• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

January 12, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

January 12, 2026
ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

January 12, 2026
ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

January 12, 2026
ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

January 10, 2026
ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026

January 10, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

January 9, 2026
ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

January 9, 2026
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

January 8, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

January 8, 2026
ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

January 8, 2026
ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

January 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, January 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

    ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

    ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

    ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

    ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

    ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಭಾರತೀಯ ಸೇನೆಯು ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್' ಎಂದು ಹೆಸರಿಡಲಾಗಿದೆ. ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡುವ ಭಾರತೀಯರು, ನಮ್ಮ ಮನೆಯ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಕಿತ್ತುಕೊಂಡರೆ ಸುಮ್ಮನಿರುತ್ತಾರೆಯೇ? ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ.

by ಪ್ರಜಾಧ್ವನಿ ನ್ಯೂಸ್
May 7, 2025
in ರಾಷ್ಟ್ರೀಯ
0
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

India's Foreign Secretary Vikram Misri, bottom right, addresses a press conference after India struck multiple sites inside Pakistani controlled territory with missiles under Operation Sindoor, in New Delhi, India, Wednesday, May 7, 2025. (AP Photo/Manish Swarup)

37
SHARES
106
VIEWS
ShareShareShare

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ  ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ  ಮೇಲೆ ವಾಯು ದಾಳಿ ನಡೆಸಿದ್ದುಈ ದಾಳಿಗೆ ಸಿಂಧೂರ  ಎಂದು ಹೆಸರಿಡಲಾಗಿದೆ. ಇದು ನಮ್ಮವರನ್ನು ಹೊಡೆದು ಅವರ ಕುಂಕುಮ ಅಳಿಸಿದವರ ಮೇಲೆ ತೀರಿಸಿಕೊಂಡ ಪ್ರತಿಕಾರವಾಗಿದೆ.

camera center ad

ಜಾಹೀರಾತು

ಭಾರತದಲ್ಲಿ ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡಲಾಗುತ್ತದೆ. ಅಂತವರ ಮುತ್ತೈದೆ ಭಾಗ್ಯವನ್ನು ಕಿತ್ತುಕೊಂಡಿದ್ದು ಸಾಮಾನ್ಯ ವಿಷಯವಲ್ಲ. ನಮ್ಮ ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ. ಹೆಣ್ಣಿನ ಶಕ್ತಿಯೇ ಅಂತದ್ದು. ಅದರಲ್ಲಿ ಅವರ ಸೌಭಾಗ್ಯವನ್ನು ಅವರ ಮುಂದೆಯೇ ಕಿತ್ತುಕೊಂಡವರನ್ನು ಬಿಟ್ಟಿತೇ?

Poorna squash

ಜಾಹೀರಾತು

ಭಾರತೀಯ ನಾರಿಗೆ ಸಿಂಧೂರ ಅಥವಾ ಕುಂಕುಮ ಕೇವಲ ನೆತ್ತಿಯ ಮೇಲೆ ಅಥವಾ ಹಣೆ ಮೇಲಿಡುವ ಬಣ್ಣವಲ್ಲ. ಅದು ಆಕೆಯ ಶಕ್ತಿ. ಮದುವೆಯ ಸಮಯದಲ್ಲಿ ಇಟ್ಟ ಸಿಂಧೂರ ಕೊನೆಯವರೆಗೂ ಅವಳೊಂದಿಗೆ ಇರಬೇಕು ಎಂಬುದು ಪದ್ಧತಿ. ಇದರಿಂದ ಮಹಿಳೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳು ಕೂಡ ಲಭಿಸುತ್ತದೆ. ಆದರೆ ಇದೆಲ್ಲದರ ಹೊರತಾಗಿ ಸಿಂಧೂರ ಸ್ತ್ರೀ ಶಕ್ತಿಯ ಸಂಕೇತ. ಬೆಂಕಿ, ರಕ್ತ ಮತ್ತು ಶಕ್ತಿಯ ಬಣ್ಣ, ಆಕೆಯನ್ನು ಶಕ್ತಿ ಸ್ವರೂಪಿಯಾಗಿ ಗೌರವಿಸಬೇಕು ಎಂಬುದರ ಸಂಕೇತ. ಅವಳನ್ನು ಕೆಣಕಿದರೆ ತನ್ನ ತಾಯ್ನಾಡನ್ನು ರಕ್ಷಿಸಲು ಬೆಂಕಿಯ ಕಿಡಿಯಾಗಬಹುದು ಅಥವಾ ಮೃದುವಾದ ಹೂವು ಆಗಬಹುದು.

Muliya

ಜಾಹೀರಾತು

ಇನ್ನು, ನಮ್ಮ ಹಿಂದೂ ಪುರಾಣಗಳಲ್ಲಿ, ಸಿಂಧೂರವು ಅಗಾಧವಾದ ಸಂಕೇತಗಳನ್ನು ಹೊಂದಿದೆ. ದಂತಕಥೆಗಳ ಪ್ರಕಾರ, ಶಿವನ ಪತ್ನಿ ಪಾರ್ವತಿ, ಕೃಷ್ಣನ ಪತ್ನಿ ರುಕ್ಮಿಣಿ, ರಾಮನ ಪತ್ನಿ ಸೀತೆ ಹೀಗೆ ಮುತ್ತೈದೆಯರು ತಮ್ಮ ಹಣೆಯ ಮೇಲೆ ಯಾವಾಗಲೂ ಸಿಂಧೂರವಿಡುತ್ತಿದ್ದರು ಎಂಬ ನಂಬಿಕೆ ಇದೆ. ಈ ಕ್ರಮ ಗಂಡನ ಆಯುಷ್ಯ, ಆರೋಗ್ಯವನ್ನು ಹೆಚ್ಚಿಸುವುದರ ಸಂಕೇತವಾಗಿದೆ. ಇದರಿಂದ ದೀರ್ಘ ಮತ್ತು ಆನಂದದಾಯಕ ವೈವಾಹಿಕ ಜೀವನ ಸಿಗುತ್ತದೆ. ಜೊತೆಗೆ ದಂಪತಿಗಳಿಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಮತ್ತು ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂಬುದರ ಪ್ರತೀಕವಾಗಿದೆ.

ashwinistudioputtur

ಜಾಹೀರಾತು

ಸೀತೆಯನ್ನು ಅಪಹರಿಸಿದ ರಾವಣನಿಗೆ, ದ್ರೌಪದಿಯ ಸೀರೆ ಎಳೆದ ದುಶ್ಯಾಸನಿಗೆ ಕ್ಷಣಿಕ ಜಯ ಸಿಕ್ಕರೂ ಸಹ ಊಹೆಗೂ ನಿಲುಕದ ಸೋಲು ಪ್ರಾಪ್ತವಾಗಿತ್ತು. ಇದೇ ರೀತಿ ಕಲಿಯುಗದಲ್ಲಿಯೂ ಹೆಣ್ಣಿಗೆ ಅನ್ಯಾಯವಾಗಿದೆ. ಹಿಂದೆ ಹೆಣ್ಣಿಗೆ ಅವಮಾನ ಮಾಡಿಯೇ ಉಳಿದಿಲ್ಲ ಎಂದ ಮೇಲೆ ಹೆಣ್ಣಿನ ಸೌಭಾಗ್ಯವನ್ನೇ ಕಿತ್ತುಕೊಂದವರು ಉಳಿದಾರೆಯೇ?…

SendShare15Share
Previous Post

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

Next Post

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..