• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
Tirupati: ತಿರುಪತಿ ಬಾಲಾಜಿ ದರ್ಶನ ಮಾಡಬೇಕ? KSRTC ಬಸ್ಗಳಲ್ಲಿ ಟಿಕೆಟ್ ಬುಕ್ ಮಾಡಬೇಕಾ?

Tirupati: ತಿರುಪತಿ ಬಾಲಾಜಿ ದರ್ಶನ ಮಾಡಬೇಕ? KSRTC ಬಸ್ಗಳಲ್ಲಿ ಟಿಕೆಟ್ ಬುಕ್ ಮಾಡಬೇಕಾ?

April 22, 2024
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

July 17, 2026
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

July 17, 2026
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

July 16, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

July 16, 2026
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

July 16, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

July 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

Tirupati: ತಿರುಪತಿ ಬಾಲಾಜಿ ದರ್ಶನ ಮಾಡಬೇಕ? KSRTC ಬಸ್ಗಳಲ್ಲಿ ಟಿಕೆಟ್ ಬುಕ್ ಮಾಡಬೇಕಾ?

by ಪ್ರಜಾಧ್ವನಿ ನ್ಯೂಸ್
April 22, 2024
in ರಾಜ್ಯ
0
Tirupati: ತಿರುಪತಿ ಬಾಲಾಜಿ ದರ್ಶನ ಮಾಡಬೇಕ? KSRTC ಬಸ್ಗಳಲ್ಲಿ ಟಿಕೆಟ್ ಬುಕ್ ಮಾಡಬೇಕಾ?
8
SHARES
22
VIEWS
ShareShareShare

Tirupati: ಹಿಂದೂ ಧರ್ಮದಲ್ಲಿ ಅನೇಕ ಪುಣ್ಯಕ್ಷೇತ್ರಗಳಿವೆ. ಒಂದೊಂದು ಪುಣ್ಯಕ್ಷೇತ್ರವು ಒಂದೊಂದು ರೀತಿಯ ವೈಶಿಷ್ಟ್ಯಗಳಿಂದ ಕೂಡಿದೆ. ಅದೇ ರೀತಿಯಲ್ಲಿ  ಸಪ್ತಗಿರಿಯಲ್ಲಿ ನೆಲೆಸಿರುವ ಶ್ರೀ ತಿರುಪತಿ ತಿಮ್ಮಪ್ಪ ದೇಗುಲಕ್ಕೆ ಕರ್ನಾಟಕದಿಂದ ಮಾತ್ರವಲ್ಲದೆ ದೇಶದ ನಾನಾ ಭಾಗಗಳಿಂದ ಜನಸಾಗರವೇ ಹರಿದು ಬರುತ್ತದೆ.

Muliya

ಜಾಹೀರಾತು

ಈ ರೀತಿ ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕೆನ್ನುವವರಿಗೆ ಕನ್ನಡಿಗರಿಗೆ, ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿ ಸಿ ಬೆಂಗಳೂರು ಒಳಗೊಂಡಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ತಿರುಪತಿಗೆ ಬಸ್ ಸೇವೆಯನ್ನು ಒದಗಿಸುತ್ತಿದೆ.
ಹಾಗಾದರೆ ಇದರ ಪ್ರಯಾಣದ ಟಿಕೆಟ್ಗೆ ಎಷ್ಟು ಹಣ ಖರ್ಚಾಗುತ್ತದೆ? ಎಲ್ಲಿ ತೆಗೆದುಕೊಳ್ಳಬೇಕು? ಇದರ ವೇಳಾಪಟ್ಟಿ ಏನು ಎಂಬುದನ್ನು ಇಲ್ಲಿ ತಿಳಿಯೋಣ.

ಸಾಮಾನ್ಯವಾಗಿ ಬೆಂಗಳೂರಿನಿಂದ ತಿರುಪತಿ ಮಾರ್ಗವಾಗಿ ದಿನನಿತ್ಯ ಬಸ್ ಸಂಚಾರ ಇದ್ದೇ ಇದೆ. ಇಲ್ಲಿ ಬೆಳಗ್ಗಿನಿಂದ ಹಿಡಿದು ರಾತ್ರಿವರೆಗೂ ಬಸ್ ಗಳು ಸಂಚರಿಸುತ್ತಲೇ ಇರುತ್ತವೆ. ಸಾಮಾನ್ಯವಾಗಿ ಏಸಿ ಸ್ಲೀಪರ್ ಬಸ್ಗಳಲ್ಲಿ ₹803 ರು. ಖರ್ಚಾಗುತ್ತೆ, ಅದೇ ರೀತಿ ಐರಾವತ ಕ್ಲಬ್ ಕ್ಲಾಸ್ ನಲ್ಲಿ 654 ರು. ಇಂದ 704 ರು., ವರೆಗೂ ಖರ್ಚಾಗುತ್ತೆ, ಇನ್ನು ನಾನ್ ಎಸಿ ಸ್ಲೀಪರ್ ರು. 704 ರಿಂದ 654 ರು. ಇದೆ, ಹಾಗೆ ನಾನ್ ಎಸಿ ಸ್ಲಿಪ್ಪರ್ ಬಸ್ಗಳಲ್ಲಿ (ರಾಜಹಂಸ)680 ರಿಂದ 477 ರು. ಟಿಕೆಟ್ ದರ ವಿದ್ಯೆ, ಹಾಗೆಯೇ ಸಾಮಾನ್ಯ ಬಸ್ಗಳಲ್ಲಿ 351 ರು. ನಿಗದಿಪಡಿಸಲಾಗಿದೆ.

ಬೆಂಗಳೂರಿನಲ್ಲಿರುವಂತೆಯೇ ರಾಜ್ಯದ ವಿವಿಧ ಭಾಗಗಳಲ್ಲಿ ಬಸ್ ಸೇವೆಯಿದ್ದು, ಮೈಸೂರಿನಿಂದ ತಿರುಪತಿಗೆ ಐರಾವತ ಕ್ಲಬ್ ಕ್ಲಾಸ್ ಬಸ್ ಸಂಚಾರವಿದೆ. ಈ ಬಸ್ನಲ್ಲಿ ಟಿಕೆಟ್ ವೊಂದಕ್ಕೆ ರೂ.1,066 ದರವಿದೆ. ಈ ಬಸ್ ಸಂಜೆ 4:30ಕ್ಕೆ ಮೈಸೂರಿನಿಂದ ಹೊರಟು ಬೆಳಗ್ಗೆ 3:00 ವೇಳೆಗೆ ತಿರುಪತಿಯನ್ನು ತಲುಪುತ್ತದೆ. ಮತ್ತೊಂದು ಐರಾವತ ಕ್ಲಬ್ ಕ್ಲಾಸ್ ಬಸ್ ರಾತ್ರಿ 8:25ಕ್ಕೆ ಮೈಸೂರಿನಿಂದ ಹೊರಟು, ಬೆಳಗ್ಗೆ ಸುಮಾರು ನಾಲ್ಕು ಮೂವತ್ತರ ಸುಮಾರಿಗೆ ತಿರುಪತಿಯನ್ನು ತಲುಪುತ್ತದೆ.

ashwinistudioputtur

ಜಾಹೀರಾತು

ಪುನಃ ಈ ಬಸ್ ರಾತ್ರಿ 8ರ ಸುಮಾರಿಗೆ ತಿರುಪತಿಯಿಂದ ಹೊರಟು ಬೆಳಗ್ಗೆ 4:30 ಸಮಯಕ್ಕೆ ಮೈಸೂರನ್ನು ತಲುಪುತ್ತದೆ. ಮತ್ತೊಂದು ಐರಾವತ ಕ್ಲಬ್ ಕ್ಲಾಸ್ ಬಸ್ ರಾತ್ರಿ 9:30ಕ್ಕೆ ಹೊರಟು, ಬೆಳಗ್ಗೆ 6 ಗಂಟೆ ಸುಮಾರಿಗೆ ಮೈಸೂರು ತಲುಪುತ್ತದೆ.

ಇನ್ನು ಮಂಗಳೂರು ಭಾಗದಿಂದಲೂ ತಿರುಪತಿಗೆ ನೇರ ಬಸ್ ಸಂಚಾರವಿದೆ. ಈ ಭಾಗದಲ್ಲೂ ಐರಾವತ ಕ್ಲಬ್ ಕ್ಲಾಸ್ ಬಸ್‌ಗಳು ಓಡಾಟವನ್ನು ನಡೆಸುತ್ತವೆ. ಇದರ ಟಿಕೆಟ್ ದರ 1,684 ರು. ಮಂಗಳೂರಿನಿಂದ ಮಧ್ಯಾಹ್ನ 12ಕ್ಕೆ ಹೊರಡುವ ಬಸ್ ಮಧ್ಯಾಹ್ನ 12 ಗಂಟೆ ಸಮಯಕ್ಕೆ ತಿರುಪತಿ ತಲುಪುತ್ತದೆ. ಇನ್ನೊಂದು ಬಸ್ ಐರಾವತ ಕ್ಲಬ್ ಕ್ಲಾಸ್ ಬಸ್‌ ಮಧ್ಯಾಹ್ನ 2 ಗಂಟೆಗೆ ಹೊರಟು, ತಿರುಪತಿಗೆ ಬೆಳಗಿನ ಜಾವ 6:00ಗೆ ತಲುಪುತ್ತದೆ. ಮೂರನೆಯ ಐರಾವತ ಬಸ್ ರಾತ್ರಿ 8.30 ರ ಸುಮಾರಿಗೆ ಹೊರಟು ಬೆಳಗ್ಗೆ 11:30 ಕ್ಕೆ ತಿರುಪತಿಗೆ ತಲುಪಲಿದೆ.

ನಿಮಗೆ ಈ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆ ಎಸ್ ಆರ್ ಟಿ ಸಿ ಯ ಅಧಿಕೃತ ಜಾಲತಾಣ https://www.ksrtc.in/oprs-web/ ಗೆ ಬೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ. ಅಥವಾ ನಿಮ್ಮ ಹತ್ತಿರದ ಬಸ್ ಸ್ಟಾಂಡ್ ಗೆ ತೆರಳಿ ಮಾಹಿತಿ ಪಡೆಯಲಿ.

SendShare3Share
Previous Post

Gadag: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣ; ಹಿರಿಮಗನಿಂದಲೇ ಕೊಲೆಗೆ ಸುಪಾರಿ

Next Post

ಅರಣ್ಯ ಸಂಚಾರಿದಳದ ಎಸ್.ಐ.‌ ಜಾನಕಿ ನೇತೃತ್ವದಲ್ಲಿ ಕಾರ್ಯಾಚರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅರಣ್ಯ ಸಂಚಾರಿದಳದ ಎಸ್.ಐ.‌ ಜಾನಕಿ ನೇತೃತ್ವದಲ್ಲಿ ಕಾರ್ಯಾಚರಣೆ

ಅರಣ್ಯ ಸಂಚಾರಿದಳದ ಎಸ್.ಐ.‌ ಜಾನಕಿ ನೇತೃತ್ವದಲ್ಲಿ ಕಾರ್ಯಾಚರಣೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..