿಯ ಅರಣ್ಯ ಅಧಿಕಾರಿಗಳ‌ ನಿರ್ದೇಶನದಂತೆ ಮುಂದಿನ ಒಂದು ವಾರದ ಕಾಲ ಘಟನೆ ನಡೆದ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ನಿಲ್ಲಿಸಲಾಗಿದೆ. ಕಾರ್ಮಿಕರು ರಬ್ಬರ್ ತೋಟಕ್ಕೆ ಬೆಉವ ಮೊದಲು ಅರಣ್ಯ ಸಿಬ್ಬಂದಿಗಳ ತಂಡ ತೋಟದ ವೀಕ್ಷಣೆ ನಡೆಸಿದ ಬಳಿಕವೇ ಕಾರ್ಮಿಕರು ಕೆಲಸ ನಿರ್ವಹಿಸುವುದು. ರಬ್ಬರ್ ಹಾಲು ಸಾಗಿಸಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಲು ಪುತ್ತೂರು ಶಾಸಕ ಮತ್ತು ಅಧಿಕಾರಿಗಳಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಸ್ವತಹ ಶಾಸಕರು ಕೂಡಾ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

Poorna squash

ಜಾಹೀರಾತು

ಅರಣ್ಯದಂಚಿನಲ್ಲಿರುವ ಪೆರ್ಲಂಪಾಡಿ ಪ್ರದೇಶದಲ್ಲಿ ಜನವಸತಿ ಪ್ರದೇಶಗಳೂ ಹೆಚ್ಚಾಗಿದ್ದು, ಆನೆಯ ದಾಳಿ ಘಟನೆ ನಡೆದ ಬಳಿಕ ಈ ಭಾಗದಲ್ಲಿ ಇದೀಗ ಭಯದ ವಾತಾವರಣ ನಿರ್ಮಾಣಗೊಂಡಿದೆ.

ashwinistudioputtur

ಜಾಹೀರಾತು

SendShare13Share
Previous Post

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಟ್ರೈನಿಂಗ್, ಕೆಜಿ ಹಳ್ಳಿ- ಡಿಜೆ ಹಳ್ಳಿ ಕೇಸಿನ ಕ್ರಿಮಿನಲ್ ಶಿರಸಿಯಲ್ಲಿ ಅರೆಸ್ಟ್!

Next Post

ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..