• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾನು ಭಾರತೀಯಳು ನಾನು ಭಾರತವನ್ನು ದ್ವೇಷಿಸುತ್ತೇನೆ: ಮಂಗಳೂರು ವೈದ್ಯೆ ಪೋಸ್ಟ್

ನಾನು ಭಾರತೀಯಳು ನಾನು ಭಾರತವನ್ನು ದ್ವೇಷಿಸುತ್ತೇನೆ: ಮಂಗಳೂರು ವೈದ್ಯೆ ಪೋಸ್ಟ್

April 29, 2025
ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

September 16, 2025
ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

September 16, 2025
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 15, 2025
ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

September 16, 2025
ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

September 16, 2025
ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

September 16, 2025
RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

September 15, 2025
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

September 15, 2025
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

September 15, 2025
ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

September 15, 2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

September 16, 2025
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

September 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ನಾನು ಭಾರತೀಯಳು ನಾನು ಭಾರತವನ್ನು ದ್ವೇಷಿಸುತ್ತೇನೆ: ಮಂಗಳೂರು ವೈದ್ಯೆ ಪೋಸ್ಟ್

by ಪ್ರಜಾಧ್ವನಿ ನ್ಯೂಸ್
April 29, 2025
in ಕ್ರೈಮ್, ದಕ್ಷಿಣ ಕನ್ನಡ
0
ನಾನು ಭಾರತೀಯಳು ನಾನು ಭಾರತವನ್ನು ದ್ವೇಷಿಸುತ್ತೇನೆ: ಮಂಗಳೂರು ವೈದ್ಯೆ ಪೋಸ್ಟ್
37
SHARES
105
VIEWS
ShareShareShare

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ. ಆಸ್ಪತ್ರೆಯ ಹೆಚ್​ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ ವಿರೋಧಿ ಸಂದೇಶ ಪ್ರಕಟಿಸಿದ್ದು, ಸದ್ಯ ಆಕೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್​ಆರ್​ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್​ಎಸ್​​ ಕಲಂ 196(1)(a), 353(2) ಅಡಿಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಮಂಗಳೂರಿನ ಹೈಲ್ಯಾಂಡ್ ನ ಖಾಸಗಿ ಆಸ್ಪತ್ರೆಯ ವೈದ್ಯೆಯ ದೇಶ ಹಾಗೂ ಹಿಂದೂ ವಿರೋಧಿ ಬರವಣಿಗೆಯ ಬಗ್ಗೆ ಮಂಗಳೂರು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ವೈದ್ಯೆಯ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ವಿಹೆಚ್​​ಪಿ ಮುಖಂಡ ಶರಣ್ ಕುಮಾರ್ ಪಂಪ್ವೆಲ್ ಆಗ್ರಹಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

 

SendShare15Share
Previous Post

ಪಹಲ್ಗಾಮ್ ದಾಳಿ: ”ಅಲ್ಲಾಹು ಅಕ್ಬರ್‌’ ಅಂತ ಕೂಗಿದ ಜಿಪ್‌ಲೈನ್‌ ಆಪರೇಟರ್‌

Next Post

ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಗುಜರಾತ್‌ ಸರ್ಕಾರದಿಂದ ಬಾಂಗ್ಲಾ ಅಕ್ರಮ ವಲಸಿಗರ ವಿರುದ್ಧ ಬೃಹತ್‌ ಕಾರ್ಯಾಚರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಗುಜರಾತ್‌ ಸರ್ಕಾರದಿಂದ ಬಾಂಗ್ಲಾ ಅಕ್ರಮ ವಲಸಿಗರ ವಿರುದ್ಧ ಬೃಹತ್‌ ಕಾರ್ಯಾಚರಣೆ

ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಗುಜರಾತ್‌ ಸರ್ಕಾರದಿಂದ ಬಾಂಗ್ಲಾ ಅಕ್ರಮ ವಲಸಿಗರ ವಿರುದ್ಧ ಬೃಹತ್‌ ಕಾರ್ಯಾಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..