• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

January 24, 2026
ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

January 23, 2026
ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

January 24, 2026
ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

January 23, 2026
ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

January 23, 2026
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 22, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

January 22, 2026
ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 24, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

January 21, 2026
ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

January 21, 2026
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

January 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

    ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

    ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

    ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

    ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

    ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

    ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

    ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಭಾರತೀಯ ಸೇನೆಯು ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್' ಎಂದು ಹೆಸರಿಡಲಾಗಿದೆ. ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡುವ ಭಾರತೀಯರು, ನಮ್ಮ ಮನೆಯ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಕಿತ್ತುಕೊಂಡರೆ ಸುಮ್ಮನಿರುತ್ತಾರೆಯೇ? ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ.

by ಪ್ರಜಾಧ್ವನಿ ನ್ಯೂಸ್
May 7, 2025
in ರಾಷ್ಟ್ರೀಯ
0
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

India's Foreign Secretary Vikram Misri, bottom right, addresses a press conference after India struck multiple sites inside Pakistani controlled territory with missiles under Operation Sindoor, in New Delhi, India, Wednesday, May 7, 2025. (AP Photo/Manish Swarup)

37
SHARES
106
VIEWS
ShareShareShare

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ  ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ  ಮೇಲೆ ವಾಯು ದಾಳಿ ನಡೆಸಿದ್ದುಈ ದಾಳಿಗೆ ಸಿಂಧೂರ  ಎಂದು ಹೆಸರಿಡಲಾಗಿದೆ. ಇದು ನಮ್ಮವರನ್ನು ಹೊಡೆದು ಅವರ ಕುಂಕುಮ ಅಳಿಸಿದವರ ಮೇಲೆ ತೀರಿಸಿಕೊಂಡ ಪ್ರತಿಕಾರವಾಗಿದೆ.

ಭಾರತದಲ್ಲಿ ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡಲಾಗುತ್ತದೆ. ಅಂತವರ ಮುತ್ತೈದೆ ಭಾಗ್ಯವನ್ನು ಕಿತ್ತುಕೊಂಡಿದ್ದು ಸಾಮಾನ್ಯ ವಿಷಯವಲ್ಲ. ನಮ್ಮ ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ. ಹೆಣ್ಣಿನ ಶಕ್ತಿಯೇ ಅಂತದ್ದು. ಅದರಲ್ಲಿ ಅವರ ಸೌಭಾಗ್ಯವನ್ನು ಅವರ ಮುಂದೆಯೇ ಕಿತ್ತುಕೊಂಡವರನ್ನು ಬಿಟ್ಟಿತೇ?

ಭಾರತೀಯ ನಾರಿಗೆ ಸಿಂಧೂರ ಅಥವಾ ಕುಂಕುಮ ಕೇವಲ ನೆತ್ತಿಯ ಮೇಲೆ ಅಥವಾ ಹಣೆ ಮೇಲಿಡುವ ಬಣ್ಣವಲ್ಲ. ಅದು ಆಕೆಯ ಶಕ್ತಿ. ಮದುವೆಯ ಸಮಯದಲ್ಲಿ ಇಟ್ಟ ಸಿಂಧೂರ ಕೊನೆಯವರೆಗೂ ಅವಳೊಂದಿಗೆ ಇರಬೇಕು ಎಂಬುದು ಪದ್ಧತಿ. ಇದರಿಂದ ಮಹಿಳೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳು ಕೂಡ ಲಭಿಸುತ್ತದೆ. ಆದರೆ ಇದೆಲ್ಲದರ ಹೊರತಾಗಿ ಸಿಂಧೂರ ಸ್ತ್ರೀ ಶಕ್ತಿಯ ಸಂಕೇತ. ಬೆಂಕಿ, ರಕ್ತ ಮತ್ತು ಶಕ್ತಿಯ ಬಣ್ಣ, ಆಕೆಯನ್ನು ಶಕ್ತಿ ಸ್ವರೂಪಿಯಾಗಿ ಗೌರವಿಸಬೇಕು ಎಂಬುದರ ಸಂಕೇತ. ಅವಳನ್ನು ಕೆಣಕಿದರೆ ತನ್ನ ತಾಯ್ನಾಡನ್ನು ರಕ್ಷಿಸಲು ಬೆಂಕಿಯ ಕಿಡಿಯಾಗಬಹುದು ಅಥವಾ ಮೃದುವಾದ ಹೂವು ಆಗಬಹುದು.

Muliya

ಜಾಹೀರಾತು

ಇನ್ನು, ನಮ್ಮ ಹಿಂದೂ ಪುರಾಣಗಳಲ್ಲಿ, ಸಿಂಧೂರವು ಅಗಾಧವಾದ ಸಂಕೇತಗಳನ್ನು ಹೊಂದಿದೆ. ದಂತಕಥೆಗಳ ಪ್ರಕಾರ, ಶಿವನ ಪತ್ನಿ ಪಾರ್ವತಿ, ಕೃಷ್ಣನ ಪತ್ನಿ ರುಕ್ಮಿಣಿ, ರಾಮನ ಪತ್ನಿ ಸೀತೆ ಹೀಗೆ ಮುತ್ತೈದೆಯರು ತಮ್ಮ ಹಣೆಯ ಮೇಲೆ ಯಾವಾಗಲೂ ಸಿಂಧೂರವಿಡುತ್ತಿದ್ದರು ಎಂಬ ನಂಬಿಕೆ ಇದೆ. ಈ ಕ್ರಮ ಗಂಡನ ಆಯುಷ್ಯ, ಆರೋಗ್ಯವನ್ನು ಹೆಚ್ಚಿಸುವುದರ ಸಂಕೇತವಾಗಿದೆ. ಇದರಿಂದ ದೀರ್ಘ ಮತ್ತು ಆನಂದದಾಯಕ ವೈವಾಹಿಕ ಜೀವನ ಸಿಗುತ್ತದೆ. ಜೊತೆಗೆ ದಂಪತಿಗಳಿಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಮತ್ತು ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂಬುದರ ಪ್ರತೀಕವಾಗಿದೆ.

Poorna squash

ಜಾಹೀರಾತು

ಸೀತೆಯನ್ನು ಅಪಹರಿಸಿದ ರಾವಣನಿಗೆ, ದ್ರೌಪದಿಯ ಸೀರೆ ಎಳೆದ ದುಶ್ಯಾಸನಿಗೆ ಕ್ಷಣಿಕ ಜಯ ಸಿಕ್ಕರೂ ಸಹ ಊಹೆಗೂ ನಿಲುಕದ ಸೋಲು ಪ್ರಾಪ್ತವಾಗಿತ್ತು. ಇದೇ ರೀತಿ ಕಲಿಯುಗದಲ್ಲಿಯೂ ಹೆಣ್ಣಿಗೆ ಅನ್ಯಾಯವಾಗಿದೆ. ಹಿಂದೆ ಹೆಣ್ಣಿಗೆ ಅವಮಾನ ಮಾಡಿಯೇ ಉಳಿದಿಲ್ಲ ಎಂದ ಮೇಲೆ ಹೆಣ್ಣಿನ ಸೌಭಾಗ್ಯವನ್ನೇ ಕಿತ್ತುಕೊಂದವರು ಉಳಿದಾರೆಯೇ?…

camera center ad

ಜಾಹೀರಾತು

ashwinistudioputtur

ಜಾಹೀರಾತು

SendShare15Share
Previous Post

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

Next Post

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..