• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

May 16, 2025
ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

May 16, 2025
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

May 7, 2025
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

May 7, 2025
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

May 6, 2025
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಭಾರತೀಯ ಸೇನೆಯು ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್' ಎಂದು ಹೆಸರಿಡಲಾಗಿದೆ. ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡುವ ಭಾರತೀಯರು, ನಮ್ಮ ಮನೆಯ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಕಿತ್ತುಕೊಂಡರೆ ಸುಮ್ಮನಿರುತ್ತಾರೆಯೇ? ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ.

by ಪ್ರಜಾಧ್ವನಿ ನ್ಯೂಸ್
May 7, 2025
in ರಾಷ್ಟ್ರೀಯ
0
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

India's Foreign Secretary Vikram Misri, bottom right, addresses a press conference after India struck multiple sites inside Pakistani controlled territory with missiles under Operation Sindoor, in New Delhi, India, Wednesday, May 7, 2025. (AP Photo/Manish Swarup)

36
SHARES
103
VIEWS
ShareShareShare

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ  ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ  ಮೇಲೆ ವಾಯು ದಾಳಿ ನಡೆಸಿದ್ದುಈ ದಾಳಿಗೆ ಸಿಂಧೂರ  ಎಂದು ಹೆಸರಿಡಲಾಗಿದೆ. ಇದು ನಮ್ಮವರನ್ನು ಹೊಡೆದು ಅವರ ಕುಂಕುಮ ಅಳಿಸಿದವರ ಮೇಲೆ ತೀರಿಸಿಕೊಂಡ ಪ್ರತಿಕಾರವಾಗಿದೆ.

ಭಾರತದಲ್ಲಿ ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡಲಾಗುತ್ತದೆ. ಅಂತವರ ಮುತ್ತೈದೆ ಭಾಗ್ಯವನ್ನು ಕಿತ್ತುಕೊಂಡಿದ್ದು ಸಾಮಾನ್ಯ ವಿಷಯವಲ್ಲ. ನಮ್ಮ ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ. ಹೆಣ್ಣಿನ ಶಕ್ತಿಯೇ ಅಂತದ್ದು. ಅದರಲ್ಲಿ ಅವರ ಸೌಭಾಗ್ಯವನ್ನು ಅವರ ಮುಂದೆಯೇ ಕಿತ್ತುಕೊಂಡವರನ್ನು ಬಿಟ್ಟಿತೇ?

Padmashree 9980546864

ಜಾಹೀರಾತು

ಜಾಹೀರಾತು

ಭಾರತೀಯ ನಾರಿಗೆ ಸಿಂಧೂರ ಅಥವಾ ಕುಂಕುಮ ಕೇವಲ ನೆತ್ತಿಯ ಮೇಲೆ ಅಥವಾ ಹಣೆ ಮೇಲಿಡುವ ಬಣ್ಣವಲ್ಲ. ಅದು ಆಕೆಯ ಶಕ್ತಿ. ಮದುವೆಯ ಸಮಯದಲ್ಲಿ ಇಟ್ಟ ಸಿಂಧೂರ ಕೊನೆಯವರೆಗೂ ಅವಳೊಂದಿಗೆ ಇರಬೇಕು ಎಂಬುದು ಪದ್ಧತಿ. ಇದರಿಂದ ಮಹಿಳೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳು ಕೂಡ ಲಭಿಸುತ್ತದೆ. ಆದರೆ ಇದೆಲ್ಲದರ ಹೊರತಾಗಿ ಸಿಂಧೂರ ಸ್ತ್ರೀ ಶಕ್ತಿಯ ಸಂಕೇತ. ಬೆಂಕಿ, ರಕ್ತ ಮತ್ತು ಶಕ್ತಿಯ ಬಣ್ಣ, ಆಕೆಯನ್ನು ಶಕ್ತಿ ಸ್ವರೂಪಿಯಾಗಿ ಗೌರವಿಸಬೇಕು ಎಂಬುದರ ಸಂಕೇತ. ಅವಳನ್ನು ಕೆಣಕಿದರೆ ತನ್ನ ತಾಯ್ನಾಡನ್ನು ರಕ್ಷಿಸಲು ಬೆಂಕಿಯ ಕಿಡಿಯಾಗಬಹುದು ಅಥವಾ ಮೃದುವಾದ ಹೂವು ಆಗಬಹುದು.

Friends Beke

ಜಾಹೀರಾತು

ಇನ್ನು, ನಮ್ಮ ಹಿಂದೂ ಪುರಾಣಗಳಲ್ಲಿ, ಸಿಂಧೂರವು ಅಗಾಧವಾದ ಸಂಕೇತಗಳನ್ನು ಹೊಂದಿದೆ. ದಂತಕಥೆಗಳ ಪ್ರಕಾರ, ಶಿವನ ಪತ್ನಿ ಪಾರ್ವತಿ, ಕೃಷ್ಣನ ಪತ್ನಿ ರುಕ್ಮಿಣಿ, ರಾಮನ ಪತ್ನಿ ಸೀತೆ ಹೀಗೆ ಮುತ್ತೈದೆಯರು ತಮ್ಮ ಹಣೆಯ ಮೇಲೆ ಯಾವಾಗಲೂ ಸಿಂಧೂರವಿಡುತ್ತಿದ್ದರು ಎಂಬ ನಂಬಿಕೆ ಇದೆ. ಈ ಕ್ರಮ ಗಂಡನ ಆಯುಷ್ಯ, ಆರೋಗ್ಯವನ್ನು ಹೆಚ್ಚಿಸುವುದರ ಸಂಕೇತವಾಗಿದೆ. ಇದರಿಂದ ದೀರ್ಘ ಮತ್ತು ಆನಂದದಾಯಕ ವೈವಾಹಿಕ ಜೀವನ ಸಿಗುತ್ತದೆ. ಜೊತೆಗೆ ದಂಪತಿಗಳಿಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಮತ್ತು ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂಬುದರ ಪ್ರತೀಕವಾಗಿದೆ.

ಸೀತೆಯನ್ನು ಅಪಹರಿಸಿದ ರಾವಣನಿಗೆ, ದ್ರೌಪದಿಯ ಸೀರೆ ಎಳೆದ ದುಶ್ಯಾಸನಿಗೆ ಕ್ಷಣಿಕ ಜಯ ಸಿಕ್ಕರೂ ಸಹ ಊಹೆಗೂ ನಿಲುಕದ ಸೋಲು ಪ್ರಾಪ್ತವಾಗಿತ್ತು. ಇದೇ ರೀತಿ ಕಲಿಯುಗದಲ್ಲಿಯೂ ಹೆಣ್ಣಿಗೆ ಅನ್ಯಾಯವಾಗಿದೆ. ಹಿಂದೆ ಹೆಣ್ಣಿಗೆ ಅವಮಾನ ಮಾಡಿಯೇ ಉಳಿದಿಲ್ಲ ಎಂದ ಮೇಲೆ ಹೆಣ್ಣಿನ ಸೌಭಾಗ್ಯವನ್ನೇ ಕಿತ್ತುಕೊಂದವರು ಉಳಿದಾರೆಯೇ?…

SendShare14Share
Previous Post

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

Next Post

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..