• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

July 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

July 14, 2026
ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

July 14, 2026
ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

July 14, 2026
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಭಾರತೀಯ ಸೇನೆಯು ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್' ಎಂದು ಹೆಸರಿಡಲಾಗಿದೆ. ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡುವ ಭಾರತೀಯರು, ನಮ್ಮ ಮನೆಯ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಕಿತ್ತುಕೊಂಡರೆ ಸುಮ್ಮನಿರುತ್ತಾರೆಯೇ? ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ.

by ಪ್ರಜಾಧ್ವನಿ ನ್ಯೂಸ್
May 7, 2025
in ರಾಷ್ಟ್ರೀಯ
0
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

India's Foreign Secretary Vikram Misri, bottom right, addresses a press conference after India struck multiple sites inside Pakistani controlled territory with missiles under Operation Sindoor, in New Delhi, India, Wednesday, May 7, 2025. (AP Photo/Manish Swarup)

39
SHARES
111
VIEWS
ShareShareShare

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ  ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ  ಮೇಲೆ ವಾಯು ದಾಳಿ ನಡೆಸಿದ್ದುಈ ದಾಳಿಗೆ ಸಿಂಧೂರ  ಎಂದು ಹೆಸರಿಡಲಾಗಿದೆ. ಇದು ನಮ್ಮವರನ್ನು ಹೊಡೆದು ಅವರ ಕುಂಕುಮ ಅಳಿಸಿದವರ ಮೇಲೆ ತೀರಿಸಿಕೊಂಡ ಪ್ರತಿಕಾರವಾಗಿದೆ.

ಭಾರತದಲ್ಲಿ ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡಲಾಗುತ್ತದೆ. ಅಂತವರ ಮುತ್ತೈದೆ ಭಾಗ್ಯವನ್ನು ಕಿತ್ತುಕೊಂಡಿದ್ದು ಸಾಮಾನ್ಯ ವಿಷಯವಲ್ಲ. ನಮ್ಮ ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ. ಹೆಣ್ಣಿನ ಶಕ್ತಿಯೇ ಅಂತದ್ದು. ಅದರಲ್ಲಿ ಅವರ ಸೌಭಾಗ್ಯವನ್ನು ಅವರ ಮುಂದೆಯೇ ಕಿತ್ತುಕೊಂಡವರನ್ನು ಬಿಟ್ಟಿತೇ?

ashwinistudioputtur

ಜಾಹೀರಾತು

ಭಾರತೀಯ ನಾರಿಗೆ ಸಿಂಧೂರ ಅಥವಾ ಕುಂಕುಮ ಕೇವಲ ನೆತ್ತಿಯ ಮೇಲೆ ಅಥವಾ ಹಣೆ ಮೇಲಿಡುವ ಬಣ್ಣವಲ್ಲ. ಅದು ಆಕೆಯ ಶಕ್ತಿ. ಮದುವೆಯ ಸಮಯದಲ್ಲಿ ಇಟ್ಟ ಸಿಂಧೂರ ಕೊನೆಯವರೆಗೂ ಅವಳೊಂದಿಗೆ ಇರಬೇಕು ಎಂಬುದು ಪದ್ಧತಿ. ಇದರಿಂದ ಮಹಿಳೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳು ಕೂಡ ಲಭಿಸುತ್ತದೆ. ಆದರೆ ಇದೆಲ್ಲದರ ಹೊರತಾಗಿ ಸಿಂಧೂರ ಸ್ತ್ರೀ ಶಕ್ತಿಯ ಸಂಕೇತ. ಬೆಂಕಿ, ರಕ್ತ ಮತ್ತು ಶಕ್ತಿಯ ಬಣ್ಣ, ಆಕೆಯನ್ನು ಶಕ್ತಿ ಸ್ವರೂಪಿಯಾಗಿ ಗೌರವಿಸಬೇಕು ಎಂಬುದರ ಸಂಕೇತ. ಅವಳನ್ನು ಕೆಣಕಿದರೆ ತನ್ನ ತಾಯ್ನಾಡನ್ನು ರಕ್ಷಿಸಲು ಬೆಂಕಿಯ ಕಿಡಿಯಾಗಬಹುದು ಅಥವಾ ಮೃದುವಾದ ಹೂವು ಆಗಬಹುದು.

ಇನ್ನು, ನಮ್ಮ ಹಿಂದೂ ಪುರಾಣಗಳಲ್ಲಿ, ಸಿಂಧೂರವು ಅಗಾಧವಾದ ಸಂಕೇತಗಳನ್ನು ಹೊಂದಿದೆ. ದಂತಕಥೆಗಳ ಪ್ರಕಾರ, ಶಿವನ ಪತ್ನಿ ಪಾರ್ವತಿ, ಕೃಷ್ಣನ ಪತ್ನಿ ರುಕ್ಮಿಣಿ, ರಾಮನ ಪತ್ನಿ ಸೀತೆ ಹೀಗೆ ಮುತ್ತೈದೆಯರು ತಮ್ಮ ಹಣೆಯ ಮೇಲೆ ಯಾವಾಗಲೂ ಸಿಂಧೂರವಿಡುತ್ತಿದ್ದರು ಎಂಬ ನಂಬಿಕೆ ಇದೆ. ಈ ಕ್ರಮ ಗಂಡನ ಆಯುಷ್ಯ, ಆರೋಗ್ಯವನ್ನು ಹೆಚ್ಚಿಸುವುದರ ಸಂಕೇತವಾಗಿದೆ. ಇದರಿಂದ ದೀರ್ಘ ಮತ್ತು ಆನಂದದಾಯಕ ವೈವಾಹಿಕ ಜೀವನ ಸಿಗುತ್ತದೆ. ಜೊತೆಗೆ ದಂಪತಿಗಳಿಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಮತ್ತು ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂಬುದರ ಪ್ರತೀಕವಾಗಿದೆ.

ಸೀತೆಯನ್ನು ಅಪಹರಿಸಿದ ರಾವಣನಿಗೆ, ದ್ರೌಪದಿಯ ಸೀರೆ ಎಳೆದ ದುಶ್ಯಾಸನಿಗೆ ಕ್ಷಣಿಕ ಜಯ ಸಿಕ್ಕರೂ ಸಹ ಊಹೆಗೂ ನಿಲುಕದ ಸೋಲು ಪ್ರಾಪ್ತವಾಗಿತ್ತು. ಇದೇ ರೀತಿ ಕಲಿಯುಗದಲ್ಲಿಯೂ ಹೆಣ್ಣಿಗೆ ಅನ್ಯಾಯವಾಗಿದೆ. ಹಿಂದೆ ಹೆಣ್ಣಿಗೆ ಅವಮಾನ ಮಾಡಿಯೇ ಉಳಿದಿಲ್ಲ ಎಂದ ಮೇಲೆ ಹೆಣ್ಣಿನ ಸೌಭಾಗ್ಯವನ್ನೇ ಕಿತ್ತುಕೊಂದವರು ಉಳಿದಾರೆಯೇ?…

Muliya

ಜಾಹೀರಾತು

SendShare16Share
Previous Post

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

Next Post

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..