• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

March 7, 2026
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

March 7, 2026
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 7, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಭಾರತೀಯ ಸೇನೆಯು ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್' ಎಂದು ಹೆಸರಿಡಲಾಗಿದೆ. ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡುವ ಭಾರತೀಯರು, ನಮ್ಮ ಮನೆಯ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಕಿತ್ತುಕೊಂಡರೆ ಸುಮ್ಮನಿರುತ್ತಾರೆಯೇ? ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ.

by ಪ್ರಜಾಧ್ವನಿ ನ್ಯೂಸ್
May 7, 2025
in ರಾಷ್ಟ್ರೀಯ
0
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

India's Foreign Secretary Vikram Misri, bottom right, addresses a press conference after India struck multiple sites inside Pakistani controlled territory with missiles under Operation Sindoor, in New Delhi, India, Wednesday, May 7, 2025. (AP Photo/Manish Swarup)

39
SHARES
111
VIEWS
ShareShareShare

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ  ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ  ಮೇಲೆ ವಾಯು ದಾಳಿ ನಡೆಸಿದ್ದುಈ ದಾಳಿಗೆ ಸಿಂಧೂರ  ಎಂದು ಹೆಸರಿಡಲಾಗಿದೆ. ಇದು ನಮ್ಮವರನ್ನು ಹೊಡೆದು ಅವರ ಕುಂಕುಮ ಅಳಿಸಿದವರ ಮೇಲೆ ತೀರಿಸಿಕೊಂಡ ಪ್ರತಿಕಾರವಾಗಿದೆ.

ಭಾರತದಲ್ಲಿ ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡಲಾಗುತ್ತದೆ. ಅಂತವರ ಮುತ್ತೈದೆ ಭಾಗ್ಯವನ್ನು ಕಿತ್ತುಕೊಂಡಿದ್ದು ಸಾಮಾನ್ಯ ವಿಷಯವಲ್ಲ. ನಮ್ಮ ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ. ಹೆಣ್ಣಿನ ಶಕ್ತಿಯೇ ಅಂತದ್ದು. ಅದರಲ್ಲಿ ಅವರ ಸೌಭಾಗ್ಯವನ್ನು ಅವರ ಮುಂದೆಯೇ ಕಿತ್ತುಕೊಂಡವರನ್ನು ಬಿಟ್ಟಿತೇ?

Muliya

ಜಾಹೀರಾತು

ಭಾರತೀಯ ನಾರಿಗೆ ಸಿಂಧೂರ ಅಥವಾ ಕುಂಕುಮ ಕೇವಲ ನೆತ್ತಿಯ ಮೇಲೆ ಅಥವಾ ಹಣೆ ಮೇಲಿಡುವ ಬಣ್ಣವಲ್ಲ. ಅದು ಆಕೆಯ ಶಕ್ತಿ. ಮದುವೆಯ ಸಮಯದಲ್ಲಿ ಇಟ್ಟ ಸಿಂಧೂರ ಕೊನೆಯವರೆಗೂ ಅವಳೊಂದಿಗೆ ಇರಬೇಕು ಎಂಬುದು ಪದ್ಧತಿ. ಇದರಿಂದ ಮಹಿಳೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳು ಕೂಡ ಲಭಿಸುತ್ತದೆ. ಆದರೆ ಇದೆಲ್ಲದರ ಹೊರತಾಗಿ ಸಿಂಧೂರ ಸ್ತ್ರೀ ಶಕ್ತಿಯ ಸಂಕೇತ. ಬೆಂಕಿ, ರಕ್ತ ಮತ್ತು ಶಕ್ತಿಯ ಬಣ್ಣ, ಆಕೆಯನ್ನು ಶಕ್ತಿ ಸ್ವರೂಪಿಯಾಗಿ ಗೌರವಿಸಬೇಕು ಎಂಬುದರ ಸಂಕೇತ. ಅವಳನ್ನು ಕೆಣಕಿದರೆ ತನ್ನ ತಾಯ್ನಾಡನ್ನು ರಕ್ಷಿಸಲು ಬೆಂಕಿಯ ಕಿಡಿಯಾಗಬಹುದು ಅಥವಾ ಮೃದುವಾದ ಹೂವು ಆಗಬಹುದು.

ashwinistudioputtur

ಜಾಹೀರಾತು

ಇನ್ನು, ನಮ್ಮ ಹಿಂದೂ ಪುರಾಣಗಳಲ್ಲಿ, ಸಿಂಧೂರವು ಅಗಾಧವಾದ ಸಂಕೇತಗಳನ್ನು ಹೊಂದಿದೆ. ದಂತಕಥೆಗಳ ಪ್ರಕಾರ, ಶಿವನ ಪತ್ನಿ ಪಾರ್ವತಿ, ಕೃಷ್ಣನ ಪತ್ನಿ ರುಕ್ಮಿಣಿ, ರಾಮನ ಪತ್ನಿ ಸೀತೆ ಹೀಗೆ ಮುತ್ತೈದೆಯರು ತಮ್ಮ ಹಣೆಯ ಮೇಲೆ ಯಾವಾಗಲೂ ಸಿಂಧೂರವಿಡುತ್ತಿದ್ದರು ಎಂಬ ನಂಬಿಕೆ ಇದೆ. ಈ ಕ್ರಮ ಗಂಡನ ಆಯುಷ್ಯ, ಆರೋಗ್ಯವನ್ನು ಹೆಚ್ಚಿಸುವುದರ ಸಂಕೇತವಾಗಿದೆ. ಇದರಿಂದ ದೀರ್ಘ ಮತ್ತು ಆನಂದದಾಯಕ ವೈವಾಹಿಕ ಜೀವನ ಸಿಗುತ್ತದೆ. ಜೊತೆಗೆ ದಂಪತಿಗಳಿಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಮತ್ತು ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂಬುದರ ಪ್ರತೀಕವಾಗಿದೆ.

ಸೀತೆಯನ್ನು ಅಪಹರಿಸಿದ ರಾವಣನಿಗೆ, ದ್ರೌಪದಿಯ ಸೀರೆ ಎಳೆದ ದುಶ್ಯಾಸನಿಗೆ ಕ್ಷಣಿಕ ಜಯ ಸಿಕ್ಕರೂ ಸಹ ಊಹೆಗೂ ನಿಲುಕದ ಸೋಲು ಪ್ರಾಪ್ತವಾಗಿತ್ತು. ಇದೇ ರೀತಿ ಕಲಿಯುಗದಲ್ಲಿಯೂ ಹೆಣ್ಣಿಗೆ ಅನ್ಯಾಯವಾಗಿದೆ. ಹಿಂದೆ ಹೆಣ್ಣಿಗೆ ಅವಮಾನ ಮಾಡಿಯೇ ಉಳಿದಿಲ್ಲ ಎಂದ ಮೇಲೆ ಹೆಣ್ಣಿನ ಸೌಭಾಗ್ಯವನ್ನೇ ಕಿತ್ತುಕೊಂದವರು ಉಳಿದಾರೆಯೇ?…

camera center ad

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

SendShare16Share
Previous Post

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

Next Post

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..