• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

June 21, 2025
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 9, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 10, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

March 9, 2026
ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

March 9, 2026
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

March 7, 2026
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

March 7, 2026
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 7, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

by ಪ್ರಜಾಧ್ವನಿ ನ್ಯೂಸ್
June 21, 2025
in ಕ್ರೈಮ್, ದಕ್ಷಿಣ ಕನ್ನಡ, ನೆಲ್ಯಾಡಿ
0
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!
16
SHARES
47
VIEWS
ShareShareShare

ಕೊಕ್ಕಡ: ಜೂ.20ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಹಣ ಎಸಗಿರುವ ಆರೋಪ ಕೇಳಿಬಂದಿದೆ.

camera center ad

ಜಾಹೀರಾತು

vishnu studio

ಜಾಹೀರಾತು

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಿನವೊಂದರಲ್ಲಿ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದು ಲಕ್ಷಾಂತರ ರೂ.ಕಾಣಿಕೆ ಸಂದಾಯವಾಗುತ್ತಿದೆ. ಕಾಣಿಕೆ ರೂಪದಲ್ಲಿ ಭಕ್ತರಿಂದ ಸಂದಾಯವಾಗುವ ಹಣಗಳ ಎಣಿಕೆ ಪ್ರತಿ ತಿಂಗಳೂ ನಡೆಯುತ್ತದೆ. ಎಣಿಕೆ ಮಾಡಿದ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಕೊಕ್ಕಡ ಶಾಖೆಯಲ್ಲಿ ಜಮೆ ಮಾಡಲಾಗುತ್ತದೆ. ಪ್ರತಿ ಬಾರಿಯೂ ಬ್ಯಾಂಕ್‌ನ ಸಿಬ್ಬಂದಿಗಳೇ ಹಣ ಎಣಿಕೆ ಯಂತ್ರದೊಂದಿಗೆ ದೇವಸ್ಥಾನಕ್ಕೆ ಬಂದು ಹಣ ಸಂಗ್ರಹಿಸಿಕೊಂಡು ಹೋಗುತ್ತಾರೆ. ದೇವಸ್ಥಾನದ ಸಿಬ್ಬಂದಿಗಳ ಜೊತೆ ಗ್ರಾಮದ ಇತರೇ ಭಕ್ತರೂ ಸ್ವಯಂ ಸೇವಕರಾಗಿ ಸೇರಿಕೊಂಡು ಹಣ ಎಣಿಕೆಗೆ ಸಹಕಾರ ನೀಡುತ್ತಾರೆ.

Poorna squash

ಜಾಹೀರಾತು

ಜೂ.20ರಂದು ಹಣ ಎಣಿಕೆ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳು ಯಂತ್ರದ ಮೂಲಕ ತಲಾ 100 ನೋಟ್‌ಗಳಂತೆ ಬಂಡಲ್ ಮಾಡಿ ಜೋಡಿಸಿಟ್ಟಿದ್ದ ಬಂಡಲ್‌ವೊಂದನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಕೈಯಲ್ಲಿ ಮರು ಎಣಿಕೆ ಮಾಡಿದ ವೇಳೆ ಅದರಲ್ಲಿ ಏಳೆಂಟು ನೋಟ್‌ಗಳು ಹೆಚ್ಚುವರಿ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಬ್ಯಾಂಕ್‌ನ ಸಿಬ್ಬಂದಿಗಳನ್ನು ಪ್ರಶ್ನಿಸಿದಾಗ ನೋಟ್‌ಗಳು ಒದ್ದೆಯಾಗಿರುವುದರಿಂದ ಬಂಡಲ್‌ನಲ್ಲಿ ಹೆಚ್ಚು ಹೋಗಿರಬಹುದು ಎಂದು ಉತ್ತರಿಸಿದ್ದಾರೆ. ಆದರೆ ಇದರಿಂದ ಸಮಾಧಾನಗೊಳ್ಳದ ಅಧ್ಯಕ್ಷರು, ದೇವಸ್ಥಾನದ ಸಿಬ್ಬಂದಿಗಳ ಮೂಲಕ ಕೆಲವೊಂದು ಹಣದ ಬಂಡಲ್‌ಗಳನ್ನು ಮತ್ತೆ ಎಣಿಕೆ ಮಾಡಿಸಿದ್ದಾರೆ.

ಈ ವೇಳೆಯೂ ಬಹುತೇಕ ಬಂಡಲ್‌ಗಳಲ್ಲಿ ನಾಲ್ಕರಿಂದ ಎಂಟು ನೋಟ್‌ಗಳ ತನಕ ಹೆಚ್ಚುವರಿಯಾಗಿ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ನೋಟ್‌ಗಳ ಎಲ್ಲಾ ಬಂಡಲ್‌ಗಳನ್ನು ದೇವಸ್ಥಾನದ ಸಿಬ್ಬಂದಿಗಳೇ ಎಣಿಕೆ ಮಾಡಿ ಬ್ಯಾಂಕ್‌ಗೆ ಜಮೆ ಮಾಡಿದ್ದಾರೆ ಎಂದು ವರದಿಯಾಗಿದೆ. ಎಣಿಕೆ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಯವರು ಉಪಸ್ಥಿತರಿದ್ದರು.

ದೇವಸ್ಥಾನದ ಕಾಣಿಕೆ ಡಬ್ಬಿಯ ಹಣ ಎಣಿಕೆ ವೇಳೆ ಬ್ಯಾಂಕ್‌ನ ಸಿಬ್ಬಂದಿಗಳು ಗೋಲ್‌ಮಾಲ್ ಮಾಡುತ್ತಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ನಮ್ಮ ವ್ಯವಸ್ಥಾಪನಾ ಸಮಿತಿ ಅಧಿಕಾರಕ್ಕೆ ಬಂದ ಬಳಿಕ ಜೂ.20ರಂದು ಮೊದಲ ಬಾರಿಗೆ ಹುಂಡಿ ಹಣ ಎಣಿಕೆ ನಡೆದಿದೆ. ಅನುಮಾನದ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳು ಯಂತ್ರದ ಮೂಲಕ ಎಣಿಕೆ ಮಾಡಿ ಜೋಡಿಸಿಟ್ಟಿದ್ದ ಬಂಡಲ್‌ವೊಂದನ್ನು ಕೈಯಲ್ಲಿ ಒಂದೊಂದೇ ನೋಟುಗಳಂತೆ ಎಣಿಕೆ ಮಾಡಿದಾಗ ಏಳೆಂಟ್ ನೋಟು ಹೆಚ್ಚುವರಿ ಇರುವುದು ಪತ್ತೆಯಾಗಿದೆ.

ashwinistudioputtur

ಜಾಹೀರಾತು

ಈ ಹಿನ್ನೆಲೆಯಲ್ಲಿ ನೋಟಿನ ಕಂತೆಗಳನ್ನು ದೇವಸ್ಥಾನದ ಸಿಬ್ಬಂದಿಗಳ ಸಹಾಯದಿಂದ ಮರು ಎಣಿಕೆ ಮಾಡಿಸಿದ್ದೇವೆ. ಈ ವೇಳೆಯೂ ಬಂಡಲ್‌ಗಳಲ್ಲಿ ಹೆಚ್ಚುವರಿ ನೋಟು ಇರುವುದು ಪತ್ತೆಯಾಗಿದೆ. ಬಳಿಕ ಎಲ್ಲಾ ಕಂತೆಗಳನ್ನು ಸಿಬ್ಬಂದಿಗಳಿಂದಲೇ ಎಣಿಕೆ ಮಾಡಿಸಿ ಬ್ಯಾಂಕ್‌ಗೆ ಜಮೆ ಮಾಡಲಾಗಿದೆ. ಅವ್ಯವಹಾರವೆಸಗಿರುವ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಮುಜರಾಯಿ ಇಲಾಖೆಗೆ ಜೂ.21ರಂದು ದೂರು ನೀಡಲಾಗುವುದು”. -ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ.

Muliya

ಜಾಹೀರಾತು

SendShare6Share
Previous Post

ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

Next Post

ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..