• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂಗ್ರೆಸ್‌ ಸರ್ಕಾರದ ಅಲ್ಪಸಂಖ್ಯಾತರ ಅತಿಯಾದ ಓಲೈಕೆಯಿಂದಾಗಿ ರಾಜ್ಯದ ಜನತೆ ರೋಸಿಹೋಗಿದ್ದಾರೆ: ಮಾಜಿ ಶಾಸಕ ರುಕ್ಮಯ್ಯ ಪೂಜಾರಿ

ಕಾಂಗ್ರೆಸ್‌ ಸರ್ಕಾರದ ಅಲ್ಪಸಂಖ್ಯಾತರ ಅತಿಯಾದ ಓಲೈಕೆಯಿಂದಾಗಿ ರಾಜ್ಯದ ಜನತೆ ರೋಸಿಹೋಗಿದ್ದಾರೆ: ಮಾಜಿ ಶಾಸಕ ರುಕ್ಮಯ್ಯ ಪೂಜಾರಿ

April 22, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಕಾಂಗ್ರೆಸ್‌ ಸರ್ಕಾರದ ಅಲ್ಪಸಂಖ್ಯಾತರ ಅತಿಯಾದ ಓಲೈಕೆಯಿಂದಾಗಿ ರಾಜ್ಯದ ಜನತೆ ರೋಸಿಹೋಗಿದ್ದಾರೆ: ಮಾಜಿ ಶಾಸಕ ರುಕ್ಮಯ್ಯ ಪೂಜಾರಿ

by ಪ್ರಜಾಧ್ವನಿ ನ್ಯೂಸ್
April 22, 2024
in ಪ್ರಾದೇಶಿಕ, ರಾಜ್ಯ
0
ಕಾಂಗ್ರೆಸ್‌ ಸರ್ಕಾರದ ಅಲ್ಪಸಂಖ್ಯಾತರ ಅತಿಯಾದ ಓಲೈಕೆಯಿಂದಾಗಿ ರಾಜ್ಯದ ಜನತೆ ರೋಸಿಹೋಗಿದ್ದಾರೆ: ಮಾಜಿ ಶಾಸಕ ರುಕ್ಮಯ್ಯ ಪೂಜಾರಿ
51
SHARES
145
VIEWS
ShareShareShare

ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಅತ್ಯಂತ ಮಹತ್ವಪೂರ್ಣವಾದದ್ದು, ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಎಲ್ಲರ ಕಣ್ಮುಂದಿದ್ದು, ಮೋದಿಯವರ ಗುರಿ 400ರ ಗಡಿ ದಾಟಲಿದ್ದೇವೆ ಎಂದು ಮಾಜಿ ಶಾಸಕ ರುಕ್ಮಯ್ಯ ಪೂಜಾರಿ ಹೇಳಿದ್ದಾರೆ.

ಮೋದಿಯವರು ಪ್ರಧಾನಿಯಾದ ನಂತರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಾಗಿದ್ದು, ವಿಶ್ವದ ಪ್ರಬಲ ರಾಷ್ಟ್ರಗಳು ಕೂಡ ಮೋದಿಯವರ ಹೇಳಿಕೆಗಳನ್ನು ಗಮನಿಸುತ್ತಿದ್ದಾರೆ. ಕೇಂದ್ರದ ಅಭಿವೃದ್ಧಿಯಿಂದಾಗಿ ಮೋದಿಯವರ ಅಲೆ ದೇಶದಲ್ಲಿ ಕಾಣುತ್ತಿದ್ದೇವೆ, ಆದರೆ ಪ್ರಧಾನಿ ಮೋದಿಯವರ ಬಗ್ಗೆ ವಿರೋಧ ಪಕ್ಷಗಳ INDI ಕೂಟವು ನೀಡುತ್ತಿರುವ ಅವಹೇಳನದ ಹೇಳಿಕೆಗಳು ಖಂಡನೀಯ ಎಂದರು.

camera center ad

ಜಾಹೀರಾತು

Muliya

ಜಾಹೀರಾತು

ರಾಜ್ಯದ ಜನರು ಕಾಂಗ್ರೆಸ್‌ ಪಕ್ಷದ ಮೇಲೆ ವಿಶ್ವಾಸವಿಟ್ಟು ಅಧಿಕಾರಕ್ಕೆ ತಂದಿದ್ದಾರೆ, ಅಧಿಕಾರಕ್ಕೆ ಬಂದ ನಂತರ ಸಾಮರಸ್ಯದ ವಾತಾವರಣ ನಿರ್ಮಾಣ ಮಾಡಬೇಕಿತ್ತು, ಹಿಂದುಗಳ ಅವಹೇಳನ, ಕೇವಲ ಅಲ್ಪಸಂಖ್ಯಾತರ ಅತಿಯಾದ ಓಲೈಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತವಾಗಿದ್ದು, ಕೊಲೆ-ಸುಲಿಗೆ, ದರೋಡೆ ಹೆಚ್ಚಾಗಿರುವುದನ್ನ ಕಾಣುತ್ತಿದ್ದೇವೆ. ಕರ್ನಾಟಕದಲ್ಲಿ ಬಿಜೆಪಿಯು 28ಕ್ಷೇತ್ರಗಳಲ್ಲಿ ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಕಳೆದುಕೊಳ್ಳಬಹುದು ಎಂಬ ಅನುಮಾನ ವ್ಯಕ್ತಪಡಿಸಿದರು.

Keshari Durga

ಜಾಹೀರಾತು

ಭಾರತೀಯ ಸೇನೆಯಲ್ಲಿ ಗಡಿಕಾಯುತ್ತಿದ್ದ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರನ್ನು ಈ ಭಾರಿ ಬಿಜೆಪಿಯು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿಸಿದೆ. ದೇಶದ ಭದ್ರತೆಗೆ ಸೇನೆಯಲ್ಲಿ ಸೇವೆಸಲ್ಲಿಸಿರುವ ಬದ್ದತೆಯ ಕ್ಯಾಪ್ಟನ್‌ ಬ್ರಿಜೇಶ್‌ ಚೌಟರವರನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಲು ಜಿಲ್ಲೆಯ ಮತದಾರದಲ್ಲಿ ರುಕ್ಮಯ್ಯ ಪೂಜಾರಿ ಮನವಿ ಮಾಡಿದ್ದಾರೆ.

ashwinistudioputtur

ಜಾಹೀರಾತು

Fashion street 9902633624

ಜಾಹೀರಾತು

Poorna squash

ಜಾಹೀರಾತು

Scafold Academy

ಜಾಹೀರಾತು

SendShare20Share
Previous Post

ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ, ವಿಕಸಿತ ಭಾರತದಲ್ಲಿ ಪ್ರಬುದ್ಧ ಮತದಾರರ ಪಾತ್ರ ಹಿರಿದು: ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

Breaking: ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..