• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

May 16, 2025
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

August 21, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 16, 2025
in ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ
5
SHARES
14
VIEWS
ShareShareShare

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಹೆಚ್ಚುವರಿಯಾಗಿ 5 ಕೆಪಿಎಸ್ ಮಾದರಿ ಸ್ಕೂಲ್ ಮಂಜೂರು ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಸದ್ಯ ಪುತ್ತೂರಿನಲ್ಲಿ ಎರಡು ಕೆಪಿಎಸ್ ಸ್ಕೂಲ್ ಗಳಿದ್ದು,ಈ ಎರಡೂ ಸ್ಕೂಲ್ ಗಳಲ್ಲಿ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಲಾಗುತ್ತಿದ್ದು ಮಕ್ಕಳ ದಾಖಲಾತಿಯೂ ಇದೆ. ಮುಂದಕ್ಕೆ ಪುತ್ತೂರಿಗೆ ಹೆಚ್ಚುವರಿಯಾಗಿ 5 ಸ್ಕೂಲ್ ಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.
ಗ್ರಾಮಾಂತರ ಭಾಗದಲ್ಲಿ ಕೆಲವೊಂದು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕನಿಷ್ಠ ಮಟ್ಟಕ್ಕಿಂತಲೂ ಕಡಿಮೆ ಇದೆ. ಆ ರೀತಿಯ‌ಶಾಲೆಗಳನ್ನು ಕೆಪಿಎಸ್ ಸ್ಕೂಲ್ ಜೊತೆ ಮರ್ಜಿಮಾಡಲಾಗುತ್ತದೆ. ಕೆಪಿಎಸ್ ಮಾದರಿ ಶಾಲೆಗಳು ಪ್ರಾರಂಭ ಮಾಡಿದ್ದಲ್ಲಿ ಒಂದೇ ಕಡೆ ಗುಣಮಟ್ಟದ ಶಿಕ್ಷಣ ನೀಡಲು ಇದು ಸಹಕಾರಿಯಾಗಲಿದೆ ಎಂದು ಶಾಸಕರು‌ಮನವಿಯಲ್ಲಿ ತಿಳಿಸಿದ್ದಾರೆ.

ಸಚಿವರಲ್ಲಿ 5 ಕೆಪಿಎಸ್ ಸ್ಕೂಲ್ ಗೆ ಮನವಿ ಮಾಡಿದ್ದೇನೆ.ಕೊಡುವ ಭರವಸೆಯನ್ನು ನೀಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭವಾದಲ್ಲಿ ಬಡವರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರಕಿದಂತಾಗುತ್ತದೆ.‌ಸರಕಾರಿ ಶಾಲೆಗಳನ್ನು ಉಳಿಸುವಲ್ಲಿಯೂ ಇದು ಪಾತ್ರ ವಹಿಸಲಿದೆ.

8722552464 Astrloger

ಜಾಹೀರಾತು

ಅಶೋಕ್ ರೈ ಶಾಸಕರು ಪುತ್ತೂರು

ಇಷ್ಟು ಶಾಲಾ ಕಾಲೇಜುಗಳಿಗೆ ಕೊಠಡಿ ನಿರ್ಮಾಣಕ್ಕೆ ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ: ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಶಾಲಾ ,ಕಾಲೇಜುಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಶಾಸಕರಾದ ಅಶೋಕ್ ರೈ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿದ್ದು,ವಿಶೇಷ ಯೋಜನೆಯಡಿ ಅನುದಾನ ಒದಗಿಸುವುದಾಗಿ ಸಚಿವರು ಶಾಸಕರಿಗೆ ಭರವಸೆ ನೀಡಿದ್ದಾರೆ.

ಅನುದಾನ ಬಿಡುಗಡೆಯಾಗಲಿರುವ ಶಾಲಾ ಕಾಲೇಜುಗಳ ವಿವರ;

ಪುತ್ತೂರು ತಾಲೂಕಿನ ಸರಕಾರಿ ಬಾಲಕೀಯರ ಕಾಲೇಜು ಮುಕ್ರಂಪಾಡಿ ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ200.00 ಲಕ್ಷ, ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಗನ್ನೂರು ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ‌100.00 ಲಕ್ಷ, ಪುತ್ತೂರು ತಾಲೂಕಿನ ಪ್ರಥಾಮಿಕ ಶಾಲೆ ಕೊಳ್ತಿಗೆ ಇಲ್ಲಿಗೆ ಹೊಸಕೊಠಡಿಗಳನಿರ್ಮಾಣ100.00ಲಕ್ಷ,ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ತಾಲೂಕಿನ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರು ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ 100.00 ಲಕ್ಷ, ತಾಲೂಕಿನ ಕೆ.ಪಿ.ಎಸ್(ಕರ್ನಾಟಕ ಪಬ್ಲಿಕ್ ಸ್ಕೂಲ್) ಕುಂಬ್ರ ಇದರ ಹೊಸ ಕೊಠಡಿಗಳ ನಿರ್ಮಾಣಕ್ಕೆ 30.00 ಲಕ್ಷ, ಹಾರಾಡಿ ಸರಕಾರಿ ಉ ಹಿ ಪ್ರಾ ಶಾಲೆ ನೂತನ ಕೊಠಡಿಗೆ 30 ಲಕ್ಷ, ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬಜತ್ತೂರು (ವಳಾಲು), ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣ: 30 ಲಕ್ಷ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಬಕ ಪುತ್ತೂರು, ಇದರ ಹೊಸ ಕೊಠಡಿಗಳ ನಿರ್ಮಾಣಕ್ಕೆ 30 ಲಕ್ಷ ರೂ,ಪುತ್ತೂರು ತಾಲೂಕಿನ ಸರಕಾರಿ ಬಾಲಕೀಯರ ಕಾಲೇಜು ಮುಕ್ರಂಪಾಡಿ ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ200.00 ಲಕ್ಷ, ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಗನ್ನೂರು ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ‌100.00 ಲಕ್ಷ, ಪುತ್ತೂರು ತಾಲೂಕಿನ ಪ್ರಥಾಮಿಕ ಶಾಲೆ ಕೊಳ್ತಿಗೆ ಇಲ್ಲಿಗೆ ಹೊಸಕೊಠಡಿಗಳನಿರ್ಮಾಣ100.00ಲಕ್ಷ,ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ತಾಲೂಕಿನ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರು ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ 100.00 ಲಕ್ಷ, ತಾಲೂಕಿನ ಕೆ.ಪಿ.ಎಸ್(ಕರ್ನಾಟಕ ಪಬ್ಲಿಕ್ ಸ್ಕೂಲ್) ಕುಂಬ್ರ ಇದರ ಹೊಸ ಕೊಠಡಿಗಳ ನಿರ್ಮಾಣಕ್ಕೆ 30.00 ಲಕ್ಷ, ಹಾರಾಡಿ ಸರಕಾರಿ ಉ ಹಿ ಪ್ರಾ ಶಾಲೆ ನೂತನ ಕೊಠಡಿಗೆ 30 ಲಕ್ಷ, ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬಜತ್ತೂರು (ವಳಾಲು), ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣ: 30 ಲಕ್ಷ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಬಕ ಪುತ್ತೂರು, ಇದರ ಹೊಸ ಕೊಠಡಿಗಳ ನಿರ್ಮಾಣಕ್ಕೆ 30 ಲಕ್ಷ ರೂ

Muliya

ಜಾಹೀರಾತು

ಪುತ್ತೂರು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು, ಇದರ ಶಾಲಾ ಹೊಸ ಕೊಠಡಿಗಳ ನಿರ್ಮಾಣ
75.00 ಲಕ್ಷ ,ಬಂಟ್ವಾಳ ತಾಲೂಕು ಕಿರಿಯ ಪ್ರಾಥಮಿಕ ಶಾಲೆ ಅಳಕೆಮಜಲು ಇದರ ಹೊಸ ಕೊಠಡಿಗಳ ನಿರ್ಮಾಣ30.00,ಲಕ್ಷ,
ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಸತ್ತಿಕಲ್ಲು ಶಾಲೆಗೆ ಹೆಚ್ಚಿನ ಕೊಠಡಿ ನಿರ್ಮಾಣ
30.00 ಲಕ್ಷ,ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪಟ್ಟುಕೋಡಿ ಶಾಲೆಗೆ ಹೆಚ್ಚಿನ ಕೊಠಡಿ ನಿರ್ಮಾಣ 30.00 ಲಕ್ಷ,
ಚಿಕ್ಕಮುಡೂರು ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾಯಿ ಇಲ್ಲಿ ಹೊಸ ಕೊಠಡಿಗಳ ನಿರ್ಮಾಣಕ್ಕೆ 30.00ಲಕ್ಷ,
ಅರಿಯಡ್ಕ ಗ್ರಾಮದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ, ಅರಿಯಡ್ಕ ಇಲ್ಲಿಗೆ ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣ30.00 ಲಕ್ಷ , ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ಹಿರಿಯಪ್ರಾಥಮಿಕ ಶಾಲೆ ಕಾರ್ಲ, ಪೆರ್ನೆ ಗ್ರಾಮ ಬಂಟ್ವಾಳ ತಾಲೂಕು, ಇಲ್ಲಿಗೆ ಕೊಠಡಿಗಳ ನಿರ್ಮಾಣ30.00ಲಕ್ಷ,ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಪುತ್ತೂರು, ಇಲ್ಲಿಗೆ ಹೆಚ್ಚುವರಿ ಒಂದು ತರಗತಿ ಕೊಠಡಿಗಳನಿರ್ಮಾಣ30.00 ಲಕ್ಷ,ಸರ್ಕಾರಿ ಪದವಿ ಪೂರ್ವ ಕಾಲೇಜು ಬೆಟ್ಟಂಪಾಡಿ ಪುತ್ತೂರು, ಇಲ್ಲಿಗೆ ಕೊಠಡಿಗಳ ನಿರ್ಮಾಣಕ್ಕೆ 30 ಲಕ್ಷ,
ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ, ಕೇಪು ಇಲ್ಲಿಗೆ ಹೆಚ್ಚುವರಿ ತರಗತಿ ಕಟ್ಟಡ ನಿರ್ಮಾಣಕ್ಕೆ 30 ಲಕ್ಷ,ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಸಾಮೆತ್ತಡ್ಕ ಇಲ್ಲಿಗೆ ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣಕ್ಕೆ35.00 ಲಕ್ಷ,
ಅನುದಾನ ಮಂಜೂರು ಮಾಡುವಂತೆ ಕರ್ನಾಟಕ ಸರಕಾರದ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕರು ಮನವಿ ಮಾಡಿದ್ದು ಇಷ್ಟು ಶಾಲೆಗಳಿಗೆ ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ.

ಅನುದಾನ ಮಂಜೂರು ಮಾಡುವಂತೆ ಕರ್ನಾಟಕ ಸರಕಾರದ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕರು ಮನವಿ ಮಾಡಿದ್ದು ಇಷ್ಟು ಶಾಲೆಗಳಿಗೆ ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ.

SendShare2Share
Previous Post

ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

Next Post

ಪುತ್ತೂರು ವಿಧಾನಸಭಾ ಕ್ಷೇತ್ರ ತಡೆಗೋಡೆ ಕಾಮಗಾರಿಗೆ 2.50 ಕೋಟಿ ಮಂಜೂರಾತಿಗೆ ಶಿಫಾರಸ್ಸು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ವಿಧಾನಸಭಾ ಕ್ಷೇತ್ರ ತಡೆಗೋಡೆ ಕಾಮಗಾರಿಗೆ 2.50 ಕೋಟಿ ಮಂಜೂರಾತಿಗೆ ಶಿಫಾರಸ್ಸು

ಪುತ್ತೂರು ವಿಧಾನಸಭಾ ಕ್ಷೇತ್ರ ತಡೆಗೋಡೆ ಕಾಮಗಾರಿಗೆ 2.50 ಕೋಟಿ ಮಂಜೂರಾತಿಗೆ ಶಿಫಾರಸ್ಸು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..