• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

May 2, 2025
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

January 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

by ಪ್ರಜಾಧ್ವನಿ ನ್ಯೂಸ್
May 2, 2025
in ಧಾರ್ಮಿಕ, ಪುತ್ತೂರು
0
ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ
32
SHARES
90
VIEWS
ShareShareShare

ಪುತ್ತೂರು: ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆಯಾಗುತ್ತಿರುವುದು ಕಂಡುಬರುತ್ತಿದೆ. ಒಂದೆಡೆಯಲ್ಲಿ ಮತಾಂತರ, ಮತ್ತೊಂದೆಡೆ ಲವ್ ಜಿಹಾದ್‌ನಂತಹ ದುಷ್ಕೃತ್ಯಗಳು. ಹಿಂದೂ ಆಚರಣೆಗಳ ಮೇಲಿನ ದಾಳಿ, ಹಿಂದೂ ಸಂಪ್ರದಾಯಗಳ ಮೇಲೆ ಪ್ರಶ್ನಾವಳಿ… ಹೀಗೆ ನಾನಾ ಬಗೆಯ ಹಲ್ಲೆಗಳು ಹಿಂದೂ ಧರ್ಮದ ಮೇಲೆ ನಡೆಯುತ್ತಲೇ ಇವೆ.

ಇವೆಲ್ಲದಕ್ಕೂ ಒಂದು ತಾರ್ಕಿಕ ಅಂತ್ಯ ನೀಡುವ ಸಮಯ ಬಂದೊದಗುತ್ತಿದೆ. ಒಂದು ಕಾಲದಲ್ಲಿ ಯಾವ ಆದಿ ಶಂಕರರು ಹಿಂದೂ ಸಮಾಜದ ಒಗ್ಗೂಡಿಸುವಿಕೆಗಾಗಿ ದೇಶದ ನಾಲ್ಕು ಭಾಗಗಳಲ್ಲಿ ನಾಲ್ಕು ಧರ್ಮಪೀಠಗಳನ್ನು ಸ್ಥಾಪಿಸಿ, ಧರ್ಮಸಂಸ್ಥಾಪನೆಯ ಕಾರ್ಯ ನಡೆಸಿಕೊಟ್ಟರೋ, ಅದೇ ಶ್ರೀ ಶಂಕರಾಚಾರ್ಯ ಸ್ಥಾಪಿತ ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರ ಕರಕಮಲ ಸಂಜಾತರಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಈ ಕಾಲದಲ್ಲಿ ಉಂಟಾಗುತ್ತಿರುವ ಧರ್ಮಗ್ಲಾನಿಯನ್ನು ತಡೆಯುವುದಕ್ಕಾಗಿ ಹಿಂದೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಇಂದಿನ ಹಿಂದೂ ಧರ್ಮದ ಮೇಲಿನ ದಾಳಿಗೆ ಪರಕೀಯರನ್ನು ದೂಷಿಸುತ್ತಾ ಕಾಲಕಳೆಯುವ ಬದಲು ಹಿಂದೂ ಸಮಾಜವೇ ಒಳಗಿಂದೊಳಗೆ ದೃಢವಾಗುಪ್ತಾ ಸಾಗಬೇಕೆಂಬ ದೂರದೃಷ್ಟಿಯನ್ನು ಶ್ರೀ ಗುರುಗಳು ನೀಡಬಯಸಿದ್ದಾರೆ. ಅದಕ್ಕಾಗಿಯೇ ದೇಶದಾದ್ಯಂತ ನಮ್ಮ ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ.

ಈ ನೆಲೆಯಲ್ಲಿ ಇಡಿಯ ದೇಶದಲ್ಲಿ ಮೊತ್ತಮೊದಲ ಬಾರಿಗೆ ಪುತ್ತೂರಿನಲ್ಲಿ ಧರ್ಮ ಶಿಕ್ಷಣವನ್ನು ಜಾರಿಗೊಳಿಸುವ ನೆಲೆಯಲ್ಲಿ ಶ್ರೀ ಗುರುಗಳು ಯೋಜಿಸಿದ ಪರಿಣಾಮವಾಗಿ ಪುತ್ತೂರಿನ ಅಲ್ಲಲ್ಲಿ ಹಿಂದೂ ಧರ್ಮಶಿಕ್ಷಣ ನೀಡುವ ಬಗೆಗೆ ಸಭೆ ನಡೆಸಿ, ಚರ್ಚಿಸಿ ಅಭಿಪ್ರಾಯಿಸುವಂತೆ ಶ್ರೀ ಗುರುಗಳ ಅಪ್ಪಣೆಯಾಗಿತ್ತು. ಆ ಪ್ರಯುಕ್ತ 12.01.2025ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಶ್ರೀ ನಟರಾಜ ವೇದಿಕೆಯಲ್ಲಿ ಹಿಂದೂ ಧರ್ಮದ ವಿವಿಧ ಸಮಾಜಗಳ ಸಭೆ ನಡೆದು, ಪ್ರತಿಯೊಂದು ಊರಿನಲ್ಲೂ ಗ್ರಾಮ ಸಮಿತಿ ನಿರ್ಮಾಣ ಹಾಗೂ ಸಂಚಾಲಕರ ನೇಮಕದ ಬಗೆಗೆ ನಿರ್ಣಯವಾಗಿತ್ತು. ಮುಂದಿನ ದಿನಗಳಲ್ಲಿ ಆಗಾಗ ಸಭೆ ನಡೆದು ಇದೀಗ ಸುಮಾರು ಮೂವತ್ತಕ್ಕಿಂತಲೂ ಅಧಿಕ ಕಡೆಗಳಲ್ಲಿ ಹಿಂದೂ ಧರ್ಮ ಶಿಕ್ಷಣ ಗ್ರಾಮ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ.

ashwinistudioputtur

ಜಾಹೀರಾತು

ಈ ಗ್ರಾಮ ಸಮಿತಿಗಳ ರಚನೆಗಳು ಒಂದೆಡೆಯಲ್ಲಿ ಭರದಿಂದ ಸಾಗುತ್ತಿರುವಾಗಲೇ ಈ ಗ್ರಾಮಸಮಿತಿಗಳನ್ನು ನಿರ್ವಹಿಸುವುದಕ್ಕಾಗಿ ದಿನಾಂಕ 20.04.2025ರಂದು ಪುತ್ತೂರಿನ ಸ್ವಾಮಿ ಕಲಾ ಮಂದಿರದಲ್ಲಿ ತಾಲೂಕು ಸಮಿತಿ ಉದ್ಘಾಟನೆಗೊಂಡಿರುತ್ತದೆ.

camera center ad

ಜಾಹೀರಾತು

ಇನ್ನು, ಧರ್ಮ ಶಿಕ್ಷಣದ ತರಗತಿಗಳು ಉದ್ಘಾಟನೆಗೊಳ್ಳುವುದಷ್ಟೇ ಬಾಕಿಯಿದ್ದು, ಉದ್ದೇಶಿತ ಧರ್ಮ ಶಿಕ್ಷಣದ ತರಗತಿಗಳ ಉದ್ಘಾಟನೆಯನ್ನು ಶೃಂಗೇರಿ, ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರೇ ಖುದ್ದಾಗಿ ತಮ್ಮ ಅಮೃತಹಸ್ತದಿಂದ ಮೇ 5. 2025ರಂದು ಅಪರಾಹ್ನ 3 ಗಂಟೆಗೆ ಶೃಂಗೇರಿಯಲ್ಲಿ ನಡೆಸಿಕೊಡಲಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಸಂಚಾಲಕರಾದ ಶ್ರೀ ಸುಬ್ರಮಣ್ಯ ನಟ್ಟೋಜ, ಪ್ರದಾನ ಕಾರ್ಯದರ್ಶಿ ಬಾಲಕೃಷ್ಣ ಬೋರ್ಕರ್, ಉಪಾಧ್ಯಕ್ಷರಾದ ಆರ್. ಸಿ ನಾರಾಯಣ, ಸಾಯೋಜಕರಾದ ಕಾವು ಹೇಮಾನಾಥ ಶೆಟ್ಟಿ, ಉಪಸ್ಥಿತರಿದ್ದರು

Muliya

ಜಾಹೀರಾತು

Poorna squash

ಜಾಹೀರಾತು

SendShare13Share
Previous Post

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: ಸ್ಫೋಟಕ ಅಂಶ ಬಹಿರಂಗ

Next Post

ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ ; ಶೋಭಾ ಕರಂದ್ಲಾಜೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ ; ಶೋಭಾ ಕರಂದ್ಲಾಜೆ

ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ ; ಶೋಭಾ ಕರಂದ್ಲಾಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..