• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

June 12, 2025
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬಂಟ್ವಾಳ

ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

by ಪ್ರಜಾಧ್ವನಿ ನ್ಯೂಸ್
June 12, 2025
in ಬಂಟ್ವಾಳ
0
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ
16
SHARES
47
VIEWS
ShareShareShare

ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲಿನಲ್ಲಿ ಮೇ 27 ರಂದು ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಅವರ ನಿವಾಸಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿದ್ದು, ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಕೊಲೆಯಲ್ಲ, ದಕ್ಷಿಣ ಕನ್ನಡದ ಸಾಮರಸ್ಯದ ಸಾಮಾಜಿಕ ವ್ಯವಸ್ಥೆಯ ಮೇಲಾಗಿರುವ ದಾಳಿ ಎಂದು ಹೇಳಿದರು.

ಪ್ರಕರಣದ ಕುರಿತು ಮುಖ್ಯಮಂತ್ರಿ, ಗೃಹ ಸಚಿವರು, ಡಿಸಿ, ಎಸ್ಪಿ ಮತ್ತು ನಗರ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ರಹಿಮಾನ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

camera center ad

ಜಾಹೀರಾತು

ಏತನ್ಮಧ್ಯೆ, ದಕ್ಷಿಣ ಕನ್ನಡದ ಜನರಿಗೆ ಪತ್ರ ಬರೆದಿರುವ ಸ್ಪೀಕರ್, ಜಿಲ್ಲೆಯ ಭವಿಷ್ಯದ ಹಿತದೃಷ್ಟಿಯಿಂದ ಶಾಂತಿ, ಸಾಮರಸ್ಯ ಮತ್ತು ಏಕತೆಯನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.

Poorna squash

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳು, ಮುಸ್ಲಿಮರು, ಕ್ರೈಸ್ತರೆಲ್ಲರೂ ತಲೆಮಾರುಗಳಿಂದ ಪರಸ್ಪರ ಪ್ರೀತಿ, ನಂಬಿಕೆ ಇಟ್ಟು ಒಗ್ಗಟ್ಟಿನಿಂದ ಬದುಕಿದ್ದಾರೆ. ಈಚೆಗೆ ನಡೆದ ಕೆಲ ಘಟನೆಗಳು ಎಲ್ಲರನ್ನೂ ನೋಯಿಸಿರಬಹುದು. ಆದರೂ ಮಾನವೀಯತೆಯ ವಿರುದ್ಧ ದ್ವೇಷ ಮೇಲುಗೈ ಸಾಧಿಸಲು ಬಿಡಬಾರದು. ಹಿಂಸೆಯು ಭವಿಷ್ಯವನ್ನು ವ್ಯಾಖ್ಯಾನಿಸಲು ಅವಕಾಶ ನೀಡಬಾರದು.

ashwinistudioputtur

ಜಾಹೀರಾತು

ನಮ್ಮ ಹಿರಿಯರು ಒಂದೇ ಶಾಲೆಯಲ್ಲಿ ಕಲಿತು, ಒಂದೇ ಮಾರುಕಟ್ಟೆಯಲ್ಲಿ ಕೆಲಸ ಮಾಡಿ, ಒಟ್ಟಿಗೆ ಹಬ್ಬ ಆಚರಿಸಿದವರು ನಾವು. ಅಂತಹ ಸಾಮರಸ್ಯದ ಜಿಲ್ಲೆಯನ್ನು ನೋಡಿ ಬೆಳೆದ ನಮಗೆ, ನಮ್ಮ ಕೈಗಳನ್ನು ಕಳೆದುಕೊಳ್ಳುವುದು ಅಸಾಧ್ಯ. ನಾವು ಇದಕ್ಕೆ ಯಾವುದೇ ಅವಕಾಶವನ್ನು ನೀಡಬಾರದು.

ಜಿಲ್ಲೆಯಲ್ಲಿ ಈಚೆಗೆ ನಡೆದ ಹಿಂಸಾಚಾರ, ದ್ವೇಷ ಭಾಷಣ ಸಮುದಾಯಗಳ ನಡುವಿನ ಆತಂಕ ಮೂಡಿಸುವ ಕೃತ್ಯಗಳು ಆಂತರಿಕವಾಗಿ ತೀವ್ರವಾಗಿ ಘಾಸಿಗೊಳಿಸಿದೆ. ನಾವೀಗ ಬಹಳ ಸೂಕ್ಷ್ಮ ಕಾಲಘಟ್ಟದಲ್ಲಿದ್ದೇವೆ. ಎಲ್ಲರ ಹೃದಯಗಳು ನೋವಿನಿಂದ ತುಂಬಿವೆ, ಮನಸ್ಸುಗಳು ಕೋಪದಿಂದ ಕುರುಡಾಗಿವೆ. ಕುದಿಯುವ ನೀರು ಹೇಗೆ ಪ್ರತಿಬಿಂಬವಾಗಲು ಸಾಧ್ಯವಿಲ್ಲವೋ ಹಾಗೆಯೇ, ಮನಸ್ಸು ಉದ್ವಿಗ್ನಗೊಂಡಾಗ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಸರಿ-ತಪ್ಪುಗಳ ವಿಶ್ಲೇಷಣೆ ಅಸಾಧ್ಯವಾಗುತ್ತದೆ. ಆದ್ದರಿಂದ ಭವಿಷ್ಯದ, ಸಾಮರಸ್ಯದ ಸಮಾಜದ ಉಳಿವಿಗಾಗಿ ನಾವು ತಾಳ್ಮೆಯಿಂದ, ಜವಾಬ್ದಾರಿಯುತವಾಗಿ, ವಿಮರ್ಶಾತ್ಮಕ ಚಿಂತನೆ, ವಿಶ್ಲೇಷಣೆ ಮಾಡಬೇಕಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿಸುವ ವದಂತಿಗಳು, ದ್ವೇಷದ ಹೇಳಿಕೆಗಳು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುತ್ತಿವೆ. ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿವೆ. ಕೋಪ, ಭಯ ಅಥವಾ ದ್ವೇಷದಿಂದ ಪ್ರತಿಕ್ರಿಯಿಸುವ ಸಮಯ ಇದಲ್ಲ. ಶಾಂತಿ, ಘನತೆ ಮತ್ತು ಪ್ರತಿಯೊಂದು ಧರ್ಮವನ್ನು ಗೌರವಿಸುವ ನಮ್ಮ ನೈತಿಕ ಮೌಲ್ಯಗಳೊಂದಿಗೆ ದೃಢವಾಗಿ ನಿಂತು ಜವಾಬ್ದಾರಿಯುತವಾಗಿ ಪ್ರತಿಕ್ರಿಯಿಸುವ ಸಮಯ ಇದು ಎಂದು ಅಭಿಪ್ರಾಯಪಟ್ಟಿದ್ದಾರೆ.

Muliya

ಜಾಹೀರಾತು

ದ್ವೇಷ ಹರಡುವ, ಸಮಾಜವನ್ನು ವಿಭಜಿಸಲು ಯತ್ನಿಸುವ ಶಕ್ತಿಗಳ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ಹಿನ್ನೆಲೆಯನ್ನು ಲೆಕ್ಕಿಸದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನು ಮತ್ತು ಸುವ್ಯವಸ್ಥೆ ಏನೇ ಇರಲಿ, ನಾವು ಒಗ್ಗಟ್ಟಿನಿಂದ, ತಾಳ್ಮೆಯಿಂದ, ಪರಸ್ಪರ ಪ್ರೀತಿಯಿಂದ, ವಿಶ್ವಾಸದಿಂದ, ದಯೆಯಿಂದ ಮತ್ತು ಶಾಂತಿಯಿಂದ ಇರಬೇಕಾದ ಸಮಯ ಇದು ಎಂದು ಹೇಳಿದ್ದಾರೆ.

ಎಲ್ಲಾ ಧರ್ಮಗಳ ಮುಖಂಡರು ಮತ್ತು ವಿವಿಧ ಸಮುದಾಯಗಳ ಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಅರ್ಥಪೂರ್ಣ ಮಾತುಕತೆಯ ಮೂಲಕ ಸಮಾಜದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದ್ದೇನೆ. ನಾವು ಈಗ ಎಚ್ಚರಿಕೆಯಿಂದ ವರ್ತಿಸಬೇಕ -ಪರಿಸ್ಥಿತಿಯನ್ನು ಮತ್ತಷ್ಟು ಗೊಂದಲಗೊಳಿಸುವ ಬದಲು, ಶಾಂತಿಯತ್ತ ಸಾಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದ್ದಾರೆ.

SendShare6Share
Previous Post

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

Next Post

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..